ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಹಿನ್ನೆಲೆ| ಇಂದು ಸಿಎಂ ವೈಮಾನಿಕ ಸಮೀಕ್ಷೆ

September 30, 2025
Share on WhatsappShare on FacebookShare on Twitter

ಕಲಬುರಗಿ: ಬೀದರ್, ಯಾದಗಿರಿ, ರಾಯಚೂರು ನಲ್ಲಿ ಭಾರೀ ಮಳೆ ಮತ್ತು ಪ್ರವಾಹದ ಹಿನ್ನಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿದರು.

ಈಗಾಗಲೇ ಮುಖ್ಯಮಂತ್ರಿ ಮೊದಲ ಹಂತದ ವೈಮಾನಿಕ ಸಮೀಕ್ಷೆ ನಡೆಸಿದ್ದು, ಸಚಿವ ಎಂ ಬಿ ಪಾಟೀಲ್. ಪ್ರಿಯಾಂಕ್ ಖರ್ಗೆ. ಕೃಷ್ಣ ಬೈರೇಗೌಡ ಸಾಥ ನೀಡಿದರು. ಸಮೀಕ್ಷೆ ಬಳಿಕ ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ

ಒಂದು ವಾರದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅವಾಂತರ ಜೋರಾಗಿದ್ದು ಕಲ್ಯಾಣ ಕರ್ನಾಟಕ ಭಾಗದಲ್ಲಿ, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ

ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಜನರ ಬದುಕೇ ಕೊಚ್ಚಿ ಹೋಗುತ್ತಿದೆ.. ಭೀಮಾನದಿ ತೀರದಲ್ಲಿರುವ ಹಳ್ಳಿಗಳು ಜಲಾವೃತ್ತವಾಗಿದ್ದು, ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ತುರ್ತು ಕ್ರಮಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಡಿಸಿ ಮತ್ತು ಜಿಲ್ಲಾ ಸಿಇಒಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಬೇಕು. ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು ಎಂದಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಮಾನವ ಮತ್ತು ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ‌ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

ಇನ್ನು ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಸಮಸ್ಯೆ ಉಂಟಾಗಿದೆ. ಕೃಷ್ಣ ನದಿಗೆ ಮಹಾರಾಷ್ಟ್ರದ ಉಜನಿ ಹಾಗೂ ನೀರಾ ಡ್ಯಾಂನಿಂದ ಹೆಚ್ಚಿನ ಪ್ರಮಾಣದ ನೀರು ಹೊರಕ್ಕೆ ಬಿಡಲಾಗಿದೆ. ಇದರಿಂದಾಗಿ ಭೀಮಾ ನದಿ ತೀರದಲ್ಲಿ ಹಾಗೂ ಬೆಣ್ಣೆ ತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಕಾರಣ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ಸಿಎಸ್ ಶಾಲಿನಿ ರಜನೀಶ್ ಹಾಗೂ ಕಲಬುರಗಿ ಡಿಸಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Tags: aerial survey todayCMHeavy RainsKalabuaragiKarnataka News beatNorth KarnatakaSiddaramaiah
SendShareTweet
Previous Post

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ | ಪ್ರಹ್ಲಾದ್ ಜೋಶಿ ಕಿಡಿ

Next Post

ಕೋರ್ಟ್ ಸೂಚನೆ ನೀಡಿದ್ದರೂ ನನಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ |ಜೈಲಾಧಿಕಾರಿಗಳ ವಿರುದ್ಧ ದರ್ಶನ್‌ ಕೋರ್ಟ್ ಮೊರೆ

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!
ರಾಜ್ಯ

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!
ರಾಜ್ಯ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!
ರಾಜ್ಯ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

Next Post
ಕೋರ್ಟ್ ಸೂಚನೆ ನೀಡಿದ್ದರೂ ನನಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ |ಜೈಲಾಧಿಕಾರಿಗಳ ವಿರುದ್ಧ ದರ್ಶನ್‌ ಕೋರ್ಟ್ ಮೊರೆ

ಕೋರ್ಟ್ ಸೂಚನೆ ನೀಡಿದ್ದರೂ ನನಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ |ಜೈಲಾಧಿಕಾರಿಗಳ ವಿರುದ್ಧ ದರ್ಶನ್‌ ಕೋರ್ಟ್ ಮೊರೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat