ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಾಜಸ್ಥಾನ್ ವಿರುದ್ಧ ರಾಯಲ್ ಜಯ ಕಂಡ ಗುಜರಾತ್!

April 9, 2025
Share on WhatsappShare on FacebookShare on Twitter

ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಗುಜರಾತ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಗುಜರಾತ್ ಟೈಟಾನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 217 ರನ್ ಗಳಿಸಿತು. ಈ ಕಠಿಣ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ 159 ರನ್ ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡು ಸೋಲು ಕಂಡಿತು. ರಾಜಸ್ಥಾನ್ ವಿರುದ್ಧ ಪ್ರಾಬಲ್ಯ ಮೆರೆದ ಗುಜರಾತ್ ತಂಡದ ಬೌಲರ್ ಗಳು ತಂಡದ ಗೆಲುವಿಗೆ ಪ್ರಮುಖ ಕಾರಣರಾದರು.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಗೆ ಆರಂಭಿಕ ಆಘಾತ ಎದುರಾಗಿತ್ತು. ನಾಯಕ ಶುಭ್ಮನ್ ಗಿಲ್ ಕೇವಲ 2 ರನ್ ಗಳಿಸಿ ಔಟ್ ಆದರು. ಆದರೆ, ಇನ್ನೊಂದು ಬದಿಯಲ್ಲಿ ಸಾಯಿಸುದರ್ಶನ್ ಉತ್ತಮ ಆಟ ಪ್ರದರ್ಶಿಸಿದರು. ಸಾಯಿಸುದರ್ಶನ್ 53 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್ ಗಳ ನೆರವಿನಿಂದ 82 ರನ್ ಗಳಿಸಿದರು. ಜೋಸ್ ಬಟ್ಲಸ್ 36(25), ಶಾರೂಖ್ ಖಾನ್ 36(20), ರುಥರ್ ಫೋರ್ಡ್ 7, ರಾಹುಲ್ ಥೆವಾಟಿಯಾ 24, ರಶೀದ್ ಖಾನ್ 12 ರನ್ ಗಳಿಸಿ ಮಿಂಚಿ ತಂಡದ ಮೊತ್ತ 217 ರನ್ ಆಗಲು ಕಾರಣರಾದರು. ಆರ್ ಆರ್ ಪರ ತುಷಾರ್ ದೇಶಪಾಂಡೆ, ಮಹೀಶ್ ತೀಕ್ಷಣಾ ತಲಾ ಎರಡು ವಿಕೆಟ್ ಪಡೆದು ಮಿಂಚಿದರು.

ಕಠಿಣ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡದ ಬ್ಯಾಟ್ಸಮನ್ ಗಳು ಗುಜರಾತ್ ಬೌಲರ್ ಗಳ ಎದುರು ಮಂಡಿಯೂರಿದರು. ಈ ಪಂದ್ಯದಲ್ಲೂ ಯಶಸ್ವಿ ಜೈಸ್ವಾಲ್ ದೊಡ್ಡ ಮೊತ್ತ ಗಳಿಸುವಲ್ಲಿ ಎಡವಿದರು. ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 6 ರನ್ ಗಳಿಗೆ ಸುಸ್ತಾದರು. ಸಂಜು ಸ್ಯಾಮ್ಸನ್ 41, ನಿತೀಶ್ ರಾಣಾ 1, ರಿಯಾನ್ ಪರಾಗ್ 26, ಧ್ರುವ ಜುರೆಲ್ 5, ಹೆಟ್ಮೆರ್ 52 ರನ್ ಗಳಿಸಿದರು. ನಂತರ ಬಂದವರು ಯಾವುದೇ ಪ್ರತಿರೋಧ ಒಡ್ಡದ ಹಿನ್ನೆಲೆಯಲ್ಲಿ ತಂಡ 19.2 ಓವರ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು 159 ರನ್ ಗಳಿಸಿ ಸೋಲು ಕಂಡಿತು. ಗುಜರಾತ್ ಪರ ಪ್ರಸಿದ್ಧ ಕೃಷ್ಣ 3 ವಿಕೆಟ್, ರಶೀದ್ ಖಾನ್, ಸಾಯಿಕಿಶೋರೆ ತಲಾ 2 ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಗುಜರಾತ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿತು. ರಾಜಸ್ಥಾನ್ ತಂಡ 7ನೇ ಸ್ಥಾನದಲ್ಲಿ ಉಳಿಯಿತು.

Tags: GTGujaratIPL 2025RR
SendShareTweet
Previous Post

ಪೊಲೀಸ್ ವಾಹನ ಡಿಕ್ಕಿ: ಯುವಕ ಬಲಿ

Next Post

Repo Rate: ರೆಪೋ ದರ ಇಳಿಕೆ; 50 ಲಕ್ಷ ರೂ. ಸಾಲ ಇದ್ದರೆ ಎಷ್ಟು ಹೊರೆ ಇಳಿಕೆ? ಇಲ್ಲಿದೆ ಲೆಕ್ಕಾಚಾರ

Related Posts

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್
ಕ್ರೀಡೆ

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!
ಕ್ರೀಡೆ

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!

ಪಾನಮತ್ತರಾಗಿ ವಾಹನ ಚಾಲಯಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್ : ತಪ್ಪೊಪ್ಪಿಕೊಂಡ ಆಸೀಸ್ ತಾರೆಗೆ ಜೈಲು ಶಿಕ್ಷೆ!
ಕ್ರೀಡೆ

ಪಾನಮತ್ತರಾಗಿ ವಾಹನ ಚಾಲಯಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್ : ತಪ್ಪೊಪ್ಪಿಕೊಂಡ ಆಸೀಸ್ ತಾರೆಗೆ ಜೈಲು ಶಿಕ್ಷೆ!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ
ಕ್ರೀಡೆ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?
ಕ್ರೀಡೆ

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!

Next Post
Repo Rate: ರೆಪೋ ದರ ಇಳಿಕೆ; 50 ಲಕ್ಷ ರೂ. ಸಾಲ ಇದ್ದರೆ ಎಷ್ಟು ಹೊರೆ ಇಳಿಕೆ? ಇಲ್ಲಿದೆ ಲೆಕ್ಕಾಚಾರ

Repo Rate: ರೆಪೋ ದರ ಇಳಿಕೆ; 50 ಲಕ್ಷ ರೂ. ಸಾಲ ಇದ್ದರೆ ಎಷ್ಟು ಹೊರೆ ಇಳಿಕೆ? ಇಲ್ಲಿದೆ ಲೆಕ್ಕಾಚಾರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!

Recent News

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat