ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಎಟಿಎಂಗಳಲ್ಲಿ ಡೆಬಿಟ್ ಕಾರ್ಡ್ ಇಲ್ಲದೆಯೇ ಹಣ ವಿತ್ ಡ್ರಾ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

November 10, 2025
Share on WhatsappShare on FacebookShare on Twitter

ಬೆಂಗಳೂರು: ಎಟಿಎಂಗಳಲ್ಲಿ ಡೆಬಿಟ್ ಕಾರ್ಡ್ ಮೂಲಕ ಹಣ ವಿತ್ ಡ್ರಾ ಮಾಡುವುದು ಕೂಡ ಈಗ ಅಪಾಯಕಾರಿಯಾಗಿದೆ. ವಂಚಕರು ನಾವು ಎಟಿಎಂ ಕಾರ್ಡ್ ಹಾಕಿ, ಪಿನ್ ನಮೂದಿಸುವುದನ್ನು ವಂಚನೆ ಮೂಲಕ ಲಪಟಾಯಿಸಿ, ನಮ್ಮ ಹಣವನ್ನು ಎಗರಿಸುವ ಪ್ರಕರಣಗಳು ಆಗಾಗ ಸುದ್ದಿಯಾಗುತ್ತವೆ. ಇನ್ನು, ಕೆಲವೊಮ್ಮೆ ಎಟಿಎಂ ಕಾರ್ಡ್ ಮನೆಯಲ್ಲೇ ಬಿಟ್ಟು ಹೋದಾಗ ಹೇಗಪ್ಪಾ ಹಣ ವಿತ್ ಡ್ರಾ ಮಾಡುವುದು ಎಂಬ ಸಮಸ್ಯೆ ಕಾಡುತ್ತದೆ. ಆದರೆ, ಈಗ ಡೆಬಿಟ್ ಕಾರ್ಡ್ ಇಲ್ಲದೆಯೇ ಎಟಿಎಂಗಳಲ್ಲಿ ಹಣವನ್ನು ವಿತ್ ಡ್ರಾ ಮಾಡಬಹುದಾಗಿದೆ. ಹೇಗಂತೀರಾ? ಇಲ್ಲಿದೆ ಮಾಹಿತಿ.

ಹೌದು, ದೇಶಾದ್ಯಂತ ಬಹುತೇಕ ಬ್ಯಾಂಕ್ ಗಳು ಯುಪಿಐ ಕಾರ್ಡ್ ಲೆಸ್ ಕ್ಯಾಶ್ ವಿತ್ ಡ್ರಾವಲ್ ಸೌಲಭ್ಯವನ್ನು ಜಾರಿಗೆ ತಂದಿದೆ. ಇದರ ಅನ್ವಯ ಗ್ರಾಹಕರು ಫೋನ್ ಪೇ, ಗೂಗಲ್ ಪೇ ಸೇರಿ ಹಲವು ಪೇಮೆಂಟ್ ಅಗ್ರಿಗೇಟರ್ ಗಳನ್ನು ಬಳಸುವ ಮೂಲಕ ಎಂಟಿಎಂನಿಂದ ಕಾರ್ಡ್ ಇಲ್ಲದೆ ಹಣವನ್ನು ವಿತ್ ಡ್ರಾ ಮಾಡಬಹುದಾಗಿದೆ. ಹಣ ವಿತ್ ಡ್ರಾ ಮಾಡಲು ಇದು ಸುಲಭವಾದ ಮಾರ್ಗವೂ ಆಗಿದೆ.

ಯುಪಿಐ ಕಾರ್ಡ್ ಲೆಸ್ ಕ್ಯಾಶ್ ವಿತ್ ಡ್ರಾವಲ್ ಸೌಲಭ್ಯದ ಅನ್ವಯ ಗ್ರಾಹಕರು ಗರಿಷ್ಠ 10 ಸಾವಿರ ರೂಪಾಯಿವರೆಗೆ ಕಾರ್ಡ್ ಇಲ್ಲದೆ ಹಣವನ್ನು ಡ್ರಾ ಮಾಡಬಹುದಾಗಿದೆ. ಇಂತಹ ಮಾರ್ಗದಿಂದ ವಂಚಕರು ನಮ್ಮ ಹಣವನ್ನು ಲಪಟಾಯಿಸುವುದರಿಂದಲೂ ತಡೆಯಬಹುದಾಗಿದೆ.

ಹಣ ವಿತ್ ಡ್ರಾ ಮಾಡುವುದು ಹೇಗೆ?

  1. ನಿಮ್ಮ ಸಮೀಪದ ಯುಪಿಐ ಬೆಂಬಲಿತ ಎಟಿಎಂಗೆ ತೆರಳಿ
  2. ಎಟಿಎಂ ಪರದೆ ಮೇಲೆ ಯುಪಿಐ ಕ್ಯಾಶ್ ವಿತ್ ಡ್ರಾವಲ್ ಅಥವಾ ಐಸಿಸಿಡಬ್ಲ್ಯೂ ಎಂಬ ಆಯ್ಕೆ ಮೇಲೆ ಪ್ರೆಸ್ ಮಾಡಿ
  3. ನೀವು ಹಿಂಪಡೆಯಲು ಬಯಸುವ ಮೊತ್ತವನ್ನು ನಮೂದಿಸಿ
  4. ಆಗ ಎಟಿಎಂನಲ್ಲಿ ಡಿಸ್ ಪ್ಲೇ ಆಗುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ
  5. ನಿಮ್ಮ ಯುಪಿಐ ಆ್ಯಪ್ ನಲ್ಲಿ ಪಿನ್ ಕೋಡ್ ನಮೂದಿಸಿ, ಬಳಿಕ ಹಣ ಪಡೆಯಿರಿ

ಇದನ್ನೂ ಓದಿ : ಬೆಂಗಳೂರು | ಏರ್ಪೋಟ್ ನಲ್ಲಿ ಸಾಮೂಹಿಕ ನಮಾಜ್ ; ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಆಕ್ರೋಶ

Tags: ATMs without a debit card?Here's the information!How to withdraw moneyKarnataka News beat
SendShareTweet
Previous Post

ಬೆಂಗಳೂರು | ಏರ್ಪೋಟ್ ನಲ್ಲಿ ಸಾಮೂಹಿಕ ನಮಾಜ್ ; ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಆಕ್ರೋಶ

Next Post

ವಿದ್ಯಾರ್ಥಿನಿಯರಿಗೆ 5,500 ರೂಪಾಯಿ ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Related Posts

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ
ವಾಣಿಜ್ಯ-ವ್ಯಾಪಾರ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ
ವಾಣಿಜ್ಯ-ವ್ಯಾಪಾರ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ
ವಾಣಿಜ್ಯ-ವ್ಯಾಪಾರ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

Next Post
ವಿದ್ಯಾರ್ಥಿನಿಯರಿಗೆ 5,500 ರೂಪಾಯಿ ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ವಿದ್ಯಾರ್ಥಿನಿಯರಿಗೆ 5,500 ರೂಪಾಯಿ ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

Recent News

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat