ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಕಲಬುರಗಿಯಲ್ಲಿ ಬೈಕ್‌-ಬಸ್‌ ಮಧ್ಯೆ ಭೀಕರ ಅಪಘಾತ | ಯುವತಿ ಸ್ಥಳದಲ್ಲೇ ಸಾವು

December 5, 2025
Share on WhatsappShare on FacebookShare on Twitter

ಕಲಬುರಗಿ : ಬೈಕ್‌ನಲ್ಲಿ ಹೋಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ 20 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ರಾಸಣಗಿ ಕ್ರಾಸ್ ಬಳಿ ನಡೆದಿದೆ. ಭೂಮಿಕಾ ಹಂಗರಗಾ ಮೃತ ಯುವತಿಯಾಗಿದ್ದು, ಬೈಕ್ ಸವಾರ ಅಮೋಘಸಿದ್ದ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂಬದಿಯಿಂದ ಅತಿ ವೇಗವಾಗಿ ಬಂದ NEKRTC (ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ) ಬಸ್, ಬೈಕ್‌ಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಯುವತಿ ಭೂಮಿಕಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಅಮೋಘಸಿದ್ದ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಇದನ್ನೂ ಓದಿ : ಮಿಸ್ಟರ್ ನಾರಾಯಣಸ್ವಾಮಿ.. ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್‌ | ಡಿಕೆಶಿ ತಿರುಗೇಟು

Tags: bengaloreKarnataka News beat
SendShareTweet
Previous Post

ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ 24 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

Next Post

ಬಿಗ್‌ಬಾಸ್‌ ಮನೆಯಲ್ಲಿ ಸದ್ದಿಲ್ಲದೇ ಶುರುವಾಯ್ತು ಲವ್‌ಸ್ಟೋರಿ? ರಕ್ಷಿತಾ ಶೆಟ್ಟಿಗೆ ಪೊಸೆಸಿವ್‌ನೆಸ್‌ ಕಾಡ್ತಾ ಇದೆಯಾ?

Related Posts

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!
ಕಲಬುರ್ಗಿ

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

ಕಲಬುರಗಿಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ಸಾವು!
ಕಲಬುರ್ಗಿ

ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ಸಾವು!

ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ
ಕಲಬುರ್ಗಿ

ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ

ಶಿಕ್ಷಕಿಯ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ನಡುರಸ್ತೆಯಲ್ಲೇ ಸುಟ್ಟು ಹಾಕಿದ ಹಂತಕರು
ಕಲಬುರ್ಗಿ

ಶಿಕ್ಷಕಿಯ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ನಡುರಸ್ತೆಯಲ್ಲೇ ಸುಟ್ಟು ಹಾಕಿದ ಹಂತಕರು

Next Post
ಬಿಗ್‌ಬಾಸ್‌ ಮನೆಯಲ್ಲಿ ಸದ್ದಿಲ್ಲದೇ ಶುರುವಾಯ್ತು ಲವ್‌ಸ್ಟೋರಿ? ರಕ್ಷಿತಾ ಶೆಟ್ಟಿಗೆ ಪೊಸೆಸಿವ್‌ನೆಸ್‌ ಕಾಡ್ತಾ ಇದೆಯಾ?

ಬಿಗ್‌ಬಾಸ್‌ ಮನೆಯಲ್ಲಿ ಸದ್ದಿಲ್ಲದೇ ಶುರುವಾಯ್ತು ಲವ್‌ಸ್ಟೋರಿ? ರಕ್ಷಿತಾ ಶೆಟ್ಟಿಗೆ ಪೊಸೆಸಿವ್‌ನೆಸ್‌ ಕಾಡ್ತಾ ಇದೆಯಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾದಕ ಮಾತ್ರೆಗಳ ಮಾರಾಟ ಜಾಲ ಭೇದಿಸಿದ ಪೊಲೀಸರು – 6 ಮಂದಿ ಬಂಧನ!

ಮಾದಕ ಮಾತ್ರೆಗಳ ಮಾರಾಟ ಜಾಲ ಭೇದಿಸಿದ ಪೊಲೀಸರು – 6 ಮಂದಿ ಬಂಧನ!

ಡೆಲ್ಲಿ ತಂತ್ರ ಉಲ್ಟಾ ; ನಿತೀಶ್ ರಾಣಾಗೆ ಓವರ್ ನೀಡಿದ ಬಗ್ಗೆ ವೇಣುಗೋಪಾಲ್ ರಾವ್ ಸಮರ್ಥನೆ

ಡೆಲ್ಲಿ ತಂತ್ರ ಉಲ್ಟಾ ; ನಿತೀಶ್ ರಾಣಾಗೆ ಓವರ್ ನೀಡಿದ ಬಗ್ಗೆ ವೇಣುಗೋಪಾಲ್ ರಾವ್ ಸಮರ್ಥನೆ

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

Recent News

ಮಾದಕ ಮಾತ್ರೆಗಳ ಮಾರಾಟ ಜಾಲ ಭೇದಿಸಿದ ಪೊಲೀಸರು – 6 ಮಂದಿ ಬಂಧನ!

ಮಾದಕ ಮಾತ್ರೆಗಳ ಮಾರಾಟ ಜಾಲ ಭೇದಿಸಿದ ಪೊಲೀಸರು – 6 ಮಂದಿ ಬಂಧನ!

ಡೆಲ್ಲಿ ತಂತ್ರ ಉಲ್ಟಾ ; ನಿತೀಶ್ ರಾಣಾಗೆ ಓವರ್ ನೀಡಿದ ಬಗ್ಗೆ ವೇಣುಗೋಪಾಲ್ ರಾವ್ ಸಮರ್ಥನೆ

ಡೆಲ್ಲಿ ತಂತ್ರ ಉಲ್ಟಾ ; ನಿತೀಶ್ ರಾಣಾಗೆ ಓವರ್ ನೀಡಿದ ಬಗ್ಗೆ ವೇಣುಗೋಪಾಲ್ ರಾವ್ ಸಮರ್ಥನೆ

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾದಕ ಮಾತ್ರೆಗಳ ಮಾರಾಟ ಜಾಲ ಭೇದಿಸಿದ ಪೊಲೀಸರು – 6 ಮಂದಿ ಬಂಧನ!

ಮಾದಕ ಮಾತ್ರೆಗಳ ಮಾರಾಟ ಜಾಲ ಭೇದಿಸಿದ ಪೊಲೀಸರು – 6 ಮಂದಿ ಬಂಧನ!

ಡೆಲ್ಲಿ ತಂತ್ರ ಉಲ್ಟಾ ; ನಿತೀಶ್ ರಾಣಾಗೆ ಓವರ್ ನೀಡಿದ ಬಗ್ಗೆ ವೇಣುಗೋಪಾಲ್ ರಾವ್ ಸಮರ್ಥನೆ

ಡೆಲ್ಲಿ ತಂತ್ರ ಉಲ್ಟಾ ; ನಿತೀಶ್ ರಾಣಾಗೆ ಓವರ್ ನೀಡಿದ ಬಗ್ಗೆ ವೇಣುಗೋಪಾಲ್ ರಾವ್ ಸಮರ್ಥನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat