ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಹಿಮಾಚಲದಲ್ಲಿ ಗ್ಯಾರಂಟಿ ವಾಪಸ್ಸು ಅಭಿಯಾನ; ರಾಜ್ಯದಲ್ಲಿ ಶುರುವಾದರೂ ಅಚ್ಚರಿ ಪಡಬೇಕಿಲ್ಲ!!

January 2, 2025
ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ ಎಂದು ವ್ಯಂಗ್ಯವಾಡಿದ ಬಿಜೆಪಿ ರಾಜ್ಯಾಧ್ಯಕ್ಷ!!
Share on WhatsappShare on FacebookShare on Twitter

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗ್ಯಾರಂಟಿಗಳ ಅಬ್ಬರ ಜೋರಾಗಿದೆ. ಈ ಮಧ್ಯೆ ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿ ವಾಪಸ್ಸು ಅಭಿಯಾನ ಆರಂಭವಾಗಿದ್ದು, ರಾಜ್ಯಕ್ಕೂ ಈ ಸ್ಥಿತಿ ಬಂದರೂ ಬರಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರದ ಆರ್ಥಿಕ ಸಂಪನ್ಮೂಲ ಆಧರಿಸಿ ಸಮತೋಲನ ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ತಾವು ನೀಡುವ ಪೊಳ್ಳು ಭರವಸೆಗಳಿಗೆ ಹಣ ಒದಗಿಸಲಾಗದೇ ಯೋಜನೆಗಳು ಹೇಗೆ ವೈಫಲ್ಯ ಸಾಧಿಸುತ್ತವೆ ಎನ್ನುವುದಕ್ಕೆ ಕಾಂಗ್ರೆಸ್ ಆಡಳಿತದ ಹಿಮಾಚಲ ಪ್ರದೇಶ ಸರ್ಕಾರ ಸಾಕ್ಷಿ ಒದಗಿಸಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲೂ ಸಹ ಪಂಚ ಗ್ಯಾರಂಟಿಗಳನ್ನು ನಿರ್ವಹಿಸುವಲ್ಲಿ ಗೊಂದಲಗಳನ್ನು ಸೃಷ್ಟಿಸಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯಲ್ಲಿ ಈಗಾಗಲೇ ನಷ್ಟವನ್ನು ಅನುಭವಿಸಿದ್ದು, ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳಿಗೆ ಬಡ್ಡಿರಹಿತವಾಗಿ 2 ಸಾವಿರ ಕೋಟಿ ರೂ ಸಾಲ ನೀಡಲು ಮುಂದಾಗಿದೆ ಎಂದು ಕಿಡಿಕಾರಿದ್ದಾರೆ.
ಗೃಹ ಜ್ಯೋತಿ ಯೋಜನೆಯ ನಷ್ಟವನ್ನು ಸರಿದೂಗಿಸಲು ವಾಣಿಜ್ಯ ಹಾಗೂ ಉತ್ಪಾದಕ ವಲಯದ ಮೇಲೆ ವಿದ್ಯುತ್ ದರ ಹೆಚ್ಚಿಸಿರುವುದರ ಪರಿಣಾಮ, ಪರೋಕ್ಷವಾಗಿ ಜನ ಸಾಮಾನ್ಯರು ಇದರ ಬಿಸಿ ಅನುಭವಿಸುವಂತಾಗಿದೆ ಎಂದು ಕಿಡಿಕಾರಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲಾಗದೆ ಚುನಾವಣಾ ಸಂದರ್ಭದಲ್ಲಿ ಮಾತ್ರ ಉಳಿಸಿಕೊಂಡಿರುವ ಬಾಕಿ ಕಂತುಗಳನ್ನು ಪಾವತಿಸಿ ಯೋಜನೆಯನ್ನು ಮತಬ್ಯಾಂಕ್ ಸೃಷ್ಟಿಸಿಕೊಳ್ಳಲು ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಯುವನಿಧಿ ಯೋಜನೆ ಯುವ ಜನರ ಪಾಲಿಗೆ ಗಗನಕುಸುಮವಾಗಿಯೇ ಉಳಿದಿದೆ ಎಂದು ವ್ಯಂಗ್ಯವಾಡಿದ್ದಾರೆ.
ಸಮಾಜ ಹಾಗೂ ನಾಡನ್ನು ಕಟ್ಟುವ ಮಾನವ ಸಂಪನ್ಮೂಲದ ಪ್ರಮುಖ ಭಾಗವಾಗಿರುವ ರೈತಾಪಿ ವರ್ಗ, ಶ್ರಮಿಕರು,ಯುವ ಜನರು, ವಿದ್ಯಾರ್ಥಿಗಳ ಹಾಗೂ ಮಹಿಳೆಯರ ಭವಿಷ್ಯಕ್ಕಾಗಿ ಯಾವುದೇ ಯೋಜನೆ ರೂಪಿಸದೇ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಆಡಳಿತ ನೀಡುವ ಮೂಲಕ ತನ್ನ ಖಜಾನೆ ಬರಿದು ಮಾಡಿಕೊಂಡಿದೆ,ಇದು ನಾಡಿನ ಜನರಿಗೆ ತಿಳಿಯದ ವಿಷಯವೇನಲ್ಲ, ಏಕೆಂದರೆ ಇದರ ಪರಿಣಾಮವನ್ನು ತೆರಿಗೆದಾರರು ನಿತ್ಯ ಅನುಭವಿಸುತ್ತಲೇ ಇದ್ದಾರೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಹಿಂತೆಗೆದುಕೊಳ್ಳುತ್ತಿರುವ ಹಿಮಾಚಲದ ಕಾಂಗ್ರೆಸ್ ಸರ್ಕಾರದ ಸ್ಥಿತಿ ಕರ್ನಾಟಕಕ್ಕೆ ಬಂದರೂ ಅದರಲ್ಲಿ ಆಶ್ಚರ್ಯವೇನಿಲ್ಲ, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಜನತೆಗೆ ನೀಡಿರುವ ವಚನ ಪಾಲನೆ ಹಾಗೂ ಜಾರಿಗೊಳಿಸಿರುವ ಯೋಜನೆಯನ್ನು ಸರಿದೂಗಿಸುವ ಬದ್ಧತೆ ಇದ್ದರೆ ಈ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ರಾಜ್ಯದ ಆರ್ಥಿಕ ಸಂಪನ್ಮೂಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸುವ ಬದ್ಧತೆ ಪ್ರದರ್ಶಿಸಬೇಕಿದೆ ಎಂದು ಹೇಳಿದ್ದಾರೆ.

Tags: BY VijayendraCongressGuaranteed Return CampaignHimachalPolitician
SendShareTweet
Previous Post

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ!

Next Post

ರಾಜ್ಯ ರಾಜಕಾರಣದಲ್ಲಿ ಮುನ್ನೆಲೆಗೆ ಬಂದ ರಜಾಕರು, ನಿಜಾಮರ ವಿಚಾರ!!

Related Posts

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್
ರಾಜಕೀಯ

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ
ರಾಜಕೀಯ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ
ಮೈಸೂರು

ಸರ್ಕಾರ ತಪ್ಪೇ ಮಾಡಿಲ್ಲ, ಕಪ್ಪು ಚುಕ್ಕೆ ಯಾಕೆ?

Next Post
ರಾಜ್ಯ ರಾಜಕಾರಣದಲ್ಲಿ ಮುನ್ನೆಲೆಗೆ ಬಂದ ರಜಾಕರು, ನಿಜಾಮರ ವಿಚಾರ!!

ರಾಜ್ಯ ರಾಜಕಾರಣದಲ್ಲಿ ಮುನ್ನೆಲೆಗೆ ಬಂದ ರಜಾಕರು, ನಿಜಾಮರ ವಿಚಾರ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಮಾರುತಿ ಕಾರುಗಳಿಗೆ ಜೂನ್ ತಿಂಗಳಲ್ಲಿ ಸಿಗಲಿದೆ 1 ಲಕ್ಷ ರೂವರೆಗೆ ರಿಯಾಯಿತಿ; ಯಾವೆಲ್ಲ ಕಾರುಗಳಿಗೆ ನೋಡೋಣ

ಮಾರುತಿ ಕಾರುಗಳಿಗೆ ಜೂನ್ ತಿಂಗಳಲ್ಲಿ ಸಿಗಲಿದೆ 1 ಲಕ್ಷ ರೂವರೆಗೆ ರಿಯಾಯಿತಿ; ಯಾವೆಲ್ಲ ಕಾರುಗಳಿಗೆ ನೋಡೋಣ

Recent News

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಮಾರುತಿ ಕಾರುಗಳಿಗೆ ಜೂನ್ ತಿಂಗಳಲ್ಲಿ ಸಿಗಲಿದೆ 1 ಲಕ್ಷ ರೂವರೆಗೆ ರಿಯಾಯಿತಿ; ಯಾವೆಲ್ಲ ಕಾರುಗಳಿಗೆ ನೋಡೋಣ

ಮಾರುತಿ ಕಾರುಗಳಿಗೆ ಜೂನ್ ತಿಂಗಳಲ್ಲಿ ಸಿಗಲಿದೆ 1 ಲಕ್ಷ ರೂವರೆಗೆ ರಿಯಾಯಿತಿ; ಯಾವೆಲ್ಲ ಕಾರುಗಳಿಗೆ ನೋಡೋಣ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat