ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಕೇವಲ 10 ವರ್ಷದಲ್ಲಿ 1 ಕೋಟಿ ರೂ. ಗಳಿಸೋದು ಹೇಗೆ? ಇಲ್ಲಿದೆ ಹೂಡಿಕೆ ವಿಧಾನ

August 30, 2025
Share on WhatsappShare on FacebookShare on Twitter

ಬೆಂಗಳೂರು: ತಿಂಗಳಿಗೆ 80 ಸಾವಿರ ರೂಪಾಯಿಂದ 1 ಲಕ್ಷ ರೂಪಾಯಿ ಸಂಬಳ ಇರುತ್ತದೆ. ಇಲ್ಲವೇ, ಇಷ್ಟೇ ಆದಾಯ ಬರುವ ವ್ಯಾಪಾರ ಇರುತ್ತದೆ. ಇಷ್ಟಾದರೂ, ಕೈಯಲ್ಲಿ ದುಡ್ಡು ಉಳಿಯೋದಿಲ್ಲೆ ಎಂಬುದು ಹೆಚ್ಚಿನ ಜನರ ದೂರಾಗಿರುತ್ತದೆ. ಆದರೆ, ಇಷ್ಟೇ ಸಂಬಳ ಅಥವಾ ಆದಾಯದಲ್ಲಿಯೇ ನಿಯಮಿತ ಉಳಿತಾಯ ಮಾಡುವ ಮೂಲಕ ಕೇವಲ 10 ವರ್ಷದಲ್ಲಿಯೇ ಒಂದು ಕೋಟಿ ರೂಪಾಯಿ ಗಳಿಸಬಹುದಾಗಿದೆ. ಅರೆ ಹೇಗೆ ಅಂತೀರಾ? ಇಲ್ಲಿದೆ ವಿವರಣೆ.

ಹೌದು, ಮ್ಯೂಚುವಲ್ ಫಂಡ್ ಎಸ್ಐಪಿ ಮೂಲಕ 10 ವರ್ಷದಲ್ಲೇ 1 ಕೋಟಿ ರೂ. ಗಳಿಸಬಹುದಾಗಿದೆ. ನೀವು ಒಂದು ಕೋಟಿ ರೂ. ಗಳಿಸಲು ಪ್ರತಿ ತಿಂಗಳು 37,200 ರೂಪಾಯಿ ಹೂಡಿಕೆ ಮಾಡಬೇಕು. ಹಾಗೆಯೇ, ಪ್ರತಿ ವರ್ಷವೂ ಎಸ್ಐಪಿ ಮೊತ್ತವನ್ನು ಶೇ.5ರಷ್ಟು ಏರಿಕೆ ಮಾಡಬೇಕು. ಇದಕ್ಕೆ ಕನಿಷ್ಠ ಶೇ.12ರಷ್ಟು ರಿಟರ್ನ್ಸ್ ಎಂದರೂ10 ವರ್ಷದಲ್ಲಿ ಒಂದು ಕೋಟಿ ರೂ. ಗಳಿಸಬಹುದಾಗಿದೆ.

ತಿಂಗಳಿಗೆ 37,200 ರೂಪಾಯಿ ಎಸ್ಐಪಿಯನ್ನು ವಾರ್ಷಿಕ ಶೇ.5ರಷ್ಟು ಸ್ಟೆಪ್ ಅಪ್ ಎಸ್ಐಪಿ ಮಾಡಿದರೆ, 10 ವರ್ಷದಲ್ಲಿ ನೀವು 56.14 ಲಕ್ಷ ರೂಪಾಯಿ ಹೂಡಿಕೆ ಮಾಡಿದಂತೆ ಆಗುತ್ತದೆ. ಇದಕ್ಕೆ ಶೇ.12ರಷ್ಟು ರಿಟರ್ನ್ಸ್ ಎಂದರೂ, 44.05 ಲಕ್ಷ ರೂಪಾಯಿ ರಿಟರ್ನ್ಸ್ ಲಾಭ ಸಿಗುತ್ತದೆ. ಅಲ್ಲಿಗೆ, 10 ವರ್ಷದಲ್ಲಿ ನೀವು 1 ಕೋಟಿ ರೂಪಾಯಿ ನಿಧಿ ಸಂಗ್ರಹಿಸಬಹುದಾಗಿದೆ.

ಹೀಗೆ ನಿಯಮಿತ ಹೂಡಿಕೆ ಮಾಡಿದರೆ, 10 ವರ್ಷದಲ್ಲಿ ಮಕ್ಕಳ ಉನ್ನತ ಶಿಕ್ಷಣ, ಮಗಳ ಮದುವೆ ಸೇರಿ ಹಲವು ಕಾರಣಗಳಿಗೆ ಹಣವನ್ನು ಬಳಸಬಹುದಾಗಿದೆ. ಇದೇ ರೀತಿ 20 ವರ್ಷ ಹೂಡಿಕೆ ಮಾಡಿದರೆ, ನಿವೃತ್ತಿ ಜೀವನವನ್ನೂ ಉತ್ತಮವಾಗಿ ಸಾಗಿಸಬಹುದಾಗಿದೆ.

ಗಮನಿಸಿ: ಮ್ಯೂಚುವಲ್ ಫಂಡ್ ಹೂಡಿಕೆಯು ಮಾರುಕಟ್ಟೆಯ ಏರಿಳಿತವನ್ನು ಅವಲಂಬಿಸಿರುತ್ತದೆ. ಹಾಗಾಗಿ, ಇದು ರಿಸ್ಕ್ ಆಧಾರಿತ ಹೂಡಿಕೆಯಾಗಿದೆ. ನಾವು ನಿಮಗೆ ಮಾಹಿತಿ ನೀಡುವ ದೃಷ್ಟಿಯಿಂದ ಲೇಖನವನ್ನು ಪ್ರಕಟಿಸಿದ್ದೇವೆಯೇ ಹೊರತು, ಇದು ನಿಮಗೆ ಮಾಡುತ್ತಿರುವ ಶಿಫಾರಸು ಅಲ್ಲ. ಯಾವುದೇ ಮಾದರಿಯ ಹೂಡಿಕೆಗಾಗಿ ತಜ್ಞರ ಸಲಹೆ-ಸೂಚನೆಗಳನ್ನು ಪಡೆಯುವುದನ್ನು ಮರೆಯದಿರಿ.

Tags: 1 crore rupeesbengaloreBusinesseconomicLoanMoneyMutual FundSIPWork
SendShareTweet
Previous Post

ಬೆಂಗಳೂರಿನ ಪ್ರಮುಖ ಸ್ಥಳವೊಂದಕ್ಕೆ ರಾಮಕೃಷ್ಣ ಹೆಗಡೆ ಹೆಸರು: ಡಿಕೆಶಿ ಭರವಸೆ

Next Post

ಉಪಲೋಕಾಯುಕ್ತರ ಅನಿರೀಕ್ಷಿತ ಭೇಟಿ | ಸ್ಟೋನ್ ಕ್ರಷರ್ ಮಾಲೀಕರಿಗೆ ಎಚ್ಚರಿಕೆ

Related Posts

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ
ವಾಣಿಜ್ಯ-ವ್ಯಾಪಾರ

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ

ಆಪಲ್ ವಿಷನ್ ಪ್ರೋಗೆ ಸ್ಯಾಮ್‌ಸಂಗ್‌ನ ಪೈಪೋಟಿ: ಅರ್ಧ ಬೆಲೆಗೆ ಗ್ಯಾಲಕ್ಸಿ XR ಹೆಡ್‌ಸೆಟ್ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಆಪಲ್ ವಿಷನ್ ಪ್ರೋಗೆ ಸ್ಯಾಮ್‌ಸಂಗ್‌ನ ಪೈಪೋಟಿ: ಅರ್ಧ ಬೆಲೆಗೆ ಗ್ಯಾಲಕ್ಸಿ XR ಹೆಡ್‌ಸೆಟ್ ಬಿಡುಗಡೆ

ಎಲೆಕ್ಟ್ರಿಕ್ ಹೈಪರ್‌ಕಾರ್ ಜಗತ್ತಿನಲ್ಲಿ ಹೊಸ ಕ್ರಾಂತಿ: ಜರ್ಮನಿಯ ‘ಗ್ರೀನ್ ಹೆಲ್’ನಲ್ಲಿ ಯಾಂಗ್‌ವಾಂಗ್ U9 ಎಕ್ಸ್‌ಟ್ರೀಮ್ ಐತಿಹಾಸಿಕ ದಾಖಲೆ
ವಾಣಿಜ್ಯ-ವ್ಯಾಪಾರ

ಎಲೆಕ್ಟ್ರಿಕ್ ಹೈಪರ್‌ಕಾರ್ ಜಗತ್ತಿನಲ್ಲಿ ಹೊಸ ಕ್ರಾಂತಿ: ಜರ್ಮನಿಯ ‘ಗ್ರೀನ್ ಹೆಲ್’ನಲ್ಲಿ ಯಾಂಗ್‌ವಾಂಗ್ U9 ಎಕ್ಸ್‌ಟ್ರೀಮ್ ಐತಿಹಾಸಿಕ ದಾಖಲೆ

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?
ವಾಣಿಜ್ಯ-ವ್ಯಾಪಾರ

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?

ADAS ತಂತ್ರಜ್ಞಾನ: ಭಾರತದ ಅನಿರೀಕ್ಷಿತ ರಸ್ತೆಗಳಲ್ಲಿ ಇದು ನಿಜವಾಗಿಯೂ ಕಾರ್ಯನಿರ್ವಹಿಸುತ್ತದೆಯೇ?
ವಾಣಿಜ್ಯ-ವ್ಯಾಪಾರ

ADAS ತಂತ್ರಜ್ಞಾನ: ಭಾರತದ ಅನಿರೀಕ್ಷಿತ ರಸ್ತೆಗಳಲ್ಲಿ ಇದು ನಿಜವಾಗಿಯೂ ಕಾರ್ಯನಿರ್ವಹಿಸುತ್ತದೆಯೇ?

ಟಾಟಾ ಮೋಟರ್ಸ್ ಪಾಲಿಗೆ ಹಬ್ಬದ ಸಂಭ್ರಮ: ನವರಾತ್ರಿಯಿಂದ ದೀಪಾವಳಿವರೆಗೆ 1 ಲಕ್ಷಕ್ಕೂ ಅಧಿಕ ಕಾರುಗಳ ಮಾರಾಟ!
Uncategorized

ಟಾಟಾ ಮೋಟರ್ಸ್ ಪಾಲಿಗೆ ಹಬ್ಬದ ಸಂಭ್ರಮ: ನವರಾತ್ರಿಯಿಂದ ದೀಪಾವಳಿವರೆಗೆ 1 ಲಕ್ಷಕ್ಕೂ ಅಧಿಕ ಕಾರುಗಳ ಮಾರಾಟ!

Next Post
ಉಪಲೋಕಾಯುಕ್ತರ ಅನಿರೀಕ್ಷಿತ ಭೇಟಿ | ಸ್ಟೋನ್ ಕ್ರಷರ್ ಮಾಲೀಕರಿಗೆ ಎಚ್ಚರಿಕೆ

ಉಪಲೋಕಾಯುಕ್ತರ ಅನಿರೀಕ್ಷಿತ ಭೇಟಿ | ಸ್ಟೋನ್ ಕ್ರಷರ್ ಮಾಲೀಕರಿಗೆ ಎಚ್ಚರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

Recent News

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat