ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

August 25, 2026
Share on WhatsappShare on FacebookShare on Twitter

ಪ್ರಯಾಗ್‌ರಾಜ್ : ದೇಶದ ಶೈಕ್ಷಣಿಕ ಸಂಸ್ಥೆಗಳು ನಿಗದಿಪಡಿಸಿದ ಸಮವಸ್ತ್ರ ನಿಯಮವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಕಡ್ಡಾಯವಾಗಿ ಪಾಲಿಸಬೇಕು. ವೈಯಕ್ತಿಕ ಆದ್ಯತೆಗಳ ಆಧಾರದ ಮೇಲೆ ಅದನ್ನು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ. ಹಿಜಾಬ್ ಇಸ್ಲಾಂ ಧರ್ಮದ ಅತ್ಯವಶ್ಯಕ ಭಾಗವೇನೂ ಅಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಾಲಾ ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ವಿದ್ಯಾರ್ಥಿನಿಯ ಅರ್ಜಿಯನ್ನು ವಜಾಗೊಳಿಸಿರುವ ಕೋರ್ಟ್, ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಕಡ್ಡಾಯ ಅಥವಾ ಅತ್ಯಗತ್ಯ ಭಾಗವಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

ಏನಿದು ಪ್ರಕರಣ?

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಪೂರ್ಣಗೊಳಿಸಿ, ಅದೇ ಶಾಲೆಯಲ್ಲಿ 11ನೇ ತರಗತಿಗೆ ಪ್ರವೇಶ ಪಡೆಯಲು ಬಯಸಿದ್ದ ಬಾಲಕಿಯೊಬ್ಬಳು ತನ್ನ ತಾಯಿಯ ಮೂಲಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಳು. ಶಾಲಾ ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಶಾಲಾ ಆಡಳಿತ ಮಂಡಳಿಗೆ ನಿರ್ದೇಶನ ನೀಡಬೇಕೆಂದು ಆಕೆ ಅರ್ಜಿಯಲ್ಲಿ ಕೋರಿದ್ದಳು. ಆ ಯುವತಿಯು 6ನೇ ತರಗತಿಯಿಂದಲೂ ಶಾಲೆಯಲ್ಲಿ ಹಿಜಾಬ್ ಧರಿಸಿಕೊಂಡು ಬರುತ್ತಿದ್ದು, ಹಿಜಾಬ್ ಧಾರಣೆ ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಜೆ. ಮುನೀರ್ ಮತ್ತು ಇಂದ್ರಜಿತ್ ಶುಕ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ಅರ್ಜಿದಾರಳ ವಿವಿಧ ತರಗತಿಗಳ ಛಾಯಾಚಿತ್ರಗಳನ್ನು ಪರಿಶೀಲಿಸಿತು. ಅರ್ಜಿದಾರ ವಿದ್ಯಾರ್ಥಿನಿಯನ್ನು ಹೊರತುಪಡಿಸಿ, ಮುಸ್ಲಿಂ ಸಮುದಾಯಕ್ಕೆ ಸೇರಿದ ಇತರ ಯಾವುದೇ ಹೆಣ್ಣುಮಕ್ಕಳು ಶಾಲೆಯಲ್ಲಿ ಶಿರವಸ್ತ್ರ ಧರಿಸಿಲ್ಲ ಎಂಬುದನ್ನು ಗಮನಿಸಿತು. ಹಿಜಾಬ್ ಧರಿಸುವುದು ಇಸ್ಲಾಂನ ಕಡ್ಡಾಯ ಭಾಗ ಎಂಬ ಅರ್ಜಿದಾರರ ವಾದವನ್ನು ಯಾವುದೇ ಬಲವಾದ ಆಧಾರವಿಲ್ಲದ ಹೇಳಿಕೆ ಎಂದು ಕೋರ್ಟ್ ತಿರಸ್ಕರಿಸಿತು. ಈ ವಿಷಯ ಬಂದಾಗಲೆಲ್ಲಾ, ಹಿಜಾಬ್ ಧರಿಸದಿದ್ದರೆ ಧರ್ಮಕ್ಕೆ ಧಕ್ಕೆಯಾಗುತ್ತದೆ ಎಂಬುದನ್ನು ಉಚ್ಚ ನ್ಯಾಯಾಲಯಗಳು ಒಪ್ಪಿಲ್ಲ ಮತ್ತು ಇದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂಬುದನ್ನು ಏಕರೂಪವಾಗಿ ಸ್ಪಷ್ಟಪಡಿಸಿವೆ ಎಂದು ಪೀಠ ಉಲ್ಲೇಖಿಸಿತು.

ಸಮವಸ್ತ್ರದ ನಿಯಮ

ಖಾಸಗಿ ಅನುದಾನರಹಿತ ಶೈಕ್ಷಣಿಕ ಸಂಸ್ಥೆಗಳಿಗೆ ತನ್ನ ಆವರಣದೊಳಗೆ ಏಕರೂಪದ ಸಮವಸ್ತ್ರ ನಿಯಮವನ್ನು ಜಾರಿಗೆ ತರುವ ಸಂಪೂರ್ಣ ಹಕ್ಕಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಶಾಲಾ ಸಮವಸ್ತ್ರ ಶಿಸ್ತು ಮತ್ತು ಸಮಾನತೆಯನ್ನು ಕಾಯ್ದುಕೊಳ್ಳಲು ಉದ್ದೇಶಿಸಿದ್ದು, ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನವಾಗಿ ಅನ್ವಯಿಸುತ್ತದೆ. ವೈಯಕ್ತಿಕ ಆಯ್ಕೆಯ ಆಧಾರದ ಮೇಲೆ ಸಮವಸ್ತ್ರವನ್ನು ಬದಲಾಯಿಸಲು ಅಥವಾ ಪ್ರತ್ಯೇಕ ಸೇರ್ಪಡೆಗಳಿಗೆ ಅನುಮತಿ ನೀಡಿದರೆ, ಅದು ‘ಸಮವಸ್ತ್ರ’ ಎಂಬ ಪರಿಕಲ್ಪನೆಗೇ ಧಕ್ಕೆ ತರುತ್ತದೆ. ಇದು ಶಾಲೆಯ ಶಿಸ್ತು ನಿರ್ಧರಿಸುವ ಅಧಿಕಾರವನ್ನು ಸಂಸ್ಥೆಯಿಂದ ವಿದ್ಯಾರ್ಥಿಗಳ ಕೈಗೆ ವರ್ಗಾಯಿಸಿದಂತಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ.

ಸದರಿ ಪ್ರಕರಣದಲ್ಲಿ ಶಾಲಾ ಆಡಳಿತ ಮಂಡಳಿ, ಉತ್ತರ ಪ್ರದೇಶ ರಾಜ್ಯ ಸರ್ಕಾರ ಹಾಗೂ ಸಿಬಿಎಸ್‌ಇ (CBSE) ಮಂಡಳಿಯು ಅರ್ಜಿಯನ್ನು ವಿರೋಧಿಸಿದ್ದವು. ವಿವಿಧ ಸಮುದಾಯಗಳ ಮಕ್ಕಳು ಕಲಿಯುವ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ವಿಶೇಷ ವಿನಾಯಿತಿ ನೀಡಿದರೆ, ಅದು ಸಂಸ್ಥೆಯ ಶಿಸ್ತು ಮತ್ತು ಏಕರೂಪತೆಯನ್ನು ಹಾಳುಮಾಡುತ್ತದೆ ಎಂದು ಶಾಲೆಯು ವಾದಿಸಿತ್ತು. ಕೋರ್ಟ್ ಈ ವಾದವನ್ನು ಎತ್ತಿಹಿಡಿದು ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ : ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

Tags: Allahabad HC JudgementAllahabad High CourtCourt Verdict IndiaEducation RightsEssential Religious PracticeHigh Court NewsHijab CaseHijab ControversyHijab in IslamHijab Petition DismissedHijab VerdictIndia Legal NewsKarnataka News beatKNBLatest Court NewsLegal News India
SendShareTweet
Previous Post

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

Related Posts

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ
ದೇಶ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!
ದೇಶ

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!
ದೇಶ

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!
ದೇಶ

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!
ದೇಶ

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!
ದೇಶ

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್  ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

Recent News

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್  ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್  ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat