ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಜು.25ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲ ಗೆಹ್ಲೋಟ್

July 21, 2025
Share on WhatsappShare on FacebookShare on Twitter

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳೊಂದಿಗೆ ಮಂಡಲೋತ್ಸವವನ್ನು ಆ. 1 ರಿಂದ ಸೆ. 17ರ ತನಕ (48 ದಿನ) ಆಚರಿಸಲು ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಪರ್ಯಾಯ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ಆಡಳಿತ ಮಂಡಳಿ ನಿರ್ಧರಿಸಿದೆ.

ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಜು. 25ರಂದು ಮಂಡಲೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಶಾಸಕ ಯಶ್‌ಪಾಲ್‌ ಎ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀಕೃಷ್ಣನ ಕೋಟಿ ಮಂತ್ರ ಜಪ :
ಪರ್ಯಾಯ ಶ್ರೀಪಾದರು ತಮ್ಮ ಗುರುಗಳಾದ ತಪಸ್ವಿ ಶ್ರೀ ಸುಧೀಂದ್ರತೀರ್ಥರ ಪ್ರೇರಣೆಯಂತೆ “ಸ್ವಾಮಿ ಶ್ರೀಕೃಷ್ಣಾಯ ನಮಃ’ ಎಂಬ ಮಂತ್ರ ಜಪವನ್ನು ಜಾತಿ, ಲಿಂಗ ಭೇದವಿಲ್ಲದೆ ಕೃಷ್ಣ ಭಕ್ತರಿಂದ ರಾಷ್ಟೋದ್ಧಾರದ ಜತೆಗೆ ದೇಶಕ್ಕೆ ಎದುರಾದ ದುರಿತಗಳು ದೂರವಾಗಬೇಕು ಎಂಬ ಆಶಯದೊಂದಿಗೆ ನಡೆಸಲು ಸಂಕಲ್ಪಿಸಿದ್ದಾರೆ. ಈ ಜಪಯಜ್ಞವನ್ನು ಸೆ. 18 ರಿಂದ 20ರೊಳಗೆ ಭಕ್ತರು ಕೃಷ್ಣ ಮಠಕ್ಕೆ ಸಮರ್ಪಿಸಿ ಪ್ರಸಾದ ಪಡೆಯಲು ಅವಕಾಶವಿದೆ. ಆ. 1 ಮತ್ತು ಆ. 15ರಂದು ಶ್ರೀಕೃಷ್ಣ ಮಠದಲ್ಲಿ ಸಾಮೂಹಿಕವಾಗಿ ಶ್ರೀಕೃಷ್ಣ ಮಂತ್ರಜಪ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಇನ್ನು, ಶ್ರೀಕೃಷ್ಣ ಮಠದಲ್ಲಿ ಸೌರಮಾನ ಪದ್ಧತಿಯಂತೆ ಸೆ. 14 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 15ರಂದು ಲೀಲೋತ್ಸವವು ಹುಲಿವೇಷ, ಮೊಸರು ಕುಡಿಕೆ, ವಿವಿಧ ಆಚರಣೆಗಳೊಂದಿಗೆ ಸಾಂಪ್ರದಾಯಿಕವಾಗಿ ನಡೆಯಲಿದೆ.

Tags: FunctionGovernor GehlotKrishna MuttMandalotsava‌
SendShareTweet
Previous Post

ನೇಜಾರು ಕೊ*ಲೆ ಪ್ರಕರಣ : ಜು.31ಕ್ಕೆ ವಿಚಾರಣೆ

Next Post

ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು !

Related Posts

ಜಾತಿ ಗಣತಿ ಮರು ಸಮೀಕ್ಷೆ | “ದೇವಾಡಿಗ” ಎಂದೇ ನಮೂದಿಸಿ
ಉಡುಪಿ

ಜಾತಿ ಗಣತಿ ಮರು ಸಮೀಕ್ಷೆ | “ದೇವಾಡಿಗ” ಎಂದೇ ನಮೂದಿಸಿ

ಬೈಂದೂರು ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ
ಉಡುಪಿ

ಬೈಂದೂರು ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಉಪ್ಪುಂದ | ವಾರ್ಷಿಕ ಸಾಮಾನ್ಯ ಸಭೆ
ಉಡುಪಿ

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಉಪ್ಪುಂದ | ವಾರ್ಷಿಕ ಸಾಮಾನ್ಯ ಸಭೆ

ಪೊಡವಿಗೊಡೆಯನ ಕ್ಷೇತ್ರದಲ್ಲಿ ಜನ್ಮಾಷ್ಟಮಿ ಸಂಭ್ರಮ | ಕೃಷ್ಣನ ದರ್ಶನ ಪಡೆದ ಭಕ್ತ ಸಮೂಹ
ಉಡುಪಿ

ಪೊಡವಿಗೊಡೆಯನ ಕ್ಷೇತ್ರದಲ್ಲಿ ಜನ್ಮಾಷ್ಟಮಿ ಸಂಭ್ರಮ | ಕೃಷ್ಣನ ದರ್ಶನ ಪಡೆದ ಭಕ್ತ ಸಮೂಹ

ಬೈಂದೂರು | ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಿ : ರೈತ ಸಂಘ ಬೃಹತ್ ಪ್ರತಿಭಟನೆ
ಉಡುಪಿ

ಬೈಂದೂರು | ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಿ : ರೈತ ಸಂಘ ಬೃಹತ್ ಪ್ರತಿಭಟನೆ

ಚೂರಿ ಇರಿತ ಕೇಸ್ - ಯುವತಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು.
ಉಡುಪಿ

ಚೂರಿ ಇರಿತ ಕೇಸ್ | ಯುವತಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು

Next Post
ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು !

ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯಾ ಕಪ್ 2025: ಫೈನಲ್ ಗೆದ್ದರೂ ಪಿಸಿಬಿ ಮುಖ್ಯಸ್ಥರಿಂದ ಟ್ರೋಫಿ ಸ್ವೀಕರಿಸುವುದಿಲ್ಲ ಟೀಮ್ ಇಂಡಿಯಾ?

ಏಷ್ಯಾ ಕಪ್ 2025: ಫೈನಲ್ ಗೆದ್ದರೂ ಪಿಸಿಬಿ ಮುಖ್ಯಸ್ಥರಿಂದ ಟ್ರೋಫಿ ಸ್ವೀಕರಿಸುವುದಿಲ್ಲ ಟೀಮ್ ಇಂಡಿಯಾ?

‘ರೇರ್-ಅರ್ಥ್’ ಮುಕ್ತ ಮೋಟಾರ್ ತಂತ್ರಜ್ಞಾನ: ಆತ್ಮನಿರ್ಭರ ಭಾರತದತ್ತ ‘ಸಿಂಪಲ್ ಎನರ್ಜಿ’

‘ರೇರ್-ಅರ್ಥ್’ ಮುಕ್ತ ಮೋಟಾರ್ ತಂತ್ರಜ್ಞಾನ: ಆತ್ಮನಿರ್ಭರ ಭಾರತದತ್ತ ‘ಸಿಂಪಲ್ ಎನರ್ಜಿ’

ಅವನಿನ್ನೂ ಬ್ಯಾಟ್ ಹಿಡಿಯಲು ಕಲಿತ ಮಗು ಅಂದಿದ್ದೆ’: ಮಗನ ಯಶಸ್ಸಿನ ಕಥೆ ಹೇಳಿ ಹೆಮ್ಮೆಪಟ್ಟ ಅಭಿಷೇಕ್ ತಂದೆ

ಅವನಿನ್ನೂ ಬ್ಯಾಟ್ ಹಿಡಿಯಲು ಕಲಿತ ಮಗು ಅಂದಿದ್ದೆ’: ಮಗನ ಯಶಸ್ಸಿನ ಕಥೆ ಹೇಳಿ ಹೆಮ್ಮೆಪಟ್ಟ ಅಭಿಷೇಕ್ ತಂದೆ

ಜಿಯೋದಿಂದ “ಜಿಯೋಫೈಂಡ್” ಮತ್ತು “ಜಿಯೋಫೈಂಡ್ ಪ್ರೊ” ಬಿಡುಗಡೆ: ಏನಿದು ಸಾಧನ?

ಜಿಯೋದಿಂದ “ಜಿಯೋಫೈಂಡ್” ಮತ್ತು “ಜಿಯೋಫೈಂಡ್ ಪ್ರೊ” ಬಿಡುಗಡೆ: ಏನಿದು ಸಾಧನ?

Recent News

ಏಷ್ಯಾ ಕಪ್ 2025: ಫೈನಲ್ ಗೆದ್ದರೂ ಪಿಸಿಬಿ ಮುಖ್ಯಸ್ಥರಿಂದ ಟ್ರೋಫಿ ಸ್ವೀಕರಿಸುವುದಿಲ್ಲ ಟೀಮ್ ಇಂಡಿಯಾ?

ಏಷ್ಯಾ ಕಪ್ 2025: ಫೈನಲ್ ಗೆದ್ದರೂ ಪಿಸಿಬಿ ಮುಖ್ಯಸ್ಥರಿಂದ ಟ್ರೋಫಿ ಸ್ವೀಕರಿಸುವುದಿಲ್ಲ ಟೀಮ್ ಇಂಡಿಯಾ?

‘ರೇರ್-ಅರ್ಥ್’ ಮುಕ್ತ ಮೋಟಾರ್ ತಂತ್ರಜ್ಞಾನ: ಆತ್ಮನಿರ್ಭರ ಭಾರತದತ್ತ ‘ಸಿಂಪಲ್ ಎನರ್ಜಿ’

‘ರೇರ್-ಅರ್ಥ್’ ಮುಕ್ತ ಮೋಟಾರ್ ತಂತ್ರಜ್ಞಾನ: ಆತ್ಮನಿರ್ಭರ ಭಾರತದತ್ತ ‘ಸಿಂಪಲ್ ಎನರ್ಜಿ’

ಅವನಿನ್ನೂ ಬ್ಯಾಟ್ ಹಿಡಿಯಲು ಕಲಿತ ಮಗು ಅಂದಿದ್ದೆ’: ಮಗನ ಯಶಸ್ಸಿನ ಕಥೆ ಹೇಳಿ ಹೆಮ್ಮೆಪಟ್ಟ ಅಭಿಷೇಕ್ ತಂದೆ

ಅವನಿನ್ನೂ ಬ್ಯಾಟ್ ಹಿಡಿಯಲು ಕಲಿತ ಮಗು ಅಂದಿದ್ದೆ’: ಮಗನ ಯಶಸ್ಸಿನ ಕಥೆ ಹೇಳಿ ಹೆಮ್ಮೆಪಟ್ಟ ಅಭಿಷೇಕ್ ತಂದೆ

ಜಿಯೋದಿಂದ “ಜಿಯೋಫೈಂಡ್” ಮತ್ತು “ಜಿಯೋಫೈಂಡ್ ಪ್ರೊ” ಬಿಡುಗಡೆ: ಏನಿದು ಸಾಧನ?

ಜಿಯೋದಿಂದ “ಜಿಯೋಫೈಂಡ್” ಮತ್ತು “ಜಿಯೋಫೈಂಡ್ ಪ್ರೊ” ಬಿಡುಗಡೆ: ಏನಿದು ಸಾಧನ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯಾ ಕಪ್ 2025: ಫೈನಲ್ ಗೆದ್ದರೂ ಪಿಸಿಬಿ ಮುಖ್ಯಸ್ಥರಿಂದ ಟ್ರೋಫಿ ಸ್ವೀಕರಿಸುವುದಿಲ್ಲ ಟೀಮ್ ಇಂಡಿಯಾ?

ಏಷ್ಯಾ ಕಪ್ 2025: ಫೈನಲ್ ಗೆದ್ದರೂ ಪಿಸಿಬಿ ಮುಖ್ಯಸ್ಥರಿಂದ ಟ್ರೋಫಿ ಸ್ವೀಕರಿಸುವುದಿಲ್ಲ ಟೀಮ್ ಇಂಡಿಯಾ?

‘ರೇರ್-ಅರ್ಥ್’ ಮುಕ್ತ ಮೋಟಾರ್ ತಂತ್ರಜ್ಞಾನ: ಆತ್ಮನಿರ್ಭರ ಭಾರತದತ್ತ ‘ಸಿಂಪಲ್ ಎನರ್ಜಿ’

‘ರೇರ್-ಅರ್ಥ್’ ಮುಕ್ತ ಮೋಟಾರ್ ತಂತ್ರಜ್ಞಾನ: ಆತ್ಮನಿರ್ಭರ ಭಾರತದತ್ತ ‘ಸಿಂಪಲ್ ಎನರ್ಜಿ’

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat