ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದರ್ಶನ್ ಜೈಲಿನಲ್ಲಿ ಹೇಗಿದ್ದಾರೆ? ಜೈಲಿನಲ್ಲಿದ್ದ ವ್ಯಕ್ತಿ ಹೇಳೋದೇನು?

July 24, 2024
Share on WhatsappShare on FacebookShare on Twitter

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಯಾಗಿ, ಜೈಲಿನಲ್ಲಿದ್ದಾರೆ. ಅಭಿಮಾನಿಗಳು ಹಾಗೂ ಆಪ್ತರಿಗೆ ಅವರು ಹೇಗೆ ಇದ್ದರೆ ಎಂಬ ಚಿಂತೆ ಇದ್ದೆ ಇರುತ್ತೆ. ಸದ್ಯ ದರ್ಶನ್ ಜೈಲಿನಲ್ಲಿ ಹೇಗೆ ಕಾಲ ಕಳೆಯುತ್ತಿದ್ದಾರೆ? ಅವರಿದ್ದ ಸೆಲ್ ಹೇಗಿದೆ? ಅವರ ದಿನಚರಿ ಹೇಗಿದೆ? ಎಂಬೆಲ್ಲ ಕುರಿತು ಜೈಲಿನಲ್ಲಿದ್ದ ವ್ಯಕ್ತಿಯೊಬ್ಬರು ಹೊರ ಬಂದು ಹೇಳಿದ್ದಾರೆ.

ಸನ್ನಡತೆಯ ಆಧಾರದ ಮೇಲೆ ಜೈಲಿನಿಂದ ಹೊರಬಂದಿರುವ ತುರುವನೂರು ಸಿದ್ಧಾರೂಢ (Siddharoodha) ದರ್ಶನ್ ರನ್ನು ಜೈಲಿನಲ್ಲಿ ಭೇಟಿಯಾಗಿ ಬಂದಿದ್ದಾರೆ. ಈ ವಿಷಯವಾಗಿ ಮಾತನಾಡಿರುವ ಅವರು, ದರ್ಶನ್ ಜೈಲಿನಲ್ಲಿ ನರಕ ಅನುಭವಿಸುತ್ತಿದ್ದಾರೆ. ದರ್ಶನ್‌ರನ್ನು ಅಲ್ಲಿ ನೋಡಿ ಬೇಜಾರಾಯಿತು ಎಂದು ಹೇಳಿದ್ದಾರೆ.

ಜುಲೈ 8ರಂದು ಅಧಿಕಾರಿಗಳ ಅನುಮತಿ ಪಡೆದು ದರ್ಶನ್‌ ಅವರನ್ನು ನಾನು ಭೇಟಿಯಾದೆ. ನಿಮ್ಮ ಅಭಿಮಾನಿ ಅಂತ ಭೇಟಿಯಾದಾಗ ತಬ್ಬಿಕೊಂಡರು. ಆ ಜಾಗದಲ್ಲಿ ದರ್ಶನ್‌ರನ್ನು ನೋಡಿ ಬೇಜಾರಾಯಿತು. ಅವರಿಗೆ ನಾನು ಪಿರಮಿಡ್ ಧ್ಯಾನ ಹೇಳಿಕೊಟ್ಟೆ. 10 ನಿಮಿಷ ಮಾಡಿದ ನಂತರ ಇದು ಒಂದು ಥರ ಚೆನ್ನಾಗಿದೆ ಕಂಟಿನ್ಯೂ ಮಾಡಬಹುದು ಎಂದರು ಎಂದು ಹೇಳಿದ್ದಾರೆ.

ಅವರು ಜೈಲಿನಲ್ಲಿ ಆಧ್ಯಾತ್ಮಿಕ ಪುಸ್ತಕಗಳನ್ನು ಹೆಚ್ಚಾಗಿ ಓದಿದ್ದಾರೆ. ದರ್ಶನ್ ಸರ್ ಮಾಡಿದ್ದು ತಪ್ಪೋ ಸರಿಯೋ ಅದನ್ನು ನಿರ್ಧಾರ ಮಾಡೋಕೆ ನ್ಯಾಯಾಲಯ ಇದೆ. ಕೊನೆಯವರೆಗೂ ನಮ್ಮ ಜೊತೆಗೆ ಇರೋದು ಹೆಂಡತಿ, ಮಕ್ಕಳು ಮಾತ್ರ. ದರ್ಶನ್ ಸರ್‌ಗೆ ಆದಷ್ಟು ಬೇಗ ಒಳ್ಳೆಯದಾಗಲಿ. ಅವರು ಆದಷ್ಟು ಬೇಗ ಹೊರಗೆ ಬರುತ್ತಾರೆ ಅನ್ನೋ ಭರವಸೆ ಇದೆ ಎಂದು ಹೇಳಿದ್ದಾರೆ.

ನಾನು ಜೈಲಿಗೆ ಬಂದಿರುವ ಕಾರಣ ಕೇಳಿದರು. ಹೊಸ ಜೀವನ ಸಿಕ್ಕಿದೆ. ಒಳ್ಳೆಯದಾಗಲಿ ಎಂದು ಹಾರೈಸಿದರು. ನೀನು ನನ್ನ ಸೆಲೆಬ್ರಿಟಿ, ನಾನು ನೀನ್ನ ಸೆಲೆಬ್ರಿಟಿ ಎಂದರು. ಅವರಿಗೆ ವಿಐಪಿ ಟ್ರೀಟ್ಮೆಂಟ್ ಕೊಟ್ಟಿಲ್ಲ. ಎಲ್ಲರಂತೆ ಅವರನ್ನು ಕಾಣಲಾಗುತ್ತಿದೆ. ಅವರು ನೆಲದ ಮೇಲೆ ಮಲಗಿಕೊಳ್ಳುತ್ತಾರೆ. ಸೊಳ್ಳೆ ಪರದೆ ಇದೆ. ಕುಡಿಯೋಕೆ ವಾಟರ್ ಕ್ಯಾನ್‌ ನಲ್ಲಿ ನೀರಿದೆ ಅಷ್ಟೇ. ವಿಶೇಷ ಸೌಲಭ್ಯ ಏನೂ ಇಲ್ಲ ಎಂದು ಹೇಳಿದ್ದಾರೆ.

Tags: DarshanMurder caseRenukaswamySiddharoodha
SendShareTweet
Previous Post

ಖೋಖೋ ಪಂದ್ಯಾಟದ ವೇಳೆ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ

Next Post

ಮಳೆಯ ಆರ್ಭಟ; ಈ ಜಿಲ್ಲೆಗಳಿಗೆ ರಜೆ ಘೋಷಣೆ

Related Posts

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ
ಸಿನಿಮಾ-ಮನರಂಜನೆ

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್
ಸಿನಿಮಾ-ಮನರಂಜನೆ

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!
ಸಿನಿಮಾ-ಮನರಂಜನೆ

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

ತಮಿಳು ನಟ ಅರುಣ್ ವಿಜಯ್ ನಿವಾಸಕ್ಕೆ ಬಾಂಬ್‌ ಬೆದರಿಕೆ!
ಸಿನಿಮಾ-ಮನರಂಜನೆ

ತಮಿಳು ನಟ ಅರುಣ್ ವಿಜಯ್ ನಿವಾಸಕ್ಕೆ ಬಾಂಬ್‌ ಬೆದರಿಕೆ!

ವಿಕ್ಕಿ ಕೌಶಲ್-ಕತ್ರಿನಾ ಕೈಫ್ ದಂಪತಿಗೆ ಗಂಡು ಮಗು: “ನಮ್ಮ ಬದುಕಿನ ಖುಷಿ ಬಂದಿದೆ” ಎಂದು ಬಣ್ಣನೆ
ಸಿನಿಮಾ-ಮನರಂಜನೆ

ವಿಕ್ಕಿ ಕೌಶಲ್-ಕತ್ರಿನಾ ಕೈಫ್ ದಂಪತಿಗೆ ಗಂಡು ಮಗು: “ನಮ್ಮ ಬದುಕಿನ ಖುಷಿ ಬಂದಿದೆ” ಎಂದು ಬಣ್ಣನೆ

ದೊಡ್ಮನೆಯಲ್ಲಿ ಹೀರೋ ಆದ ಗಿಲ್ಲಿ | ಕಾವ್ಯಗೋಸ್ಕರ ನಾಮಿನೇಟ್‌!
ಸಿನಿಮಾ-ಮನರಂಜನೆ

ದೊಡ್ಮನೆಯಲ್ಲಿ ಹೀರೋ ಆದ ಗಿಲ್ಲಿ | ಕಾವ್ಯಗೋಸ್ಕರ ನಾಮಿನೇಟ್‌!

Next Post
ಮಳೆಯ ಆರ್ಭಟ; ಈ ಜಿಲ್ಲೆಗಳಿಗೆ ರಜೆ ಘೋಷಣೆ

ಮಳೆಯ ಆರ್ಭಟ; ಈ ಜಿಲ್ಲೆಗಳಿಗೆ ರಜೆ ಘೋಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಮೆಂಟ್ ಮಿಕ್ಸರ್ ಲಾರಿ ಎಡವಟ್ಟು | ಮನೆ ಗೋಡೆ ಕುಸಿದು ಮಗು ಸಾವು

ಸಿಮೆಂಟ್ ಮಿಕ್ಸರ್ ಲಾರಿ ಎಡವಟ್ಟು | ಮನೆ ಗೋಡೆ ಕುಸಿದು ಮಗು ಸಾವು

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

Recent News

ಸಿಮೆಂಟ್ ಮಿಕ್ಸರ್ ಲಾರಿ ಎಡವಟ್ಟು | ಮನೆ ಗೋಡೆ ಕುಸಿದು ಮಗು ಸಾವು

ಸಿಮೆಂಟ್ ಮಿಕ್ಸರ್ ಲಾರಿ ಎಡವಟ್ಟು | ಮನೆ ಗೋಡೆ ಕುಸಿದು ಮಗು ಸಾವು

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಮೆಂಟ್ ಮಿಕ್ಸರ್ ಲಾರಿ ಎಡವಟ್ಟು | ಮನೆ ಗೋಡೆ ಕುಸಿದು ಮಗು ಸಾವು

ಸಿಮೆಂಟ್ ಮಿಕ್ಸರ್ ಲಾರಿ ಎಡವಟ್ಟು | ಮನೆ ಗೋಡೆ ಕುಸಿದು ಮಗು ಸಾವು

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat