ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ.. ‘ಹಾನರ್ ವಿನ್ ಟರ್ಬೊ’ ಸ್ಮಾರ್ಟ್‌ಫೋನ್ ಬಿಡುಗಡೆ!

May 31, 2026
Share on WhatsappShare on FacebookShare on Twitter

ಬೆಂಗಳೂರು : ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಹಾನರ್ ಸಂಸ್ಥೆಯು ತನ್ನ ಅತ್ಯಾಧುನಿಕ ‘ಹಾನರ್ ವಿನ್ ಟರ್ಬೊ’ (Honor Win Turbo) ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಬರೋಬ್ಬರಿ 10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ ಹಾಗೂ ಅತ್ಯಾಧುನಿಕ ಮೀಡಿಯಾಟೆಕ್ ಡೈಮೆನ್ಸಿಟಿ 8500 ರೇಸಿಂಗ್ ಎಡಿಷನ್ ಪ್ರೊಸೆಸರ್ ಅನ್ನು ಒಳಗೊಂಡಿರುವ ಈ ಸ್ಮಾರ್ಟ್‌ಫೋನ್ ತಾಂತ್ರಿಕ ಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಆಂಡ್ರಾಯ್ಡ್ 16 ಆಧಾರಿತ ಮ್ಯಾಜಿಕ್ ಓಎಸ್ 10 (MagicOS 10) ಕಾರ್ಯಾಚರಣಾ ವ್ಯವಸ್ಥೆಯೊಂದಿಗೆ ಈ ಫೋನ್ ಕಾರ್ಯನಿರ್ವಹಿಸುತ್ತದೆ.

ಹೊಸ ಹಾನರ್ ವಿನ್ ಟರ್ಬೊ ಸ್ಮಾರ್ಟ್‌ಫೋನ್ ಅತ್ಯುತ್ತಮ ಡಿಸ್‌ಪ್ಲೇಯನ್ನು ಹೊಂದಿದೆ. 6.79-ಇಂಚಿನ 1.5K ಅಮೋಲೆಡ್ (AMOLED) ಓಯಸಿಸ್ ಐ ಪ್ರೊಟೆಕ್ಷನ್ ಡಿಸ್‌ಪ್ಲೇ ಇದರಲ್ಲಿದ್ದು, ಇದು 120Hz ರಿಫ್ರೆಶ್ ರೇಟ್ ಹಾಗೂ ಬರೋಬ್ಬರಿ 8000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡುತ್ತದೆ. ಗೇಮಿಂಗ್ ಹಾಗೂ ವೇಗದ ಕಾರ್ಯಕ್ಷಮತೆಗಾಗಿ ಮೀಡಿಯಾಟೆಕ್ ಡೈಮೆನ್ಸಿಟಿ 8500 ರೇಸಿಂಗ್ ಎಡಿಷನ್ ಚಿಪ್‌ಸೆಟ್ ಜೊತೆಗೆ ಮಾಲಿ-G720 MC8 ಜಿಪಿಯು (GPU) ಅನ್ನು ಅಳವಡಿಸಲಾಗಿದೆ.

ವಿಶೇಷವಾಗಿ ಕಳಪೆ ನೆಟ್‌ವರ್ಕ್ ಇರುವ ಪ್ರದೇಶಗಳಾದ ಲಿಫ್ಟ್, ಬೇಸ್‌ಮೆಂಟ್ ಪಾರ್ಕಿಂಗ್ ಹಾಗೂ ರೈಲು ನಿಲ್ದಾಣಗಳಲ್ಲಿಯೂ ಅತ್ಯುತ್ತಮ ಸಿಗ್ನಲ್ ಪಡೆಯಲು ಸಹಾಯ ಮಾಡುವ ಸಿ1+ (C1+) ಆರ್‌ಎಫ್ ಎನ್‌ಹಾನ್ಸ್‌ಮೆಂಟ್ ಚಿಪ್ ಅನ್ನು ಇದರಲ್ಲಿ ನೀಡಲಾಗಿರುವುದು ಮತ್ತೊಂದು ವಿಶೇಷ. ಗರಿಷ್ಠ 16GB RAM ಹಾಗೂ 512GB ವರೆಗಿನ ಆಂತರಿಕ ಸ್ಟೋರೇಜ್ ಆಯ್ಕೆಗಳಲ್ಲಿ ಈ ಫೋನ್ ಲಭ್ಯವಿದೆ.

50 ಮೆಗಾಪಿಕ್ಸೆಲ್​ ಪ್ರೈಮರಿ ಕ್ಯಾಮೆರಾ

ಕ್ಯಾಮರಾ ವಿಚಾರಕ್ಕೆ ಬಂದರೆ, ಈ ಫೋನಿನ ಹಿಂಬದಿಯಲ್ಲಿ 50-ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮರಾ ಜೊತೆಗೆ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ತಂತ್ರಜ್ಞಾನವನ್ನು ನೀಡಲಾಗಿದ್ದು, 5-ಮೆಗಾಪಿಕ್ಸೆಲ್‌ನ ವೈಡ್-ಆಂಗಲ್ ಲೆನ್ಸ್ ಅನ್ನು ಸಹ ಅಳವಡಿಸಲಾಗಿದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16-ಮೆಗಾಪಿಕ್ಸೆಲ್ ಕ್ಯಾಮರಾ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ನ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಇದರ ಬ್ಯಾಟರಿ. 10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿಯು 80W ವೇಗದ ಚಾರ್ಜಿಂಗ್ ಹಾಗೂ 27W ರಿವರ್ಸ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಒಂದು ಬಾರಿ ಪೂರ್ಣವಾಗಿ ಚಾರ್ಜ್ ಮಾಡಿದರೆ ಸತತ 14.2 ಗಂಟೆಗಳ ಕಾಲ ಗೇಮಿಂಗ್ ಆಡಬಹುದು ಎಂದು ಕಂಪನಿ ಭರವಸೆ ನೀಡಿದೆ. ಅಷ್ಟೇ ಅಲ್ಲದೆ ಫೋನ್ ಕಾಯ್ದುಕೊಳ್ಳಲು 40,000 ಚದರ ಎಂಎಂ ಲಿಕ್ವಿಡ್ ಕೂಲಿಂಗ್ ವ್ಯವಸ್ಥೆಯನ್ನು ಸಹ ಅಳವಡಿಸಲಾಗಿದೆ.

ಇದಲ್ಲದೆ, ಈ ಫೋನ್ ಅತ್ಯಂತ ಬಲಿಷ್ಠವಾಗಿ ವಿನ್ಯಾಸಗೊಂಡಿದ್ದು, ಐಪಿ66, ಐಪಿ68, ಐಪಿ69 ಹಾಗೂ ಐಪಿ69ಕೆ (IP69K) ರೇಟಿಂಗ್‌ನೊಂದಿಗೆ ಧೂಳು ಮತ್ತು ನೀರಿನಿಂದ ಸಂಪೂರ್ಣ ರಕ್ಷಣೆ ಪಡೆಯುತ್ತದೆ. ಜೊತೆಗೆ ಎಸ್‌ಜಿಎಸ್ (SGS) ಫೈವ್-ಸ್ಟಾರ್ ಡ್ರಾಪ್ ಹಾಗೂ ಶಾಕ್ ರೆಸಿಸ್ಟೆನ್ಸ್ (ಬೀಳುವಿಕೆ ಮತ್ತು ಆಘಾತ ನಿರೋಧಕ) ಪ್ರಮಾಣಪತ್ರವನ್ನೂ ಹೊಂದಿದೆ. ಬೆಲೆಯ ವಿಚಾರಕ್ಕೆ ಬಂದರೆ, 12GB RAM ಮತ್ತು 256GB ಸ್ಟೋರೇಜ್ ಮಾದರಿಗೆ ಚೀನಾದಲ್ಲಿ 3,299 ಯುವಾನ್ (ಭಾರತೀಯ ರೂಪಾಯಿಗಳಲ್ಲಿ ಅಂದಾಜು 46,000 ರೂ.) ನಿಗದಿಪಡಿಸಲಾಗಿದೆ. ಹಾಗೆಯೇ 12GB+512GB ಮಾದರಿಗೆ 3,599 ಯುವಾನ್ (ಅಂದಾಜು 50,000 ರೂ.) ಮತ್ತು ಟಾಪ್-ಎಂಡ್ 16GB+512GB ಮಾದರಿಗೆ 4,199 ಯುವಾನ್ (ಅಂದಾಜು 60,000 ರೂ.) ಬೆಲೆ ಹೊಂದಿದೆ. ಸದ್ಯಕ್ಕೆ ಚೀನಾದಲ್ಲಿ ಬಿಡುಗಡೆಯಾಗಿರುವ ಈ ಸ್ಮಾರ್ಟ್‌ಫೋನ್ ಕಪ್ಪು, ನೀಲಿ ಮತ್ತು ಬಿಳಿ ಬಣ್ಣಗಳ ಆಕರ್ಷಕ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಇದನ್ನೂ ಓದಿ : IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!

Tags: Karnataka News beat
SendShareTweet
Previous Post

IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!

Next Post

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

Related Posts

ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿವೆ ರೆನಾಲ್ಟ್, ನಿಸ್ಸಾನ್ ಕಂಪನಿಯ ನಾಲ್ಕು ಹೊಸ SUV ಕಾರುಗಳು
ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿವೆ ರೆನಾಲ್ಟ್, ನಿಸ್ಸಾನ್ ಕಂಪನಿಯ ನಾಲ್ಕು ಹೊಸ SUV ಕಾರುಗಳು

ಟಿಯಾಗೊ EV ಫೇಸ್‌ಲಿಫ್ಟ್ ಬಿಡುಗಡೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್!
ವ್ಯಾಪಾರ

ಟಿಯಾಗೊ EV ಫೇಸ್‌ಲಿಫ್ಟ್ ಬಿಡುಗಡೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್!

ಸಾರ್ವಜನಿಕರಿಗೆ ಶಾಕ್ ; ಸತತ 3 ದಿನಗಳ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ!
ವ್ಯಾಪಾರ

ಸಾರ್ವಜನಿಕರಿಗೆ ಶಾಕ್ ; ಸತತ 3 ದಿನಗಳ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ!

ಗ್ರಾಹಕರಿಗೆ ಬಿಗ್ ಶಾಕ್ : ಬಹುನಿರೀಕ್ಷಿತ ‘ಎಬೆಲ್ಲಾ’ ಎಲೆಕ್ಟ್ರಿಕ್ SUV ಬಿಡುಗಡೆ ದಿಢೀರ್ ರದ್ದು!
ವ್ಯಾಪಾರ

ಗ್ರಾಹಕರಿಗೆ ಬಿಗ್ ಶಾಕ್ : ಬಹುನಿರೀಕ್ಷಿತ ‘ಎಬೆಲ್ಲಾ’ ಎಲೆಕ್ಟ್ರಿಕ್ SUV ಬಿಡುಗಡೆ ದಿಢೀರ್ ರದ್ದು!

3-ಸಿಲಿಂಡರ್ ಎಸ್‌ಯುವಿಗಳಿಗಿಂತ 4-ಸಿಲಿಂಡರ್ ‘ಸಿಟಿ’ ಏಕೆ ಬೆಸ್ಟ್? ಇಲ್ಲಿದೆ ಡೀಟೇಲ್ಸ್
ವ್ಯಾಪಾರ

3-ಸಿಲಿಂಡರ್ ಎಸ್‌ಯುವಿಗಳಿಗಿಂತ 4-ಸಿಲಿಂಡರ್ ‘ಸಿಟಿ’ ಏಕೆ ಬೆಸ್ಟ್? ಇಲ್ಲಿದೆ ಡೀಟೇಲ್ಸ್

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!
ವ್ಯಾಪಾರ

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

Next Post
ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ.. ‘ಹಾನರ್ ವಿನ್ ಟರ್ಬೊ’ ಸ್ಮಾರ್ಟ್‌ಫೋನ್ ಬಿಡುಗಡೆ!

10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ.. ‘ಹಾನರ್ ವಿನ್ ಟರ್ಬೊ’ ಸ್ಮಾರ್ಟ್‌ಫೋನ್ ಬಿಡುಗಡೆ!

Recent News

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ.. ‘ಹಾನರ್ ವಿನ್ ಟರ್ಬೊ’ ಸ್ಮಾರ್ಟ್‌ಫೋನ್ ಬಿಡುಗಡೆ!

10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ.. ‘ಹಾನರ್ ವಿನ್ ಟರ್ಬೊ’ ಸ್ಮಾರ್ಟ್‌ಫೋನ್ ಬಿಡುಗಡೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat