ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮನೆ ಬಾಗಿಲಿಗೆ ಬರಲಿದೆ ಹಾಪ್ ಕಾಮ್ಸ್

July 2, 2025
Share on WhatsappShare on FacebookShare on Twitter


ಬೆಂಗಳೂರು: ಈಗ ಅಂಗೈಯಲ್ಲಿ ಆಕಾಶ ಎನ್ನುವಂತಾಗಿದೆ. ಏನೇ ಬೇಕಾದರೂ ಮೊಬೈಲ್ ನಿಂದ ಮನೆಗೆ ತರಿಸಿಕೊಳ್ಳಬಹುದು. ಈ ಸಾಲಿಗೆ ಈಗ ಹಾಪ್ ಕಾಮ್ಸ್ ಕೂಡ ಬಂದು ನಿಂತಿದೆ. ಹಾಪ್ ಕಾಮ್ಸ್, ತರಕಾರಿ, ಹಣ್ಣುಗಳನ್ನು ಮನೆ ಬಾಗಿಲಿಗೆ ತಲುಪಿಸಲು ಹಾಪ್ ಕಾಮ್ಸ್ ಮುಂದಾಗಿದೆ.

ಸೂಪರ್ ಮಾರುಕಟ್ಟೆಗಳಿಗೆ ಪೈಪೋಟಿ ನೀಡುವುದಕ್ಕೆ ಹಾಪ್ ಕಾಮ್ಸ್ (hop coms) ಈ ನಿರ್ಧಾರ ಕೈಗೊಂಡಿದೆ. ನಗರದ ಬಹುತೇಕ ಕಡೆ ಸೂಪರ್ ಮಾರುಕಟ್ಟೆಗಳನ್ನು ನಿರ್ಮಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಹಾಪ್ ಕಾಮ್ಸ್ ಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಹೊಡೆತ ತಪ್ಪಿಸುವ ನಿಟ್ಟಿನಲ್ಲಿ ತಾಜಾ ತರಕಾರಿ, ಹಣ್ಣುಗಳನ್ನು ತಲುಪಿಸಲು ನಿರ್ಧರಿಸಲಾಗಿದೆ. ಈ ವಿನೂತನ ಕಾರ್ಯಕ್ಕೆ ಹಾಪ್ ಕಾಮ್ಸ್ ಮುಂದಾಗಿದೆ. ಅಪಾರ್ಟ್ಮೆಂಟ್ ಗಳಲ್ಲೇ ಸಂಚಾರ ಮಾರಾಟ ಮಳಿಗೆ ತೆರೆಯಲು ಹಾಪ್ ಕಾಮ್ಸ್ ನಿರ್ಧರಿಸಿದೆ. ಪ್ರಾಯೋಗಿಕವಾಗಿ ನಗರದ 60 ಅಪಾರ್ಟ್ಮೆಂಟ್ ಗಳಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ. ಮುಂದೆ ಜನರ ಪ್ರತಿಕ್ರಿಯೆ ನೋಡಿಕೊಂಡು ವಿಸ್ತರಿಸಲು ನಿರ್ಧರಿಸಲಾಗಿದೆ.

ಹಾಪ್ ಕಾಮ್ಸ್ ನ ಆದಾಯ ಹೆಚ್ಚಳ, ಸೂಪರ್ ಮಾರುಕಟ್ಟೆಗಳಿಗೆ ಪೈಪೋಟಿ ಹಾಗೂ ಉತ್ತಮ ತರಕಾರಿ, ಹಣ್ಣು ಜನರಿಗೆ ಸಿಗುವಂತೆ ಮಾಡುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ಅಪಾರ್ಟ್ಮೆಂಟ್ ಫೆಡರೇಶನ್ ನ ಸಹಭಾಗಿತ್ವದಲ್ಲಿ ಹಾಪ್ ಕಾಮ್ಸ್ ಈ ನಿರ್ಧಾರ ಕೈಗೊಂಡಿದೆ ಎಂದು ಹಾಪ್ ಕಾಮ್ಸ್ ನಿರ್ದೇಶಕ ಮಿರ್ಜಿ ಉಮೇಶ್ ಶಂಕರ್ (Mirji Umesh Shankar) ಹೇಳಿದ್ದಾರೆ.

Tags: Hop ComsMirji Umesh ShankarMobileSuper Market
SendShareTweet
Previous Post

IBPSನಲ್ಲಿ ಬರೋಬ್ಬರಿ 5,208 ಹುದ್ದೆಗಳು ಖಾಲಿ: 76 ಸಾವಿರ ರೂ. ಸಂಬಳ

Next Post

ಹೃದಯ ವಿರಾಮಕ್ಕೆ ಕಾರಣವೇನು?

Related Posts

ಆರ್.ಎಸ್.ಎಸ್ ಪ್ರಚಾರಕ್ಕಾಗಿ ಅಲ್ಲ | ಕುಟುಂಬ ರಾಜಕಾರಣ ಮಾಡುವ ಪಳೆಯುಳಿಕೆಗಳಿಗೆ ಇದು ಅರ್ಥವಾಗಲ್ಲ : ಸುನಿಲ್ ಕುಮಾರ್
ಉಡುಪಿ

ಆರ್.ಎಸ್.ಎಸ್ ಪ್ರಚಾರಕ್ಕಾಗಿ ಅಲ್ಲ | ಕುಟುಂಬ ರಾಜಕಾರಣ ಮಾಡುವ ಪಳೆಯುಳಿಕೆಗಳಿಗೆ ಇದು ಅರ್ಥವಾಗಲ್ಲ : ಸುನಿಲ್ ಕುಮಾರ್

ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!
ರಾಜ್ಯ

ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ

ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಇದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ
ರಾಜ್ಯ

ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಇದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ   ನಡೆಯುವ ನಮಾಜ್​ ನಿಷೇಧಿಸಿ – ಸಿಎಂ ಸಿದ್ದುಗೆ ಶಾಸಕ ಯತ್ನಾಳ್​ ಪತ್ರ! 
ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ  ನಡೆಯುವ ನಮಾಜ್​ ನಿಷೇಧಿಸಿ – ಸಿಎಂ ಸಿದ್ದುಗೆ ಶಾಸಕ ಯತ್ನಾಳ್​ ಪತ್ರ! 

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: 4 ತಿಂಗಳಿಲ್ಲಿ 979 ಪ್ರಕರಣ ದಾಖಾಲು| ಮಹಿಳಾ ಆಯೋಗಕ್ಕೆ ಪತ್ರ ಬರೆದ ಆರ್.ಆಶೋಕ್
ರಾಜ್ಯ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: 4 ತಿಂಗಳಿಲ್ಲಿ 979 ಪ್ರಕರಣ ದಾಖಾಲು| ಮಹಿಳಾ ಆಯೋಗಕ್ಕೆ ಪತ್ರ ಬರೆದ ಆರ್.ಆಶೋಕ್

Next Post
ಹೃದಯ ವಿರಾಮಕ್ಕೆ ಕಾರಣವೇನು?

ಹೃದಯ ವಿರಾಮಕ್ಕೆ ಕಾರಣವೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ವೀಟ್ ವಾರ್ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ – ಉತ್ತಮ ಚರ್ಚೆಯಾಗಿದೆ ಎಂದ ಡಿಸಿಎಂ!

ಟ್ವೀಟ್ ವಾರ್ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ – ಉತ್ತಮ ಚರ್ಚೆಯಾಗಿದೆ ಎಂದ ಡಿಸಿಎಂ!

ಮೈಸೂರು| ನಾಲೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲು

ಮೈಸೂರು| ನಾಲೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲು

ನವಿ ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ – ನಾಲ್ವರು ಸಾವು, 10 ಮಂದಿಗೆ ಗಾಯ!

ನವಿ ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ – ನಾಲ್ವರು ಸಾವು, 10 ಮಂದಿಗೆ ಗಾಯ!

ರೋಹಿತ್-ಕೊಹ್ಲಿ ಕಳಪೆ ಪ್ರದರ್ಶನ: ಸಿದ್ಧತಾ ಕೊರತೆಯನ್ನು ಪ್ರಶ್ನಿಸಿದ ಮೊಹಮ್ಮದ್ ಕೈಫ್

ರೋಹಿತ್-ಕೊಹ್ಲಿ ಕಳಪೆ ಪ್ರದರ್ಶನ: ಸಿದ್ಧತಾ ಕೊರತೆಯನ್ನು ಪ್ರಶ್ನಿಸಿದ ಮೊಹಮ್ಮದ್ ಕೈಫ್

Recent News

ಟ್ವೀಟ್ ವಾರ್ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ – ಉತ್ತಮ ಚರ್ಚೆಯಾಗಿದೆ ಎಂದ ಡಿಸಿಎಂ!

ಟ್ವೀಟ್ ವಾರ್ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ – ಉತ್ತಮ ಚರ್ಚೆಯಾಗಿದೆ ಎಂದ ಡಿಸಿಎಂ!

ಮೈಸೂರು| ನಾಲೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲು

ಮೈಸೂರು| ನಾಲೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲು

ನವಿ ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ – ನಾಲ್ವರು ಸಾವು, 10 ಮಂದಿಗೆ ಗಾಯ!

ನವಿ ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ – ನಾಲ್ವರು ಸಾವು, 10 ಮಂದಿಗೆ ಗಾಯ!

ರೋಹಿತ್-ಕೊಹ್ಲಿ ಕಳಪೆ ಪ್ರದರ್ಶನ: ಸಿದ್ಧತಾ ಕೊರತೆಯನ್ನು ಪ್ರಶ್ನಿಸಿದ ಮೊಹಮ್ಮದ್ ಕೈಫ್

ರೋಹಿತ್-ಕೊಹ್ಲಿ ಕಳಪೆ ಪ್ರದರ್ಶನ: ಸಿದ್ಧತಾ ಕೊರತೆಯನ್ನು ಪ್ರಶ್ನಿಸಿದ ಮೊಹಮ್ಮದ್ ಕೈಫ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ವೀಟ್ ವಾರ್ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ – ಉತ್ತಮ ಚರ್ಚೆಯಾಗಿದೆ ಎಂದ ಡಿಸಿಎಂ!

ಟ್ವೀಟ್ ವಾರ್ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ – ಉತ್ತಮ ಚರ್ಚೆಯಾಗಿದೆ ಎಂದ ಡಿಸಿಎಂ!

ಮೈಸೂರು| ನಾಲೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲು

ಮೈಸೂರು| ನಾಲೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat