ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವ ಬಾಲಕೃಷ್ಣ ಪತ್ನಿ ಹೆಸರಿಗೆ 100 ಕೋಟಿ ಮೌಲ್ಯದ ಸರ್ಕಾರಿ ಜಮೀನು? ; ‘ಲೋಕಾ’ಗೆ N.R. ರಮೇಶ್ ದೂರು!

August 10, 2026
Share on WhatsappShare on FacebookShare on Twitter

ಬೆಂಗಳೂರು : ಸಚಿವ ಎಚ್.ಸಿ. ಬಾಲಕೃಷ್ಣ ಅವರ ಧರ್ಮಪತ್ನಿ ರಾಧಾ ಬಾಲಕೃಷ್ಣ ಅವರ ಹೆಸರಿಗೆ 100 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಜಮೀನಿಗೆ ಏಕ ನಿವೇಶನ ಖಾತಾ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಮಾಜಿ ಬಿಬಿಎಂಪಿ ಸದಸ್ಯ, ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಇದೇ ವೇಳೆ ಮತ್ತೊಂದು ಪ್ರಕರಣದಲ್ಲಿ ಉತ್ತರಹಳ್ಳಿ ಹೋಬಳಿಯ ಯು.ಎಂ. ಕಾವಲ್ ಗ್ರಾಮದ ಸರ್ವೆ ನಂಬರ್ 18ರಲ್ಲಿ ಸುಮಾರು 200 ಕೋಟಿಗೂ ಹೆಚ್ಚು ಮೌಲ್ಯದ 8 ಎಕರೆ ಸರ್ಕಾರಿ ಬಂಡೆ ಜಮೀನನ್ನು ಕಾಂಗ್ರೆಸ್ ಮುಖಂಡನ ಹೆಸರಿಗೆ ಪಹಣಿ ದುರಸ್ತಿ ಮಾಡಲಾಗಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.

ಸರ್ಕಾರಿ ಜಮೀನಿಗೆ ಪಹಣಿ, ಪೋಡಿ ದುರಸ್ತಿ ಆರೋಪ

ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸರ್ವೆ ನಂಬರ್ 158ರಲ್ಲಿನ ಸುಮಾರು 8 ಎಕರೆ ಸರ್ಕಾರಿ ಜಮೀನು ರಾಧಾ ಎಚ್.ಸಿ. ಬಾಲಕೃಷ್ಣ ಅವರ ಹೆಸರಿಗೆ ನೋಂದಣಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 2025ರ ಏಪ್ರಿಲ್ 3ರಂದು ನೀಲಮ್ಮ, ನಾಗಮ್ಮ ಹಾಗೂ ಗಂಗೂಬಾಯಿ ಮತ್ತು ಅವರ ಕುಟುಂಬಸ್ಥರಿಂದ, ಮೇ 15ರಂದು ದಿವಂಗತ ನರಸಿಂಹಯ್ಯ ಅವರ ಪುತ್ರ ಎನ್. ಶಿವಣ್ಣ ಅವರಿಂದ ಜಮೀನು ನೋಂದಣಿ ಮಾಡಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಇದಾದ ಬಳಿಕ ರಾಜಕೀಯ ಒತ್ತಡಕ್ಕೆ ಒಳಗಾಗಿ ಸರ್ಕಾರಿ ಜಮೀನಿಗೆ ಪೋಡಿ ದುರಸ್ತಿ ಮಾಡಲಾಗಿದ್ದು, ಹೆಚ್ಚುವರಿಯಾಗಿ 2 ಎಕರೆ 20 ಗುಂಟೆ ಜಮೀನು ಸೇರಿಸಿ ಒಟ್ಟು 10 ಎಕರೆ 20 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಪೋಡಿ ಮಾಡಲಾಗಿದೆ ಎಂದು ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಈ ಜಮೀನಿಗೆ ಮಾಡಿರುವ ಏಕ ನಿವೇಶನ ಖಾತೆ ಆಧರಿಸಿ ಗುರುರಾಜ್ ಎಸ್, ಚರಣ್ ಕನ್‌ಸ್ಟ್ರಕ್ಷನ್ಸ್ ಹಾಗೂ ಡಿ. ಕೇಶವ ಅವರುಗಳು ಸೇರಿಕೊಂಡು ಬೃಹತ್ ಬಡಾವಣೆಯನ್ನೇ ನಿರ್ಮಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

200 ಕೋಟಿ ಮೌಲ್ಯದ ಸರ್ಕಾರಿ ಬಂಡೆ ಜಮೀನಿಗೂ ಖಾತಾ?

ಉತ್ತರಹಳ್ಳಿ ಹೋಬಳಿ ಯು.ಎಂ. ಕಾವಲ್ ಗ್ರಾಮದ ಸರ್ವೆ ನಂಬರ್ 18ರಲ್ಲಿನ ಸುಮಾರು 8 ಎಕರೆ ಸರ್ಕಾರಿ ಬಂಡೆ ಜಮೀನನ್ನು ಎಂ. ಮಂಜುನಾಥ್, ಆರ್. ಶೋಭಾ ಮಂಜುನಾಥ್, ಉಮೇಶ್ ಬಾಬು ಎಸ್.ಬಿ., ಜಲಜದಾಸ್ ಹಾಗೂ ಬಿ.ಕೆ. ರಾಘವೇಂದ್ರ ಅವರ ಹೆಸರಿಗೆ ಪಹಣಿ ದುರಸ್ತಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸದರಿ ಜಮೀನಿನ ಕಬಳಿಕೆಗೆ ಯು.ಎಂ. ಕಾವಲ್‌ನಿಂದ ದೂರದಲ್ಲಿರುವ ವಜ್ರ ಮುನೇಶ್ವರ ರಸ್ತೆಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಳಸಿಕೊಂಡು ನೋಂದಣಿ ಮಾಡಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಸರ್ಕಾರಿ ಆಸ್ತಿ ಎಂದೇ ಜಿಲ್ಲಾಧಿಕಾರಿ ವರದಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು 2026ರ ಮಾರ್ಚ್ 27ರಂದು ನೀಡಿರುವ ವರದಿಯಲ್ಲಿ, ಸದರಿ ಆಸ್ತಿ ಸರ್ಕಾರಿ ಸ್ವತ್ತು ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ ಎಂದು ಎನ್.ಆರ್. ರಮೇಶ್ ತಿಳಿಸಿದ್ದಾರೆ. ಆದರೂ ರಾಜಕೀಯ ಮತ್ತು ಹಣದ ಪ್ರಭಾವಕ್ಕೆ ಒಳಗಾಗಿ ಸಂಬಂಧಪಟ್ಟ ಕಂದಾಯ ಹಾಗೂ ಭೂ ದಾಖಲೆಗಳ ಇಲಾಖೆಯ ಅಧಿಕಾರಿಗಳು ಸರ್ಕಾರಿ ಜಮೀನಿಗೆ ಏಕ ನಿವೇಶನ ಖಾತಾ ಮಾಡಿಕೊಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಹಿಂದೆಯೇ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ದಾಖಲೆಗಳ ಸಹಿತ ದೂರು ನೀಡಲಾಗಿತ್ತು. ಸರ್ಕಾರಿ ಸ್ವತ್ತುಗಳನ್ನು ಕೂಡಲೇ ಜಿಲ್ಲಾಡಳಿತದ ವಶಕ್ಕೆ ಪಡೆಯುವಂತೆ ಮನವಿ ಮಾಡಲಾಗಿತ್ತು ಎಂದು ರಮೇಶ್ ಹೇಳಿದ್ದಾರೆ. ಆದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇದೀಗ ಲೋಕಾಯುಕ್ತ ಪೊಲೀಸ್ ಮಹಾ ನಿರೀಕ್ಷಕರ ಕಚೇರಿಗೆ ಸಂಪೂರ್ಣ ದಾಖಲೆಗಳೊಂದಿಗೆ ದೂರು ಸಲ್ಲಿಸಲಾಗಿದೆ.

ಸರ್ಕಾರಿ ಭೂ ಕಬಳಿಕೆ, ನಕಲಿ ದಾಖಲೆ ತಯಾರಿಕೆ, ಭ್ರಷ್ಟಾಚಾರ ಹಾಗೂ ವಂಚನೆ ಸೇರಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ. ಅಲ್ಲದೆ, ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಾದೇಶಿಕ ಆಯುಕ್ತರಿಗೂ ದೂರು ಸಲ್ಲಿಸಿ, ಸುಮಾರು 300 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಸರ್ಕಾರದ ವಶಕ್ಕೆ ಪಡೆದು, ಅಕ್ರಮಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಮೇಶ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!

Tags: Balakrishna Ministergovernment landGovernment Land ScamKarnataka LokayuktaKarnataka NewsKarnataka News beatKarnataka Political Newskarnataka politicsKNBLand AllegationLokayukta ComplaintN R Ramesh
SendShareTweet
Previous Post

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!

Next Post

ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು

Related Posts

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!
ಬೆಂಗಳೂರು

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!
ಬೆಂಗಳೂರು

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!
ಬೆಂಗಳೂರು

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!
ಬೆಂಗಳೂರು

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!
ಬೆಂಗಳೂರು

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!
ಬೆಂಗಳೂರು

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

Next Post
ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು

ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

Recent News

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat