ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Champions Trophy : ಗಿಲ್ ಶತಕ, ಶಮಿ ಮಾರಕ ಬೌಲಿಂಗ್​, ಬಾಂಗ್ಲಾ ಸೋಲಿಸಿ ಭಾರತದ ಶುಭಾರಂಭ!

February 20, 2025
Share on WhatsappShare on FacebookShare on Twitter

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ಶುಭಾರಂಭ ಮಾಡಿದೆ. ಗುರುವಾರ ದುಬೈನಲ್ಲಿ ನಡೆದ ಎ ಗುಂಪಿನ ತನ್ನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 6 ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಭಾರತ ಪರ ಶುಭ್​ಮನ್ ಗಿಲ್​ ಬ್ಯಾಟಿಂಗ್​ನಲ್ಲಿ ಅಜೇಯ ಶತಕ (101 ರನ್​​) ಹಾಗೂ ಬೌಲಿಂಗ್​ನಲ್ಲಿ ಮೊಹಮ್ಮದ್ ಶಮಿ 5 ವಿಕೆಟ್​ ಪಡೆದು ಮಿಂಚಿದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ತೌಹಿದ್ ಹೃದೋಯ್ (100) ಶತಕದ ಹೊರತಾಗಿಯೂ 49.4 ಓವರ್‌ಗಳಲ್ಲಿ 228 ರನ್‌ಗಳಿಗೆ ಆಲ್​ಔಟ್ ಆಯಿತು. ಐದು ವಿಕೆಟ್ ಗಳಿಸಿದ ಮೊಹಮ್ಮದ್ ಶಮಿ ಬಾಂಗ್ಲಾ ಹೆಚ್ಚು ರನ್​ ಗಳಿಸದಂತೆ ನೋಡಿಕೊಂಡಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಭಾರತ ಉತ್ತಮ ಆರಂಭದ ಹೊರತಾಗಿಯೂ ಮಧ್ಯದಲ್ಲಿ ಆತಂಕಕ್ಕೆ ಒಳಗಾಯಿತು. ಆದರೆ ಅಮೋಘ ಶತಕದ ಗಳಿಸಿದ ಶುಭಮನ್ ಗಿಲ್ (101*) ನೆರವಿನಿಂದ ಭಾರತ 46.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಭಾರತ ಪರ ನಾಯಕ ರೋಹಿತ್ ಶರ್ಮಾ 41, ವಿರಾಟ್ ಕೊಹ್ಲಿ 22, ಶ್ರೇಯಸ್ ಅಯ್ಯರ್ 15 ಹಾಗೂ ಅಕ್ಷರ್ ಪಟೇಲ್ 8 ರನ್ ಗಳಿಸಿದರು. ಕೆ.ಎಲ್.ರಾಹುಲ್ ಅಜೇಯ 41 ರನ್‌ ಬಾರಿಸಿ ಐದನೇ ವಿಕೆಟ್​ಗೆ ಅತ್ಯಗತ್ಯ ಜತೆಯಾಟ ಆಡುವ ಮೂಲಕ ಗೆಲುವಿನ ದಡ ಮುಟ್ಟಿಸಿದರು. ಗಿಲ್ ಅವರಿಗೆ ಇದು 8ನೇ ಶತಕವಾಗಿದೆ. ಆ ಮೂಲಕ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಸಾಬೀತುಪಡಿಸಿದ್ದಾರೆ.

9️⃣8️⃣metres 😲

A breathtaking six from Shubman Gill.

Watch LIVE on @StarSportsIndia in India.

Here's how to watch LIVE wherever you are 👉 https://t.co/AIBA0YZyiZ pic.twitter.com/LgIK5AjixQ

— ICC (@ICC) February 20, 2025

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಭಾರತೀಯ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಹರ್ಷೀತ್ ರಾಣಾ ಆರಂಭದಲ್ಲೇ ಬಲವಾದ ಹೊಡೆತ ನೀಡಿದರು.
ಆರಂಭಿಕ ಸೌಮ್ಯ ಸರ್ಕಾರ್ ಹಾಗೂ ನಾಯಕ ನಜ್ಮುಲ್ ಹುಸೇನ್ ಶಾಂತೊ ಅವರನ್ನು ಶೂನ್ಯಕ್ಕೆ ಹೊರದಬ್ಬಿದರು. ದಾಳಿಗಿಳಿದ ಅಕ್ಷರ್ ಪಟೇಲ್ ಡಬಲ್ ಆಘಾತ ನೀಡಿದರು. ತನ್ಜೀದ್ ಹಸನ್ (25) ಹಾಗೂ ಮುಶ್ಫೀಕರ್ ರಹೀಮ್ (0) ಹೆಚ್ಚು ಹೊತ್ತು ಕ್ರೀಸಿನಲ್ಲಿ ನಿಲ್ಲಲಿಲ್ಲ. ಪರಿಣಾಮ 8.3 ಓವರ್‌ಗಳಲ್ಲಿ 35 ರನ್ ಗಳಿಸುವಷ್ಟರಲ್ಲಿ ಪ್ರಮುಖ ಐದು ವಿಕೆಟ್‌ ಕಳೆದುಕೊಂಡಿತು. ಜಾಕರ್ ಅಲಿ, ತೌಹಿದ್ ಹೃದೋಯ್ ಅವರೊಂದಿಗೆ ಸೇರಿಕೊಂಡು ತಂಡವನ್ನು ನಿಧಾನವಾಗಿ ಮುನ್ನಡೆಸಿದರು. ಹೃದೋಯ್ ಹಾಗೂ ಜಾಕರ್ ಆರನೇ ವಿಕೆಟ್‌ಗೆ 154 ರನ್‌ಗಳ ಜೊತೆಯಾಟ ಕಟ್ಟಿದರು. ಜಾಕರ್ 114 ಎಸೆತಗಳಲ್ಲಿ 68 ರನ್ (4 ಬೌಂಡರಿ) ಗಳಿಸಿದರು.

ಸ್ನಾಯು ಸೆಳೆತದ ನಡುವೆಯೂ ದಿಟ್ಟ ಹೋರಾಟ ತೋರಿದ ಹೃದೋಯ್ ಶತಕದ ಸಾಧನೆ ಮಾಡಿದರು. ಹೃದೋಯ್ 118 ಎಸೆತಗಳಲ್ಲಿ 100 ರನ್ (6 ಬೌಂಡರಿ, 2 ಸಿಕ್ಸರ್) ಗಳಿಸಿದರು. ಭಾರತದ ಪರ ಶಮಿ 53 ರ್ ನೀಡಿ ಐದು ವಿಕೆಟ್ ಗಳಿಸಿದರು. ಹರ್ಷಿತ್ ರಾಣಾ ಮೂರು ಮತ್ತು ಅಕ್ಷರ್ ಪಟೇಲ್ ಎರಡು ವಿಕೆಟ್ ಗಳಿಸಿ ಮಿಂಚಿದರು.

Tags: BangladeshChampions TrophyCricketIndia
SendShareTweet
Previous Post

ಕುಂಭ ಮೇಳಕ್ಕೆ ಹೋಗುತ್ತಿದ್ದಾಗ ಅಪರಾಧ: ಓರ್ವ ಬಲಿ

Next Post

ಉದಯಗಿರಿ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ

Related Posts

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ
ಕ್ರೀಡೆ

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

“ಎದುರಾಳಿಗಳೇ ಬಾಯಿ ಮುಚ್ಚಿಕೊಂಡಿರಿ” : ವೈಭವ್ ಸೂರ್ಯವಂಶಿಯನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಬಣ್ಣಿಸಿದ ಕ್ರಿಸ್ ಶ್ರೀಕಾಂತ್
ಕ್ರೀಡೆ

“ಎದುರಾಳಿಗಳೇ ಬಾಯಿ ಮುಚ್ಚಿಕೊಂಡಿರಿ” : ವೈಭವ್ ಸೂರ್ಯವಂಶಿಯನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಬಣ್ಣಿಸಿದ ಕ್ರಿಸ್ ಶ್ರೀಕಾಂತ್

“ಮಾತೃತ್ವ ಮತ್ತು ಕ್ರಿಕೆಟ್ ಜೊತೆಯಾಗಿ ಸಾಗಬಲ್ಲದು” : ಐಸಿಸಿಯಿಂದ ಐತಿಹಾಸಿಕ ‘6R’ ಮಾರ್ಗಸೂಚಿ ಪ್ರಕಟ
ಕ್ರೀಡೆ

“ಮಾತೃತ್ವ ಮತ್ತು ಕ್ರಿಕೆಟ್ ಜೊತೆಯಾಗಿ ಸಾಗಬಲ್ಲದು” : ಐಸಿಸಿಯಿಂದ ಐತಿಹಾಸಿಕ ‘6R’ ಮಾರ್ಗಸೂಚಿ ಪ್ರಕಟ

ವದಂತಿಗಳಿಗೆ ಬ್ರೇಕ್ : ಐಪಿಎಲ್ 2026ರ ಕಳಪೆ ಪ್ರದರ್ಶನದ ನಡುವೆಯೂ ಸ್ಟೀಫನ್ ಫ್ಲೆಮಿಂಗ್ ಬೆನ್ನಿಗೆ ನಿಂತ ಸಿಎಸ್‌ಕೆ ಆಡಳಿತ ಮಂಡಳಿ
ಕ್ರೀಡೆ

ವದಂತಿಗಳಿಗೆ ಬ್ರೇಕ್ : ಐಪಿಎಲ್ 2026ರ ಕಳಪೆ ಪ್ರದರ್ಶನದ ನಡುವೆಯೂ ಸ್ಟೀಫನ್ ಫ್ಲೆಮಿಂಗ್ ಬೆನ್ನಿಗೆ ನಿಂತ ಸಿಎಸ್‌ಕೆ ಆಡಳಿತ ಮಂಡಳಿ

‘ಕಿಂಗ್ ಕೊಹ್ಲಿ’ಗೆ ಹಸಿರು ನಿಶಾನೆ : ಇಂಗ್ಲೆಂಡ್ ವಿರುದ್ಧದ ಮಹತ್ವದ ಸರಣಿಗೂ ಮುನ್ನ ವಿರಾಟ್ ಕಣಕ್ಕಿಳಿಯಲು ಬಿಸಿಸಿಐ ಒಪ್ಪಿಗೆ!
ಕ್ರೀಡೆ

‘ಕಿಂಗ್ ಕೊಹ್ಲಿ’ಗೆ ಹಸಿರು ನಿಶಾನೆ : ಇಂಗ್ಲೆಂಡ್ ವಿರುದ್ಧದ ಮಹತ್ವದ ಸರಣಿಗೂ ಮುನ್ನ ವಿರಾಟ್ ಕಣಕ್ಕಿಳಿಯಲು ಬಿಸಿಸಿಐ ಒಪ್ಪಿಗೆ!

ಧೋನಿ ಕ್ರಿಕೆಟ್‌ನ ‘ರೋಜರ್ ಫೆಡರರ್’, ಕೊಹ್ಲಿ ‘ಕಾರ್ಲೊಸ್ ಅಲ್ಕರಾಜ್’ :  ಕ್ರೀಡಾ ದಿಗ್ಗಜರನ್ನು ಹೋಲಿಸಿದ ಸಂಜು ಸ್ಯಾಮ್ಸನ್
ಕ್ರೀಡೆ

ಧೋನಿ ಕ್ರಿಕೆಟ್‌ನ ‘ರೋಜರ್ ಫೆಡರರ್’, ಕೊಹ್ಲಿ ‘ಕಾರ್ಲೊಸ್ ಅಲ್ಕರಾಜ್’ : ಕ್ರೀಡಾ ದಿಗ್ಗಜರನ್ನು ಹೋಲಿಸಿದ ಸಂಜು ಸ್ಯಾಮ್ಸನ್

Next Post
ಉದಯಗಿರಿ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ

ಉದಯಗಿರಿ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

“ಎದುರಾಳಿಗಳೇ ಬಾಯಿ ಮುಚ್ಚಿಕೊಂಡಿರಿ” : ವೈಭವ್ ಸೂರ್ಯವಂಶಿಯನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಬಣ್ಣಿಸಿದ ಕ್ರಿಸ್ ಶ್ರೀಕಾಂತ್

“ಎದುರಾಳಿಗಳೇ ಬಾಯಿ ಮುಚ್ಚಿಕೊಂಡಿರಿ” : ವೈಭವ್ ಸೂರ್ಯವಂಶಿಯನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಬಣ್ಣಿಸಿದ ಕ್ರಿಸ್ ಶ್ರೀಕಾಂತ್

ಟೊಯೋಟಾ ಫಾರ್ಚುನರ್ ಪಾರುಪತ್ಯಕ್ಕೆ ಬ್ರೇಕ್? ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐದು ಬಲಿಷ್ಠ ಎಸ್‌ಯುವಿಗಳು

ಟೊಯೋಟಾ ಫಾರ್ಚುನರ್ ಪಾರುಪತ್ಯಕ್ಕೆ ಬ್ರೇಕ್? ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐದು ಬಲಿಷ್ಠ ಎಸ್‌ಯುವಿಗಳು

Recent News

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

“ಎದುರಾಳಿಗಳೇ ಬಾಯಿ ಮುಚ್ಚಿಕೊಂಡಿರಿ” : ವೈಭವ್ ಸೂರ್ಯವಂಶಿಯನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಬಣ್ಣಿಸಿದ ಕ್ರಿಸ್ ಶ್ರೀಕಾಂತ್

“ಎದುರಾಳಿಗಳೇ ಬಾಯಿ ಮುಚ್ಚಿಕೊಂಡಿರಿ” : ವೈಭವ್ ಸೂರ್ಯವಂಶಿಯನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಬಣ್ಣಿಸಿದ ಕ್ರಿಸ್ ಶ್ರೀಕಾಂತ್

ಟೊಯೋಟಾ ಫಾರ್ಚುನರ್ ಪಾರುಪತ್ಯಕ್ಕೆ ಬ್ರೇಕ್? ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐದು ಬಲಿಷ್ಠ ಎಸ್‌ಯುವಿಗಳು

ಟೊಯೋಟಾ ಫಾರ್ಚುನರ್ ಪಾರುಪತ್ಯಕ್ಕೆ ಬ್ರೇಕ್? ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐದು ಬಲಿಷ್ಠ ಎಸ್‌ಯುವಿಗಳು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat