ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಂಗ್ ಕಮಾಂಡರ್ ನಡೆಗೆ ಗೃಹ ಸಚಿವರು ಕೆಂಡಾಮಂಡಲ

April 23, 2025
Share on WhatsappShare on FacebookShare on Twitter


ವಿಂಗ್ ಕಮಾಂಡರ್ ಶೀಲಾದಿತ್ಯ ಹೇಳಿಕೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕಿಡಿಕಾರಿದ್ದಾರೆ,.

ಎಕ್ಸ್ ನಲ್ಲಿ ಪೋಸ್ಟ್ ಹಾಕಿ ಡಾ. ಜಿ. ಪರಮೇಶ್ವರ್ ಅಸಮಾಧಾನ ಹೊರ ಹಾಕಿದ್ದಾರೆ. ರಸ್ತೆ ಜಗಳವನ್ನು ಭಾಷಾ ಸಂಘರ್ಷವೆಂದು ಬಿಂಬಿಸಲಾಗಿದೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಾಹನ ಚಾಲನೆ ವೇಳೆ‌ ನಡೆದ ಜಗಳಕ್ಕೆ ಭಾಷಾ ಸಂಘರ್ಷ ಎಂದು ಬಿಂಬಿಸಲಾಗಿದೆ. ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಯತ್ನ ನಿಜಕ್ಕೂ ನಾಚಿಕೆಗೇಡು.‌ ಸಣ್ಣ ವಿಚಾರಕ್ಕೆ ಬೈಕ್ ಸವಾರ ಕನ್ನಡಿಗ ವಿಕಾಸ್ ಕುಮಾರ್ ಮೇಲೆ‌ ಮನಸೋ ಇಚ್ಛೆ ಹಲ್ಲೆ ನಡೆಸಿಲಾಗಿದೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಅಪಪ್ರಚಾರ ಮಾಡಿರುವುದು ಕಿಡಿಗೇಡಿತನ.

ಕನ್ನಡಿಗರು ಮಾತೃ ಭಾಷೆಯ ಮೇಲೆ ಅಪಾರ ಅಭಿಮಾನ ಹೊಂದಿರುವ ವಿಶಾಲ ಹೃದಯದ, ಸುಸಂಸ್ಕೃತರು.

ಭಾಷೆ ವಿಚಾರಕ್ಕೆ ಜಗಳಕ್ಕೆ ಇಳಿಯುವಷ್ಟು ಸಣ್ಣ ಗುಣದವರಲ್ಲ. ಕೆಲ ರಾಷ್ಟ್ರೀಯ ಸುದ್ದಿ ವಾಹಿನಿಗಳು ಘಟನೆಯ ಸತ್ಯಾಸತ್ಯತೆ ಅರಿತಿಲ್ಲ. ಒಂದೇ ದೃಷ್ಟಿಕೋನದಲ್ಲಿ ವರದಿ ಮಾಡಿರುವುದು ನನ್ನನ್ನು ಒಳಗೊಂಡಂತೆ ಕನ್ನಡಿಗರಿಗೆ ಬೇಸರ ತರಿಸಿದೆ. ಘಟನೆಗೆ ಸಂಬಂಧಿಸಿದಂತೆ ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ದೂರು ದಾಖಲಿಸಿದ್ದಾರೆ. ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಎಂಬಾತನ ವಿರುದ್ಧವೂ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿನ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ್ದಾರೆ.‌ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಎಕ್ಸ್ ನಲ್ಲಿ ಹೇಳಿದ್ದಾರೆ.

Tags: Home MinisterPostSocial Mediavikas kumarWing Commander's
SendShareTweet
Previous Post

ವಿಜಯವಾಡ ಮುನ್ಸಿಪಲ್ ಕಾರ್ಪೊರೇಷನ್ ಉಪ ಮಹಾಪೌರರ ನಿಯೋಗ ಬಿಬಿಎಂಪಿಗೆ ಭೇಟಿ!

Next Post

ಜಮ್ಮು ಕಾಶ್ಮೀರದಲ್ಲಿ 2 ಸಾವಿರಕ್ಕಿಂತ ಹೆಚ್ಚು ಇಂತಹ ಘಟನೆಗಳು ನಡೆದಿವೆ; ಲಾಡ್

Related Posts

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು
ರಾಜ್ಯ

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!
ದೇಶ

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ
ರಾಜಕೀಯ

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!
ದೇಶ

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

Next Post
ಜಮ್ಮು ಕಾಶ್ಮೀರದಲ್ಲಿ 2 ಸಾವಿರಕ್ಕಿಂತ ಹೆಚ್ಚು ಇಂತಹ ಘಟನೆಗಳು ನಡೆದಿವೆ; ಲಾಡ್

ಜಮ್ಮು ಕಾಶ್ಮೀರದಲ್ಲಿ 2 ಸಾವಿರಕ್ಕಿಂತ ಹೆಚ್ಚು ಇಂತಹ ಘಟನೆಗಳು ನಡೆದಿವೆ; ಲಾಡ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಕೊಲಂಬೊದಲ್ಲಿ ಮಂಕಾದ ಶಾಹೀನ್ ಅಫ್ರಿದಿ ದಾಳಿ | ‘ಭಾರತದ 12ನೇ ಆಟಗಾರ’ ಎಂದು ಪಾಕ್ ವೇಗಿಯನ್ನು ಕಾಲೆಳೆದ ನೆಟ್ಟಿಗರು!

ಕೊಲಂಬೊದಲ್ಲಿ ಮಂಕಾದ ಶಾಹೀನ್ ಅಫ್ರಿದಿ ದಾಳಿ | ‘ಭಾರತದ 12ನೇ ಆಟಗಾರ’ ಎಂದು ಪಾಕ್ ವೇಗಿಯನ್ನು ಕಾಲೆಳೆದ ನೆಟ್ಟಿಗರು!

ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ | ಖಾಲಿ ರೋಡ್ ಕಂಡರೆ ಅಲ್ಲಿಯೇ ಬೈಕ್ ಸ್ಟಂಟ್ ಶುರು!

ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ | ಖಾಲಿ ರೋಡ್ ಕಂಡರೆ ಅಲ್ಲಿಯೇ ಬೈಕ್ ಸ್ಟಂಟ್ ಶುರು!

Recent News

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಕೊಲಂಬೊದಲ್ಲಿ ಮಂಕಾದ ಶಾಹೀನ್ ಅಫ್ರಿದಿ ದಾಳಿ | ‘ಭಾರತದ 12ನೇ ಆಟಗಾರ’ ಎಂದು ಪಾಕ್ ವೇಗಿಯನ್ನು ಕಾಲೆಳೆದ ನೆಟ್ಟಿಗರು!

ಕೊಲಂಬೊದಲ್ಲಿ ಮಂಕಾದ ಶಾಹೀನ್ ಅಫ್ರಿದಿ ದಾಳಿ | ‘ಭಾರತದ 12ನೇ ಆಟಗಾರ’ ಎಂದು ಪಾಕ್ ವೇಗಿಯನ್ನು ಕಾಲೆಳೆದ ನೆಟ್ಟಿಗರು!

ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ | ಖಾಲಿ ರೋಡ್ ಕಂಡರೆ ಅಲ್ಲಿಯೇ ಬೈಕ್ ಸ್ಟಂಟ್ ಶುರು!

ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ | ಖಾಲಿ ರೋಡ್ ಕಂಡರೆ ಅಲ್ಲಿಯೇ ಬೈಕ್ ಸ್ಟಂಟ್ ಶುರು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat