ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

July 11, 2026
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮತ್ತು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ  ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಬಹು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಇಂದೂ ಸಹ ಅದೇ ಪರಿಸ್ಥಿತಿ ಇರಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಬಹುತೇಕ ಎಲ್ಲಾ ಭಾಗಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಈ ಮೂರೂ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರವಾಗಿ ಬಲವಾದ ಗಾಳಿ ಬೀಸಲಿದೆ.

ಉತ್ತರ ಒಳನಾಡು

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಕೇವಲ ಬಲವಾದ ಗಾಳಿ ಮಾತ್ರ ಬೀಸಲಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಅಥವಾ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ 30-40 ಕಿಮೀ ವೇಗದ ಗಾಳಿ ಇರಲಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣವಾಗಿದ್ದರೂ, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರವಾಗಿ ಬಲವಾದ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡು

ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಬಯಲು ಸೀಮೆ ಜಿಲ್ಲೆಗಳಲ್ಲಿ ಗಾಳಿಯ ತೀವ್ರತೆ ಹೆಚ್ಚಿರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ.

Tags: bengaloreKarnataka News beat
SendShareTweet
Previous Post

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

Next Post

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

Related Posts

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ
ಬೆಂಗಳೂರು

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!
ಗದಗ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!
ಬೆಂಗಳೂರು

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

500 ರೂ. ಖೋಟಾ ನೋಟ್ ಕೊಟ್ಟು ಸಿಗರೇಟ್ ಖರೀದಿಸಿದ ಖದೀಮ ಅರೆಸ್ಟ್‌!
ತುಮಕೂರು

500 ರೂ. ಖೋಟಾ ನೋಟ್ ಕೊಟ್ಟು ಸಿಗರೇಟ್ ಖರೀದಿಸಿದ ಖದೀಮ ಅರೆಸ್ಟ್‌!

ಫಾರೆಸ್ಟ್ ವಿಜಿಲೆನ್ಸ್ ಅಧಿಕಾರಿಗಳ ಕಾರ್ಯಾಚರಣೆ : ಪ್ರಾಣಿ ಬೇಟೆಗೆ ತಯಾರಿಸುತ್ತಿದ್ದ ಸ್ಫೋಟಕ ವಸ್ತುಗಳು ವಶಕ್ಕೆ
ಬೆಂಗಳೂರು ಗ್ರಾಮಾಂತರ

ಫಾರೆಸ್ಟ್ ವಿಜಿಲೆನ್ಸ್ ಅಧಿಕಾರಿಗಳ ಕಾರ್ಯಾಚರಣೆ : ಪ್ರಾಣಿ ಬೇಟೆಗೆ ತಯಾರಿಸುತ್ತಿದ್ದ ಸ್ಫೋಟಕ ವಸ್ತುಗಳು ವಶಕ್ಕೆ

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!
ಬಳ್ಳಾರಿ

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

Next Post
ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

Recent News

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat