ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಉಡುಪಿ ಪರ್ಯಾಯ ಶ್ರೀಗಳಿಗೆ ಗುರು ವಂದನೆ

July 11, 2025
Share on WhatsappShare on FacebookShare on Twitter


ಉಡುಪಿ: ಪರ್ಯಾಯ ಪುತ್ತಿಗೆ ಮಠ, ಕೃಷ್ಣ ಮಠದ ಆಶ್ರಯದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ಕೇಂದ್ರ ಸಮಿತಿ ಸಹಯೋಗದೊಂದಿಗೆ “ಗುರು ಪೂರ್ಣಿಮೆ’ ಪ್ರಯುಕ್ತ ಪರ್ಯಾಯ ಪುತ್ತಿಗೆ ಮಠಾಧಿಧೀಶ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿಶ್ರೀ ಸುಶ್ರೀಂದ್ರತೀರ್ಥ ಶ್ರೀಗೆ ಗುರುವಾರ ರಾಜಾಂಗಣದಲ್ಲಿ “ಗುರು ವಂದನೆ’ ಸಲ್ಲಿಸಲಾಯಿತು.

ಸುಗುಣೇಂದ್ರತೀರ್ಥ ಶ್ರೀ ಮಾತನಾಡಿ, ಗುರು ಎಂದರೆ ತಣ್ಣೀ, ಮಹತ್ವದ ಸ್ಥಾನ. ಇದನ್ನು ಗುರುತಿಸುವುದು ಬಹಳ ಮುಖ್ಯ. ಭಗವಂತನನ್ನು ಹೊರತುಪಡಿಸಿ, ಉಳಿದೆಲ್ಲ ಗುರುಗಳು ಮತ್ತೂಬ್ಬರ ಶಿಷ್ಯರಾಗಿಯೇ ಇದ್ದವರು. ಆದರೆ ಭಗವಂತ ಮಾತ್ರ ಶಿಷ್ಯನಾಗದ ಗುರು. ಆದರೆ, ತಾನು ಮಾಡಿದ್ದನ್ನೇ ಎಲ್ಲರೂ ಅನುಸರಿಸಬಹುದು ಎಂಬ ಕಾರಣಕ್ಕೆ ಶಿಷ್ಯನಾಗಿಯೂ ಭಗವಂತ ತನ್ನ ಲೀಲೆಯನ್ನು ತೋರಿದ್ದಾನೆ. ಆ ಕಾರಣದಿಂದಲೇ ಕೃಷ್ಣ ದೇವರು ಜಗದ್ಗುರು ಎಂದರು.

ದೇವರ ಸೇವೆ ಮಾಡುತ್ತೇವೆ ಎಂದು ಗುರುವನ್ನು ನಿರ್ಲಕ್ಷಿಸಬಾರದು. ಗುರುಭಕ್ತಿಗೆ ದೇವರ ಅನುಗ್ರಹ ಇರುತ್ತದೆ. ಹರಿಭಕ್ತಿಯ ಜತೆಗೆ ಗುರುಭಕ್ತಿಯೂ ಅಷ್ಟೇ ಮುಖ್ಯ. ಭಗವಂತನೇ ಗುರುವಿಗೆ ಮಹತ್ವ ನೀಡಿದ್ದಾನೆ. ಹೀಗಾಗಿ ಯಾವ ಸಂದರ್ಭದಲ್ಲೂ ಗುರುವಿನ ಅಲಕ್ಷ್ಯ ಸಲ್ಲದು ಎಂದರು.

ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮಾತನಾಡಿ, ಸಾಮಾನ್ಯ ಜನರಲ್ಲಿ ಭಗವತ್ ಪ್ರಜ್ಞೆಯನ್ನು ಉತ್ತೇಜಿಸುವವರೇ ಗುರುಗಳು ಎಂದು ಶಾಸ್ತ್ರ ಹೇಳುತ್ತದೆ. ಲೌಕಿಕ, ಆಧ್ಯಾತ್ಮಕ ಶಕ್ತಿ ಸಾಧನೆಗೆ ಗುರುಗಳ ಮಾರ್ಗದರ್ಶನ ಅತಿ ಅಗತ್ಯ ಎಂದರು.

ಗುರುವಂದನೆ ಹಿನ್ನೆಲೆಯಲ್ಲಿ ವೇದಿಕೆಯಲ್ಲಿ ವಿಶೇಷ ಆಸನ ರಚಿಸಿ, ಅದರ ಮೇಲೆ ಶ್ರೀಪಾದ್ವಯರನ್ನು ಕುಳ್ಳಿರಿಸಿ ಪೇಟ ತೊಡಿಸಿ, ಪುಷ್ಪಾರ್ಚನೆ ಸಹಿತವಾಗಿ ವಂದಿಸಲಾಯಿತು.

Tags: Guru VandanaManjunatheshwar Bhajan Parishad CentreParyaya SriUdupi
SendShareTweet
Previous Post

ಡ್ರೋನ್ ದೀದಿ ಅನ್ವಯ ಗ್ರಾಮೀಣ ಮಹಿಳೆಯರು 1 ಲಕ್ಷ ರೂ. ಗಳಿಸಬಹುದು; ಹೇಗಂತೀರಾ?

Next Post

ಶರವಾತಿ ಹಿನ್ನೀರು ಸೇತುವೆಗೆ ಬಿ.ಎಸ್‌.ವೈ ಹೆಸರು

Related Posts

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!
ರಾಜ್ಯ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!

ಎ-ಖಾತಾ, ಬಿ-ಖಾತಾ ಎಂದು ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಹೆಚ್‌ಡಿಕೆ ಆರೋಪ
ರಾಜ್ಯ

ಎ-ಖಾತಾ, ಬಿ-ಖಾತಾ ಎಂದು ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಹೆಚ್‌ಡಿಕೆ ಆರೋಪ

ವರುಣಾರ್ಭಟ| ಕರ್ನಾಟಕ-ಗೋವಾ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಭಾರಿ ಮಳೆ..!
ರಾಜ್ಯ

ವರುಣಾರ್ಭಟ| ಕರ್ನಾಟಕ-ಗೋವಾ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಭಾರಿ ಮಳೆ..!

ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಲು ಸುತ್ತೋಲೆ; ಡಿಜಿಪಿ ಎಂ.ಎ.ಸಲೀಂ ಮಹತ್ವದ ಸೂಚನೆ
ರಾಜ್ಯ

ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಲು ಸುತ್ತೋಲೆ; ಡಿಜಿಪಿ ಎಂ.ಎ.ಸಲೀಂ ಮಹತ್ವದ ಸೂಚನೆ

ಕರ್ನಾಟಕದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಅಸ್ತು | 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ
ರಾಜ್ಯ

ಕರ್ನಾಟಕದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಅಸ್ತು | 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ನಾಳೆ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ.. 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!​
ರಾಜ್ಯ

ನಾಳೆ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ.. 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!​

Next Post
ಶರವಾತಿ ಹಿನ್ನೀರು ಸೇತುವೆಗೆ ಬಿ.ಎಸ್‌.ವೈ ಹೆಸರು

ಶರವಾತಿ ಹಿನ್ನೀರು ಸೇತುವೆಗೆ ಬಿ.ಎಸ್‌.ವೈ ಹೆಸರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಗ್‌ಬಾಸ್ ಮನೆಯಲ್ಲಿ ಲವ್​ ಟ್ರ್ಯಾಕ್ ಹೀಗೆ ಮುಂದುವರಿದ್ರೆ ರಾಶಿಕಾ ಔಟ್‌ ಆಗುತ್ತಾರೆ.

ಬಿಗ್‌ಬಾಸ್ ಮನೆಯಲ್ಲಿ ಲವ್​ ಟ್ರ್ಯಾಕ್ ಹೀಗೆ ಮುಂದುವರಿದ್ರೆ ರಾಶಿಕಾ ಔಟ್‌ ಆಗುತ್ತಾರೆ.

ಟ್ರೇಲರ್ ಮೂಲಕ ಗಮನ ಸೆಳೆದ ‘ಡೀಯಸ್ ಈರೇ’ ಹಾರರ್‌ ಸಿನಿಮಾ

ಟ್ರೇಲರ್ ಮೂಲಕ ಗಮನ ಸೆಳೆದ ‘ಡೀಯಸ್ ಈರೇ’ ಹಾರರ್‌ ಸಿನಿಮಾ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!

RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ| ಸಿಎಂ ವಿರುದ್ಧ ‘ಕೈ’ ಕಾರ್ಯಕರ್ತರ ಆಕ್ರೋಶ

RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ| ಸಿಎಂ ವಿರುದ್ಧ ‘ಕೈ’ ಕಾರ್ಯಕರ್ತರ ಆಕ್ರೋಶ

Recent News

ಬಿಗ್‌ಬಾಸ್ ಮನೆಯಲ್ಲಿ ಲವ್​ ಟ್ರ್ಯಾಕ್ ಹೀಗೆ ಮುಂದುವರಿದ್ರೆ ರಾಶಿಕಾ ಔಟ್‌ ಆಗುತ್ತಾರೆ.

ಬಿಗ್‌ಬಾಸ್ ಮನೆಯಲ್ಲಿ ಲವ್​ ಟ್ರ್ಯಾಕ್ ಹೀಗೆ ಮುಂದುವರಿದ್ರೆ ರಾಶಿಕಾ ಔಟ್‌ ಆಗುತ್ತಾರೆ.

ಟ್ರೇಲರ್ ಮೂಲಕ ಗಮನ ಸೆಳೆದ ‘ಡೀಯಸ್ ಈರೇ’ ಹಾರರ್‌ ಸಿನಿಮಾ

ಟ್ರೇಲರ್ ಮೂಲಕ ಗಮನ ಸೆಳೆದ ‘ಡೀಯಸ್ ಈರೇ’ ಹಾರರ್‌ ಸಿನಿಮಾ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!

RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ| ಸಿಎಂ ವಿರುದ್ಧ ‘ಕೈ’ ಕಾರ್ಯಕರ್ತರ ಆಕ್ರೋಶ

RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ| ಸಿಎಂ ವಿರುದ್ಧ ‘ಕೈ’ ಕಾರ್ಯಕರ್ತರ ಆಕ್ರೋಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಗ್‌ಬಾಸ್ ಮನೆಯಲ್ಲಿ ಲವ್​ ಟ್ರ್ಯಾಕ್ ಹೀಗೆ ಮುಂದುವರಿದ್ರೆ ರಾಶಿಕಾ ಔಟ್‌ ಆಗುತ್ತಾರೆ.

ಬಿಗ್‌ಬಾಸ್ ಮನೆಯಲ್ಲಿ ಲವ್​ ಟ್ರ್ಯಾಕ್ ಹೀಗೆ ಮುಂದುವರಿದ್ರೆ ರಾಶಿಕಾ ಔಟ್‌ ಆಗುತ್ತಾರೆ.

ಟ್ರೇಲರ್ ಮೂಲಕ ಗಮನ ಸೆಳೆದ ‘ಡೀಯಸ್ ಈರೇ’ ಹಾರರ್‌ ಸಿನಿಮಾ

ಟ್ರೇಲರ್ ಮೂಲಕ ಗಮನ ಸೆಳೆದ ‘ಡೀಯಸ್ ಈರೇ’ ಹಾರರ್‌ ಸಿನಿಮಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat