ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

“ಎಲ್ಲಾ ಸವಾಲುಗಳಿಗೂ ಸಿದ್ಧರಾಗಿರಿ” : ಲಂಕಾ ಟೆಸ್ಟ್ ಸರಣಿಗೂ ಮುನ್ನ ಆಟಗಾರರಿಗೆ ಗಂಭೀರ್ ಖಡಕ್ ಎಚ್ಚರಿಕೆ

August 7, 2026
Share on WhatsappShare on FacebookShare on Twitter

ಬೆಂಗಳೂರು : ಭಾರತ ಹಾಗೂ ಶ್ರೀಲಂಕಾ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ತಮ್ಮ ಆಟಗಾರರಿಗೆ ಸ್ಪಷ್ಟ ಹಾಗೂ ಖಡಕ್ ಸಂದೇಶವೊಂದನ್ನು ರವಾನಿಸಿದ್ದಾರೆ. ಮುಂಬರುವ ಸರಣಿಗೆ ಮುನ್ನ ಯಾವುದೇ ಅವಕಾಶವನ್ನು ಕೈಚೆಲ್ಲದಂತೆ ಎಚ್ಚರಿಕೆ ನೀಡಿರುವ ಅವರು, ಲಂಕಾ ನೆಲದಲ್ಲಿ ಎದುರಾಗುವ ಸ್ಪಿನ್ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಪೂರ್ವಭಾವಿ ಪಂದ್ಯದಲ್ಲಿ (ವಾರ್ಮ್-ಅಪ್ ಮ್ಯಾಚ್) ಕಠಿಣ ಅಭ್ಯಾಸ ನಡೆಸುವಂತೆ ಸೂಚನೆ ನೀಡಿದ್ದಾರೆ.

ಆಗಸ್ಟ್ 15ರಿಂದ ಗಾಲ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಅದಕ್ಕೂ ಮುನ್ನ ಕೊಲಂಬೊದಲ್ಲಿ ಶ್ರೀಲಂಕಾ-XI ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯ ನಡೆಯಲಿದೆ. ಈ ಸಂದರ್ಭದಲ್ಲಿ ಬಿಸಿಸಿಐ (BCCI) ಹಂಚಿಕೊಂಡಿರುವ ವಿಡಿಯೋದಲ್ಲಿ ಆಟಗಾರರನ್ನು ಉದ್ದೇಶಿಸಿ ಮಾತನಾಡಿರುವ ಗಂಭೀರ್, “ನಮ್ಮ ಮುಂದಿರುವ ಗುರಿ ಏನೆಂದು ನಮಗೆ ತಿಳಿದಿದೆ. ನಾವೀಗ ನಮ್ಮ ಮಿತಿಗಳನ್ನು ಮೀರಿ ಕಠಿಣ ಅಭ್ಯಾಸ ಮಾಡಬೇಕು. ಆಗಸ್ಟ್ 15ರ ಬೆಳಿಗ್ಗೆ ನಾವು ಮೊದಲು ಬ್ಯಾಟಿಂಗ್ ಮಾಡಲಿ ಅಥವಾ ಬೌಲಿಂಗ್ ಮಾಡಲಿ, ಶ್ರೀಲಂಕಾ ಒಡ್ಡುವ ಪ್ರತಿಯೊಂದು ಸವಾಲಿಗೂ ನಮ್ಮ ಬಳಿ ಉತ್ತರವಿರಬೇಕು. ಅದಕ್ಕಾಗಿ ಇಂದಿನಿಂದಲೇ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಿ,” ಎಂದು ಹುರಿದುಂಬಿಸಿದ್ದಾರೆ.

ಟೀಮ್ ಇಂಡಿಯಾಗೆ ‘ಸ್ಪಿನ್’ ಕಂಟಕ

ಇತ್ತೀಚೆಗೆ ತವರಿನಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗಳಲ್ಲಿ ಸ್ಪಿನ್ ದಾಳಿಯನ್ನು ಎದುರಿಸುವುದು ಭಾರತೀಯ ಬ್ಯಾಟರ್‌ಗಳಿಗೆ ದೊಡ್ಡ ಸವಾಲಾಗಿತ್ತು. ಶ್ರೀಲಂಕಾದ ಪಿಚ್‌ಗಳು ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುವುದರಿಂದ, ಲಂಕಾದ ಅನುಭವಿ ಸ್ಪಿನ್ನರ್‌ಗಳನ್ನು ಎದುರಿಸಲು ಭಾರತೀಯ ಪಡೆ ಸನ್ನದ್ಧರಾಗಬೇಕಿದೆ. ನಾಯಕ ಶುಭ್‌ಮನ್ ಗಿಲ್, ಕೆ.ಎಲ್. ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಅವರು ಕೊಲಂಬೊಗೆ ತೆರಳುವ ಮುನ್ನವೇ ಸ್ಪಿನ್ ದಾಳಿಯನ್ನು ಸಮರ್ಥವಾಗಿ ಎದುರಿಸುವ ಅಭ್ಯಾಸ ಶುರುಮಾಡಿದ್ದರು. ಆದಾಗ್ಯೂ, ಶ್ರೀಲಂಕಾದ ಪಿಚ್‌ಗಳಲ್ಲಿನ ಅಭ್ಯಾಸವೇ ಅತ್ಯಂತ ನಿರ್ಣಾಯಕ ಎಂಬುದನ್ನು ಗಂಭೀರ್ ಅರಿತಿದ್ದಾರೆ. ಹೀಗಾಗಿ, ಈ ಮೂರು ದಿನಗಳ ಅಭ್ಯಾಸ ಪಂದ್ಯವು ಭಾರತದ ಅಗ್ರ ಕ್ರಮಾಂಕದ ಬ್ಯಾಟರ್‌ಗಳಿಗೆ ಪಿಚ್‌ನ ವೇಗ, ಬೌನ್ಸ್ ಹಾಗೂ ಟರ್ನ್ ಅರ್ಥಮಾಡಿಕೊಳ್ಳಲು ಬಹುದೊಡ್ಡ ವೇದಿಕೆಯಾಗಲಿದೆ.

ಹೊಸ ರೂಪದಲ್ಲಿರುವ ಟೀಮ್ ಇಂಡಿಯಾ

ಈ ಬಾರಿಯ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಮತ್ತೊಂದು ಪ್ರಮುಖ ಸವಾಲನ್ನು ಎದುರಿಸಬೇಕಿದೆ, ಅದುವೇ ‘ಅನುಭವದ ಕೊರತೆ’. ಭಾರತ ತಂಡವು ಕೊನೆಯ ಬಾರಿಗೆ 2017ರಲ್ಲಿ ಶ್ರೀಲಂಕಾದಲ್ಲಿ ಟೆಸ್ಟ್ ಸರಣಿ ಆಡಿತ್ತು. ಪ್ರಸ್ತುತ ತಂಡದಲ್ಲಿರುವ ಕೆ.ಎಲ್. ರಾಹುಲ್, ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಮಾತ್ರ ಆ ಸರಣಿಯಲ್ಲಿ ಆಡಿದ ಅನುಭವ ಹೊಂದಿದ್ದಾರೆ.

ಇನ್ನು ಬೌಲಿಂಗ್ ವಿಭಾಗವನ್ನು ಗಮನಿಸಿದರೆ, ಜಸ್‌ಪ್ರೀತ್ ಬುಮ್ರಾ ಗಾಯದ ಸಮಸ್ಯೆಯಿಂದ ಹೊರಗುಳಿದಿರುವುದರಿಂದ ಮೊಹಮ್ಮದ್ ಸಿರಾಜ್ ಅವರು ವೇಗದ ಬೌಲಿಂಗ್ ಪಡೆಯ ನೇತೃತ್ವ ವಹಿಸಲಿದ್ದಾರೆ. ಅವರಿಗೆ ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮಾನವ್ ಸುತಾರ್ ಹಾಗೂ ಸಾರಾಂಶ ಜೈನ್ ಸಾಥ್ ನೀಡಲಿದ್ದಾರೆ. ಸಿರಾಜ್ ಮತ್ತು ಕುಲದೀಪ್ ಹೊರತುಪಡಿಸಿ, ಬಹುತೇಕ ಬೌಲರ್‌ಗಳಿಗೆ ಲಂಕಾ ಪಿಚ್‌ಗಳು ಹೊಸದಾಗಿರುವುದರಿಂದ ಈ ಅಭ್ಯಾಸ ಪಂದ್ಯ ಅವರಿಗೆ ನಿರ್ಣಾಯಕವೆನಿಸಿದೆ.

ಇದನ್ನೂ ಓದಿ : ಲಂಕಾ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ : ಗಿಲ್‌ಗೆ ಗಾಯದ ಭೀತಿ!

Tags: BCCIBreaking Cricket NewsCricket NewsGautam GambhirIndia vs Sri LankaIndian Cricket TeamKarnataka News beatKNBSri Lanka Test SeriesTeam IndiaTeam India CoachTest cricket
SendShareTweet
Previous Post

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

Next Post

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Related Posts

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ
ಕ್ರೀಡೆ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಲಂಕಾ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ : ಗಿಲ್‌ಗೆ ಗಾಯದ ಭೀತಿ!
ಕ್ರೀಡೆ

ಲಂಕಾ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ : ಗಿಲ್‌ಗೆ ಗಾಯದ ಭೀತಿ!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI
ಕ್ರೀಡೆ

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ
ಕ್ರೀಡೆ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!
ಕ್ರೀಡೆ

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಸಚಿನ್ ಮೀರಿಸಬಲ್ಲ ಪ್ರತಿಭೆ ಸೂರ್ಯವಂಶಿ : ರಾಬಿನ್ ಉತ್ತಪ್ಪ
ಕ್ರೀಡೆ

ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಸಚಿನ್ ಮೀರಿಸಬಲ್ಲ ಪ್ರತಿಭೆ ಸೂರ್ಯವಂಶಿ : ರಾಬಿನ್ ಉತ್ತಪ್ಪ

Next Post
ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ?  ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ? ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

“ಎಲ್ಲಾ ಸವಾಲುಗಳಿಗೂ ಸಿದ್ಧರಾಗಿರಿ” : ಲಂಕಾ ಟೆಸ್ಟ್ ಸರಣಿಗೂ ಮುನ್ನ ಆಟಗಾರರಿಗೆ ಗಂಭೀರ್ ಖಡಕ್ ಎಚ್ಚರಿಕೆ

“ಎಲ್ಲಾ ಸವಾಲುಗಳಿಗೂ ಸಿದ್ಧರಾಗಿರಿ” : ಲಂಕಾ ಟೆಸ್ಟ್ ಸರಣಿಗೂ ಮುನ್ನ ಆಟಗಾರರಿಗೆ ಗಂಭೀರ್ ಖಡಕ್ ಎಚ್ಚರಿಕೆ

Recent News

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ?  ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ? ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

“ಎಲ್ಲಾ ಸವಾಲುಗಳಿಗೂ ಸಿದ್ಧರಾಗಿರಿ” : ಲಂಕಾ ಟೆಸ್ಟ್ ಸರಣಿಗೂ ಮುನ್ನ ಆಟಗಾರರಿಗೆ ಗಂಭೀರ್ ಖಡಕ್ ಎಚ್ಚರಿಕೆ

“ಎಲ್ಲಾ ಸವಾಲುಗಳಿಗೂ ಸಿದ್ಧರಾಗಿರಿ” : ಲಂಕಾ ಟೆಸ್ಟ್ ಸರಣಿಗೂ ಮುನ್ನ ಆಟಗಾರರಿಗೆ ಗಂಭೀರ್ ಖಡಕ್ ಎಚ್ಚರಿಕೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ?  ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ? ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat