ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

Mahakumbha: ತ್ರಿವೇಣಿ ಸಂಗಮದಲ್ಲಿ ಭಕ್ತಿಯ ಮಹಾ ಸಂಗಮ: ಸಂಕ್ರಾಂತಿಯ ದಿನ ಕೋಟ್ಯಂತರ ಜನರಿಂದ ʼಅಮೃತ ಸ್ನಾನʼ

January 15, 2025
Mahakumbha: ತ್ರಿವೇಣಿ ಸಂಗಮದಲ್ಲಿ ಭಕ್ತಿಯ ಮಹಾ ಸಂಗಮ: ಸಂಕ್ರಾಂತಿಯ ದಿನ ಕೋಟ್ಯಂತರ ಜನರಿಂದ ʼಅಮೃತ ಸ್ನಾನʼ
Share on WhatsappShare on FacebookShare on Twitter
ಪ್ರಯಾಗ್ ರಾಜ್: ಮಕರ ಸಂಕ್ರಾಂತಿಯ ದಿನವಾದ ಮಂಗಳವಾರ ಪ್ರಯಾಗ್ ರಾಜ್ ನ(Prayag Raj) ಮಹಾಕುಂಭಮೇಳದಲ್ಲಿ ಭಕ್ತಿಯ ಸಾಗರ ಉಕ್ಕಿ ಹರಿಯಿತು. ಬೆಳ್ಳಂಬೆಳಗ್ಗೆಯೇ ಲಕ್ಷಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ ಮಾಡಿ ಪುನೀತರಾದರು. ಇದು ಈ ಕುಂಭಮೇಳದ ಮೊದಲ ಅಮೃತ ಸ್ನಾನವಾಗಿದ್ದು, ಮುಂಜಾನೆ 11.30ರವರೆಗೆ ಬರೋಬ್ಬರಿ 1.38 ಕೋಟಿ ಜನರು ಸಂಗಮದಲ್ಲಿ ಮಿಂದೆದ್ದಿದ್ದಾರೆ.

ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರು, ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳನ್ನು ಹೇಳಿದ್ದಾರೆ. “ಇಂದು ಮಹಾ ಕುಂಭದ ಅಮೃತ ಸ್ನಾನದ ಮೊದಲ ದಿನ. ಜಗತ್ತಿನ ಮೂಲೆ ಮೂಲೆಗಳಿಂದಲೂ ಜನರು ಮಹಾಕುಂಭವನ್ನು ಕಣ್ತುಂಬಿಕೊಳ್ಳಲೆಂದು ಆಗಮಿಸುತ್ತಿದ್ದಾರೆ. ಸೋಮವಾರ ಸುಮಾರು 1.75 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ(Triveni Sangam) ಪುಣ್ಯ ಸ್ನಾನ ಮಾಡಿದ್ದಾರೆ” ಎಂದು ಹೇಳಿದರು.

ಶ್ರೀ ಪಂಚಾಯತ್ ಅಖಾಡ ಮಹಾನಿರ್ವಾಣಿ ಮತ್ತು ಶ್ರೀ ಶಂಭು ಪಂಚಾಯತ್ ಅಟಲ್ ಅಖಾಡ. ‘ಅಮೃತ ಸ್ನಾನ’ ಕೈಗೊಂಡವರಲ್ಲಿ ಮೊದಲಿಗರು ಎನ್ನಲಾಗಿದೆ. ಒಟ್ಟು 13 ಅಖಾಡಗಳು ಇದರಲ್ಲಿ ಭಾಗವಹಿಸುತ್ತಿದ್ದು, ಪ್ರತಿ ಅಖಾಡಕ್ಕೂ ಪುಣ್ಯ ಸ್ನಾನಗೈಯ್ಯಲು ತಲಾ 40 ನಿಮಿಷಗಳ ಸಮಯ ನೀಡಲಾಗಿದೆ. ತೀವ್ರ ಚಳಿಯಿರುವ ಕಾರಣ ಹೆಪ್ಪುಗಟ್ಟುವ ನೀರನ್ನೂ ಲೆಕ್ಕಿಸದೇ ಭಕ್ತರು ಗುಂಪುಗಳಾಗಿ ಸ್ನಾನದ ಪ್ರದೇಶದತ್ತ ಸಾಗುತ್ತಿದ್ದಂತೆ ‘ಹರ ಹರ ಮಹಾದೇವ್’, ‘ಜೈ ಶ್ರೀ ರಾಮ್’ ಮತ್ತು ‘ಜೈ ಗಂಗಾ ಮೈಯ್ಯಾ’ ಘೋಷಣೆಗಳು ಮೊಳಗಿದವು.

ಇದೇ ವೇಳೆ, ಸಂಗಮದಲ್ಲಿ ಜನಸಂದಣಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಡೇ ಹನುಮಾನ್ ದೇಗುಲವನ್ನು ಮಂಗಳವಾರ ಮುಚ್ಚಲಾಗಿದೆ ಎಂದು ಪ್ರಯಾಗ್ ರಾಜ್ ಆಡಳಿತ ತಿಳಿಸಿದೆ.

ಈ ಮಹಾ ಕುಂಭದ ಮೊದಲ ‘ಅಮೃತ ಸ್ನಾನ’ ಮಂಗಳವಾರ ಬೆಳಿಗ್ಗೆ 5.30 ಕ್ಕೆ ಪ್ರಾರಂಭವಾಗಿದೆ ಎಂದು ಅಖಿಲ ಭಾರತೀಯ ಅಖಾರಾ ಪರಿಷತ್ (ಎಬಿಎಪಿ) ಅಧ್ಯಕ್ಷ ಮಹಂತ್ ರವೀಂದ್ರ ಪುರಿ(Mahant Rabindra Puri) ತಿಳಿಸಿದ್ದಾರೆ. ಕುಂಭಮೇಳಕ್ಕೆ ಸಂಬಂಧಿಸಿದ ಸಾಮಾನ್ಯ ಪದಗಳಾದ ‘ಶಾಹಿ ಸ್ನಾನ್’ ಮತ್ತು ‘ಪೇಶ್ವಾಯಿ’ ಅನ್ನು ಕ್ರಮವಾಗಿ ‘ಅಮೃತ್ ಸ್ನಾನ್’ ಮತ್ತು ‘ಚಾವ್ನಿ ಪ್ರವೇಶ್’ ಎಂದು ಬದಲಾಯಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. “ನಾವೆಲ್ಲರೂ ಈವರೆಗೆ ಹಿಂದಿ ಮತ್ತು ಉರ್ದು ಪದಗಳನ್ನು ಬಳಸುತಿದ್ದೆವು.

ಈ ಬಾರಿ ಸಂಸ್ಕೃತ ಭಾಷೆಯ ಪದಗಳನ್ನು ಬಳಸಲು ನಿರ್ಧರಿಸಿದ್ದೇವೆ. ಇದನ್ನು ಹಿಂದೂಗಳು ಮತ್ತು ಮುಸ್ಲಿಮರು ಎಂದು ಮಾಡುವುದು ನಮ್ಮ ಉದ್ದೇಶವಲ್ಲ” ಎಂದು ಹೇಳಿದರು.

“ಮಹಾ ಕುಂಭಮೇಳದಲ್ಲಿ ಎರಡು ಸ್ನಾನಗಳು ಸತತ ದಿನಗಳಲ್ಲಿ ನಡೆಯುವುದು ಅಪರೂಪ ಮತ್ತು ದೈವಿಕ ಕಾಕತಾಳೀಯ. ‘ಪುಷ್ಯ ಪೂರ್ಣಿಮಾ’ದ ಪ್ರಮುಖ ‘ಸ್ನಾನ’ ಸೋಮವಾರ ಮತ್ತು ಮಕರ ಸಂಕ್ರಾಂತಿ ಮಂಗಳವಾರ ನಡೆದಿದೆ ಎಂದು ಅವರು ಹೇಳಿದರು.

Tags: MahakumbhaMahant Rabindra PuriPrayag Rajtriveni sangamYogi Adityanath
SendShareTweet
Previous Post

Kho Kho World Cup : ಉದ್ಘಾಟನಾ ಪಂದ್ಯದಲ್ಲಿಯೇ ಭಾರತಕ್ಕೆ ಭರ್ಜರಿ ಗೆಲುವು

Next Post

ಇಸ್ರೇಲ್-ಹಮಾಸ್ ಡೀಲ್ ಅಂತಿಮ ಹಂತದಲ್ಲಿ: ಶೀಘ್ರದಲ್ಲೇ ಹಮಾಸ್‌ನಿಂದ 33 ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ?

Related Posts

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!
ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ
ದೇಶ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

Next Post
ಇಸ್ರೇಲ್-ಹಮಾಸ್ ಡೀಲ್ ಅಂತಿಮ ಹಂತದಲ್ಲಿ: ಶೀಘ್ರದಲ್ಲೇ ಹಮಾಸ್‌ನಿಂದ 33 ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ?

ಇಸ್ರೇಲ್-ಹಮಾಸ್ ಡೀಲ್ ಅಂತಿಮ ಹಂತದಲ್ಲಿ: ಶೀಘ್ರದಲ್ಲೇ ಹಮಾಸ್‌ನಿಂದ 33 ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ

ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ

Recent News

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ

ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat