ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಶೀಘ್ರವೇ ಮಂಗಳೂರಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಆರಂಭ?

July 20, 2026
Share on WhatsappShare on FacebookShare on Twitter

ಮಂಗಳೂರು : ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ ನಾಲ್ಕು ಜಿಲ್ಲೆಗಳ ಜನರಿಗೆ ದೀರ್ಘಕಾಲದಿಂದ ಕಾಡುತ್ತಿರುವ ನ್ಯಾಯಾಂಗ ಸೇವೆಗಳ ಸವಾಲಿಗೆ ಶೀಘ್ರದಲ್ಲೇ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ. ಮಂಗಳೂರಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದ ಬೇಡಿಕೆ ಇದೀಗ ಮಹತ್ವದ ಹಂತ ತಲುಪಿದ್ದು, ಇದೇ ಅಕ್ಟೋಬರ್‌ನಿಂದ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

ಸದ್ಯಕ್ಕೆ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಹಳೆಯ ಜಿಲ್ಲಾಧಿಕಾರಿ (DC) ಕಚೇರಿಯ 50,000 ಚದರ ಅಡಿ ವಿಸ್ತೀರ್ಣದ ಕಟ್ಟಡದಲ್ಲಿ ಪೀಠವನ್ನು ಆರಂಭಿಸಲು ಗುರುತಿಸಲಾಗಿದ್ದು, ಲೋಕೋಪಯೋಗಿ ಇಲಾಖೆ (PWD) ಮೂಲಕ ಇದರ ನವೀಕರಣ ಕಾರ್ಯ ನಡೆಯಲಿದೆ. ಸಂಚಾರಿ ಪೀಠಕ್ಕೆ ನಿಯೋಜನೆಗೊಳ್ಳಲಿರುವ ಸುಮಾರು 4 ನ್ಯಾಯಾಧೀಶರ ವಸತಿಗಾಗಿ ನಗರದ ಲಾಲ್‌ಬಾಗ್ ಪ್ರದೇಶದಲ್ಲಿರುವ ಐಎಎಸ್ ಅಧಿಕಾರಿಗಳ ಕ್ವಾರ್ಟಸ್‌ ಆವರಣದಲ್ಲಿ ಜಾಗ ಗುರುತಿಸಲಾಗಿದೆ ಎಂದು ತಿಳಿದುಬಂದಿದೆ.

ಈ ವರ್ಷದ ದಸರಾ ಅಥವಾ ಅಕ್ಟೋಬರ್ ವೇಳೆಗೆ ಕರಾವಳಿ ಜನರ ಈ ಬಹುಕಾಲದ ಬೇಡಿಕೆ ಈಡೇರುವ ಸಾಧ್ಯತೆ ದಟ್ಟವಾಗಿದೆ. ಮಂಗಳೂರಿನಲ್ಲಿ ಸಂಚಾರಿ ಪೀಠ ಆರಂಭವಾದರೆ ಕರಾವಳಿ ಮತ್ತು ಮಲೆನಾಡು ಭಾಗದ ಒಟ್ಟು 5 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.

  • ದಕ್ಷಿಣ ಕನ್ನಡ
  • ಉಡುಪಿ
  • ಉತ್ತರ ಕನ್ನಡ
  • ಚಿಕ್ಕಮಗಳೂರು
  • ಕೊಡಗು

ಪುಸ್ತುತ ಈ ಜಿಲ್ಲೆಗಳ ಸಾರ್ವಜನಿಕರು ಮತ್ತು ವಕೀಲರು ಸಣ್ಣ ಹೈಕೋರ್ಟ್ ಕೆಲಸಗಳಿಗೂ ಬೆಂಗಳೂರಿಗೆ ಅಲೆಯಬೇಕಾಗಿದ್ದು, ಆರ್ಥಿಕ ಹಾಗೂ ಸಮಯದ ನಷ್ಟವಾಗುತ್ತಿದೆ. ಸಂಚಾರಿ ಪೀಠದಿಂದಾಗಿ ತ್ವರಿತ ಮತ್ತು ಕೈಗೆಟುಕುವ ನ್ಯಾಯ ಸಿಗಲಿದೆ. ಆದಾಗ್ಯೂ, ಈ ಪೀಠದ ಅಂತಿಮ ವ್ಯಾಪ್ತಿಯ ನಿರ್ಧಾರವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೇ ತೆಗೆದುಕೊಳ್ಳಲಿದ್ದಾರೆ.

ಬೆಂಗಳೂರು ವಕೀಲರ ಸಂಘ ವಿರೋಧ :

ಮಂಗಳೂರಿನಲ್ಲಿ ಸಂಚಾರಿ ಪೀಠ ಸ್ಥಾಪಿಸುವ ಸರ್ಕಾರದ ಪುಸ್ತಾವನೆಗೆ ಬೆಂಗಳೂರಿನ ವಕೀಲರ ಸಂಘವು (Advocates’ Association Bengaluru – AAB) ವಿರೋಧ ವ್ಯಕ್ತಪಡಿಸಿದೆ. ಹೈಕೋರ್ಟ್‌ನಲ್ಲಿ ಈಗಾಗಲೇ ನ್ಯಾಯಾಧೀಶರ ಕೊರತೆ ಇರುವಾಗ ಮತ್ತೊಂದು ಪೀಠ ಸ್ಥಾಪಿಸುವುದು ಸರಿಯಲ್ಲ ಮತ್ತು ಇದು ಅವಧಿಪೂರ್ವ ನಿರ್ಧಾರ ಎಂದು ಸಿಜೆ ವಿಭು ಬಖು ಅವರಿಗೆ ಅಧಿಕೃತ ಪತ್ರ ಬರೆದು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಕೆ ಮಾಡಿದೆ.

ಮಂಗಳೂರು ವಕೀಲರ ಸಂಘದಿಂದ ಪ್ರತ್ಯುತ್ತರ

ಬೆಂಗಳೂರು ವಕೀಲರ ವಾದಗಳನ್ನು ಕರಾವಳಿ ವಕೀಲರು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಪುಮುಖ ಕಾರಣಗಳನ್ನು ಮುಂದಿಟ್ಟಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದಲೇ ಬೆಂಗಳೂರು ಹೈಕೋರ್ಟ್‌ನಲ್ಲಿ ಸಾವಿರಾರು ಅಪೀಲು ಮತ್ತು ರಿಟ್ ಅರ್ಜಿಗಳು ದಾಖಲಾಗುತ್ತಿವೆ. ಹಾಗಾಗಿ ‘ಅಂಕಿ-ಅಂಶಗಳಿಲ್ಲ’ ಎಂಬ ವಾದ ತಪ್ಪು ಎಂದು ವಕೀಲರು ಸ್ಪಷ್ಟಪಡಿಸಿದ್ದಾರೆ. ಕರಾವಳಿಯ ಕಡುಬಡವರು, ಕಾರ್ಮಿಕರು ಸಣ್ಣ ಕೆಲಸಗಳಿಗೂ ಬೆಂಗಳೂರಿಗೆ ಪುಯಾಣ ಬೆಳೆಸಿ, ಅಲ್ಲಿ ವಾಸವಿದ್ದು ಕೋರ್ಟ್ ವೆಚ್ಚ ಭರಿಸುವುದು ದುಬಾರಿಯಾಗಿದೆ. ಮಂಗಳೂರಿನಲ್ಲಿ ಪೀಠವಾದರೆ ಬಡವರಿಗೆ “ಮನೆಯ ಬಾಗಿಲಿಗೇ ನ್ಯಾಯ ಸಿಕ್ಕಂತಾಗುತ್ತದೆ. ಈ ಹಿಂದೆ ಉತ್ತರ ಕರ್ನಾಟಕದ ಧಾರವಾಡ ಮತ್ತು ಕಲಬುರಗಿಯಲ್ಲಿ ಸಂಚಾರಿ ಪೀಠಗಳನ್ನು ಸ್ಥಾಪಿಸುವಾಗಲೂ ಬೆಂಗಳೂರು ವಕೀಲರು ಇದೇ ರೀತಿ ವಿರೋಧಿಸಿದ್ದರು. ಆದರೆ ಇಂದು ಆ ಪೀಠಗಳು ಯಶಸ್ವಿಯಾಗಿ ನಡೆದು ಆ ಭಾಗದ ಜನರಿಗೆ ಹತ್ತಿರವಾಗಿವೆ. ಅದೇ ಮಾದರಿ ಮಂಗಳೂರಿಗೂ ಅನ್ವಯಿಸಬೇಕು ಎಂದು ಮಂಗಳೂರು ವಕೀಲರ ಸಂಘ ತಿಳಿಸಿದೆ.

ಇದನ್ನೂ ಓದಿ : ಫಿಫಾ ವಿಶ್ವಕಪ್‌ ಫೈನಲ್‌ನಲ್ಲಿ ಮೆಸ್ಸಿ ಪಡೆಗೆ ಸೋಲಿನ ಪೇನ್.. ಗೆದ್ದು ಬೀಗಿದ ಸ್ಪೇನ್!

Tags: Karnataka News beat
SendShareTweet
Previous Post

ಫಿಫಾ ವಿಶ್ವಕಪ್‌ ಫೈನಲ್‌ನಲ್ಲಿ ಮೆಸ್ಸಿ ಪಡೆಗೆ ಸೋಲಿನ ಪೇನ್.. ಗೆದ್ದು ಬೀಗಿದ ಸ್ಪೇನ್!

Next Post

ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ!

Related Posts

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!
ರಾಜಕೀಯ

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

“ನಾನು ನಿನ್‌ ಜೊತೆ ಇರ್ಬೇಕೋ, ಬೇಡ್ವೋ?” – ಕಣ್ಣೀರು ತರಿಸುತ್ತೆ ದೇವೇಗೌಡ್ರು ಚೆನ್ನಮ್ಮಗೆ ಹೇಳಿದ ಕೊನೆ ಮಾತು!
ರಾಜಕೀಯ

“ನಾನು ನಿನ್‌ ಜೊತೆ ಇರ್ಬೇಕೋ, ಬೇಡ್ವೋ?” – ಕಣ್ಣೀರು ತರಿಸುತ್ತೆ ದೇವೇಗೌಡ್ರು ಚೆನ್ನಮ್ಮಗೆ ಹೇಳಿದ ಕೊನೆ ಮಾತು!

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!
ಬೆಂಗಳೂರು

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!

ಬಿಜೆಪಿ–ಜೆಡಿಎಸ್‌ನಲ್ಲಿ ಒಳಜಗಳ.. ಮೈತ್ರಿ ಉಳಿಯುತ್ತಾ, ಮುರಿಯುತ್ತಾ..?
ರಾಜಕೀಯ

ಬಿಜೆಪಿ–ಜೆಡಿಎಸ್‌ನಲ್ಲಿ ಒಳಜಗಳ.. ಮೈತ್ರಿ ಉಳಿಯುತ್ತಾ, ಮುರಿಯುತ್ತಾ..?

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!
ತುಮಕೂರು

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

Next Post
ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!

ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

Recent News

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat