ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಲಿಫ್ಟ್‌ನಲ್ಲಿ ನಾಯಿ ಮರಿಯನ್ನು ನೆಲಕ್ಕೆ ಬಡಿದು ಕೊಂದಿದ್ದ ಮನೆಕೆಲಸದಾಕೆ ಬಂಧನ!

November 4, 2025
Share on WhatsappShare on FacebookShare on Twitter

ಬೆಂಗಳೂರು : ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿ ಮರಿಯನ್ನು ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಮನೆ ಕೆಲಸದಾಕೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪಲತಾ ಬಂಧಿತ ಆರೋಪಿ.

ಶ್ವಾನದ ಮಾಲೀಕರ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರಿಗೆ ಪುಷ್ಪಲತಾ ನಾಯಿ ಕೊಲೆ ಮಾಡಿದ್ದಾಳೆ ಅನ್ನೋದು ಗೊತ್ತಾಗಿದೆ. ರಾಶಿಕಾ ಎಂಬವರು ತಮ್ಮ ‘ಗೂಸಿ’ ಹೆಸರಿನ ನಾಯಿಯನ್ನು ನೋಡಿಕೊಳ್ಳಲು ಪುಷ್ಪಲತಾಳನ್ನು ಮನೆ ಕೆಲಸದಾಕೆಯಾಗಿ ನೇಮಿಸಿಕೊಂಡಿದ್ದರು. ಇದಕ್ಕಾಗಿ ಪುಷ್ಪಲತಾಳಿಗೆ ಮಾಸಿಕ 23 ಸಾವಿರ ರೂ. ಸಂಬಳವನ್ನೂ ನೀಡುತ್ತಿದ್ದರು.

ಆದ್ರೆ ಪುಷ್ಪಲತಾ ಲಿಫ್ಟ್‌ನಲ್ಲಿ ನಾಯಿಯನ್ನು ಅಮಾನವೀಯವಾಗಿ ಕೊಲೆ ಮಾಡಿದ್ದಳು. ಬಟ್ಟೆ ಒಗೆಯುವಂತೆ ನಾಯಿಯನ್ನು ಹಿಡಿದು ನೆಲಕ್ಕೆ ಬಡಿದು ಉಸಿರುಗಟ್ಟಿಸಿ ಸಾಯಿಸಿದ್ದಳು.

ಈ ಕೃತ್ಯದ ನಂತರ ನಾಯಿ ಸತ್ತು ಹೋಗಿದೆ ಎಂದು ಮಾಲೀಕರಿಗೆ ಸುಳ್ಳು ಕಥೆ ಹೇಳಿ ಆಕೆಯನ್ನು ನಂಬಿಸಲು ಕೂಡ ಯತ್ನಿಸಿದ್ದಾಳೆ. ಆಗ ನಾಯಿಯ ಸಾವಿನ ಬಗ್ಗೆ ಮಾಲೀಕರಿಗೆ ಅನುಮಾನ ಮೂಡಿದ್ದು, ಕಟ್ಟಡದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಪುಷ್ಪಲತಾಳ ಕ್ರೂರ ಕೃತ್ಯ ಬೆಳಕಿಗೆ ಬಂದಿದೆ. 

ತಕ್ಷಣ ರಾಶಿಕಾ, ಆರೋಪಿತೆ ಪುಷ್ಪಲತಾ ವಿರುದ್ಧ ಬಾಗಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬಂಡೆಪಾಳ್ಯ ಪೊಲೀಸರ ಕಾರ್ಯಾಚರಣೆ | ಮಾದಕ ವಸ್ತು ಮಾರಾಟ ಮಾಡ್ತಿದ್ದ ನೈಜೀರಿಯಾ ಮೂಲದ ಆರೋಪಿ ಬಂಧನ!

Tags: bengaloreKarnataka News beat
SendShareTweet
Previous Post

ರೇಣುಕಾಸ್ವಾಮಿ ಕೊಲೆ ಪ್ರಕರಣ | ಮತ್ತೆ ಸುಪ್ರೀಂ ಕೋರ್ಟ್‌ ಮೇಟ್ಟಿಲೇರಿದ ಪವಿತ್ರ ಗೌಡ

Next Post

ಪಶ್ಚಿಮದ ‘ತ್ರಿಶೂಲ್’ ಬೆನ್ನಲ್ಲೇ ಪೂರ್ವದಲ್ಲಿ ‘ಪೂರ್ವಿ ಪ್ರಚಂಡ ಪ್ರಹಾರ್’: ಚೀನಾ ಗಡಿಯಲ್ಲಿ ಬೃಹತ್ ಸಮರಾಭ್ಯಾಸಕ್ಕೆ ಸೇನೆ ಸಜ್ಜು

Related Posts

77ನೇ ಅದ್ಧೂರಿ ಗಣರಾಜ್ಯೋತ್ಸವಕ್ಕೆ ಮಾಣೆಕ್‌ ಷಾ ಮೈದಾನ ಸಜ್ಜು.. ಈ ಬಾರಿಯ ವಿಶೇಷತೆಗಳೇನು?
ಬೆಂಗಳೂರು

77ನೇ ಅದ್ಧೂರಿ ಗಣರಾಜ್ಯೋತ್ಸವಕ್ಕೆ ಮಾಣೆಕ್‌ ಷಾ ಮೈದಾನ ಸಜ್ಜು.. ಈ ಬಾರಿಯ ವಿಶೇಷತೆಗಳೇನು?

ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ
ಬೆಂಗಳೂರು

ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

ಬೆಂಗಳೂರಲ್ಲಿ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್  ಪ್ರಕರಣ | ಇಡಿಯಿಂದ 19.46 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ!
ಬೆಂಗಳೂರು

ಬೆಂಗಳೂರಲ್ಲಿ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಪ್ರಕರಣ | ಇಡಿಯಿಂದ 19.46 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ!

ಸಿಎಂ ಕಾರ್ಯದರ್ಶಿ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ | ಆರೋಪಿ ಅರೆಸ್ಟ್
ಬೆಂಗಳೂರು

ಸಿಎಂ ಕಾರ್ಯದರ್ಶಿ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ | ಆರೋಪಿ ಅರೆಸ್ಟ್

ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಮಹಿಳೆಗೆ 5 ಲಕ್ಷ ವಂಚನೆ | ಆರೋಪಿ ವಿರುದ್ದ FIR ದಾಖಲು
ಬೆಂಗಳೂರು

ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಮಹಿಳೆಗೆ 5 ಲಕ್ಷ ವಂಚನೆ | ಆರೋಪಿ ವಿರುದ್ದ FIR ದಾಖಲು

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!
ಬೆಂಗಳೂರು

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

Next Post
ಪಶ್ಚಿಮದ ‘ತ್ರಿಶೂಲ್’ ಬೆನ್ನಲ್ಲೇ ಪೂರ್ವದಲ್ಲಿ ‘ಪೂರ್ವಿ ಪ್ರಚಂಡ ಪ್ರಹಾರ್’: ಚೀನಾ ಗಡಿಯಲ್ಲಿ ಬೃಹತ್ ಸಮರಾಭ್ಯಾಸಕ್ಕೆ ಸೇನೆ ಸಜ್ಜು

ಪಶ್ಚಿಮದ 'ತ್ರಿಶೂಲ್' ಬೆನ್ನಲ್ಲೇ ಪೂರ್ವದಲ್ಲಿ 'ಪೂರ್ವಿ ಪ್ರಚಂಡ ಪ್ರಹಾರ್': ಚೀನಾ ಗಡಿಯಲ್ಲಿ ಬೃಹತ್ ಸಮರಾಭ್ಯಾಸಕ್ಕೆ ಸೇನೆ ಸಜ್ಜು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಸ್‌ಕೆಗೆ ಆರಂಭದಲ್ಲೇ ಆಘಾತ | 14 ಕೋಟಿಯ ಆಟಗಾರ ಪ್ರಶಾಂತ್ ವೀರ್‌ಗೆ ಗಾಯ.. ಐಪಿಎಲ್‌ನಿಂದ ಹೊರಬೀಳುವ ಭೀತಿ!

ಸಿಎಸ್‌ಕೆಗೆ ಆರಂಭದಲ್ಲೇ ಆಘಾತ | 14 ಕೋಟಿಯ ಆಟಗಾರ ಪ್ರಶಾಂತ್ ವೀರ್‌ಗೆ ಗಾಯ.. ಐಪಿಎಲ್‌ನಿಂದ ಹೊರಬೀಳುವ ಭೀತಿ!

ಚಿತ್ರರಂಗದ ‘ಹೀ-ಮ್ಯಾನ್’ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ.. ರೋಹಿತ್ ಶರ್ಮಾಗೆ ಪದ್ಮಶ್ರೀ ಗೌರವ!

ಚಿತ್ರರಂಗದ ‘ಹೀ-ಮ್ಯಾನ್’ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ.. ರೋಹಿತ್ ಶರ್ಮಾಗೆ ಪದ್ಮಶ್ರೀ ಗೌರವ!

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 78 ಹುದ್ದೆಗಳ ನೇಮಕ | ಸಂದರ್ಶನದ ದಿನಾಂಕ ಇಲ್ಲಿದೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 78 ಹುದ್ದೆಗಳ ನೇಮಕ | ಸಂದರ್ಶನದ ದಿನಾಂಕ ಇಲ್ಲಿದೆ

ದೌಲನಿಗೆ ಭರತ್ ರೆಡ್ಡಿ ಗಾಂಜಾ ಕಾಂಟ್ರ್ಯಾಕ್ಟ್ ಕೊಟ್ಟಿದ್ದಾನೆ | ಜನಾರ್ಧನರೆಡ್ಡಿ ಗಂಭೀರ ಆರೋಪ!

ದೌಲನಿಗೆ ಭರತ್ ರೆಡ್ಡಿ ಗಾಂಜಾ ಕಾಂಟ್ರ್ಯಾಕ್ಟ್ ಕೊಟ್ಟಿದ್ದಾನೆ | ಜನಾರ್ಧನರೆಡ್ಡಿ ಗಂಭೀರ ಆರೋಪ!

Recent News

ಸಿಎಸ್‌ಕೆಗೆ ಆರಂಭದಲ್ಲೇ ಆಘಾತ | 14 ಕೋಟಿಯ ಆಟಗಾರ ಪ್ರಶಾಂತ್ ವೀರ್‌ಗೆ ಗಾಯ.. ಐಪಿಎಲ್‌ನಿಂದ ಹೊರಬೀಳುವ ಭೀತಿ!

ಸಿಎಸ್‌ಕೆಗೆ ಆರಂಭದಲ್ಲೇ ಆಘಾತ | 14 ಕೋಟಿಯ ಆಟಗಾರ ಪ್ರಶಾಂತ್ ವೀರ್‌ಗೆ ಗಾಯ.. ಐಪಿಎಲ್‌ನಿಂದ ಹೊರಬೀಳುವ ಭೀತಿ!

ಚಿತ್ರರಂಗದ ‘ಹೀ-ಮ್ಯಾನ್’ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ.. ರೋಹಿತ್ ಶರ್ಮಾಗೆ ಪದ್ಮಶ್ರೀ ಗೌರವ!

ಚಿತ್ರರಂಗದ ‘ಹೀ-ಮ್ಯಾನ್’ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ.. ರೋಹಿತ್ ಶರ್ಮಾಗೆ ಪದ್ಮಶ್ರೀ ಗೌರವ!

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 78 ಹುದ್ದೆಗಳ ನೇಮಕ | ಸಂದರ್ಶನದ ದಿನಾಂಕ ಇಲ್ಲಿದೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 78 ಹುದ್ದೆಗಳ ನೇಮಕ | ಸಂದರ್ಶನದ ದಿನಾಂಕ ಇಲ್ಲಿದೆ

ದೌಲನಿಗೆ ಭರತ್ ರೆಡ್ಡಿ ಗಾಂಜಾ ಕಾಂಟ್ರ್ಯಾಕ್ಟ್ ಕೊಟ್ಟಿದ್ದಾನೆ | ಜನಾರ್ಧನರೆಡ್ಡಿ ಗಂಭೀರ ಆರೋಪ!

ದೌಲನಿಗೆ ಭರತ್ ರೆಡ್ಡಿ ಗಾಂಜಾ ಕಾಂಟ್ರ್ಯಾಕ್ಟ್ ಕೊಟ್ಟಿದ್ದಾನೆ | ಜನಾರ್ಧನರೆಡ್ಡಿ ಗಂಭೀರ ಆರೋಪ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಸ್‌ಕೆಗೆ ಆರಂಭದಲ್ಲೇ ಆಘಾತ | 14 ಕೋಟಿಯ ಆಟಗಾರ ಪ್ರಶಾಂತ್ ವೀರ್‌ಗೆ ಗಾಯ.. ಐಪಿಎಲ್‌ನಿಂದ ಹೊರಬೀಳುವ ಭೀತಿ!

ಸಿಎಸ್‌ಕೆಗೆ ಆರಂಭದಲ್ಲೇ ಆಘಾತ | 14 ಕೋಟಿಯ ಆಟಗಾರ ಪ್ರಶಾಂತ್ ವೀರ್‌ಗೆ ಗಾಯ.. ಐಪಿಎಲ್‌ನಿಂದ ಹೊರಬೀಳುವ ಭೀತಿ!

ಚಿತ್ರರಂಗದ ‘ಹೀ-ಮ್ಯಾನ್’ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ.. ರೋಹಿತ್ ಶರ್ಮಾಗೆ ಪದ್ಮಶ್ರೀ ಗೌರವ!

ಚಿತ್ರರಂಗದ ‘ಹೀ-ಮ್ಯಾನ್’ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ.. ರೋಹಿತ್ ಶರ್ಮಾಗೆ ಪದ್ಮಶ್ರೀ ಗೌರವ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat