ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಜಿಎಸ್ ಟಿ ಅಧಿಕಾರಿಗಳು ಬಂಧನ ಪ್ರಕರಣ; ಮಹಿಳಾ ಅಧಿಕಾರಿ ಮನೆಯಲ್ಲಿ 32 ಮೊಬೈಲ್!

September 13, 2024
Share on WhatsappShare on FacebookShare on Twitter

ಬೆಂಗಳೂರು: ಇತ್ತೀಚೆಗಷ್ಟೇ ಸಿಸಿಬಿ ಅಧಿಕಾರಿಗಳು ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಿದ್ದರು. ತನಿಖೆ ವೇಳೆ ಬಂಧಿತ ಮಹಿಳಾ ಅಧಿಕಾರಿಯ ಮನೆಯಲ್ಲಿ 32 ಮೊಬೈಲ್, 50 ಚೆಕ್ ಬುಕ್ ಮತ್ತು ಎರಡು ಲ್ಯಾಪ್ ಟಾಪ್ ಗಳು ಪತ್ತೆಯಾಗಿವೆ.

ಆಗಸ್ಟ್ 30 ರಂದು ಉದ್ಯಮಿ ಕೇಶವ್ ಎಂಬುವವರ ಮನೆ ಮೇಲೆ ಜಿಎಸ್ ಟಿ ಅಧಿಕಾರಿಗಳು ದಾಳಿ ನಡೆಸಿದ್ದರು. “ನಾವು, ಇಡಿ ಮತ್ತು ಜಿಎಸ್ ಟಿಯವರು ಅಂತ ದಾಳಿ ಮಾಡಿದ ಅಧಿಕಾರಿಗಳು, ಉದ್ಯಮಿ ಕೇಶವ್ ಅವರ ಶೋರೂಂ, ಮನೆ ಸೇರಿದಂತೆ ಎಲ್ಲ ಕಡೆಗಳಲ್ಲಿ ಪರಿಶೀಲನೆ ನಡೆಸಿ, ನಾಲ್ವರನ್ನು ಬಲವಂತವಾಗಿ ವಶಕ್ಕೆ ಪಡೆದು ಜೀವನ್ ಭೀಮಾನಗರ, ಇಂದಿರಾನಗರದ ವಿವಿಧ ಕಡೆಗಳಲ್ಲಿ ಸುತ್ತಾಡಿಸಿದ್ದರು. ಆನಂತರ ಕೂಡಿ ಹಾಕಿ ಮೂರು ಕೋಟಿ ರೂ. ನೀಡುವಂತೆ ಕೇಶವ್ ಮೇಲೆ ಹಲ್ಲೆ ನಡೆಸಿದ್ದರು.

ಆಗ ಉದ್ಯಮಿ ಕೇಶವ್ ಅವರು ರೋಷನ್ ಜೈನ್ ಎಂಬುವವರಿಗೆ ವಾಟ್ಸಪ್ ಕಾಲ್ ಮಾಡಿ ಮೂರು ಕೋಟಿ ರೂ. ಹಣ ತರುವಂತೆ ಹೇಳಿದ್ದರು. ಮಾರನೆ ದಿನ ರೋಷನ್ ಜೈನ್ ಒಂದೂವರೆ ಕೋಟಿ ರೂ. ಹಣ ತಂದಿದ್ದಾರೆ. ಆಗ ಅಧಿಕಾರಿಗಳು ಬಿಟ್ಟು ಕಳುಹಿಸಿದ್ದಾರೆ.

ಈ ಕುರಿತು ದೂರು ದಾಖಲಾಗುತ್ತಿದ್ದಂತೆ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಲು ಆರಂಭಿಸಿದ್ದರು. ತನಿಖೆ ಸಂದರ್ಭದಲ್ಲಿ ಈ ನಾಲ್ವರು ಜಿಎಸ್ ಟಿ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೆ ಅಕ್ರಮವಾಗಿ ದಾಳಿ ನಡೆಸಿ ಹಣ ಪಡೆದಿರುವುದು ಗೊತ್ತಾಗಿದೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಟಲಿಜೆನ್ಸ್ ಆಫೀಸರ್ ಸೊನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮೋನೊಜ್ ಸೈನಿ, ಎಸ್ಪಿ‌ (ಸೂಪರಿಂಡೆಂಟ್) ಅಭಿಷೇಕ್, ಸೀನಿಯರ್ ಇಂಟಲಿಜೆನ್ಸ್ ನಾಗೇಶ್ ಬಾಬು ಎಂಬ ನಾಲ್ವರು ಅಧಿಕಾರಿಗಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ಈಗ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳನ್ನು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು, ವಿಚಾರಣೆ ನಡೆಸಿದ್ದಾರೆ.

Tags: #32mobile#arrest#bengaluru#gstofficers#latestnews#newsbeatfound
SendShareTweet
Previous Post

ನಾಗಮಂಗಲ ಕೋಮುಗಲಭೆ; ಸಿಸಿಟಿವಿ ಆಧರಿಸಿ 97 ಜನರಿಗಾಗಿ ಹುಡುಕಾಟ

Next Post

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಮುಂದಾದ ಸರ್ಕಾರ

Related Posts

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!
ದೇಶ

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಹೆಲ್ಮೆಟ್‌ ಹಾಕದೆ ‘ರೈಡಿಂಗ್‌’ನ್ನೇ ಬಾರ್‌ ಮಾಡ್ಕೊಂಡ ಪುಂಡರು.. ವಿಡಿಯೋ ವೈರಲ್‌!
ರಾಜ್ಯ

ಹೆಲ್ಮೆಟ್‌ ಹಾಕದೆ ‘ರೈಡಿಂಗ್‌’ನ್ನೇ ಬಾರ್‌ ಮಾಡ್ಕೊಂಡ ಪುಂಡರು.. ವಿಡಿಯೋ ವೈರಲ್‌!

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ  ನಿರ್ಮಲಾ ಸೀತಾರಾಮನ್!
ಉಡುಪಿ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್!

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!
ಉಡುಪಿ

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!
ಬೆಂಗಳೂರು

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಭಾರೀ ಹೈಡ್ರಾಮಾ.. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ!
ಹಾವೇರಿ

ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಭಾರೀ ಹೈಡ್ರಾಮಾ.. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ!

Next Post
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಮುಂದಾದ ಸರ್ಕಾರ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಮುಂದಾದ ಸರ್ಕಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 103 ಎಂಜಿನಿಯರ್ ಹುದ್ದೆಗಳ ನೇಮಕಾತಿ : 78 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 103 ಎಂಜಿನಿಯರ್ ಹುದ್ದೆಗಳ ನೇಮಕಾತಿ : 78 ಸಾವಿರ ರೂ. ಸಂಬಳ

ರಘುವಂಶಿ ಔಟ್ ವಿವಾದ : ಶಮಿಗೆ LSG ವಿಶೇಷ ಪ್ರಶಸ್ತಿ, KKR ಅಭಿಮಾನಿಗಳ ಆಕ್ರೋಶ!

ರಘುವಂಶಿ ಔಟ್ ವಿವಾದ : ಶಮಿಗೆ LSG ವಿಶೇಷ ಪ್ರಶಸ್ತಿ, KKR ಅಭಿಮಾನಿಗಳ ಆಕ್ರೋಶ!

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?

Recent News

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 103 ಎಂಜಿನಿಯರ್ ಹುದ್ದೆಗಳ ನೇಮಕಾತಿ : 78 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 103 ಎಂಜಿನಿಯರ್ ಹುದ್ದೆಗಳ ನೇಮಕಾತಿ : 78 ಸಾವಿರ ರೂ. ಸಂಬಳ

ರಘುವಂಶಿ ಔಟ್ ವಿವಾದ : ಶಮಿಗೆ LSG ವಿಶೇಷ ಪ್ರಶಸ್ತಿ, KKR ಅಭಿಮಾನಿಗಳ ಆಕ್ರೋಶ!

ರಘುವಂಶಿ ಔಟ್ ವಿವಾದ : ಶಮಿಗೆ LSG ವಿಶೇಷ ಪ್ರಶಸ್ತಿ, KKR ಅಭಿಮಾನಿಗಳ ಆಕ್ರೋಶ!

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 103 ಎಂಜಿನಿಯರ್ ಹುದ್ದೆಗಳ ನೇಮಕಾತಿ : 78 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 103 ಎಂಜಿನಿಯರ್ ಹುದ್ದೆಗಳ ನೇಮಕಾತಿ : 78 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat