ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

Maha Kumbh 2025: ಭಾರತದ ವರ, ಗ್ರೀಸ್ ದೇಶದ ವಧು; ಕುಂಭಮೇಳದಲ್ಲೊಂದು ಅಪೂರ್ವ ಮದುವೆ

February 12, 2025
Share on WhatsappShare on FacebookShare on Twitter

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವು ಹತ್ತಾರು ವಿಶೇಷ ಸಂಗತಿಗಳಿಗೆ ಸಾಕ್ಷಿಯಾಗುತ್ತಿದೆ. ದಾಖಲೆಯ ಸಂಖ್ಯೆಯಲ್ಲಿ ಜನ ತ್ರಿವೇಣಿ ಸಂಗಮದಲ್ಲಿ (Maha Kumbh 2025) ಮಿಂದೇಳುತ್ತಿದ್ದಾರೆ. ಸಂಸ್ಕೃತಿಗೆ ಭಂಗವಾಗದಂತೆ ಕುಂಭಮೇಳ ಸಾಗುತ್ತಿದೆ. ದೇಶ-ವಿದೇಶದಿಂದ ಯಾತ್ರಿಕರು ಆಗಮಿಸುತ್ತಿದ್ದಾರೆ. ಇದರ ಮಧ್ಯೆಯೇ, ಮಹಾ ಕುಂಭಮೇಳವು ವಿಶೇಷ ಮದುವೆಯೊಂದಕ್ಕೆ ಸಾಕ್ಷಿಯಾಗಿದೆ.

ಹೌದು, ಕುಂಭಮೇಳದಲ್ಲಿ ಭಾರತದ ಸಿದ್ಧಾರ್ಥ್ ಹಾಗೂ ಗ್ರೀಸ್ ದೇಶದ ಪೆನೆಲೋಪ್ ಅವರು ವೈದಿಕ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಎರಡೂ ಕುಟುಂಬಗಳ ಉಪಸ್ಥಿತಿಯಲ್ಲಿ ಸ್ವಾಮಿ ಯತೀಂದ್ರನಾಥ ಗಿರಿ ಅವರು ಮದುವೆ ನಡೆಸಿಕೊಟ್ಟಿದ್ದಾರೆ. ಇಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈಗ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಯಾತ್ರಿಕರು ಕೂಡ ಇವರ ಮದುವೆಗೆ ಸಾಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ಧಾರ್ಥ ಹಾಗೂ ಪೆನೆಲೋಪ್  ಅವರು ಸನಾತನ ಪ್ರೇಮಿಗಳಾಗಿದ್ದು, ಹಿಂದು ಧರ್ಮದಲ್ಲಿ ನಂಬಿಕೆ ಇರಿಸಿದ್ದಾರೆ. ನಾವಿಬ್ಬರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದೆವು. ಈಗ ಮಹಾ ಕುಂಭಮೇಳದಂತಹ ಪುಣ್ಯಕ್ಷೇತ್ರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವುದು ಖುಷಿ ತಂದಿದೆ. ಅದರಲ್ಲೂ ಸನಾತನ ಧರ್ಮದ ಪುಣ್ಯಭೂಮಿಯಲ್ಲಿ, ವೈದಿಕ ಸಂಪ್ರದಾಯದಂತೆ ಮದುವೆಯಾಗಿರುವುದು ಸಂತಸ ಉಂಟುಮಾಡಿದೆ  ಎಂದು ಸಿದ್ಧಾರ್ಥ ತಿಳಿಸಿದ್ದಾರೆ. ಇಬ್ಬರೂ ಅನ್ಯೋನ್ಯವಾಗಿ ಸಂಸಾರ ನಡೆಸಿಕೊಂಡು ಹೋಗುತ್ತೇವೆ. ನಮ್ಮ ಜೀವನದಲ್ಲಿ ಇದು ಮಹತ್ವದ ಕ್ಷಣ ಎಂದು ಅವರು ಹೇಳಿದ್ದಾರೆ.

ಹಿಂದುತ್ವದ ಮೇಲೆ ಹೆಚ್ಚಿನ ಗೌರವ

ಪೆನೆಲೋಪ್ ಅವರಿಗೆ ಭಾರತದ ಮೇಲೆ, ಹಿಂದುತ್ವದ ಮೇಲೆ ಎಲ್ಲಿಲ್ಲದ ಗೌರವ ಇದೆ. ಹಾಗೆ ನೋಡಿದರೆ, ಸಿದ್ಧಾರ್ಥ್ ಅವರು, ನೀನು ಎಲ್ಲಿ ಮದುವೆಯಾಗಲು ಬಯಸುತ್ತೀಯ? ಗ್ರೀಸ್ ನಲ್ಲಿ ಎಂದರೂ ಓಕೆ ಎಂದಿದ್ರು. ಆದ್ರೆ, ನಾನು ಭಾರತದಲ್ಲೇ, ಅದರಲ್ಲೂ ವೈದಿಕ ಸಂಪ್ರದಾಯದಂತೆಯೇ ಮದುವೆಯಾಗುತ್ತೇನೆ ಎಂದು ಪೆನೆಲೋಪ್ ಹೇಳಿದರು. ಇನ್ನು ಕನ್ಯಾದಾನ ಪ್ರಕ್ರಿಯೆ ನಡೆಸಿಕೊಟ್ಟ ಸ್ವಾಮಿ ಯತೀಂದ್ರನಾಥ ಗಿರಿ ಅವರು ಕೂಡ ಇಬ್ಬರ ಮದುವೆ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ.

ಪೆನೆಲೋಪ್ ಅವರು ಹಲವು ವರ್ಷಗಳಿಂದ ಭಾರತದಲ್ಲಿಯೇ ಇದ್ದಾರೆ. ಹತ್ತಾರು ವರ್ಷಗಳಿಂದ ಯೋಗ ತರಬೇತಿಯಲ್ಲಿ ನಿರತರಾಗಿರುವ ಇವರು, ಜನರಿಗೆ ಯೋಗದ ಮಹತ್ವ ಸಾರುತ್ತಿದ್ದಾರೆ. ಇವರು ಮೊದಲು ಬೌದ್ಧ ಧರ್ಮದ ಆಚರಣೆಗಳಿಂದ ಪ್ರೇರೇಪಣೆಗೊಂಡಿದ್ದರು. ಭಾರತದಲ್ಲಿ ಎಲ್ಲ ಧರ್ಮಗಳಿಗೂ ಸನಾತನ ಧರ್ಮವೇ ಮೂಲ ಎಂಬುದನ್ನು ಅರಿತು ಇವರು ಸನಾತನ ಧರ್ಮದ ಆಚರಣೆಗಳನ್ನು ಪಾಲಿಸುತ್ತಿದ್ದಾರೆ.

ಇನ್ನು, ಮದುವೆಯಾಗಿದ್ದಕ್ಕೆ ಪೆನೆಲೋಪ್ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ಶಾಂತಿಯುತ ಹಾಗೂ ನೆಮ್ಮದಿಯ ಜೀವನ ಸಾಗಿಸಲು ಇಷ್ಟಪಡುತ್ತೇನೆ. ಅದಕ್ಕಾಗಿ ಭಾರತದಲ್ಲಿ, ಭಾರತದ ಯುವಕನನ್ನು ಮದುವೆಯಾದೆ. ನಾನು ಮೊದಲು ಬೌದ್ಧ ಧರ್ಮದ ಆಚಾರ-ವಿಚಾರಗಳನ್ನು ಪಾಲಿಸುತ್ತಿದ್ದೆ. ಆದರೆ, ಎಲ್ಲವೂ ಸನಾತನ ಧರ್ಮದಿಂದಲೇ ಪ್ರೇರೇಪಣೆಗೊಂಡಿದ್ದನ್ನು ತಿಳಿದು, ಈಗ ಸನಾತನ ಧರ್ಮವನ್ನು ಪಾಲಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ, ಜಾತಿ, ಧರ್ಮ, ಭಾಷೆಯ ಗಡಿ ಇಲ್ಲದೆ ಮದುವೆಯಾಗಿರುವ ಈ ನವಜೋಡಿಗೆ ಶುಭವಾಗಲಿ.

SendShareTweet
Previous Post

ಎಸ್ಸಿ, ಎಸ್ಟಿ ಸಮುದಾಯಗಳ ಸಮಾವೇಶಕ್ಕೆ ಖರ್ಗೆ ಒಪ್ಪಿಗೆ; ದಲಿತ ಸಿಎಂ ಮುನ್ನೆಲೆಗೆ?

Next Post

Jacob Bethell : ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರನಿಗೆ ಗಾಯ; ಆರ್​ಸಿಬಿಗೂ ಚಿಂತೆ!

Related Posts

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!
ದೇಶ

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!
ದೇಶ

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!

ಕೇರಳ ಜಾತ್ಯತೀತರ ಗೋಸುಂಬೆತನ!
ದೇಶ

ಕೇರಳ ಜಾತ್ಯತೀತರ ಗೋಸುಂಬೆತನ!

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ
ದೇಶ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!
ದೇಶ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!
ದೇಶ

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

Next Post
Jacob Bethell : ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರನಿಗೆ ಗಾಯ; ಆರ್​ಸಿಬಿಗೂ ಚಿಂತೆ!

Jacob Bethell : ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರನಿಗೆ ಗಾಯ; ಆರ್​ಸಿಬಿಗೂ ಚಿಂತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

Recent News

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat