ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Stock market: ಟ್ರಂಪ್ ಸುಂಕ ಸುನಾಮಿಗೆ ಕೊಚ್ಚಿ ಹೋಯ್ತು ಜಾಗತಿಕ ಷೇರು ಮಾರುಕಟ್ಟೆ: ಸೆನ್ಸೆಕ್ಸ್ 3000 ಪಾಯಿಂಟ್ ಕುಸಿತ!

April 7, 2025
Share on WhatsappShare on FacebookShare on Twitter



ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಯುದ್ಧವು ಜಾಗತಿಕ ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಿದೆ. ವಿವಿಧ ದೇಶಗಳ ಮೇಲೆ ಟ್ರಂಪ್ ವಿಧಿಸಿರುವ ಹೊಸ ಸುಂಕಗಳು ಜಾರಿಯಾಗುತ್ತಲೇ ಜಾಗತಿಕ ಷೇರು ಮಾರುಕಟ್ಟೆಗಳು(Stock market) ನೆಲಕಚ್ಚಿವೆ. ವಿಶ್ವ ಮಾರುಕಟ್ಟೆಗಳ ಲಕ್ಷಕೋಟಿಗಟ್ಟಲೆ ಬಂಡವಾಳಗಳು ಕೊಚ್ಚಿ ಹೋಗಿದ್ದು, ಭಾರತದ ಷೇರು ಮಾರುಕಟ್ಟೆಯೂ ಈ ಸುನಾಮಿಯಡಿ ಸಿಲುಕಿ ನಲುಗಲಾರಂಭಿಸಿದೆ.

ಸುಮಾರು ಒಂದು ವರ್ಷದ ಬಳಿಕ ಮುಂಬೈ ಷೇರು ಮಾರುಕಟ್ಟೆ ಹೂಡಿಕೆದಾರರಿಗೆ ಸೋಮವಾರ ಅತ್ಯಂತ ಕರಾಳ ದಿನವಾಗಿ ಮಾರ್ಪಾಡಾಗಿದೆ. ಸೋಮವಾರ ಷೇರುಪೇಟೆ ವಹಿವಾಟು ಆರಂಭವಾಗುತ್ತಲೇ ಸೆನ್ಸೆಕ್ಸ್ 3,000 ಪಾಯಿಂಟ್ ಗಳಿಗಿಂತಲೂ ಹೆಚ್ಚು ಕುಸಿತ ಕಂಡರೆ, ನಿಫ್ಟಿ ಶೇ.5ರ|ಟು ಕುಸಿತ ದಾಖಲಿಸಿದೆ. ವಿಶ್ವದ ಎಲ್ಲ ಷೇರು ಮಾರುಕಟ್ಟೆಗಳೂ ಇದೇ ಪರಿಸ್ಥಿತಿಯನ್ನು ಅನುಭವಿಸಿವೆ.

ಕೊಚ್ಚಿ ಹೋಯ್ತು 19 ಲಕ್ಷ ಕೋಟಿ ರೂ.!
ಬೆಳಗ್ಗಿನಿಂದಲೇ ಮಾರುಕಟ್ಟೆ ಕುಸಿತದ ಹಾದಿಗೆ ಸಾಗಿದ ಪರಿಣಾಮ, ಬಿಎಸ್ಇಯ ಒಟ್ಟು ಮಾರುಕಟ್ಟೆ ಬಂಡವಾಳದಲ್ಲಿ 19 ಲಕ್ಷ ಕೋಟಿ ರೂ. ನಷ್ಟವಾಗಿದೆ. ಪ್ರತಿಯೊಂದು ವಲಯವೂ ಕುಸಿತ ಕಂಡಿದ್ದೇ ಇದಕ್ಕೆ ಕಾರಣ.

ನಿಫ್ಟಿ ಮೆಟಲ್ ಸೂಚ್ಯಂಕವು ಶೇಕಡಾ 8 ರಷ್ಟು ಕುಸಿದರೆ, ಐಟಿ ಷೇರುಗಳು ಶೇಕಡಾ 7 ಕ್ಕಿಂತ ಹೆಚ್ಚು ಕುಸಿದಿವೆ. ಆಟೋ ಕ್ಷೇತ್ರ, ರಿಯಲ್ ಎಸ್ಟೇಟ್, ತೈಲ ಮತ್ತು ಅನಿಲ ವಲಯದ ಷೇರುಗಳು ತಲಾ 5% ಕ್ಕಿಂತ ಹೆಚ್ಚು ಕುಸಿದಿವೆ.

“ಇವೆಲ್ಲವೂ ಮಾರುಕಟ್ಟೆಯಲ್ಲಿನ ಅನಿರೀಕ್ಷಿತ ಬೆಳವಣಿಗೆಗಳಾಗಿವೆ. ಏಷ್ಯಾ ಪೆಸಿಫಿಕ್, ಜಪಾನ್, ಹಾಂಗ್ ಕಾಂಗ್ ಮಾರುಕಟ್ಟೆಗಳಲ್ಲೂ ಇದೇ ಸ್ಥಿತಿ ಇದೆ. ಹೂಡಿಕೆದಾರರೆಲ್ಲರೂ ಷೇರುಗಳ ಮಾರಾಟದಲ್ಲಿ ತೊಡಗಿದ್ದಾರೆ. ಇಂಥ ಸ್ಥಿತಿಯನ್ನು ಯಾರೂ ಎದುರು ನೋಡಿರಲಿಲ್ಲ. ಇದರಿಂದ ತಪ್ಪಿಸಿಕೊಳ್ಳಲು ಬೇರೆ ದಾರಿಯೂ ಇಲ್ಲ ” ಎಂದು ವೆಲ್ತ್ ಮಿಲ್ಸ್ ಸೆಕ್ಯುರಿಟೀಸ್ ಪ್ರೈವೇಟ್ ಲಿಮಿಟೆಡ್ ನ ಈಕ್ವಿಟಿ ಸ್ಟ್ರಾಟಜಿ ನಿರ್ದೇಶಕ ಕ್ರಾಂತಿ ಬಾತಿನಿ ಹೇಳಿದ್ದಾರೆ.

10 ತಿಂಗಳ ಕನಿಷ್ಠ ಮಟ್ಟಕ್ಕೆ ಷೇರುಪೇಟೆ
ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕಗಳು ಕಳೆದ 10 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿವೆ. ಇದು ಹೂಡಿಕೆದಾರರಿಗೆ ಭಾರೀ ನಷ್ಟವನ್ನು ತಂದೊಡ್ಡಿದೆ. ಸೋಮವಾರ ಬೆಳಿಗ್ಗೆ 9:16 ರ ಸುಮಾರಿಗೆ ಬಿಎಸ್ಇ ಸೆನ್ಸೆಕ್ಸ್ 3,072 ಪಾಯಿಂಟ್ಸ್ ಅಥವಾ 4.09% ಕುಸಿದು 72,296ಕ್ಕೆ ತಲುಪಿತು. ನಿಫ್ಟಿ ಕೂಡ 1,146 ಪಾಯಿಂಟ್ಸ್ ಅಥವಾ 5% ಕುಸಿದು 21,758ಕ್ಕೆ ತಲುಪಿತು. ಇದು ಜಾಗತಿಕ ಆರ್ಥಿಕ ಕುಸಿತದ ಸುಳಿವು ಎಂಬ ಭಾವನೆಯೇ ಹೂಡಿಕೆದಾರರ ಭೀತಿಗೆ ಕಾರಣವಾಯಿತು ಎನ್ನಲಾಗಿದೆ.

ಕಾರಣವೇನು?
ಟ್ರಂಪ್ ಅವರು ಭಾರತ ಸೇರಿದಂತೆ ಹಲವಾರು ದೇಶಗಳ ಮೇಲೆ 10% ರಿಂದ 50% ವರೆಗೆ ಪ್ರತಿ ಸುಂಕ ಘೋಷಿಸಿದ್ದೇ ಮಾರುಕಟ್ಟೆಗಳು ಅಲ್ಲೋಲಕಲ್ಲೋಲವಾಗಲು ಕಾರಣ. ಜಪಾನ್‌ನ ನಿಕ್ಕಿ ಷೇರುಪೇಟೆ ಸೂಚ್ಯಂಕ ಶೇ.7, ದಕ್ಷಿಣ ಕೊರಿಯಾದ ಕೋಸ್ಪಿ ಶೇ.5 ಮತ್ತು ಚೀನಾದ ಬ್ಲೂ ಚಿಪ್ ಸೂಚ್ಯಂಕ ಶೇ.7ರಷ್ಟು ಕುಸಿತ ಕಂಡಿವೆ. ಹಾಂಕಾಂಗ್‌ನ ಹಾಂಗ್ ಸೆಂಗ್ ಸೂಚ್ಯಂಕ ಶೇ.10.5 ರಷ್ಟು ಕುಸಿತ ಕಂಡಿದೆ. ಪಶ್ಚಿಮದಲ್ಲಿ, ನಾಸ್ಡಾಕ್ ಫ್ಯೂಚರ್ಸ್ 4% ಮತ್ತು ಎಸ್ &ಪಿ 500 ಫ್ಯೂಚರ್ಸ್ 3.1% ನಷ್ಟು ಕುಸಿದಿದೆ. ಯುರೋಪಿಯನ್ ಮಾರುಕಟ್ಟೆಗಳು ಸಹ ತೀವ್ರ ಕುಸಿತಕ್ಕೆ ಸಜ್ಜಾಗಿವೆ.

ಜಾಗತಿಕ ಆರ್ಥಿಕ ಹಿಂಜರಿತದ ಭೀತಿ
ಮಾರುಕಟ್ಟೆಗಳಿಗೆ ಈಗ ಸಂಭಾವ್ಯ ಆರ್ಥಿಕ ಹಿಂಜರಿತದ ಭೀತಿ ಆರಂಭವಾಗಿದೆ. ಕೋವಿಡ್ ಬಳಿಕ ಮಾರುಕಟ್ಟೆಗಳು ಈ ರೀತಿಯ ದೊಡ್ಡ ಮಟ್ಟದ ಆಘಾತ ಎದುರಿಸಿದ್ದು ಇದೇ ಮೊದಲು ಎಂದು ವಿಶ್ಲೇಷಿಸಲಾಗುತ್ತಿದೆ. ಟ್ರಂಪ್ ಅವರ ನಡೆಯು ವಿಶ್ವಾದ್ಯಂತ ಪೂರ್ಣ ಪ್ರಮಾಣದ ಆರ್ಥಿಕ ಹಿಂಜರಿತವನ್ನು ಉಂಟು ಮಾಡಲಿದೆಯೇ ಎಂಬ ಆತಂಕ ಮನೆಮಾಡಿದೆ.

Tags: Donald trumpMoneyNew DelhiSensex fallsstock market
SendShareTweet
Previous Post

kunal Kamra Controversy: “ಶಿಂಧೆ ದ್ರೋಹಿ” ಹೇಳಿಕೆ: ಹೈಕೋರ್ಟ್ ಮೊರೆಹೋದ ಕುನಾಲ್ ಕಾಮ್ರಾ

Next Post

ಕೌಟುಂಬಿಕ ಕಲಹದಿಂದ ನೊಂದು ಟೆಕ್ಕಿ ಆತ್ಮಹತ್ಯೆ!

Related Posts

ಆಂಧ್ರದಲ್ಲಿ ಮತ್ತೊಂದು ಭೀಕರ ಬಸ್ ದುರಂತ |  ಧಗಧಗ ಹೊತ್ತಿ ಉರಿದ ಬಸ್‌, ಕಂಟೈನರ್‌ ; ಮೂವರು ಸಜೀವ ದಹನ!
ದೇಶ

ಆಂಧ್ರದಲ್ಲಿ ಮತ್ತೊಂದು ಭೀಕರ ಬಸ್ ದುರಂತ | ಧಗಧಗ ಹೊತ್ತಿ ಉರಿದ ಬಸ್‌, ಕಂಟೈನರ್‌ ; ಮೂವರು ಸಜೀವ ದಹನ!

ಮಧುರೈ LIC ಕಚೇರಿ ಅಗ್ನಿ ಅವಘಡಕ್ಕೆ ಭೀಕರ ತಿರುವು | AC ಶಾರ್ಟ್ ಸರ್ಕ್ಯೂಟ್ ಅಲ್ಲ, ಅದು ಸಹೋದ್ಯೋಗಿಯೇ ಮಾಡಿದ ಕೊಲೆ!
ದೇಶ

ಮಧುರೈ LIC ಕಚೇರಿ ಅಗ್ನಿ ಅವಘಡಕ್ಕೆ ಭೀಕರ ತಿರುವು | AC ಶಾರ್ಟ್ ಸರ್ಕ್ಯೂಟ್ ಅಲ್ಲ, ಅದು ಸಹೋದ್ಯೋಗಿಯೇ ಮಾಡಿದ ಕೊಲೆ!

ಉದಯನಿಧಿ ಸ್ಟಾಲಿನ್ ‘ಸನಾತನ’ ಹೇಳಿಕೆ ನರಮೇಧ, ಸಾಂಸ್ಕೃತಿಕ ಹತ್ಯೆಗೆ ಸಮ | ಅದು ದ್ವೇಷ ಭಾಷಣ ಎಂದ ಮದ್ರಾಸ್ ಹೈಕೋರ್ಟ್
ದೇಶ

ಉದಯನಿಧಿ ಸ್ಟಾಲಿನ್ ‘ಸನಾತನ’ ಹೇಳಿಕೆ ನರಮೇಧ, ಸಾಂಸ್ಕೃತಿಕ ಹತ್ಯೆಗೆ ಸಮ | ಅದು ದ್ವೇಷ ಭಾಷಣ ಎಂದ ಮದ್ರಾಸ್ ಹೈಕೋರ್ಟ್

ಎನ್‌ಡಿಎ ಕೂಟಕ್ಕೆ ಟಿಟಿವಿ ದಿನಕರನ್ ವಾಪಸ್ : ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ
ದೇಶ

ಎನ್‌ಡಿಎ ಕೂಟಕ್ಕೆ ಟಿಟಿವಿ ದಿನಕರನ್ ವಾಪಸ್ : ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ

27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ
ದೇಶ

27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!
ದೇಶ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

Next Post
ಕೌಟುಂಬಿಕ ಕಲಹದಿಂದ ನೊಂದು ಟೆಕ್ಕಿ ಆತ್ಮಹತ್ಯೆ!

ಕೌಟುಂಬಿಕ ಕಲಹದಿಂದ ನೊಂದು ಟೆಕ್ಕಿ ಆತ್ಮಹತ್ಯೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಶೋರೂಂ | 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ!

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಶೋರೂಂ | 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ!

ಆಂಧ್ರದಲ್ಲಿ ಮತ್ತೊಂದು ಭೀಕರ ಬಸ್ ದುರಂತ |  ಧಗಧಗ ಹೊತ್ತಿ ಉರಿದ ಬಸ್‌, ಕಂಟೈನರ್‌ ; ಮೂವರು ಸಜೀವ ದಹನ!

ಆಂಧ್ರದಲ್ಲಿ ಮತ್ತೊಂದು ಭೀಕರ ಬಸ್ ದುರಂತ | ಧಗಧಗ ಹೊತ್ತಿ ಉರಿದ ಬಸ್‌, ಕಂಟೈನರ್‌ ; ಮೂವರು ಸಜೀವ ದಹನ!

ಲಾಲ್‌ಬಾಗ್ ಪ್ಲವರ್ ಶೋಗೆ ಸಖತ್ ರೆಸ್ಪಾನ್ಸ್… ತೇಜಸ್ವಿ ವಿಸ್ಮಯ ಲೋಕಕ್ಕೆ ಹರಿದು ಬಂದ ಜನಸಾಗರ

ಲಾಲ್‌ಬಾಗ್ ಪ್ಲವರ್ ಶೋಗೆ ಸಖತ್ ರೆಸ್ಪಾನ್ಸ್… ತೇಜಸ್ವಿ ವಿಸ್ಮಯ ಲೋಕಕ್ಕೆ ಹರಿದು ಬಂದ ಜನಸಾಗರ

ಚಿನ್ನಸ್ವಾಮಿಯಲ್ಲಿ ಐಪಿಎಲ್ ಹಬ್ಬಕ್ಕೆ ಅನಿಶ್ಚಿತತೆಯ ಕಾರ್ಮೋಡ | RCB ಮೌನದ ಹಿಂದೆ ಅಡಗಿದೆಯೇ ‘ಸುರಕ್ಷತೆಯ’ ಆತಂಕ?

ಚಿನ್ನಸ್ವಾಮಿಯಲ್ಲಿ ಐಪಿಎಲ್ ಹಬ್ಬಕ್ಕೆ ಅನಿಶ್ಚಿತತೆಯ ಕಾರ್ಮೋಡ | RCB ಮೌನದ ಹಿಂದೆ ಅಡಗಿದೆಯೇ ‘ಸುರಕ್ಷತೆಯ’ ಆತಂಕ?

Recent News

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಶೋರೂಂ | 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ!

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಶೋರೂಂ | 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ!

ಆಂಧ್ರದಲ್ಲಿ ಮತ್ತೊಂದು ಭೀಕರ ಬಸ್ ದುರಂತ |  ಧಗಧಗ ಹೊತ್ತಿ ಉರಿದ ಬಸ್‌, ಕಂಟೈನರ್‌ ; ಮೂವರು ಸಜೀವ ದಹನ!

ಆಂಧ್ರದಲ್ಲಿ ಮತ್ತೊಂದು ಭೀಕರ ಬಸ್ ದುರಂತ | ಧಗಧಗ ಹೊತ್ತಿ ಉರಿದ ಬಸ್‌, ಕಂಟೈನರ್‌ ; ಮೂವರು ಸಜೀವ ದಹನ!

ಲಾಲ್‌ಬಾಗ್ ಪ್ಲವರ್ ಶೋಗೆ ಸಖತ್ ರೆಸ್ಪಾನ್ಸ್… ತೇಜಸ್ವಿ ವಿಸ್ಮಯ ಲೋಕಕ್ಕೆ ಹರಿದು ಬಂದ ಜನಸಾಗರ

ಲಾಲ್‌ಬಾಗ್ ಪ್ಲವರ್ ಶೋಗೆ ಸಖತ್ ರೆಸ್ಪಾನ್ಸ್… ತೇಜಸ್ವಿ ವಿಸ್ಮಯ ಲೋಕಕ್ಕೆ ಹರಿದು ಬಂದ ಜನಸಾಗರ

ಚಿನ್ನಸ್ವಾಮಿಯಲ್ಲಿ ಐಪಿಎಲ್ ಹಬ್ಬಕ್ಕೆ ಅನಿಶ್ಚಿತತೆಯ ಕಾರ್ಮೋಡ | RCB ಮೌನದ ಹಿಂದೆ ಅಡಗಿದೆಯೇ ‘ಸುರಕ್ಷತೆಯ’ ಆತಂಕ?

ಚಿನ್ನಸ್ವಾಮಿಯಲ್ಲಿ ಐಪಿಎಲ್ ಹಬ್ಬಕ್ಕೆ ಅನಿಶ್ಚಿತತೆಯ ಕಾರ್ಮೋಡ | RCB ಮೌನದ ಹಿಂದೆ ಅಡಗಿದೆಯೇ ‘ಸುರಕ್ಷತೆಯ’ ಆತಂಕ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಶೋರೂಂ | 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ!

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಶೋರೂಂ | 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ!

ಆಂಧ್ರದಲ್ಲಿ ಮತ್ತೊಂದು ಭೀಕರ ಬಸ್ ದುರಂತ |  ಧಗಧಗ ಹೊತ್ತಿ ಉರಿದ ಬಸ್‌, ಕಂಟೈನರ್‌ ; ಮೂವರು ಸಜೀವ ದಹನ!

ಆಂಧ್ರದಲ್ಲಿ ಮತ್ತೊಂದು ಭೀಕರ ಬಸ್ ದುರಂತ | ಧಗಧಗ ಹೊತ್ತಿ ಉರಿದ ಬಸ್‌, ಕಂಟೈನರ್‌ ; ಮೂವರು ಸಜೀವ ದಹನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat