ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಗ್ಯಾಂಗ್ ವಾರ್; ಗಾಯಗೊಂಡಿದ್ದ ರೌಡಿಶೀಟರ್ ಕೂಡ ಸಾವು!

May 10, 2024
Share on WhatsappShare on FacebookShare on Twitter

ಶಿವಮೊಗ್ಗ: ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಗರದಲ್ಲಿನ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಹತ್ತಿರ ರೌಡಿಗಳ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ಘಟನೆಯಲ್ಲಿ ಗೌಸ್ ಮತ್ತು ಶೋಯೆಬ್ ಎಂಬ ಇಬ್ಬರು ರೌಡಿಗಳು ಬರ್ಬರವಾಗಿ ಹತ್ಯೆಯಾಗಿದ್ದರು. ಪ್ರಕರಣದಲ್ಲಿ ಗಾಯಗೊಂಡಿದ್ದ ರೌಡಿ ಯಾಸೀನ್ ಖುರೇಷಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಕೂಡ ಸಾವನ್ನಪ್ಪಿದ್ದಾನೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಪೊಲೀಸರು 15 ಜನರನ್ನು ಬಂಧಿಸಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ರೌಡಿ ಶೀಟರ್ ಯಾಸೀನ್ ಖುರೇಶಿಯು ಗೋಪಾಳಗೌಡ ಬಡಾವಣೆಯಲ್ಲಿ ಮನೆಗೆ ನುಗ್ಗಿ ಯುವಕರ ಮೇಲೆ ಹಲ್ಲೆ ಮಾಡಿದ್ದ. ಹೀಗಾಗಿ ಆತನ ಅಟ್ಟಹಾಸಕ್ಕೆ ಬುದ್ಧಿ ಕಲಿಸುವುದಕ್ಕಾಗಿ ಗ್ಯಾಂಗ್ ರೆಡಿಯಾಗಿತ್ತು. ಈ ಗ್ಯಾಂಗ್ ರೌಡಿ ಯಾಸೀನ್ ಖುರೇಶಿ ಹತ್ಯೆ ಮಾಡಲು ಲಷ್ಕರ್ ಮೊಹಲ್ಲದ ಬಳಿ ಆಗಮಿಸಿತ್ತು. ಆತನ ಮೇಲೆ ದಾಳಿ ಮಾಡುತ್ತಿದ್ದಂತೆ ಯಾಸೀನ್ ಗ್ಯಾಂಗ್ ಅಲರ್ಟ್ ಆಗಿದೆ. ಕೊಲೆ ಮಾಡಲು ಬಂದಿದ್ದ ಗೌಸ್ ಮತ್ತು ಶೋಯಬ್ ಇಬ್ಬರನ್ನು ಯಾಸೀನ್ ಖುರೇಶಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಈ ಘಟನೆಯಲ್ಲಿ ರೌಡಿ ಶೀಟರ್ ಯಾಸೀನ್ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇದನ್ನು ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

Tags: GangwarMurderShivamogga
SendShareTweet
Previous Post

ಅರ್ಧಶತಕ ಸಿಡಿಸಿದ ಪಾಟಿದಾರ್; ದಾಖಲೆ ಮೇಲೆ ದಾಖಲೆ!

Next Post

ಬಾಲಕನಿಂದ ಮತದಾನ; ವಿಡಿಯೋ ವೈರಲ್!

Related Posts

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!
ದೇಶ

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು!
ಶಿವಮೊಗ್ಗ

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು!

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಬೃಹತ್‌ ಪಾದಯಾತ್ರೆ
ಶಿವಮೊಗ್ಗ

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಬೃಹತ್‌ ಪಾದಯಾತ್ರೆ

ತೀರ್ಥಹಳ್ಳಿಯಲ್ಲಿ ನಾಡಬಾಂಬ್‌ ಸ್ಫೋಟ : ವೃದ್ಧೆ ಗಂಭೀರ
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ ನಾಡಬಾಂಬ್‌ ಸ್ಫೋಟ : ವೃದ್ಧೆ ಗಂಭೀರ

ಗಂಡನ ಮನೆಯವರ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಬಲಿ – ಅತ್ತೆ, ಮಾವ ಸೇರಿ ನಾಲ್ವರ ಬಂಧನ
ಶಿವಮೊಗ್ಗ

ಗಂಡನ ಮನೆಯವರ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಬಲಿ – ಅತ್ತೆ, ಮಾವ ಸೇರಿ ನಾಲ್ವರ ಬಂಧನ

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಗೆದ್ದ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲವಾಗುತ್ತೆ : ವಿಜಯೇಂದ್ರ
ಶಿವಮೊಗ್ಗ

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಗೆದ್ದ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲವಾಗುತ್ತೆ : ವಿಜಯೇಂದ್ರ

Next Post
ಬಾಲಕನಿಂದ ಮತದಾನ; ವಿಡಿಯೋ ವೈರಲ್!

ಬಾಲಕನಿಂದ ಮತದಾನ; ವಿಡಿಯೋ ವೈರಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ.. 55 ಸಾವಿರ ರೂ. ಸಂಬಳ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ.. 55 ಸಾವಿರ ರೂ. ಸಂಬಳ!

ದಶಕದ ಕಾಯುವಿಕೆಗೆ ಸಿಕ್ಕಿತು ಫಲ.. IPL ಇತಿಹಾಸದಲ್ಲಿ ವಾಷಿಂಗ್ಟನ್ ಸುಂದರ್‌ಗೆ ಚೊಚ್ಚಲ ಅರ್ಧಶತಕದ ಸಂಭ್ರಮ!

ದಶಕದ ಕಾಯುವಿಕೆಗೆ ಸಿಕ್ಕಿತು ಫಲ.. IPL ಇತಿಹಾಸದಲ್ಲಿ ವಾಷಿಂಗ್ಟನ್ ಸುಂದರ್‌ಗೆ ಚೊಚ್ಚಲ ಅರ್ಧಶತಕದ ಸಂಭ್ರಮ!

ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ದ್ವಿತೀಯ ಪಿಯುಸಿ ಫಲಿತಾಂಶ.. ಈ ವರ್ಷ ಶೇ.86ರಷ್ಟು ವಿದ್ಯಾರ್ಥಿಗಳು ಪಾಸ್!

ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ದ್ವಿತೀಯ ಪಿಯುಸಿ ಫಲಿತಾಂಶ.. ಈ ವರ್ಷ ಶೇ.86ರಷ್ಟು ವಿದ್ಯಾರ್ಥಿಗಳು ಪಾಸ್!

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

Recent News

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ.. 55 ಸಾವಿರ ರೂ. ಸಂಬಳ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ.. 55 ಸಾವಿರ ರೂ. ಸಂಬಳ!

ದಶಕದ ಕಾಯುವಿಕೆಗೆ ಸಿಕ್ಕಿತು ಫಲ.. IPL ಇತಿಹಾಸದಲ್ಲಿ ವಾಷಿಂಗ್ಟನ್ ಸುಂದರ್‌ಗೆ ಚೊಚ್ಚಲ ಅರ್ಧಶತಕದ ಸಂಭ್ರಮ!

ದಶಕದ ಕಾಯುವಿಕೆಗೆ ಸಿಕ್ಕಿತು ಫಲ.. IPL ಇತಿಹಾಸದಲ್ಲಿ ವಾಷಿಂಗ್ಟನ್ ಸುಂದರ್‌ಗೆ ಚೊಚ್ಚಲ ಅರ್ಧಶತಕದ ಸಂಭ್ರಮ!

ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ದ್ವಿತೀಯ ಪಿಯುಸಿ ಫಲಿತಾಂಶ.. ಈ ವರ್ಷ ಶೇ.86ರಷ್ಟು ವಿದ್ಯಾರ್ಥಿಗಳು ಪಾಸ್!

ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ದ್ವಿತೀಯ ಪಿಯುಸಿ ಫಲಿತಾಂಶ.. ಈ ವರ್ಷ ಶೇ.86ರಷ್ಟು ವಿದ್ಯಾರ್ಥಿಗಳು ಪಾಸ್!

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ.. 55 ಸಾವಿರ ರೂ. ಸಂಬಳ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ.. 55 ಸಾವಿರ ರೂ. ಸಂಬಳ!

ದಶಕದ ಕಾಯುವಿಕೆಗೆ ಸಿಕ್ಕಿತು ಫಲ.. IPL ಇತಿಹಾಸದಲ್ಲಿ ವಾಷಿಂಗ್ಟನ್ ಸುಂದರ್‌ಗೆ ಚೊಚ್ಚಲ ಅರ್ಧಶತಕದ ಸಂಭ್ರಮ!

ದಶಕದ ಕಾಯುವಿಕೆಗೆ ಸಿಕ್ಕಿತು ಫಲ.. IPL ಇತಿಹಾಸದಲ್ಲಿ ವಾಷಿಂಗ್ಟನ್ ಸುಂದರ್‌ಗೆ ಚೊಚ್ಚಲ ಅರ್ಧಶತಕದ ಸಂಭ್ರಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat