ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

August 26, 2026
Share on WhatsappShare on FacebookShare on Twitter

ನವದೆಹಲಿ : ಮಹಿಳಾ ದೆಹಲಿ ಪ್ರೀಮಿಯರ್ ಲೀಗ್ (ಡಬ್ಲ್ಯುಡಿಪಿಎಲ್) 2026ರ ಆವೃತ್ತಿಯಲ್ಲಿ ಯುವ ಆಟಗಾರ್ತಿ ಮೇಧಾವಿ ಬಿಧುರಿ ತಮ್ಮ ವಿಭಿನ್ನವಾದ ‘6-7’ ವಿಕೆಟ್ ಸಂಭ್ರಮಾಚರಣೆಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದ್ದಾರೆ. ದೆಹಲಿಯ ಈ ಯುವ ಲೆಗ್-ಸ್ಪಿನ್ನರ್ ಇದೀಗ ಭಾರತೀಯ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ ತಮ್ಮನ್ನು ಸಾಮಾಜಿಕ ಜಾಲತಾಣದಲ್ಲಿ ಫಾಲೋ ಬ್ಯಾಕ್ ಮಾಡಬೇಕು ಎಂಬ ವಿಶೇಷ ಮನವಿಯನ್ನು ಮುಂದಿಟ್ಟಿದ್ದಾರೆ.

ಆಗಸ್ಟ್ 20ರಂದು ನಡೆದ ಸೆಂಟ್ರಲ್ ದೆಹಲಿ ಕ್ವೀನ್ಸ್ ವಿರುದ್ಧದ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಸೌತ್ ದೆಹಲಿ ಸೂಪರ್‌ಸ್ಟಾರ್ಸ್ ತಂಡದ ಆಟಗಾರ್ತಿ ನಿಶಿಕಾ ಸಿಂಗ್ ಅವರನ್ನು ಔಟ್ ಮಾಡಿದ ನಂತರ 20 ವರ್ಷದ ಮೇಧಾವಿ ಬಿಧುರಿ ಮಾಡಿದ ಸಂಭ್ರಮಾಚರಣೆ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿತ್ತು. ತಾವು ಧರಿಸಿದ್ದ 67ನೇ ನಂಬರ್ ಜೆರ್ಸಿಗೆ ತಕ್ಕಂತೆ ಟ್ರೆಂಡಿಂಗ್‌ನಲ್ಲಿದ್ದ ‘6-7’ ಸಂಭ್ರಮಾಚರಣೆ ಮಾಡಿದ್ದು ನೆಟ್ಟಿಗರ ಗಮನ ಸೆಳೆದಿತ್ತು. ಪಂದ್ಯದ ನಂತರ ಡಬ್ಲ್ಯುಡಿಪಿಎಲ್ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ನನಗೆ ಈಗ ಸಾಕಷ್ಟು ಫಾಲೋವರ್ಸ್ ಸಿಕ್ಕಿದ್ದಾರೆ, ಆದರೆ ವಿರಾಟ್ ಕೊಹ್ಲಿ ಅವರಿಂದ ನನಗೆ ಫಾಲೋ ಬ್ಯಾಕ್ ಬೇಕು” ಎಂದು ತಮಗೆ ಕೊಹ್ಲಿ ಮೇಲಿರುವ ಅಭಿಮಾನ ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಮಿತಾಲಿ ರಾಜ್ ಆದರ್ಶ ಆಟಗಾರರು

ಕ್ರಿಕೆಟ್ ಜಗತ್ತಿನಲ್ಲಿ ವಿರಾಟ್ ಕೊಹ್ಲಿ ಮತ್ತು ಟೀಮ್ ಇಂಡಿಯಾ ಮಾಜಿ ನಾಯಕಿ ಮಿತಾಲಿ ರಾಜ್ ತಾವು ಅತಿ ಹೆಚ್ಚು ಆರಾಧಿಸುವ ಆಟಗಾರರು ಎಂದು ಬಿಧುರಿ ಬಹಿರಂಗಪಡಿಸಿದ್ದಾರೆ. ವಿರಾಟ್ ಕೊಹ್ಲಿ ಅವರು ಮೂಲತಃ ದೆಹಲಿಯವರಾದ ಕಾರಣ ಸಹಜವಾಗಿಯೇ ಅವರು ನನ್ನ ನೆಚ್ಚಿನ ಆಟಗಾರ, ಇನ್ನು ಮಿತಾಲಿ ರಾಜ್ ಅವರ ತಾಳ್ಮೆ ಮೆಚ್ಚುವಂತಹದ್ದು. ಮಿತಾಲಿ ಅವರ ಜೊತೆ ಸಾಕಷ್ಟು ಕ್ಯಾಂಪ್‌ಗಳಲ್ಲಿ ಭಾಗವಹಿಸಿದ್ದೇನೆ ಎಂದು ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ದೆಹಲಿಯಲ್ಲಿಯೇ ಇದ್ದರೂ ವಿರಾಟ್ ಕೊಹ್ಲಿಯನ್ನು ಭೇಟಿಯಾಗುವ ಅವಕಾಶ ಇದುವರೆಗೆ ತಮಗೆ ಸಿಕ್ಕಿಲ್ಲ ಎಂದು ಅವರು ಇದೇ ವೇಳೆ ಬೇಸರ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿ ಪರ ಡಬ್ಲ್ಯುಪಿಎಲ್ ಆಡುವ ಕನಸು

ತಮ್ಮ ಇತ್ತೀಚಿನ ಜನಪ್ರಿಯತೆಯೊಂದಿಗೆ ಮಹಿಳಾ ಪ್ರೀಮಿಯರ್ ಲೀಗ್ (WPL) ಆಡುವ ಕನಸನ್ನೂ ಮೇಧಾವಿ ಹೊಂದಿದ್ದಾರೆ. 2024ರ ಡಬ್ಲ್ಯುಪಿಎಲ್ ಹರಾಜಿನಲ್ಲಿ ನೋಂದಾಯಿಸಿಕೊಂಡಿದ್ದ ಅವರು ಮುಂಬರುವ ಟೂರ್ನಿಗಳಲ್ಲಿ ಫ್ರಾಂಚೈಸಿಗಳ ಗಮನ ಸೆಳೆಯುವ ವಿಶ್ವಾಸದಲ್ಲಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಯಾವ ತಂಡದ ಪರ ಆಡಲು ಇಷ್ಟಪಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಯಾವುದೇ ತಂಡ ನನ್ನನ್ನು ಆಯ್ಕೆ ಮಾಡಿದರೂ ನನಗೆ ಖುಷಿಯೇ, ಆದರೆ ನನ್ನ ವೈಯಕ್ತಿಕ ಆಯ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB). ಏಕೆಂದರೆ ಅಲ್ಲಿ ನನಗೆ ಅನೇಕರು ಪರಿಚಯವಿದ್ದಾರೆ.

ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ವಿರಾಟ್ ಕೊಹ್ಲಿ ಇರುವುದು ಇದಕ್ಕೆ ಪ್ರಮುಖ ಕಾರಣ” ಎಂದಿದ್ದಾರೆ.
ದೆಹಲಿಯ ದೇಶೀಯ ಕ್ರಿಕೆಟ್ ವ್ಯವಸ್ಥೆಯಲ್ಲಿ ಹಲವು ವರ್ಷಗಳಿಂದ ಗುರುತಿಸಿಕೊಂಡಿರುವ ಯುವ ಪ್ರತಿಭೆ ಮೇಧಾವಿ ಬಿಧುರಿ, 19 ವರ್ಷದೊಳಗಿನವರ ವಿಭಾಗದಲ್ಲೂ ದೆಹಲಿ ತಂಡವನ್ನು ಪ್ರತಿನಿಧಿಸಿದ್ದಾರೆ. ಭವಿಷ್ಯದಲ್ಲಿ ಭಾರತ ಮಹಿಳಾ ತಂಡದ ಪರ ಮಿಂಚುವ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸ್ಥಾನ ಪಡೆಯುವ ಅವರ ಕನಸು ನನಸಾಗುವುದೇ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ : ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

Tags: Celebrity NewsCricket NewsFollow Back RequestIndian CricketKarnataka News beatKNBSocial Media NewsTeam IndiaVirat KohliVirat Kohli FansVirat Kohli Instagram
SendShareTweet
Previous Post

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

Next Post

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

Related Posts

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್
ಕ್ರೀಡೆ

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!
ಕ್ರೀಡೆ

ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!

ಟೀಮ್ ಇಂಡಿಯಾ ಬೌಲರ್‌ಗಳಿಗೆ ಸಿಂಹಸ್ವಪ್ನವಾದ ದಿನುಷಾ : ದಿಗ್ಭ್ರಮೆಗೊಂಡ ಆಟಗಾರರು!
ಕ್ರೀಡೆ

ಟೀಮ್ ಇಂಡಿಯಾ ಬೌಲರ್‌ಗಳಿಗೆ ಸಿಂಹಸ್ವಪ್ನವಾದ ದಿನುಷಾ : ದಿಗ್ಭ್ರಮೆಗೊಂಡ ಆಟಗಾರರು!

ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ
ಕ್ರೀಡೆ

ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್
ಕ್ರೀಡೆ

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್
ಕ್ರೀಡೆ

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

Next Post
“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

"ಸ್ವಲ್ಪ ತಡಿ ಬ್ರೋ" : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

Recent News

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat