ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

66ನೇ ವಸಂತಕ್ಕೆ ಕಾಲಿಟ್ಟ ಹೆಚ್ ಡಿ ಕುಮಾರಸ್ವಾಮಿ | ಎಕ್ಸ್‌ನಲ್ಲಿ ಶುಭ ಕೋರಿದ ಪ್ರಧಾನಿ

December 16, 2025
Share on WhatsappShare on FacebookShare on Twitter

ಜೆಡಿಎಸ್‌ ನಾಯಕ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗಿಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಹೆಚ್‌ಡಿಕೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಅವರ ಶುಭಾಶಯ ಹಾಗೂ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ ಮತ್ತು ವಿನೀತನಾಗಿದ್ದೇನೆ. ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ. ಮಾನ್ಯ ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಆಗಿದ್ದೇನೆಂದು ಹೇಳಿದ್ದಾರೆ.

I am deeply grateful to Hon’ble Prime Minister Shri @narendramodi avaru for his warm birthday wishes and continued guidance. On this occasion, I sought his blessings and had the opportunity to brief him on the key developments and progress across the Ministries of Steel and Heavy… https://t.co/kdoyLtLEnP pic.twitter.com/ukD8MzGvGz

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 16, 2025

ಪ್ರಧಾನಮಂತ್ರಿಗಳ ಶುಭಾಶೀರ್ವಾದ ಮತ್ತು ಸಂದೇಶವು ಸಾರ್ವಜನಿಕ ಸೇವೆಯು ಕೇವಲ ಒಂದು ಜವಾಬ್ದಾರಿಯಲ್ಲ; ಬದಲಿಗೆ ರಾಷ್ಟ್ರ, ಸಮಾಜ ಮತ್ತು ಸಾರ್ವಜನಿಕರ ಕಲ್ಯಾಣಕ್ಕಾಗಿ ಜೀವಮಾನದ ಅನನ್ಯ ಸಮರ್ಪಣೆಯಾಗಿದೆ ಎಂಬುದನ್ನು ನೆನಪಿಸುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಧಾರವಾಡದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾ ಶಾಕ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕನ ಮನೆ ಮೇಲೆ ದಾಳಿ

Tags: H.D. Kumaraswamy turns 66Karnataka News beatPrime Minister wishes him well in X
SendShareTweet
Previous Post

ಧಾರವಾಡದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾ ಶಾಕ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕನ ಮನೆ ಮೇಲೆ ದಾಳಿ

Next Post

ಗಾಂಧಿಬಜಾರ್‌ನ ಪಾರ್ಕಿಂಗ್ ಜಾಗದಲ್ಲಿ ಅನಧಿಕೃತ ಕಟ್ಟಡ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Related Posts

ದಿಲ್ಲಿ ಅಂಗಳದಲ್ಲಿ ‘ಕೈ’ ಜಟಾಪಟಿ ; ಸಿಎಂ ಬದಲಾವಣೆ ಊಹಾಪೋಹಗಳಿಗೆ ಇಂದೇ ಬೀಳುತ್ತಾ ತೆರೆ? 
ರಾಜಕೀಯ

ದಿಲ್ಲಿ ಅಂಗಳದಲ್ಲಿ ‘ಕೈ’ ಜಟಾಪಟಿ ; ಸಿಎಂ ಬದಲಾವಣೆ ಊಹಾಪೋಹಗಳಿಗೆ ಇಂದೇ ಬೀಳುತ್ತಾ ತೆರೆ? 

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!
ರಾಜಕೀಯ

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ
ಬೆಂಗಳೂರು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ರಾಜ್ಯಸಭಾ ಚುನಾವಣೆಗೆ ‘ಕೈ’ನಲ್ಲಿ ಭಾರೀ ಪೈಪೋಟಿ
ರಾಜಕೀಯ

ರಾಜ್ಯಸಭಾ ಚುನಾವಣೆಗೆ ‘ಕೈ’ನಲ್ಲಿ ಭಾರೀ ಪೈಪೋಟಿ

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು
ರಾಜಕೀಯ

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು

ಕೆ.ಎನ್ ರಾಜಣ್ಣಗೆ ಮತ್ತೆ ಸಿಗುತ್ತಾ ಸಚಿವ ಸ್ಥಾನ?ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯ ಮಾತುಕತೆ!
ರಾಜಕೀಯ

ಕೆ.ಎನ್ ರಾಜಣ್ಣಗೆ ಮತ್ತೆ ಸಿಗುತ್ತಾ ಸಚಿವ ಸ್ಥಾನ?ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯ ಮಾತುಕತೆ!

Next Post
ಗಾಂಧಿಬಜಾರ್‌ನ ಪಾರ್ಕಿಂಗ್ ಜಾಗದಲ್ಲಿ ಅನಧಿಕೃತ ಕಟ್ಟಡ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಗಾಂಧಿಬಜಾರ್‌ನ ಪಾರ್ಕಿಂಗ್ ಜಾಗದಲ್ಲಿ ಅನಧಿಕೃತ ಕಟ್ಟಡ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

Recent News

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat