ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಡಿನ್ನರ್ ಮೀಟಿಂಗ್ ಮೂಲಕ ಹೆಡ್ ಕೌಂಟ್?

March 13, 2025
Share on WhatsappShare on FacebookShare on Twitter

ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷ ವಹಿಸಿಕೊಂಡು 5 ವರ್ಷ ಪೂರೈಸಿದ್ದೇನೆ. ಈ ನಿಟ್ಟಿನಲ್ಲಿ, ನಮ್ಮ ಪಕ್ಷದ ಶಾಸಕರನ್ನು ಒಂದೆಡೆ ಸೇರಿಸಿ, ಔತಣಕೂಟ ಆಯೋಜಿಸಿದ್ದೇನೆ. ನೀವೆಲ್ಲಾ ಬರಬೇಕು ಎಂದು ಸಂದೇಶವನ್ನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ರವಾನಿಸಿದ್ದಾರೆ.

ಇಷ್ಟು ದಿನ ಸಚಿವರಾದ ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ. ಎಚ್.ಸಿ. ಮಹಾದೇವಪ್ಪ ಆದಿಯಾಗಿ ಯಾರೇ ಔತಣಕೂಟ ನಡೆಸಿದರೂ ಹೈಕಮಾಂಡ್ ನಾಯಕರಿಗೆ ದೂರು ನೀಡುತ್ತಿದ್ದ ಡಿ.ಕೆ.ಶಿವಕುಮಾರ್ ಅವರೇ ಈಗ ಔತಣಕೂಟ ಆಯೋಜಿಸಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.

ಅಂದು ಆಯೋಜನೆಗೆ ಬ್ರೇಕ್, ಇಂದು ಖುದ್ದು ತಾವೇ ಆಯೋಜನೆ

ಈ ಹಿಂದೆ ಯಾರೇ ಔತಣಕೂಟ ಅಂದರೂ, ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದ ಡಿಕೆಶಿ, ಇಮನದು ಅವರೇ ಔತಣಕೂಟ ಆಯೋಜಿಸಿದ್ದಾರೆ. ಇದು ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸಂದೇಶ ಪರೋಕ್ಷವಾಗಿ ರವಾನೆ ಮಾಡಿದೆ. ಒಂದು ಕಡೆ ಸಿಎಂ ಸಿದ್ಧರಾಮಯ್ಯ ಬಜೆಟ್ ಅಧಿವೇಶನದ ಬಳಿಕ ಸಂಪುಟ ಪುನಾರಚನೆಗೆ ಕೈ ಹಾಕಲಿದ್ದಾರೆ ಎಂಬ ಮಾಹಿತಿ ಡಿಕೆಶಿಗೆ ಸಿಕ್ಕಿದ್ದು, ತನ್ನ ಶಕ್ತಿ ಪ್ರದರ್ಶನ ಈಗ ಆಗಲೇಬೇಕೆಂದು ಪಣತೊಟ್ಟಂತೆ ಕಾಣುತ್ತಿದೆ. ಇನ್ನೊಂದೆಡೆ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು‌. ತನ್ನ ಪರ ಎಷ್ಟು ಶಾಸಕರು ಇದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಬೂದಿ ಮುಚ್ಚಿದ ಕೆಂಡದಂತಿದ್ದು, ಒಂದು ವೇಳೆ ಏನಾದರೂ ಇದೇ ವಿಚಾರ ಮುನ್ನೆಲೆಗೆ ಬಂದರೆ, ತಮ್ಮ ಬೆಂಬಲಕ್ಕೆ ನಿಲ್ಲವ ಶಾಸಕರುಗಳು ಯಾರ್ಯಾರು? ಎಷ್ಟು ಶಾಸಕರು ನನ್ನ ಪರವಿದ್ದಾರೆ? ಎಂದು ಹೆಡ್ ಕೌಂಟ್ ಇಂದಿನ ಔತಣಕೂಟದಲ್ಲಿ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಒಟ್ಟಾರೆ, ಅಂದು ಔತಣಕೂಟ ಬೇಡ ಎಂದಿದ್ದ ಡಿಕೆಶಿ ಅವರೇ ಇಂದು ಔತಣಕೂಟ ಆಯೋಜನೆ ಮಾಡಿದ್ದು, ಸಿಎಂ ಸಿದ್ಧರಾಮಯ್ಯರ ಬಜೆಟ್ ಮಂಡನೆ ಬಳಿಕ ಕಾಂಗ್ರೆಸ್ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ.

Tags: Congressdinner partyDK shivakumarKPCCPolitics
SendShareTweet
Previous Post

ಇಂದು ತನಿಖಾಧಿಕಾರಿ ಗೌರವ್ ಗುಪ್ತರಿಂದ ರಾಮಚಂದ್ರ ರಾವ್‌ಗೆ ನೋಟಿಸ್ ಸಾಧ್ಯತೆ

Next Post

ರನ್ಯಾ ಪ್ರಕರಣ: ಕಳಚಿ ಬೀಳುತ್ತಿವೆ ಸ್ನೇಹಿತ ತರುಣ್ ಮುಖವಾಡ!

Related Posts

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ
ಬೆಂಗಳೂರು

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ಡಿಸಿಎಂ ಡಿಕೆಶಿ ದಾವೊಸ್ ಪ್ರವಾಸ ದಿಢೀರ್ ರದ್ದು!
ರಾಜಕೀಯ

ಡಿಸಿಎಂ ಡಿಕೆಶಿ ದಾವೊಸ್ ಪ್ರವಾಸ ದಿಢೀರ್ ರದ್ದು!

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಮಾಜಿ ಸಚಿವ ಭೀಮಣ್ಣ ಖಂಡ್ರೆ ವಿಧಿವಶ
ರಾಜ್ಯ

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಮಾಜಿ ಸಚಿವ ಭೀಮಣ್ಣ ಖಂಡ್ರೆ ವಿಧಿವಶ

ರಾಜ್ಯ ರಾಜಕಾರಣಕ್ಕೆ ಮತ್ತೆ ಬರುತ್ತೇನೆ | ಸಂಕ್ರಾಂತಿ ಹಬ್ಬದಂದೇ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ!
ರಾಜಕೀಯ

ರಾಜ್ಯ ರಾಜಕಾರಣಕ್ಕೆ ಮತ್ತೆ ಬರುತ್ತೇನೆ | ಸಂಕ್ರಾಂತಿ ಹಬ್ಬದಂದೇ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ!

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ
ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ವಿಶೇಷ ಚರ್ಚೆ | ಜ.22ರಿಂದ 31ರವರೆಗೆ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ನಿರ್ಧಾರ!
ರಾಜಕೀಯ

ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ವಿಶೇಷ ಚರ್ಚೆ | ಜ.22ರಿಂದ 31ರವರೆಗೆ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ನಿರ್ಧಾರ!

Next Post
ರನ್ಯಾ ಪ್ರಕರಣ: ಕಳಚಿ ಬೀಳುತ್ತಿವೆ ಸ್ನೇಹಿತ ತರುಣ್ ಮುಖವಾಡ!

ರನ್ಯಾ ಪ್ರಕರಣ: ಕಳಚಿ ಬೀಳುತ್ತಿವೆ ಸ್ನೇಹಿತ ತರುಣ್ ಮುಖವಾಡ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

Recent News

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat