ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

800ಕ್ಕೂ ಅಧಿಕ ಮಕ್ಕಳಲ್ಲಿ ಕಂಡು ಬಂದ ಎಚ್ ಐವಿ; ಆತಂಕ

July 16, 2024
Share on WhatsappShare on FacebookShare on Twitter

ಇತ್ತೀಚಿನ ಮಕ್ಕಳು ವ್ಯಸನದ ದಾಸರಾಗುತ್ತಿರುವುದು ಆತಂಕದ ವಿಷಯ. ಅದರಲ್ಲಿಯೂ ಶ್ರೀಮಂತರ ಮಕ್ಕಳು ಹೆಚ್ಚಾಗಿ ಕೆಟ್ಟ ಚಟಗಳಿಗೆ ಬಲಿಯಾಗುತ್ತಿರುವುದು ದರಂತವೇ ಸರಿ. ಇತ್ತೀಚಿಗೆ ತ್ರಿಪುರಾ ಜರ್ನಲಿಸ್ಟ್ ಯೂನಿಯನ್, ವೆಬ್ ಮೀಡಿಯಾ ಫೋರಮ್ ಮತ್ತು ಟಿಎಸ್‌ ಎಸಿಎಸ್ (TSACS) ಜಂಟಿಯಾಗಿ ಆಯೋಜಿಸಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಆತಂಕಕಾರಿ ವಿಷಯ ಹೊರಬಿದ್ದಿದೆ.

ತ್ರಿಪುರಾದಲ್ಲಿ 800ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ HIV ವೈರಸ್‌ ಪತ್ತೆಯಾಗಿದ್ದು, 47 ಜನ ವಿದ್ಯಾರ್ಥಿಗಳು ಏಡ್ಸ್‌ಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇದು ತೀವ್ರ ಆತಂಕಕ್ಕೆ ಕಾರಣವಾಗುತ್ತಿದೆ. ಎಚ್ ಐವಿ ಒಂದು ವೈರಸ್. ಅದನ್ನು ಸರಿಯಾಗಿ ರೋಗನಿರ್ಣಯ ಮಾಡದಿದ್ದರೆ ಅಥವಾ ಚಿಕಿತ್ಸೆಯನ್ನು ಪ್ರಾರಂಭಿಸದಿದ್ದರೆ, ರೋಗವು ಕ್ರಮೇಣ ಹೆಚ್ಚಾಗಲು ಪ್ರಾರಂಭಿಸುತ್ತದೆ. ಸೋಂಕಿನ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವು ಕಡಿಮೆಯಾಗುತ್ತಾ ಹೋಗುತ್ತದೆ. ಇದರಿಂದಾಗಿ ಏಡ್ಸ್‌ ರೋಗ ಆರಂಭವಾಗುತ್ತದೆ.

ತ್ರಿಪುರಾ ರಾಜ್ಯದ 220 ಶಾಲೆಗಳು ಹಾಗೂ 24 ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿಗಳು ಇಂಜೆಕ್ಷನ್ ಮೂಲಕ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವುದು ಪತ್ತೆಯಾಗಿದೆ ಎಂದಿರುವ ತ್ರಿಪುರಾ ಏಡ್ಸ್ ನಿಯಂತ್ರಣ ಸೊಸೈಟಿ, HIV ಸೋಂಕು ಹರಡಲು ಇದೂ ಕಾರಣ ಆಗಿರಬಹುದು ಎಂಬ ಆತಂಕ ಶುರುವಾಗಿದೆ.

ಮೇ 2024ರ ವೇಳೆಗೆ ತ್ರಿಪುರಾದ ART (ಆಂಟಿರೆಟ್ರೋವೈರಲ್ ಥೆರಪಿ) ಕೇಂದ್ರ ಒಟ್ಟು 8,729 HIV ಸೋಂಕಿತ ವ್ಯಕ್ತಿಗಳನ್ನು ನೋಂದಾಯಿಸಿವೆ. ಅದರಲ್ಲಿ 4,570 ಪುರುಷರು, 1,103 ಮಹಿಳೆಯರು ಮತ್ತು ಒಬ್ಬರು ಮಂಗಳಮುಖಿ ಒಳಗೊಂಡಿದ್ದಾರೆ. ಸೋಂಕಿತರ ಪೈಕಿ 5,674 ಜನರು ಜೀವಂತವಾಗಿದ್ದಾರೆ ಎಂದು TSACS ಅಧಿಕಾರಿ ಬಹಿರಂಗಪಡಿಸಿದೆ.

ಈ ಏಡ್ಸ್ ಸೋಂಕಿಗೆ ತುತ್ತಾಗಿರುವ ವಿದ್ಯಾರ್ಥಿಗಳ ಪೈಕಿ ಬಹುತೇಕರು ಶ್ರೀಮಂತರ ಮನೆ ಮಕ್ಕಳು. ಸಾಕಷ್ಟು ವಿದ್ಯಾರ್ಥಿಗಳ ತಂದೆ – ತಾಯಿ ಇಬ್ಬರಿಗೂ ಸರ್ಕಾರಿ ನೌಕರಿ ಇದೆ. ಹೀಗಾಗಿ, ಮಕ್ಕಳ ಕೈನಲ್ಲಿ ಸಾಕಷ್ಟು ಹಣ ಓಡಾಡುವ ಕಾರಣ ಅವರು ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿಯೇ ಇಂತಹ ವಿದ್ಯಾರ್ಥಿಗಳು ಚಟಕ್ಕೆ ದಾಸರಾಗಿ, ಇಂತಹ ರೋಗಕ್ಕೆ ತುತ್ತಾಗುತ್ತಿದ್ದಾರೆ ಎಂಬ ಆತಂಕ ಕಾಡುತ್ತಿದೆ.

Tags: AidsTripura
SendShareTweet
Previous Post

ಮುಸ್ಲಿಂ ಮೀಸಲಾತಿಗೆ ಅವಕಾಶ ಇಲ್ಲ ಎಂದು ಖಡಕ್ ಆಗಿ ಹೇಳಿದ ಶಾ!

Next Post

ಶ್ರೀಶೈಲಂನಲ್ಲಿ ಪವಾಡ; ಶಿವಲಿಂಗ ಸುತ್ತುವರೆದು ಹೆಡೆ ಬಿಚ್ಚಿದ ನಾಗರಾಜ!

Related Posts

ಕೇತನ್ ಅಗರ್ವಾಲ್ ಕೊಲೆ ಕೇಸ್ : ಆರೋಪಿ ಸಿಯಾ ಗೋಯಲ್ ಡಿಲೀಟ್ ಮಾಡಿದ್ದ ಚಾಟ್ಸ್ ರಿಕವರಿ, ಆಘಾತಕಾರಿ ಸಂದೇಶ ಬಹಿರಂಗ!
ದೇಶ

ಕೇತನ್ ಅಗರ್ವಾಲ್ ಕೊಲೆ ಕೇಸ್ : ಆರೋಪಿ ಸಿಯಾ ಗೋಯಲ್ ಡಿಲೀಟ್ ಮಾಡಿದ್ದ ಚಾಟ್ಸ್ ರಿಕವರಿ, ಆಘಾತಕಾರಿ ಸಂದೇಶ ಬಹಿರಂಗ!

ಟೆಲಿಗ್ರಾಂಗೆ ಕೇಂದ್ರ ಸರ್ಕಾರದಿಂದ 15 ದಿನಗಳ ಗಡುವು ಸಿನಿಮಾಗಳ ಅಕ್ರಮ ಪ್ರಸಾರ ತಡೆಯಲು ಸೂಚನೆ
ದೇಶ

ಟೆಲಿಗ್ರಾಂಗೆ ಕೇಂದ್ರ ಸರ್ಕಾರದಿಂದ 15 ದಿನಗಳ ಗಡುವು ಸಿನಿಮಾಗಳ ಅಕ್ರಮ ಪ್ರಸಾರ ತಡೆಯಲು ಸೂಚನೆ

45 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪತಿಯ ಶವ ಬಾತ್ ರೂಂ ಟೈಲ್ಸ್ ಅಡಿಯಲ್ಲಿ ಪತ್ತೆ, ಪತ್ನಿ ಅರೆಸ್ಟ್!
ದೇಶ

45 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪತಿಯ ಶವ ಬಾತ್ ರೂಂ ಟೈಲ್ಸ್ ಅಡಿಯಲ್ಲಿ ಪತ್ತೆ, ಪತ್ನಿ ಅರೆಸ್ಟ್!

ಮುಂಬೈನಲ್ಲಿ ವಾರಾಂತ್ಯಕ್ಕೆ ವರುಣನ ಅಬ್ಬರ, ಬಿರುಗಾಳಿ ಭೀತಿ : ರೆಡ್ ಅಲರ್ಟ್ ಘೋಷಣೆ
ದೇಶ

ಮುಂಬೈನಲ್ಲಿ ವಾರಾಂತ್ಯಕ್ಕೆ ವರುಣನ ಅಬ್ಬರ, ಬಿರುಗಾಳಿ ಭೀತಿ : ರೆಡ್ ಅಲರ್ಟ್ ಘೋಷಣೆ

ಅಯೋಧ್ಯೆ ಬೆನ್ನಲ್ಲೇ ಬದರಿನಾಥದಲ್ಲೂ ಕಾಣಿಕೆ ಕಳವು ಆರೋಪ : ತನಿಖೆಗೆ ಆದೇಶಿಸಿದ ಮಂದಿರದ ಟ್ರಸ್ಟ್
ದೇಶ

ಅಯೋಧ್ಯೆ ಬೆನ್ನಲ್ಲೇ ಬದರಿನಾಥದಲ್ಲೂ ಕಾಣಿಕೆ ಕಳವು ಆರೋಪ : ತನಿಖೆಗೆ ಆದೇಶಿಸಿದ ಮಂದಿರದ ಟ್ರಸ್ಟ್

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!
ದೇಶ

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

Next Post
ಶ್ರೀಶೈಲಂನಲ್ಲಿ ಪವಾಡ; ಶಿವಲಿಂಗ ಸುತ್ತುವರೆದು ಹೆಡೆ ಬಿಚ್ಚಿದ ನಾಗರಾಜ!

ಶ್ರೀಶೈಲಂನಲ್ಲಿ ಪವಾಡ; ಶಿವಲಿಂಗ ಸುತ್ತುವರೆದು ಹೆಡೆ ಬಿಚ್ಚಿದ ನಾಗರಾಜ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

Recent News

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat