ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

cricket:ಗಂಭೀರ್ ಭಾರತ ತಂಡದ ಉತ್ತಮ ಕೋಚ್‌ ಅಲ್ಲ: ಮನೋಜ್ ತಿವಾರಿ

January 11, 2025
cricket:ಗಂಭೀರ್ ಭಾರತ ತಂಡದ ಉತ್ತಮ ಕೋಚ್‌ ಅಲ್ಲ: ಮನೋಜ್ ತಿವಾರಿ
Share on WhatsappShare on FacebookShare on Twitter

ಕೋಲ್ಕತ್ತಾ: ಆಸ್ಟ್ರೆಲಿಯಾದಲ್ಲಿ(Australia) ನಡೆದ ಬಾರ್ಡರ್‌- ಗವಾಸ್ಕರ್‌ ಟ್ರೋಫಿಯಲ್ಲಿ ಭಾರತ ತಂಡ 3-1 ಅಂತರದಿಂದ ಸೋತ ಹಿನ್ನೆಲೆಯಲ್ಲಿ ಕೋಚ್‌ ಗೌತಮ್‌ ಗಂಭೀರ್‌(Gautam Gambhir) ಕಾರ್ಯವೈಖರಿ ಬಗ್ಗೆ ಟೀಕೆಗಳು ವ್ಯಕ್ತಗೊಂಡಿವೆ. ಇದೀಗ ಆ ಸಾಲಿಗೆ ಮಾಜಿ ಭಾರತ ಬ್ಯಾಟರ್‌ ಮನೋಜ್ ತಿವಾರಿ ಸೇರಿದ್ದಾರೆ. ಗಂಭೀರ್ ಭಾರತದ ಮುಖ್ಯ ಕೋಚ್ ಆಗಿರುವ ಬಗ್ಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಗಂಭೀರ್‌ ಆಯ್ಕೆ ಸರಿಯಾದ ಆಯ್ಕೆ ಅಲ್ಲ ಎಂದು ಹೇಳಿದ್ದಾರೆ.

ಗಂಭೀರ್ ಐಪಿಎಲ್ ತಂಡಗಳನ್ನು ಕೋಚಿಂಗ್‌ ಮಾಡುವಲ್ಲಿ ಮಾತ್ರ ಪರಿಣತಿ ಹೊಂದಿದ್ದಾರೆ ಎಂದು ಅಭಿಪ್ರಾಯ ಪಟ್ಟರು. ಈ ವೇಳೆ ಅವರು ಭಾರತ ತಂಡದ ಇತ್ತೀಚಿನ ಹೀನಾಯ ಪ್ರದರ್ಶನಗಳನ್ನು ಉದಾಹರಿಸಿದರ.

ಗಂಭೀರ್ ಕೋಚಿಂಗ್‌ನಲ್ಲಿ ಭಾರತ ತಂಡ 27 ವರ್ಷಗಳಲ್ಲಿ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಏಕದಿನ ಸರಣಿ ಸೋತಿತು. ನ್ಯೂಜಿಲ್ಯಾಂಡ್ ವಿರುದ್ಧ ತನ್ನ ತವರಿನಲ್ಲಿ 0-3 ಅಂತರದಲ್ಲಿ ವೈಟ್‌ವಾಷ್‌ ಮಾಡಿಸಿಕೊಂಡಿತು. ಇದು ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಹೀನಾಯ ಪ್ರದರ್ಶನ. ಭಾರತವು 10 ವರ್ಷಗಳಲ್ಲಿ ಮೊದಲ ಬಾರಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿ ಕಳೆದುಕೊಂಡಿತು ಎಂದು ಹೇಳಿದರು.

ಐಪಿಎಲ್‌ನ ಕ್ರೀಡಾಂಗಣದಲ್ಲಿ ಗಂಭೀರ್ ಜೊತೆ ತೀವ್ರ ವಾಗ್ವಾದ ಮಾಡಿದ್ದ ತಿವಾರಿ, ಅವರು ಕೋಚ್ ಆಗಿ ನೇಮಕಗೊಂಡಿರುವುದರಿಂದ ಈ ಹಿನ್ನಡೆಗಳು ಆಗಿವೆ ಎಂದು ಹೇಳಿದರು.

“ನೀವು ಗಂಭೀರ್‌ ಕೋಚಿಂಗ್‌ನಲ್ಲಿ ಸಿಕ್ಕಿದ ಫಲಿತಾಂಶಗಳನ್ನು ನೋಡಬಹುದು. ಫಲಿತಾಂಶಗಳು ಸುಳ್ಳು ಹೇಳುವುದಿಲ್ಲ. ಅಂಕಿಅಂಶಗಳು ಸುಳ್ಳು ಹೇಳುವುದಿಲ್ಲ. ದಾಖಲೆಗಳೇ ಮಾತನಾಡುತ್ತವೆ,” ತಿವಾರಿ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ .

ಸದ್ಯ ಪಶ್ಚಿಮ ಬಂಗಾಳ(West Bengal) ಸರ್ಕಾರದಲ್ಲಿ ಕ್ರೀಡಾ ಉಪ ಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿರುವ 39 ವರ್ಷದ ತಿವಾರಿ, ಗಂಭೀರ್ ಅವರ ಕೋಚಿಂಗ್ ವಿಧಾನಗಳೇ ಸರಿ ಇಲ್ಲ ಎಂದು ಹೇಳಿದ್ದಾರೆ.

ದ್ರಾವಿಡ್‌ ಪರಂಪರೆ ಮುಂದುವರಿಸುತ್ತಿಲ್ಲ
“ಗೌತಮ್‌ ಗಂಭೀರ್‌ ಕೋಚಿಂಗ್‌ನಲ್ಲಿ ರಾಹುಲ್ ದ್ರಾವಿಡ್ ಮಾಡಿದ ಉತ್ತಮ ಕೆಲಸವನ್ನು ಮುಂದುವರಿಸುತ್ತಿಲ್ಲ. ಇದು ಅವರಿಗೆ ಗೆಲುವಿನ ದಾರಿ ಕಂಡುಕೊಳ್ಳುವುದಕ್ಕೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ಅವರು ಭಾರತೀಯ ತಂಡದ ಕೋಚಿಂಗ್‌ನಲ್ಲಿ ಯಾವುದೇ ಅನುಭವ ಹೊಂದಿಲ್ಲ ಎಂಬುದು ಸ್ಪಷ್ಟ. ಟೆಸ್ಟ್ ಕ್ರಿಕೆಟ್ ಅಥವಾ ಏಕದಿನ ಸರಣಿಯ ವಿಚಾರದಲ್ಲಿ, ಅವರು ಯಾವುದೇ ಕೋಚಿಂಗ್ ಅನುಭವ ಹೊಂದಿಲ್ಲ,” ಎಂದು ತಿವಾರಿ ಹೇಳಿದರು.
ವಿವಿಎಸ್ ಲಕ್ಸ್ಮಣ್ ಅಥವಾ ಸಾಯಿರಾಜ್‌ ಬಹುತುಲೆ ಉತ್ತಮ ಆಯ್ಕೆ

“ವಿವಿಎಸ್ ಲಕ್ಸ್ಮಣ್ ಮತ್ತು ಸಾಯಿರಾಜ್‌ ಬಹುತುಲೆ ಭಾರತ ತಂಡದ ಕೋಚಿಂಗ್‌ಗೆ ಉತ್ತಮ ಆಯ್ಕೆ. ಇವರಂತಹವರು ಮುಂದಿನ ಮುಖ್ಯ ಕೋಚ್ ಆಗಲು ಸರಿಯಾದ ಅಭ್ಯರ್ಥಿಗಳು. ಇವರು ಎನ್‌ಸಿಎ (ನ್ಯಾಷನಲ್ ಕ್ರಿಕೆಟ್ ಅಕಾಡೆಮಿ) ಯೊಂದಿಗೆ ಹಲವಾರು ವರ್ಷಗಳ ಸಂಬಂಧ ಹೊಂದಿದ್ದಾರೆ. ರಾಹುಲ್ ದ್ರಾವಿಡ್ ಲಭ್ಯವಿಲ್ಲದ ಸಂದರ್ಭದಲ್ಲಿ ಇವರನ್ನು ಮುಖ್ಯ ಕೋಚ್ ಆಗಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿತ್ತು.” ಎಂದು ತಿವಾರಿ ಹೇಳಿದ್ದಾರೆ.

” ಹಿರಿಯರ ನಡುವೆಯೇ ಗೌತಮ್‌ ಗಂಭೀರ್ ಹೇಗೆ ಕೋಚ್ ಆಗಿ ಆಯ್ಕೆಯಾದರು ಎಂಬುದು ಯಾರಿಗೂ ಗೊತ್ತಿಲ್ಲ. ಕೋಚಿಂಗ್‌ನಲ್ಲಿ ಅನುಭವವಿಲ್ಲದೆ ಬಂದು ಕೆಲಸವನ್ನು ಮಾಡುವುದೇ ದೊಡ್ಡ ತಪ್ಪು. ಅವರ ದ್ವೇಷಮಯ ಸ್ವಭಾವ ಮತ್ತು ಕೆಲವೊಂದು ಅಂಶಗಳಲ್ಲಿ ಅತಿಯಾದ ಆಕ್ರಮಣಶೀಲತನ ಉತ್ತಮ ಫಲಿತಾಂಶ ತರಲು ಸಾಧ್ಯವಿಲ್ಲ,ʼʼ ಎಂದು ತಿವಾರಿ ಅಭಿಪ್ರಾಯಪಟ್ಟರು.

ಗಂಭೀರ್ ಐಪಿಎಲ್ ಗೆಲುವುಗಳೇ ಯೋಗ್ಯತೆಗಳಲ್ಲ
ಗಂಭೀರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗೆಲುವಿನ ದಾರಿಯಲ್ಲಿ ಮುನ್ನಡೆಸಿದರೂ, ತಿವಾರಿ ಈ ಸಾಧನೆಗಳೇ ಅಳತೆ ಮಾನದಂಡವಲ್ಲ ಎಂದು ಅವರು ಹೇಳಿದ್ದಾರೆ. ಗಂಭೀರ್ ಐಪಿಎಲ್‌ನಲ್ಲಿ ಕೆಲವೊಂದು ಒಳ್ಳೆಯ ಫಲಿತಾಂಶಗಳನ್ನು ತೋರಿಸಿದ್ದಾರೆ. ಆದರೆ, ನಿಮಗೆ ಭಾರತ ತಂಡದ ಕೋಚಿಂಗ್‌ಗೆ ಬೇಕಾದ ಅನುಭವವಿಲ್ಲದಿದ್ದಾಗ ಇದು ತುಂಬಾ ಕಠಿಣವಾಗುತ್ತದೆ ಎಂದು ಹೇಳಿದರು.

Tags: AustraliaCricketGautam GambhirWest Bengal
SendShareTweet
Previous Post

Shelters for cows:ಉತ್ತರ ಪ್ರದೇಶದಲ್ಲಿ ಚಳಿ ಹೆಚ್ಚಳ: 12 ಲಕ್ಷ ಬಿಡಾಡಿ ಗೋವುಗಳಿಗೆ ಆಶ್ರಯ

Next Post

cricket: ರೋಹಿತ್‌ ದೇಶೀಯ ಕ್ರಿಕೆಟ್‌ ಮೂಲಕ ಫಾರ್ಮ್‌ಗೆ ಮರಳಬೇಕು : ಸಂಜಯ್‌ ಬಂಗಾರ್‌

Related Posts

ಗುರು ಯುವರಾಜ್ ಗರಡಿಯಲ್ಲಿ ಶಿಷ್ಯ ಅಭಿಷೇಕ್ : ಆಸ್ಟ್ರೇಲಿಯಾ ಸವಾಲಿಗೆ ‘ಸಿಕ್ಸರ್ ಕಿಂಗ್’ ಅಸ್ತ್ರ!
ಕ್ರೀಡೆ

ಗುರು ಯುವರಾಜ್ ಗರಡಿಯಲ್ಲಿ ಶಿಷ್ಯ ಅಭಿಷೇಕ್ : ಆಸ್ಟ್ರೇಲಿಯಾ ಸವಾಲಿಗೆ ‘ಸಿಕ್ಸರ್ ಕಿಂಗ್’ ಅಸ್ತ್ರ!

ಅಲಿರೇಜಾ ಸೂಪರ್ ಟೆನ್ ಸಾಹಸ, ಬುಲ್ಸ್‌ಗೆ 33-23 ಅಂಕಗಳ ಭರ್ಜರಿ ಗೆಲುವು
ಕ್ರೀಡೆ

ಅಲಿರೇಜಾ ಸೂಪರ್ ಟೆನ್ ಸಾಹಸ, ಬುಲ್ಸ್‌ಗೆ 33-23 ಅಂಕಗಳ ಭರ್ಜರಿ ಗೆಲುವು

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!
ದೇಶ

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ನಾಳೆ ಭಾರತ-ಆಸೀಸ್‌ ಏಕದಿನ ಫೈಟ್‌.. ಪಂದ್ಯ ಎಷ್ಟು ಗಂಟೆಗೆ ಆರಂಭ? ಲೈವ್‌ ನೋಡುವುದೇಗೆ?
ಕ್ರೀಡೆ

ನಾಳೆ ಭಾರತ-ಆಸೀಸ್‌ ಏಕದಿನ ಫೈಟ್‌.. ಪಂದ್ಯ ಎಷ್ಟು ಗಂಟೆಗೆ ಆರಂಭ? ಲೈವ್‌ ನೋಡುವುದೇಗೆ?

ಭಾರತೀಯ ಸೈನಿಕರಿಗೆ ದೀಪಾವಳಿ ಉಡುಗೊರೆ: ಗುರೆಜ್‌ನಲ್ಲಿ ಜಿಯೋದಿಂದ ಐದು ಹೊಸ ಟವರ್ ಸ್ಥಾಪನೆ
ದೇಶ

ಭಾರತೀಯ ಸೈನಿಕರಿಗೆ ದೀಪಾವಳಿ ಉಡುಗೊರೆ: ಗುರೆಜ್‌ನಲ್ಲಿ ಜಿಯೋದಿಂದ ಐದು ಹೊಸ ಟವರ್ ಸ್ಥಾಪನೆ

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!
ದೇಶ

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!

Next Post
cricket: ರೋಹಿತ್‌ ದೇಶೀಯ ಕ್ರಿಕೆಟ್‌ ಮೂಲಕ ಫಾರ್ಮ್‌ಗೆ ಮರಳಬೇಕು : ಸಂಜಯ್‌ ಬಂಗಾರ್‌

cricket: ರೋಹಿತ್‌ ದೇಶೀಯ ಕ್ರಿಕೆಟ್‌ ಮೂಲಕ ಫಾರ್ಮ್‌ಗೆ ಮರಳಬೇಕು : ಸಂಜಯ್‌ ಬಂಗಾರ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾಸ್ಯ ಭಾಷಣಕಾರ ಪ್ರಾಣೇಶ್‌ ತಾಯಿ ವಿಧಿವಶ

ಹಾಸ್ಯ ಭಾಷಣಕಾರ ಪ್ರಾಣೇಶ್‌ ತಾಯಿ ವಿಧಿವಶ

ಗುರು ಯುವರಾಜ್ ಗರಡಿಯಲ್ಲಿ ಶಿಷ್ಯ ಅಭಿಷೇಕ್ : ಆಸ್ಟ್ರೇಲಿಯಾ ಸವಾಲಿಗೆ ‘ಸಿಕ್ಸರ್ ಕಿಂಗ್’ ಅಸ್ತ್ರ!

ಗುರು ಯುವರಾಜ್ ಗರಡಿಯಲ್ಲಿ ಶಿಷ್ಯ ಅಭಿಷೇಕ್ : ಆಸ್ಟ್ರೇಲಿಯಾ ಸವಾಲಿಗೆ ‘ಸಿಕ್ಸರ್ ಕಿಂಗ್’ ಅಸ್ತ್ರ!

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ಆರ್.ಅಶೋಕ್

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ಆರ್.ಅಶೋಕ್

ಅಲಿರೇಜಾ ಸೂಪರ್ ಟೆನ್ ಸಾಹಸ, ಬುಲ್ಸ್‌ಗೆ 33-23 ಅಂಕಗಳ ಭರ್ಜರಿ ಗೆಲುವು

ಅಲಿರೇಜಾ ಸೂಪರ್ ಟೆನ್ ಸಾಹಸ, ಬುಲ್ಸ್‌ಗೆ 33-23 ಅಂಕಗಳ ಭರ್ಜರಿ ಗೆಲುವು

Recent News

ಹಾಸ್ಯ ಭಾಷಣಕಾರ ಪ್ರಾಣೇಶ್‌ ತಾಯಿ ವಿಧಿವಶ

ಹಾಸ್ಯ ಭಾಷಣಕಾರ ಪ್ರಾಣೇಶ್‌ ತಾಯಿ ವಿಧಿವಶ

ಗುರು ಯುವರಾಜ್ ಗರಡಿಯಲ್ಲಿ ಶಿಷ್ಯ ಅಭಿಷೇಕ್ : ಆಸ್ಟ್ರೇಲಿಯಾ ಸವಾಲಿಗೆ ‘ಸಿಕ್ಸರ್ ಕಿಂಗ್’ ಅಸ್ತ್ರ!

ಗುರು ಯುವರಾಜ್ ಗರಡಿಯಲ್ಲಿ ಶಿಷ್ಯ ಅಭಿಷೇಕ್ : ಆಸ್ಟ್ರೇಲಿಯಾ ಸವಾಲಿಗೆ ‘ಸಿಕ್ಸರ್ ಕಿಂಗ್’ ಅಸ್ತ್ರ!

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ಆರ್.ಅಶೋಕ್

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ಆರ್.ಅಶೋಕ್

ಅಲಿರೇಜಾ ಸೂಪರ್ ಟೆನ್ ಸಾಹಸ, ಬುಲ್ಸ್‌ಗೆ 33-23 ಅಂಕಗಳ ಭರ್ಜರಿ ಗೆಲುವು

ಅಲಿರೇಜಾ ಸೂಪರ್ ಟೆನ್ ಸಾಹಸ, ಬುಲ್ಸ್‌ಗೆ 33-23 ಅಂಕಗಳ ಭರ್ಜರಿ ಗೆಲುವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾಸ್ಯ ಭಾಷಣಕಾರ ಪ್ರಾಣೇಶ್‌ ತಾಯಿ ವಿಧಿವಶ

ಹಾಸ್ಯ ಭಾಷಣಕಾರ ಪ್ರಾಣೇಶ್‌ ತಾಯಿ ವಿಧಿವಶ

ಗುರು ಯುವರಾಜ್ ಗರಡಿಯಲ್ಲಿ ಶಿಷ್ಯ ಅಭಿಷೇಕ್ : ಆಸ್ಟ್ರೇಲಿಯಾ ಸವಾಲಿಗೆ ‘ಸಿಕ್ಸರ್ ಕಿಂಗ್’ ಅಸ್ತ್ರ!

ಗುರು ಯುವರಾಜ್ ಗರಡಿಯಲ್ಲಿ ಶಿಷ್ಯ ಅಭಿಷೇಕ್ : ಆಸ್ಟ್ರೇಲಿಯಾ ಸವಾಲಿಗೆ ‘ಸಿಕ್ಸರ್ ಕಿಂಗ್’ ಅಸ್ತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat