ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇಂದು ‘ಜಿಬಿಎ’ ಚೊಚ್ಚಲ ಬಜೆಟ್ ಮಂಡನೆ – ನಿರೀಕ್ಷೆಗಳೇನು?

March 27, 2026
Share on WhatsappShare on FacebookShare on Twitter

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾದ ನಂತರ, ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯನ್ನು ಒಳಗೊಂಡ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ತನ್ನ ಚೊಚ್ಚಲ ಬಜೆಟ್ ಮಂಡಿಸುತ್ತಿದೆ. ಐದು ಪ್ರತ್ಯೇಕ ನಗರ ಪಾಲಿಕೆಗಳ ಪೈಕಿ ಇಂದು ಎರಡು ಪಾಲಿಕೆಗಳು ತಮ್ಮ ಆಯವ್ಯಯವನ್ನು ಮಂಡಿಸಲಿವೆ.

ಪಾಲಿಕೆಯಲ್ಲಿ ಸದ್ಯ ಜನಪ್ರತಿನಿಧಿಗಳು ಇಲ್ಲದ ಕಾರಣ, ಜಿಬಿಎ ಕಮೀಷನರ್ ಮಹೇಶ್ವರ್ ಅಧ್ಯಕ್ಷತೆಯಲ್ಲಿ ಪಾಲಿಕೆ ಆಯುಕ್ತರೇ ಬಜೆಟ್ ಮಂಡಿಸುತ್ತಿದ್ದಾರೆ. ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಇಂದು ಗರುಡಚಾರಪಾಳ್ಯದ ಎಂ.ಎಲ್.ಆರ್ ಕನ್ವೆಂಷನ್ ಸೆಂಟರ್‌ನಲ್ಲಿ ಬಜೆಟ್ ಮಂಡಿಸಲಿದ್ದಾರೆ.

ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಪೂರ್ವ ನಗರ ಪಾಲಿಕೆಗಳು ತಲಾ ₹4,000 ರಿಂದ ₹4,200 ಕೋಟಿ ಗಾತ್ರದ ಬಜೆಟ್ ಮಂಡಿಸುವ ಸಾಧ್ಯತೆಯಿದೆ. ಒಟ್ಟಾರೆಯಾಗಿ ಐದೂ ಪಾಲಿಕೆಗಳ ಒಟ್ಟು ಬಜೆಟ್ ₹20,000 ಕೋಟಿ ಮೀರುವ ಅಂದಾಜಿದೆ.

ಮೂಲಸೌಕರ್ಯಕ್ಕೆ ಬಂಪರ್ ಕೊಡುಗೆ:

  • ರಸ್ತೆ ಮತ್ತು ಫುಟ್‌ಪಾತ್: ರಸ್ತೆ ಗುಂಡಿ ಮುಚ್ಚುವುದು, ಹೊಸ ಫುಟ್‌ಪಾತ್ ಮತ್ತು ಸೈವಾಕ್ ನಿರ್ಮಾಣಕ್ಕೆ ಒತ್ತು.
  • ರಾಜಕಾಲುವೆ: ಮಳೆಗಾಲದ ಪ್ರವಾಹ ತಡೆಗೆ ರಾಜಕಾಲುವೆಗಳ ಅಭಿವೃದ್ಧಿ.
  • ತ್ಯಾಜ್ಯ ನಿರ್ವಹಣೆ: ಕಸ ವಿಲೇವಾರಿ ವ್ಯವಸ್ಥೆ ಸುಧಾರಣೆ ಮತ್ತು ಉದ್ಯಾನವನಗಳ ಅಭಿವೃದ್ಧಿ.

ಜನಸಾಮಾನ್ಯರ ಸೇವೆ ಮತ್ತು ಆರೋಗ್ಯ

  • ನಮ್ಮ ಕ್ಲಿನಿಕ್: ಪಾಲಿಕೆ ಆಸ್ಪತ್ರೆಗಳು ಮತ್ತು ನಮ್ಮ ಕ್ಲಿನಿಕ್‌ಗಳ ಉನ್ನತೀಕರಣ.
  • ಇಂದಿರಾ ಕ್ಯಾಂಟಿನ್: ಕ್ಯಾಂಟಿನ್ ಮೆನು ಸುಧಾರಣೆ ಮತ್ತು ಹೊಸ ಘೋಷಣೆಗಳ ನಿರೀಕ್ಷೆ ಇದೆ.
  • ನಗರ ಸೌಂದರ್ಯ: ಪ್ರಮುಖ ಜಂಕ್ಷನ್‌ಗಳ ಸುಂದರೀಕರಣ ಮತ್ತು ಹೊಸ ಬೀದಿ ದೀಪಗಳ ಅಳವಡಿಕೆ.

ಆದಾಯ ಸಂಗ್ರಹಕ್ಕೆ ಹೊಸ ಯೋಜನೆ

ಜಿಬಿಎ ತನ್ನ ಆದಾಯ ಹೆಚ್ಚಿಸಿಕೊಳ್ಳಲು ಕಠಿಣ ಕ್ರಮಗಳಿಗೆ ಮುಂದಾಗಿದೆ. ಇದಕ್ಕಾಗಿ ‘ಮುನ್ಸಿಪಲ್ ಬಾಂಡ್’ ಬಿಡುಗಡೆ ಮಾಡುವ ಮೂಲಕ ಹಣ ಸಂಗ್ರಹಿಸುವ ಯೋಚನೆ ಮಾಡಲಾಗಿದೆ. ಇದರೊಂದಿಗೆ ಆಸ್ತಿ ತೆರಿಗೆ ಸಂಗ್ರಹ, ಜಾಹೀರಾತು ಮತ್ತು ಪಾರ್ಕಿಂಗ್ ಶುಲ್ಕ ವಸೂಲಿಗೆ ಮತ್ತಷ್ಟು ಬಿಗಿ ಕ್ರಮಗಳನ್ನು ಘೋಷಿಸುವ ಸಾಧ್ಯತೆಯಿದೆ.

ಒಟ್ಟಾರೆಯಾಗಿ, ಜಿಬಿಎ ಅಡಿಯಲ್ಲಿ ಮಂಡನೆಯಾಗುತ್ತಿರುವ ಈ ಮೊದಲ ಬಜೆಟ್ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಹೊಸ ದಿಕ್ಸೂಚಿಯಾಗಲಿದೆಯೇ ಎಂಬ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

Tags: bengaloreGBA announcesKarnataka News beat
SendShareTweet
Previous Post

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

Next Post

80 ಲಕ್ಷ ಚಿನ್ನ, ಕಿಯಾ ಕಾರು, ರಾಡೋ ವಾಚ್​​ ವರದಕ್ಷಿಣೆ ನೀಡಿದರೂ ಮಹಿಳೆಗೆ ತಪ್ಪದ ಕಿರುಕುಳ

Related Posts

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!
ಬೆಂಗಳೂರು

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!
ಬೆಂಗಳೂರು

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ
ಬೆಂಗಳೂರು

ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ

ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ – ಗೋಡೌನ್‌ಗೆ ಬೆಂಕಿ, ಕಾರೊಳಗಿದ್ದ ಯುವಕ ಸಾವು
ಬೆಂಗಳೂರು

ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ – ಗೋಡೌನ್‌ಗೆ ಬೆಂಕಿ, ಕಾರೊಳಗಿದ್ದ ಯುವಕ ಸಾವು

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!
ಬೆಂಗಳೂರು

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?
ಬೆಂಗಳೂರು

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?

Next Post
80 ಲಕ್ಷ ಚಿನ್ನ, ಕಿಯಾ ಕಾರು, ರಾಡೋ ವಾಚ್​​ ವರದಕ್ಷಿಣೆ ನೀಡಿದರೂ ಮಹಿಳೆಗೆ ತಪ್ಪದ ಕಿರುಕುಳ

80 ಲಕ್ಷ ಚಿನ್ನ, ಕಿಯಾ ಕಾರು, ರಾಡೋ ವಾಚ್​​ ವರದಕ್ಷಿಣೆ ನೀಡಿದರೂ ಮಹಿಳೆಗೆ ತಪ್ಪದ ಕಿರುಕುಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ

ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ

Recent News

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ

ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat