ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಿಂದೂಸ್ತಾನ್ ಏರೋನಾಟಿಕ್ಸ್ ಸಂಸ್ಥೆಯಲ್ಲಿ ಫಾರ್ಮಾಸಿಸ್ಟ್ ಹುದ್ದೆಗಳು ಖಾಲಿ: ಹೀಗೆ ಅರ್ಜಿ ಸಲ್ಲಿಸಿ

August 22, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ (HAL India Recruitment 2025) ಖಾಲಿ ಇರುವ 02 ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ. ಅದರಲ್ಲೂ, ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಭಾರಿ ಅನುಕೂಲವಾಗಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 02
ಅರ್ಜಿ ಸಲ್ಲಿಸುವ ವಿಧಾನ: ಆಫ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 30

ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ hal-india.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅದನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ Dy. General Manager (HR), Industrial Health Center, Hindustan Aeronautics Limited (Bangalore Complex), Suranjandas Road, (Near Old Airport), Bangalore-560017 ವಿಳಾಸಕ್ಕೆ ಕಳುಹಿಸಬೇಕು.

Tags: bengalorecentral governamentEducationHAL Bangalore Jobshal jobsHAL Recruitmentjob vacancy
SendShareTweet
Previous Post

ನಿಮ್ಹಾನ್ಸ್ ಸಂಸ್ಥೆಯಲ್ಲಿ 5 ಹುದ್ದೆಗಳು ಖಾಲಿ: ಪಿಯುಸಿ ಪಾಸಾಗಿದ್ದರೂ ಸಾಕು

Next Post

ಸಂಸತ್ ಭವನದಲ್ಲಿ ಮತ್ತೆ ಗಂಭೀರ ಭದ್ರತಾ ಲೋಪ: ಗೋಡೆ ಹಾರಿ ಒಳನುಗ್ಗಿದ ವ್ಯಕ್ತಿ ವಶಕ್ಕೆ

Related Posts

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

Next Post
ಸಂಸತ್ ಭವನದಲ್ಲಿ ಮತ್ತೆ ಗಂಭೀರ ಭದ್ರತಾ ಲೋಪ: ಗೋಡೆ ಹಾರಿ ಒಳನುಗ್ಗಿದ ವ್ಯಕ್ತಿ ವಶಕ್ಕೆ

ಸಂಸತ್ ಭವನದಲ್ಲಿ ಮತ್ತೆ ಗಂಭೀರ ಭದ್ರತಾ ಲೋಪ: ಗೋಡೆ ಹಾರಿ ಒಳನುಗ್ಗಿದ ವ್ಯಕ್ತಿ ವಶಕ್ಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat