ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

June 9, 2026
Share on WhatsappShare on FacebookShare on Twitter

ವಿಶಾಖಪಟ್ಟಣ : ಇಲ್ಲಿನ ಉಕ್ಕು ಸ್ಥಾವರದಲ್ಲಿ (RINL) ಭಾರೀ ಪ್ರಮಾಣದ ಕರಗಿದ ಲೋಹ ಹರಿದು ಸಾವನ್ನಪ್ಪಿದ್ದ 8 ಮಂದಿ ಕಾರ್ಮಿಕರ ಕುಟುಂಬಸ್ಥರಿಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಸೋಮವಾರ (ಜೂ.8) ರಾತ್ರಿ ವಿಶಾಖಪಟ್ಟಣದ ಉಕ್ಕು ಸ್ಥಾವರದಲ್ಲಿ ಟನ್‌ಗಳಷ್ಟು ಕರಗಿದ ಲೋಹವಿದ್ದ ದೊಡ್ಡ ಗಾತ್ರದ ಬಕೆಟ್ ಉರುಳಿ ಬಿದ್ದಿದೆ. ಇದರಿಂದ ಸ್ಥಾವರದ ಉಕ್ಕಿನ ಕರಗುವ ಕೇಂದ್ರ ಸಂಖ್ಯೆ 1ರಲ್ಲಿ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಕಾರ್ಮಿಕರು ಸಾವನಪ್ಪಿದ್ದಾರೆ.

ದುರಂತ ಸಂಭವಿಸಿದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಸ್ಥಾವರಕ್ಕೆ (RINL) ಧಾವಿಸಿ ಬಂದು ಅವಘಡ ಸಂಭವಿಸಿದ ಸ್ಥಳವನ್ನು ವಿಸ್ತೃತವಾಗಿ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು.

ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ₹25 ಲಕ್ಷ ಹಾಗೂ ಗಾಯಾಳುಗಳಿಗೆ ₹10 ಲಕ್ಷ ಪರಿಹಾರ… pic.twitter.com/1CV5H4TWDD

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 8, 2026

ತಡರಾತ್ರಿ 1:30ರ ಸುಮಾರಿಗೆ ದುರಂತ ಸಂಭವಿಸಿದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಸ್ಥಾವರಕ್ಕೆ ಕೂಡಲೇ ಧಾವಿಸಿದ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಿಸ್ತೃತವಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಇದೇ ವೇಳೆ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ 25 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಲ್ಲದೆ, ಮೃತ ಕಾರ್ಮಿಕರ ಪ್ರತಿ ಕುಟುಂಬದ ಅರ್ಹ ಸದಸ್ಯರಿಗೆ ಕಾರ್ಖಾನೆಯಲ್ಲಿ ಉದ್ಯೋಗವನ್ನು ನೀಡಲಾಗುವುದು. ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಕಾರ್ಖಾನೆ ಭರಿಸುತ್ತದೆ ಹಾಗೂ ಮೃತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವನ್ನು ನೀಡಲಾಗುವುದು. ಈ ದುರ್ಘಟನೆಯಿಂದಾಗಿ ನನಗೆ ತೀವ್ರ ಆಘಾತ ಉಂಟಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ. ಈಗಾಗಲೇ ದುರಂತದ ಕಾರಣವನ್ನು ಪತ್ತೆ ಹಚ್ಚಲು ತನಿಖೆಗೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.

ವಿಶಾಖಪಟ್ಟಣ ರಾಷ್ಟ್ರೀಯ ಉಕ್ಕು ಸ್ಥಾವರದಲ್ಲಿ (RINL) ಸಂಭವಿಸಿದ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರನ್ನು ಭೇಟಿಯಾಗಿ ಅವರ ಯೋಗಕ್ಷೇಮ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಲಾಯಿತು. ಗಾಯಾಳು ಕಾರ್ಮಿಕರ ಚಿಕಿತ್ಸೆಯ ವೆಚ್ಚವನ್ನು ಸಂಪೂರ್ಣವಾಗಿ ಕಾರ್ಖಾನೆಯೇ ಭರಿಸಲಿದೆ ಹಾಗೂ ಗಾಯಾಳುಗಳಿಗೆ ₹10… pic.twitter.com/rvyyc1GPEO

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 8, 2026

ಈಗಾಗಲೇ ಪ್ರಧಾನ ಮಂತ್ರಿ ಮೋದಿಯವರು ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

Saddened by the mishap at the Visakhapatnam Steel Plant. Condolences to those who have lost their loved ones. Praying that the injured recover at the earliest. The local authorities are providing all possible assistance to those affected.

An ex-gratia of Rs. 2 lakh from PMNRF…

— PMO India (@PMOIndia) June 8, 2026

ಇನ್ನು, ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಈ ಅವಘಡದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿ, ಸಂತ್ರಸ್ತರ ಕುಟುಂಬಗಳಿಗೆ ಸಹಾಯ ಮಾಡುವಂತೆ ನಿರ್ದೇಶಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ಅಧ್ಯಕ್ಷ ವೈ.ಎಸ್ ಜಗನ್ ಮೋಹನ್ ರೆಡ್ಡಿಯವರು ಕೂಡ ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಮಗ್ರ ತನಿಖೆಗೆ ಒತ್ತಾಯಿಸಿದ್ದು, ಹೊಣೆಗಾರರಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ನಾಯಕತ್ವ ಕಳೆದುಕೊಂಡ ಬೆನ್ನಲ್ಲೇ ಬ್ಯಾಟ್‌ನಿಂದ ಉತ್ತರಿಸಿದ ಸೂರ್ಯಕುಮಾರ್ ಯಾದವ್‌

Tags: IndiaKarnataka News beat
SendShareTweet
Previous Post

ನಾಯಕತ್ವ ಕಳೆದುಕೊಂಡ ಬೆನ್ನಲ್ಲೇ ಬ್ಯಾಟ್‌ನಿಂದ ಉತ್ತರಿಸಿದ ಸೂರ್ಯಕುಮಾರ್ ಯಾದವ್‌

Next Post

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

Related Posts

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!
ದೇಶ

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!
ದೇಶ

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!
ದೇಶ

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

ಸಿಎಂ ವಿಜಯ್ ಜೊತೆ ಪ್ರಜ್ಞಾನಂದ ಚೆಸ್ ಆಟ : ಗೆದ್ದಿದ್ದು ಯಾರು, ‘ಚೆಕ್‌ಮೇಟ್’ ಇಟ್ಟಿದ್ಯಾರು?
ದೇಶ

ಸಿಎಂ ವಿಜಯ್ ಜೊತೆ ಪ್ರಜ್ಞಾನಂದ ಚೆಸ್ ಆಟ : ಗೆದ್ದಿದ್ದು ಯಾರು, ‘ಚೆಕ್‌ಮೇಟ್’ ಇಟ್ಟಿದ್ಯಾರು?

ಯೂಟ್ಯೂಬ್‌ನಲ್ಲಿ ಹೋಮ್ ಟೂರ್, ಒಡವೆ ಪ್ರದರ್ಶನದ ಬೆನ್ನಲ್ಲೇ ಕ್ರಿಯೇಟರ್‌ ಮನೆಗೆ ಕನ್ನ!
ದೇಶ

ಯೂಟ್ಯೂಬ್‌ನಲ್ಲಿ ಹೋಮ್ ಟೂರ್, ಒಡವೆ ಪ್ರದರ್ಶನದ ಬೆನ್ನಲ್ಲೇ ಕ್ರಿಯೇಟರ್‌ ಮನೆಗೆ ಕನ್ನ!

ಫಾಲ್ಟಾದ ‘ಪುಷ್ಪ’ ಜಹಾಂಗೀರ್ ಖಾನ್ ಇಂಡೋ-ನೇಪಾಳ ಗಡಿಯಲ್ಲಿ ಅರೆಸ್ಟ್!
ದೇಶ

ಫಾಲ್ಟಾದ ‘ಪುಷ್ಪ’ ಜಹಾಂಗೀರ್ ಖಾನ್ ಇಂಡೋ-ನೇಪಾಳ ಗಡಿಯಲ್ಲಿ ಅರೆಸ್ಟ್!

Next Post
ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

Recent News

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat