ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪತ್ನಿಯ ಕಿರುಕುಳ ತಾಳದೆ ಪತಿ ಆತ್ಮಹತ್ಯೆ; ಪುರುಷರಿಗೂ ಕಾನೂನು ಬೇಕು ಎಂದು ಒತ್ತಾಯ

April 21, 2025
Share on WhatsappShare on FacebookShare on Twitter

ಲಖನೌ: ಕರ್ನಾಟಕ ಸೇರಿ ದೇಶದ ಬಹುತೇಕ ರಾಜ್ಯಗಳಲ್ಲಿ ಇತ್ತೀಚೆಗೆ ಪತ್ನಿಯ ಕಿರುಕುಳ ತಾಳದೆ ಪತಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಇದಕ್ಕೆನಿದರ್ಶನ ಎಂಬಂತೆ, ಉತ್ತರ ಪ್ರದೇಶದ ಟೆಕ್ಕಿಯೊಬ್ಬರು ಪತ್ನಿಯ ಕಿರುಕುಳ ತಾಳದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣಿಗೆ ಕೊರಳೊಡ್ಡುವ ಮೊದಲು ವೀಡಿಯೋ ಮಾಡಿರುವ ಅವರು, “ಪುರುಷರಿಗಾಗಿಯೂ ಕಾನೂನು ಇದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ” ಎಂದಿದ್ದಾರೆ.

ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ನಿವಾಸಿಯಾಗಿರುವ ಮೋಹಿತ್ ಕುಮಾರ್ ಅವರು ನೊಯ್ಡಾದ ಹೋಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ಪತ್ನಿಯ ಕಿರುಕುಳದಿಂದಾಗಿ ನಾನು ಬೇಸತ್ತಿದ್ದೇನೆ. ಹಾಗಾಗಿ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿನ ನಂತರವೂ ನನಗೆ ನ್ಯಾಯ ಸಿಗದಿದ್ದರೆ, ನನ್ನ ಚಿತಾಭಸ್ಮವನ್ನು ಚರಂಡಿಗೆ ಎಸೆದುಬಿಡಿ” ಎಂದು ವೀಡಿಯೋದಲ್ಲಿ ತಿಳಿಸಿದ್ದಾರೆ.

“ನನ್ನ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ನನ್ನ ಮೇಲೆ ಮಾನಸಿಕ ಒತ್ತಡ ಹೇರುತ್ತಿದ್ದಾರೆ. ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಇದರಿಂದಾಗಿ ನನಗೆ ಸಾಕಾಗಿ ಹೋಗಿದೆ. ಈ ವೀಡಿಯೋವನ್ನು ನೀವು ನೋಡುವ ವೇಳೆಗೆ ನಾನು ಇಹಲೋಕ ಬಿಟ್ಟು ಹೋಗಿರುತ್ತೇನೆ. ಪುರುಷರ ಪರವಾಗಿಯೂ ಕಾನೂನುಗಳು ಇದ್ದಿದ್ದರೆ ನಾನು ಹೀಗೆ ಮಾಡುತ್ತಿರಲಿಲ್ಲವೇನೋ” ಎಂದು ಹತಾಶನಾಗಿ ಹೇಳಿದ್ದಾರೆ.

ಮೋಹಿತ್ ಕುಮಾರ್ ಹಾಗೂ ಪ್ರಿಯಾ ಯಾದವ್ ಅವರು ಪ್ರೀತಿಸಿ ಮದುವೆಯಾಗಿದ್ದರು. ಏಳು ವರ್ಷ ಪ್ರೀತಿಸಿದ ಬಳಿಕ ಇಬ್ಬರೂ ಮದುವೆಯಾಗಿದ್ದರು. ಆದರೆ, ಪ್ರಿಯಾ, ಅವರ ತಾಯಿ ಹಾಗೂ ಸಹೋದರನ ವಿರುದ್ಧ ಮೋಹಿತ್ ಕುಮಾರ್ ಆರೋಪಿಸಿದ್ದಾರೆ. “ನನ್ನೆಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಬರೆಸಬೇಕು ಎಂದು ಪ್ರಿಯಾ ಒತ್ತಾಯಿಸಿದಳು. ತಾಯಿ ಹಾಗೂ ಸಹೋದರನ ಮಾತು ಕೇಳಿಕೊಂಡು ಮಾನಸಿಕ ಕಿರುಕುಳ ನೀಡಿದಳು. ವರದಕ್ಷಿಣೆ ಕೇಸ್ ಹಾಕುವುದಾಗಿಯೂ ಬೆದರಿಕೆ ಒಡ್ಡಿದ್ದರು” ಎಂದು ಮೋಹಿತ್ ದೂರಿದ್ದಾರೆ.

Tags: DeathharassmentHusbandlawLove marriagePolicesuiciedWife
SendShareTweet
Previous Post

ಬಿಎಸ್ಸೆನ್ನೆಲ್ ನಿಂದ 2 ವಿಶೇಷ ರಿಚಾರ್ಜ್ ಆಫರ್, ಇಲ್ಲಿದೆ ಡಿಟೇಲ್ಸ್

Next Post

ಜಾರ್ಖಂಡ್ ನಲ್ಲಿ ಭರ್ಜರಿ ಕಾರ್ಯಾಚರಣೆ; ಬೆಳ್ಳಂಬೆಳಗ್ಗೆಯೇ 6 ನಕ್ಸಲರ ಹತ್ಯೆ

Related Posts

ಲಾಂಗ್‌ ತೋರಿಸಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ!
ಬೆಂಗಳೂರು

ಲಾಂಗ್‌ ತೋರಿಸಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ!

ಕಡಿಮೆ ಬಡ್ಡಿಗೆ ಲೋನ್‌ ಕೊಡಿಸುತ್ತೇನೆ ; ನಾಮ ಹಾಕಿದ್ದ ವಂಚಕಿಯ ಬಂಧನ!
ಬೆಂಗಳೂರು

ಕಡಿಮೆ ಬಡ್ಡಿಗೆ ಲೋನ್‌ ಕೊಡಿಸುತ್ತೇನೆ ; ನಾಮ ಹಾಕಿದ್ದ ವಂಚಕಿಯ ಬಂಧನ!

ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ.. ಕತ್ತು ಕೊಯ್ದು ಪಾಗಲ್‌ ಪ್ರೇಮಿ ಪರಾರಿ!
ಅಪರಾಧ

ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ.. ಕತ್ತು ಕೊಯ್ದು ಪಾಗಲ್‌ ಪ್ರೇಮಿ ಪರಾರಿ!

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?
ಅಪರಾಧ

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ; ಪಿಯುಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು!
ಉತ್ತರ ಕನ್ನಡ

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ; ಪಿಯುಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು!

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!
ಅಪರಾಧ

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!

Next Post
ಜಾರ್ಖಂಡ್ ನಲ್ಲಿ ಭರ್ಜರಿ ಕಾರ್ಯಾಚರಣೆ; ಬೆಳ್ಳಂಬೆಳಗ್ಗೆಯೇ 6 ನಕ್ಸಲರ ಹತ್ಯೆ

ಜಾರ್ಖಂಡ್ ನಲ್ಲಿ ಭರ್ಜರಿ ಕಾರ್ಯಾಚರಣೆ; ಬೆಳ್ಳಂಬೆಳಗ್ಗೆಯೇ 6 ನಕ್ಸಲರ ಹತ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ದುರಂತ | 36 ಪ್ರಯಾಣಿಕರು ಬಚಾವ್‌

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ದುರಂತ | 36 ಪ್ರಯಾಣಿಕರು ಬಚಾವ್‌

ರಾಜ್ಯ ಸರ್ಕಾರದ ಜಿಲ್ಲಾ ಸರ್ವೇ ಯುನಿಟ್ ನಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ಜಿಲ್ಲಾ ಸರ್ವೇ ಯುನಿಟ್ ನಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಲ್ಲಿ ನಿರ್ಮಾಣವಾಗಲಿದೆ ಹೊಸ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ.. 2,350 ಕೋಟಿ ರೂ. ಯೋಜನೆಗೆ ಸರ್ಕಾರ ಒಪ್ಪಿಗೆ!

ಬೆಂಗಳೂರಲ್ಲಿ ನಿರ್ಮಾಣವಾಗಲಿದೆ ಹೊಸ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ.. 2,350 ಕೋಟಿ ರೂ. ಯೋಜನೆಗೆ ಸರ್ಕಾರ ಒಪ್ಪಿಗೆ!

Recent News

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ದುರಂತ | 36 ಪ್ರಯಾಣಿಕರು ಬಚಾವ್‌

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ದುರಂತ | 36 ಪ್ರಯಾಣಿಕರು ಬಚಾವ್‌

ರಾಜ್ಯ ಸರ್ಕಾರದ ಜಿಲ್ಲಾ ಸರ್ವೇ ಯುನಿಟ್ ನಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ಜಿಲ್ಲಾ ಸರ್ವೇ ಯುನಿಟ್ ನಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಲ್ಲಿ ನಿರ್ಮಾಣವಾಗಲಿದೆ ಹೊಸ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ.. 2,350 ಕೋಟಿ ರೂ. ಯೋಜನೆಗೆ ಸರ್ಕಾರ ಒಪ್ಪಿಗೆ!

ಬೆಂಗಳೂರಲ್ಲಿ ನಿರ್ಮಾಣವಾಗಲಿದೆ ಹೊಸ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ.. 2,350 ಕೋಟಿ ರೂ. ಯೋಜನೆಗೆ ಸರ್ಕಾರ ಒಪ್ಪಿಗೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ದುರಂತ | 36 ಪ್ರಯಾಣಿಕರು ಬಚಾವ್‌

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ದುರಂತ | 36 ಪ್ರಯಾಣಿಕರು ಬಚಾವ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat