ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಜೆಲೆನ್ ಸ್ಕಿ ಒಬ್ಬ ದುರಹಂಕಾರಿ ಹಂದಿ: ಶ್ವೇತಭವನದಲ್ಲಿ ಟ್ರಂಪ್-ಜೆಲೆನ್ ಸ್ಕಿ ಘರ್ಷಣೆಗೆ ರಷ್ಯಾ ಪ್ರತಿಕ್ರಿಯೆ ಹೇಗಿತ್ತು?

March 1, 2025
Share on WhatsappShare on FacebookShare on Twitter

ವಾಷಿಂಗ್ಟನ್: ಶ್ವೇತಭವನದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡೊಮಿರ್ ಜೆಲೆನ್ ಸ್ಕಿ ನಡುವೆ ನಡೆದ ವಾಗ್ವಾದ ಮತ್ತು ಜಟಾಪಟಿ ಬಗ್ಗೆ ರಷ್ಯಾ ಹೇಗೆ ಪ್ರತಿಕ್ರಿಯಿಸಬಹುದು ಎಂಬ ಕುತೂಹಲ ಎಲ್ಲರಲ್ಲಿತ್ತು. ಇದೀಗ ರಷ್ಯಾದ ಪ್ರತಿಕ್ರಿಯೆ ಬಂದಿದ್ದು, ಕ್ರೆಮ್ಲಿನ್ ಅಧಿಕಾರಿಗಳು ಮತ್ತು ರಷ್ಯಾದ ಸರ್ಕಾರಿ ಮಾಧ್ಯಮಗಳು ಅಮೆರಿಕ ಅಧ್ಯಕ್ಷರ ಬೆನ್ನಿಗೆ ನಿಂತಿವೆ.

ಜೆಲೆನ್ ಸ್ಕಿ ಅವರು ಅಷ್ಟೊಂದು ದರ್ಪ ತೋರಿದರೂ, ಅವರ ಮೇಲೆ ದೈಹಿಕವಾಗಿ ಹಲ್ಲೆ ನಡೆಸದೇ ಇರುವ ಮೂಲಕ ಟ್ರಂಪ್ ಸಂಯಮವನ್ನು ತೋರಿಸಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಮರಿಯಾ ಝಖರೋವಾ ಹೇಳಿದ್ದಾರೆ.

“2022ರಲ್ಲಿ ಉಕ್ರೇನ್ ಯಾರ ಬೆಂಬಲವೂ ಇಲ್ಲದೇ ಏಕಾಂಗಿಯಾಗಿತ್ತು ಎಂದು ಶ್ವೇತಭವನದಲ್ಲಿ ಪ್ರತಿಪಾದಿಸುವ ಮೂಲಕ ಜೆಲೆನ್ ಸ್ಕಿ ಅವರು ಸುಳ್ಳುಗಳ ಮೇಲೆ ಸುಳ್ಳುಗಳನ್ನು ಹೇಳಿದ್ದರು ” ಎಂದು ಝಖರೋವಾ ಟೆಲಿಗ್ರಾಮ್‌ನಲ್ಲಿ ಬರೆದಿದ್ದಾರೆ. “ಟ್ರಂಪ್ ಮತ್ತು ವ್ಯಾನ್ಸ್ ಅವರು ಆ ಕೊಳಕು ಮನುಷ್ಯನಿಗೆ ಹೊಡೆಯದೇ ಸುಮ್ಮನಿದ್ದುದು ಪವಾಡ ಮತ್ತು ಅವರ ಸಂಯಮವನ್ನು ತೋರಿಸುತ್ತದೆ. ಜೆಲೆನ್ ಸ್ಕಿ ಅವರು ತಮಗೆ ತುತ್ತಿಟ್ಟ ಕೈಯನ್ನೇ ಕಚ್ಚುತ್ತಿದ್ದಾರೆ” ಎಂದೂ ಝಕರೋವಾ ಹೇಳಿದ್ದಾರೆ. ಜೊತೆಗೆ, ಎಲ್ಲರೊಂದಿಗೂ ದುರ್ವರ್ತನೆ ತೋರುವುದು ಜೆಲೆನ್ ಸ್ಕಿಗೆ ಅಭ್ಯಾಸವಾಗಿಬಿಟ್ಟಿದೆ ಎಂದಿದ್ದಾರೆ.

ಇನ್ನೊಂದೆಡೆ, ರಷ್ಯಾದ ಭದ್ರತಾ ಮಂಡಳಿಯ ಉಪ ಮುಖ್ಯಸ್ಥ ಮತ್ತು ರಷ್ಯಾದ ಮಾಜಿ ಅಧ್ಯಕ್ಷ ಡಿಮಿಟ್ರಿ ಮೆಡ್ವೆಡೆವ್ ಅವರೂ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಜೆಲೆನ್ ಸ್ಕಿ ಅವರನ್ನು “ಶ್ವೇತಭವನದಲ್ಲಿ ಸರಿಯಾದ ಕಪಾಳಮೋಕ್ಷ ಪಡೆದ ದುರಹಂಕಾರಿ ಹಂದಿ ಎಂದು ಜರೆದಿದ್ದಾರೆ. “ಮೊದಲ ಬಾರಿಗೆ, ಟ್ರಂಪ್ ಅವರು ಈ ಕೊಕೇನ್ ಕೋಡಂಗಿಯ ಮುಖಕ್ಕೆ ರಾಚುವಂತೆ ಮಾತನಾಡಿದರು: ಕೀವ್ ಆಡಳಿತವು ಮೂರನೇ ವಿಶ್ವಯುದ್ಧದೊಂದಿಗೆ ಆಟವಾಡುತ್ತಿದೆ. ಕೃತಜ್ಞತೆ ಇಲ್ಲದ ಹಂದಿಗೆ ಮಾಲೀಕರಿಂದ ಸರಿಯಾದ ಹೊಡೆತ ಬಿದ್ದಿದೆ. ಇದು ಸರಿಯಾದದ್ದು. ಆದರೆ ಇದು ಸಾಲುವುದಿಲ್ಲ – ನಾವು ಈ ನಾಜಿ ಆಡಳಿತಕ್ಕೆ ಯಂತ್ರಕ್ಕೆ ಮಿಲಿಟರಿ ನೆರವನ್ನು ಮೊದಲು ನಿಲ್ಲಿಸಬೇಕು” ಎಂದು ಮೆಡ್ವೆಡೆವ್ ಹೇಳಿದ್ದಾರೆ.

ರಷ್ಯಾದ ನೇರ ಹೂಡಿಕೆ ನಿಧಿಯ ಮುಖ್ಯಸ್ಥ ಕಿರಿಲ್ ಡಿಮಿಟ್ರಿವ್ ಅವರು ಟ್ರಂಪ್-ಜೆಲೆನ್ ಸ್ಕಿ ನಡುವಿನ ವಾಗ್ವಾದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ಫೆಬ್ರವರಿ 18 ರಂದು ನಡೆದ ರಷ್ಯಾ-ಅಮೆರಿಕ ಮಾತುಕತೆಯಲ್ಲಿ ಮಾಸ್ಕೋದ ಸಮಾಲೋಚಕರಲ್ಲಿ ಒಬ್ಬರಾಗಿದ್ದ ಡಿಮಿಟ್ರಿವ್ ಅವರು, ಇಂದಿನ ಈ ಮುಖಾಮುಖಿಯನ್ನು ಅಮೆರಿಕದ ಬದಲಾದ ನೀತಿಯ ಸಂಕೇತ ಎಂದು ಕರೆದಿದ್ದಾರೆ. ಜೆಲೆನ್ ಸ್ಕಿ ಅವರು ಹಿಂಸಾಚಾರವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಷ್ಯಾದ ಅಂತಾರಾಷ್ಟ್ರೀಯ ಮಾನವೀಯ ಸಹಕಾರ ಏಜೆನ್ಸಿಯ ಮುಖ್ಯಸ್ಥ ಯೆವ್ಗೆನಿ ಪ್ರಿಮಾಕೊವ್ ಆರೋಪಿಸಿದ್ದಾರೆ. “ಅಲ್ಲಿ ಏನಾಯಿತು ಎಂದು ಎಲ್ಲರೂ ನೋಡಿದ್ದಾರೆ. ಉಕ್ರೇನ್ ಆಡಳಿತದ ರಕ್ತದಲ್ಲಿರುವುದು ಪ್ರಚೋದನೆ, ರಕ್ತಸಿಕ್ತ ಪ್ರಚೋದನೆ ಮಾತ್ರ” ಎಂದಿದ್ದಾರೆ.

ಜಗತ್ತಿನ ಸಹಾನುಭೂತಿ ಪಡೆಯಲು ಮತ್ತು ರಷ್ಯಾವನ್ನು ದೂಷಿಸಲು ಕೀವ್ “ಶಾಂತಿಯುತ ನಾಗರಿಕರ ಸಾಮೂಹಿಕ ಸಾವುಗಳಿಗೆ” ಕಾರಣವಾಗುವಂಥ ಘಟನೆಗಳನ್ನು ಆಯೋಜಿಸಲೂಬಹುದು ಎಂದೂ ಅವರು ಹೇಳಿದ್ದಾರೆ.
ಇನ್ನು ರಷ್ಯಾದ ಸರ್ಕಾರಿ ಮಾಧ್ಯಮವೂ ಶ್ವೇತಭವನದಲ್ಲಿ ನಡೆದ ಘಟನೆ ಬಗ್ಗೆ ಹರ್ಷ ವ್ಯಕ್ತಪಡಿಸಿದೆ. “ಅಮೆರಿಕ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸುತ್ತಿಗೆಯ ಪೆಟ್ಟುಗಳು ಬೀಳುತ್ತಿರುವಾಗ ಜೆಲೆನ್ ಸ್ಕಿ ತಮ್ಮೆರೆಡು ಕೈಗಳನ್ನೂ ಕಾಲುಗಳ ನಡುವೆ ಇಟ್ಟುಕೊಂಡು ಕುಳಿತಿದ್ದರು” ಎಂದು ವ್ಯಂಗ್ಯವಾಡಿದೆ.

ಈ ಘಟನೆಯ ಬೆನ್ನಲ್ಲೇ ಐರೋಪ್ಯ ರಾಷ್ಟ್ರಗಳ ಅನೇಕ ನಾಯಕರು ಜೆಲೆನ್ ಸ್ಕಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ, ಪುಟಿನ್ ಅವರ ದೀರ್ಘಕಾಲದ ಮಿತ್ರ ಹಂಗೇರಿ ಪ್ರಧಾನಿ ವಿಕ್ಟರ್ ಒರ್ಬಾನ್ ಮಾತ್ರ ಟ್ರಂಪ್ ಪರವಾಗಿ ನಿಂತಿದ್ದಾರೆ. “ಬಲಶಾಲಿಗಳು ಶಾಂತಿ ಸ್ಥಾಪಿಸಲು ಯತ್ನಿಸುತ್ತಾರೆ. ದುರ್ಬಲರು ಯುದ್ಧ ಮಾಡುತ್ತಾರೆ” ಎಂದಿರುವ ವಿಕ್ಚರ್ ಒರ್ಬಾನ್, ಟ್ರಂಪ್ ಧೈರ್ಯದಿಂದ ಶಾಂತಿಗಾಗಿ ನಿಂತಿದ್ದಾರೆ, ಅನೇಕರಿಗೆ ಇದು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

Tags: AmericamodiRussiaUkraine
SendShareTweet
Previous Post

ಫೆ. 26ರಿಂದ ‘ಗ್ಯಾಲರಿ ಜಿ’ ಯಲ್ಲಿ ‘ದ ಮಾಸ್ಟರ್ಸ್ & ದ ಮಾಡರ್ನ್: ಸೌತ್ ಎಡಿಷನ್’ ಚಿತ್ರಕಲಾ ಪ್ರದರ್ಶನ

Next Post

ವಿರಾಟ್ ಕೊಹ್ಲಿಗೆ 300ನೇ ಏಕದಿನ ಪಂದ್ಯ; ಶುಭಾಶಯ ತಿಳಿಸಿದ ಗೆಳೆಯ ಕೆ. ಎಲ್ ರಾಹುಲ್​

Related Posts

ನಾನೆಂದರೆ ಭಾರತಕ್ಕೆ ಭಯ | ಪಹಲ್ಗಾಮ್ ದಾಳಿಯ ಮಾಸ್ಟರ್‌ಮೈಂಡ್ ಸೈಫುಲ್ಲಾ ಕಸೂರಿ ಉದ್ಧಟತನ!
ವಿದೇಶ

ನಾನೆಂದರೆ ಭಾರತಕ್ಕೆ ಭಯ | ಪಹಲ್ಗಾಮ್ ದಾಳಿಯ ಮಾಸ್ಟರ್‌ಮೈಂಡ್ ಸೈಫುಲ್ಲಾ ಕಸೂರಿ ಉದ್ಧಟತನ!

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್‌ಗಳು ತಲುಪಿದ್ದು 2026ರಲ್ಲಿ! ಇದು ಲಿಬಿಯಾ ವ್ಯಾಪಾರಿಯ ಕಥೆ!
ವಿದೇಶ

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್‌ಗಳು ತಲುಪಿದ್ದು 2026ರಲ್ಲಿ! ಇದು ಲಿಬಿಯಾ ವ್ಯಾಪಾರಿಯ ಕಥೆ!

ಭಾರತಕ್ಕೆ ವೆನೆಜುವೆಲಾ ತೈಲ ಪೂರೈಕೆಗೆ ನಾವು ಸಿದ್ಧ | ಅಮೆರಿಕ
ವಿದೇಶ

ಭಾರತಕ್ಕೆ ವೆನೆಜುವೆಲಾ ತೈಲ ಪೂರೈಕೆಗೆ ನಾವು ಸಿದ್ಧ | ಅಮೆರಿಕ

ಮೆಕಲಂ ಬದಲಿಗೆ ಆಂಡಿ ಫ್ಲವರ್ ಸೂಕ್ತ | ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೆ ಕೆವಿನ್ ಪೀಟರ್ಸನ್ ಅಚ್ಚರಿಯ ಸಲಹೆ
ವಿದೇಶ

ಮೆಕಲಂ ಬದಲಿಗೆ ಆಂಡಿ ಫ್ಲವರ್ ಸೂಕ್ತ | ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೆ ಕೆವಿನ್ ಪೀಟರ್ಸನ್ ಅಚ್ಚರಿಯ ಸಲಹೆ

ಐಎಸ್ಎಸ್‌ನಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ : 25 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಗಗನಯಾತ್ರಿಗಳ ಅಕಾಲಿಕ ಸ್ಥಳಾಂತರ
ವಿದೇಶ

ಐಎಸ್ಎಸ್‌ನಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ : 25 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಗಗನಯಾತ್ರಿಗಳ ಅಕಾಲಿಕ ಸ್ಥಳಾಂತರ

ಇರಾನ್‌ನಲ್ಲಿ ಅಂತರ್ಜಾಲ ಸಂಪರ್ಕ ಸಂಪೂರ್ಣ ಸ್ಥಗಿತ | ಖಮೇನಿ ಆಡಳಿತದ ವಿರುದ್ಧ ಜನಾಕ್ರೋಶ ತೀವ್ರ!
ವಿದೇಶ

ಇರಾನ್‌ನಲ್ಲಿ ಅಂತರ್ಜಾಲ ಸಂಪರ್ಕ ಸಂಪೂರ್ಣ ಸ್ಥಗಿತ | ಖಮೇನಿ ಆಡಳಿತದ ವಿರುದ್ಧ ಜನಾಕ್ರೋಶ ತೀವ್ರ!

Next Post
ವಿರಾಟ್ ಕೊಹ್ಲಿಗೆ 300ನೇ ಏಕದಿನ ಪಂದ್ಯ; ಶುಭಾಶಯ ತಿಳಿಸಿದ ಗೆಳೆಯ ಕೆ. ಎಲ್ ರಾಹುಲ್​

ವಿರಾಟ್ ಕೊಹ್ಲಿಗೆ 300ನೇ ಏಕದಿನ ಪಂದ್ಯ; ಶುಭಾಶಯ ತಿಳಿಸಿದ ಗೆಳೆಯ ಕೆ. ಎಲ್ ರಾಹುಲ್​

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಸಂಬಳ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಸಂಬಳ

ಮನ್ರೇಗಾ ವಾರ್‌ | ಹೆಚ್‌ಡಿಕೆ ಪಂಥಾಹ್ವಾನ ಸ್ವೀಕರಿಸಲು ಸಿದ್ಧ ಎಂದ ಡಿಕೆಶಿ!

ಮನ್ರೇಗಾ ವಾರ್‌ | ಹೆಚ್‌ಡಿಕೆ ಪಂಥಾಹ್ವಾನ ಸ್ವೀಕರಿಸಲು ಸಿದ್ಧ ಎಂದ ಡಿಕೆಶಿ!

ಗ್ಯಾಸ್ಟ್ರಿಕ್‌, ಹೊಟ್ಟೆ ಉಬ್ಬುವಿಕೆ ಸಮಸ್ಯೆಯೇ? ಇಲ್ಲಿದೆ ಮನೆಮದ್ದು

ಗ್ಯಾಸ್ಟ್ರಿಕ್‌, ಹೊಟ್ಟೆ ಉಬ್ಬುವಿಕೆ ಸಮಸ್ಯೆಯೇ? ಇಲ್ಲಿದೆ ಮನೆಮದ್ದು

ದೇಶದ ನಾಗರಿಕರು ಇ-ಪಾಸ್ ಪೋರ್ಟ್ ಪಡೆಯುವುದು ಹೇಗೆ? ಇದೆಷ್ಟು ಮಾನ್ಯ? ಇಲ್ಲಿದೆ ಮಾಹಿತಿ

ದೇಶದ ನಾಗರಿಕರು ಇ-ಪಾಸ್ ಪೋರ್ಟ್ ಪಡೆಯುವುದು ಹೇಗೆ? ಇದೆಷ್ಟು ಮಾನ್ಯ? ಇಲ್ಲಿದೆ ಮಾಹಿತಿ

Recent News

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಸಂಬಳ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಸಂಬಳ

ಮನ್ರೇಗಾ ವಾರ್‌ | ಹೆಚ್‌ಡಿಕೆ ಪಂಥಾಹ್ವಾನ ಸ್ವೀಕರಿಸಲು ಸಿದ್ಧ ಎಂದ ಡಿಕೆಶಿ!

ಮನ್ರೇಗಾ ವಾರ್‌ | ಹೆಚ್‌ಡಿಕೆ ಪಂಥಾಹ್ವಾನ ಸ್ವೀಕರಿಸಲು ಸಿದ್ಧ ಎಂದ ಡಿಕೆಶಿ!

ಗ್ಯಾಸ್ಟ್ರಿಕ್‌, ಹೊಟ್ಟೆ ಉಬ್ಬುವಿಕೆ ಸಮಸ್ಯೆಯೇ? ಇಲ್ಲಿದೆ ಮನೆಮದ್ದು

ಗ್ಯಾಸ್ಟ್ರಿಕ್‌, ಹೊಟ್ಟೆ ಉಬ್ಬುವಿಕೆ ಸಮಸ್ಯೆಯೇ? ಇಲ್ಲಿದೆ ಮನೆಮದ್ದು

ದೇಶದ ನಾಗರಿಕರು ಇ-ಪಾಸ್ ಪೋರ್ಟ್ ಪಡೆಯುವುದು ಹೇಗೆ? ಇದೆಷ್ಟು ಮಾನ್ಯ? ಇಲ್ಲಿದೆ ಮಾಹಿತಿ

ದೇಶದ ನಾಗರಿಕರು ಇ-ಪಾಸ್ ಪೋರ್ಟ್ ಪಡೆಯುವುದು ಹೇಗೆ? ಇದೆಷ್ಟು ಮಾನ್ಯ? ಇಲ್ಲಿದೆ ಮಾಹಿತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಸಂಬಳ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಸಂಬಳ

ಮನ್ರೇಗಾ ವಾರ್‌ | ಹೆಚ್‌ಡಿಕೆ ಪಂಥಾಹ್ವಾನ ಸ್ವೀಕರಿಸಲು ಸಿದ್ಧ ಎಂದ ಡಿಕೆಶಿ!

ಮನ್ರೇಗಾ ವಾರ್‌ | ಹೆಚ್‌ಡಿಕೆ ಪಂಥಾಹ್ವಾನ ಸ್ವೀಕರಿಸಲು ಸಿದ್ಧ ಎಂದ ಡಿಕೆಶಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat