ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೈದರಾಬಾದ್‌ |ಹೊತ್ತಿ ಉರಿದ ಎಸಿ ಬಸ್ : 20ಕ್ಕೂ ಹೆಚ್ಚು ಪ್ರಯಾಣಿಕರು ಸಾವು!

October 24, 2025
Share on WhatsappShare on FacebookShare on Twitter

ಹೈದರಾಬಾದ್‌:  ಬೈಕ್‌ ಮತ್ತು ಬಸ್ಸಿನ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿರುವ ದುರ್ಘಟಣೆ ಹೈದರಾಬಾದ್‌ನ ಕರ್ನೂಲ್‌ನಲ್ಲಿ ನಡೆದಿದೆ.

ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬೈಕ್ ಬಸ್ಸಿಗೆ ಡಿಕ್ಕಿ ಹೊಡೆದಿದೆಯೇ ಅಥವಾ ಬಸ್ಸಿಗೆ ಬೈಕ್‌ಗೆ ಡಿಕ್ಕಿ ಹೊಡೆದಿದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಇದು ತನಿಖೆಯಿಂದ ದೃಢಪಡಬೇಕಿದೆ ಎಂದು ಕರ್ನೂಲ್ ಜಿಲ್ಲಾಧಿಕಾರಿ ಸಿರಿ ತಿಳಿಸಿದ್ದಾರೆ.

ಕೆಲವರು ವೇಗವಾಗಿ ಬಂದ ಬೈಕ್‌ ಸವಾರ ಬಸ್ಸಿನ ಹಿಂಬದಿಗೆ ಗುದ್ದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಿದರೆ ಕೆಲವರು ಬಸ್ಸು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನುತ್ತಿದ್ದಾರೆ. ಒಂದು ವೇಳೆ ಮುಖಾಮುಖಿ ಡಿಕ್ಕಿ ಹೊಡೆದಿದ್ದರೆ ಚಾಲಕ ಬಸ್ಸನ್ನು ನಿಲ್ಲಿಸಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ.  

ಗುದ್ದಿದ ರಭಸಕ್ಕೆ ಬಸ್ಸಿನ ಕೆಳಭಾಗಕ್ಕೆ ಬೈಕ್‌ ನುಗ್ಗಿದೆ. ಕೆಳಭಾಗದಲ್ಲಿ ಸಿಲುಕಿಕೊಂಡಿದ್ದ ಬೈಕನ್ನು ಬಸ್ಸು 300 ಮೀ. ದೂರದವರೆಗೆ ಎಳೆದುಕೊಂಡು ಹೋಗಿದೆ. ಈ ವೇಳೆ ಬೈಕಿನಲ್ಲಿದ್ದ ಪೆಟ್ರೋಲ್‌ ಕೆಳಕ್ಕೆ ಚೆಲ್ಲಿದೆ. ರಸ್ತೆಯಲ್ಲಿ ಬೈಕನ್ನು ಎಳೆದುಕೊಂಡು ಹೋಗಿದ್ದರಿಂದ ಘರ್ಷಣೆಯಿಂದಾಗಿ ಕಿಡಿ ಹೊತ್ತಿದೆ. ಬೆಂಕಿಯ ಕಿಡಿ ಡೀಸೆಲ್‌ ಟ್ಯಾಂಕ್‌ ಮೇಲೆ ಕಿಡಿ ಚಿಮ್ಮಿದ ಕೂಡಲೇ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದೆ.

ಬೆಂಗಳೂರು ಮತ್ತು ಹೈದರಾಬಾದ್‌ ಮಧ್ಯೆ 575 ಕಿ.ಮೀ ಅಂತರವಿರುವುದರಿಂದ ಇಬ್ಬರು ಚಾಲಕರು ಬಸ್ಸಿನಲ್ಲಿದ್ದರು. ಸಾಧಾರಣವಾಗಿ ದೀರ್ಘ ಪ್ರಯಾಣಕ್ಕೆ ಇಬ್ಬರು ಚಾಲಕರನ್ನು ನಿಯೋಜಿಸಲಾಗುತ್ತದೆ. ದುರಂತ ನಡೆದ ಬಳಿಕ ಬಸ್ಸು ಚಾಲನೆ ಮಾಡುತ್ತಿದ್ದ ಚಾಲಕ ಪರಾರಿಯಾಗಿದ್ದರೆ ಮತ್ತೊಬ್ಬ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಆಗಮಿಸಿ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ತಿಳಿಸಿದ್ದಾರೆ.

ಆಂಧ್ರದ ಕರ್ನೂಲ್‌ ಬಳಿಯ ಚಿನ್ನಟೇಕೂರು ಈ ದುರಂತ ಸಂಭವಿಸಿ 20 ಮಂದಿ ಮೃತಪಟ್ಟಿದ್ದಾರೆ. ಸ್ಲೀಪರ್‌ ಕೋಚ್‌ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್‌ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Tags: bengalorebike and bushorrific accidenthydrabadKarnataka News beatMore than 20 passengers in the bus die!
SendShareTweet
Previous Post

ಪ್ರತಿಕಾ ರಾವಲ್ ವಿಶ್ವದಾಖಲೆಯ ಶತಕ: 37 ವರ್ಷಗಳ ಹಳೆಯ ದಾಖಲೆ ಸರಿ, ಮಿಥಾಲಿ ರಾಜ್ ದಾಖಲೆ ಧೂಳೀಪಟ!

Next Post

ರವಿ ಶಾಸ್ತ್ರಿಯ ಸಾರ್ವಕಾಲಿಕ ಶ್ರೇಷ್ಠರ ಪಟ್ಟಿ: ಕೊಹ್ಲಿಗೆ ಅಗ್ರಸ್ಥಾನ, ಸಚಿನ್‌ಗೆ 2ನೇ ಸ್ಥಾನ!

Related Posts

ಕರ್ನೂಲ್​ ಬಸ್​ ಅವಘಡ – ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ದುರಂತ ಸಾವು!
ದೇಶ

ಕರ್ನೂಲ್​ ಬಸ್​ ಅವಘಡ – ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ದುರಂತ ಸಾವು!

ಅಂಗೈ ಮೇಲೆ ಡೆತ್‌ನೋಟ್ ಬರೆದು ವೈದ್ಯೆ ಆತ್ಮಹತ್ಯೆ: ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖ
ದೇಶ

ಅಂಗೈ ಮೇಲೆ ಡೆತ್‌ನೋಟ್ ಬರೆದು ವೈದ್ಯೆ ಆತ್ಮಹತ್ಯೆ: ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖ

ಜಾಹೀರಾತು ಲೋಕದ ಧ್ರುವತಾರೆ, ಫೆವಿಕಾಲ್, ಕ್ಯಾಡ್ಬರಿ ಜಾಹೀರಾತಿನ ರೂವಾರಿ ಪಿಯೂಷ್ ಪಾಂಡೆ ಇನ್ನಿಲ್ಲ
ದೇಶ

ಜಾಹೀರಾತು ಲೋಕದ ಧ್ರುವತಾರೆ, ಫೆವಿಕಾಲ್, ಕ್ಯಾಡ್ಬರಿ ಜಾಹೀರಾತಿನ ರೂವಾರಿ ಪಿಯೂಷ್ ಪಾಂಡೆ ಇನ್ನಿಲ್ಲ

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ  ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?
ದೇಶ

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?

ಹೊತ್ತಿ ಉರಿದ ಬಸ್ಸಿನ ಮೇಲಿತ್ತು 16 ಟ್ರಾಫಿಕ್ ನಿಯಮ ಉಲ್ಲಂಘನೆ ಆರೋಪ, 23000 ರೂ. ದಂಡವೂ ಬಾಕಿ!
ದೇಶ

ಹೊತ್ತಿ ಉರಿದ ಬಸ್ಸಿನ ಮೇಲಿತ್ತು 16 ಟ್ರಾಫಿಕ್ ನಿಯಮ ಉಲ್ಲಂಘನೆ ಆರೋಪ, 23000 ರೂ. ದಂಡವೂ ಬಾಕಿ!

ಹಿಂಬದಿ ಬಾಗಿಲು ಮುರಿದಿತ್ತು, ನಾನು ಅಲ್ಲಿಂದ ಕೆಳಗೆ ಜಿಗಿದೆ: ಹೈದರಾಬಾದ್ ಬಸ್ ದುರಂತದ ಕ್ಷಣವನ್ನು ಬಿಚ್ಚಿಟ್ಟ ಮಹಿಳೆ!
ದೇಶ

ಹಿಂಬದಿ ಬಾಗಿಲು ಮುರಿದಿತ್ತು, ನಾನು ಅಲ್ಲಿಂದ ಕೆಳಗೆ ಜಿಗಿದೆ: ಹೈದರಾಬಾದ್ ಬಸ್ ದುರಂತದ ಕ್ಷಣವನ್ನು ಬಿಚ್ಚಿಟ್ಟ ಮಹಿಳೆ!

Next Post
ರವಿ ಶಾಸ್ತ್ರಿಯ ಸಾರ್ವಕಾಲಿಕ ಶ್ರೇಷ್ಠರ ಪಟ್ಟಿ: ಕೊಹ್ಲಿಗೆ ಅಗ್ರಸ್ಥಾನ, ಸಚಿನ್‌ಗೆ 2ನೇ ಸ್ಥಾನ!

ರವಿ ಶಾಸ್ತ್ರಿಯ ಸಾರ್ವಕಾಲಿಕ ಶ್ರೇಷ್ಠರ ಪಟ್ಟಿ: ಕೊಹ್ಲಿಗೆ ಅಗ್ರಸ್ಥಾನ, ಸಚಿನ್‌ಗೆ 2ನೇ ಸ್ಥಾನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್‌ : ಪ್ರತಾಪ್‌ ಸಿಂಹ ವ್ಯಂಗ್ಯ!

ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್‌ : ಪ್ರತಾಪ್‌ ಸಿಂಹ ವ್ಯಂಗ್ಯ!

ಕರ್ನೂಲ್​ ಬಸ್​ ಅವಘಡ – ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ದುರಂತ ಸಾವು!

ಕರ್ನೂಲ್​ ಬಸ್​ ಅವಘಡ – ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ದುರಂತ ಸಾವು!

ಬೋಯಿಂಗ್ 747 ವಿಮಾನವನ್ನೇ ಎಳೆದಿದ್ದ ಐಕಾನಿಕ್ ಕಾರಿನ ಯುಗಾಂತ್ಯ

ಬೋಯಿಂಗ್ 747 ವಿಮಾನವನ್ನೇ ಎಳೆದಿದ್ದ ಐಕಾನಿಕ್ ಕಾರಿನ ಯುಗಾಂತ್ಯ

ಟರ್ಬೋ ಯುಗದಲ್ಲೂ ಕಡಿಮೆಯಾಗಿಲ್ಲ 1.2-ಲೀಟರ್ ಎಂಜಿನ್‌ಗಳ ಗತ್ತು: ಈ ಎಂಜಿನ್‌ಗಳು ಯಾಕೆ ಇನ್ನೂ ಅತ್ಯುತ್ತಮ?

ಟರ್ಬೋ ಯುಗದಲ್ಲೂ ಕಡಿಮೆಯಾಗಿಲ್ಲ 1.2-ಲೀಟರ್ ಎಂಜಿನ್‌ಗಳ ಗತ್ತು: ಈ ಎಂಜಿನ್‌ಗಳು ಯಾಕೆ ಇನ್ನೂ ಅತ್ಯುತ್ತಮ?

Recent News

ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್‌ : ಪ್ರತಾಪ್‌ ಸಿಂಹ ವ್ಯಂಗ್ಯ!

ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್‌ : ಪ್ರತಾಪ್‌ ಸಿಂಹ ವ್ಯಂಗ್ಯ!

ಕರ್ನೂಲ್​ ಬಸ್​ ಅವಘಡ – ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ದುರಂತ ಸಾವು!

ಕರ್ನೂಲ್​ ಬಸ್​ ಅವಘಡ – ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ದುರಂತ ಸಾವು!

ಬೋಯಿಂಗ್ 747 ವಿಮಾನವನ್ನೇ ಎಳೆದಿದ್ದ ಐಕಾನಿಕ್ ಕಾರಿನ ಯುಗಾಂತ್ಯ

ಬೋಯಿಂಗ್ 747 ವಿಮಾನವನ್ನೇ ಎಳೆದಿದ್ದ ಐಕಾನಿಕ್ ಕಾರಿನ ಯುಗಾಂತ್ಯ

ಟರ್ಬೋ ಯುಗದಲ್ಲೂ ಕಡಿಮೆಯಾಗಿಲ್ಲ 1.2-ಲೀಟರ್ ಎಂಜಿನ್‌ಗಳ ಗತ್ತು: ಈ ಎಂಜಿನ್‌ಗಳು ಯಾಕೆ ಇನ್ನೂ ಅತ್ಯುತ್ತಮ?

ಟರ್ಬೋ ಯುಗದಲ್ಲೂ ಕಡಿಮೆಯಾಗಿಲ್ಲ 1.2-ಲೀಟರ್ ಎಂಜಿನ್‌ಗಳ ಗತ್ತು: ಈ ಎಂಜಿನ್‌ಗಳು ಯಾಕೆ ಇನ್ನೂ ಅತ್ಯುತ್ತಮ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್‌ : ಪ್ರತಾಪ್‌ ಸಿಂಹ ವ್ಯಂಗ್ಯ!

ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್‌ : ಪ್ರತಾಪ್‌ ಸಿಂಹ ವ್ಯಂಗ್ಯ!

ಕರ್ನೂಲ್​ ಬಸ್​ ಅವಘಡ – ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ದುರಂತ ಸಾವು!

ಕರ್ನೂಲ್​ ಬಸ್​ ಅವಘಡ – ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ದುರಂತ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat