ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮೆರಿಕದಲ್ಲಿದ್ದ ಹೈದರಾಬಾದ್‌ನ ಕುಟುಂಬ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ: ಅಪ್ಪ-ಅಮ್ಮ, ಇಬ್ಬರು ಮಕ್ಕಳು ಸಜೀವ ದಹನ

July 9, 2025
Share on WhatsappShare on FacebookShare on Twitter



ವಾಷಿಂಗ್ಟನ್/ಹೈದರಾಬಾದ್: ಅಮೆರಿಕದ ಡಲ್ಲಾಸ್‌ನಲ್ಲಿ ರಜೆಯನ್ನು ಆನಂದಿಸಲೆಂದು ತೆರಳಿದ್ದ ಹೈದರಾಬಾದ್‌ನ ಕುಟುಂಬವೊಂದು ಭೀಕರ ರಸ್ತೆ ಅಪಘಾತದಲ್ಲಿ ದುರಂತ ಸಾವು ಕಂಡಿದೆ. ತೇಜಸ್ವಿನಿ, ಶ್ರೀ ವೆಂಕಟ್ ಮತ್ತು ಅವರ ಇಬ್ಬರು ಮಕ್ಕಳು, ಜಾರ್ಜಿಯಾದ ಅಟ್ಲಾಂಟಾದಲ್ಲಿ ಸಂಬಂಧಿಕರನ್ನು ಭೇಟಿಯಾಗಿ ಡಲ್ಲಾಸ್‌ಗೆ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಎಲ್ಲ ನಾಲ್ವರೂ ಕಾರಿನೊಳಗೇ ಸಜೀವ ದಹನವಾಗಿದ್ದಾರೆ.

ಜುಲೈ 7 ರಂದು, ಗ್ರೀನ್ ಕೌಂಟಿಯಲ್ಲಿ ಈ ಕುಟುಂಬದ ಕಾರಿಗೆ ರಾಂಗ್ ರೂಟ್ ನಲ್ಲಿ ಬಂದ ಮಿನಿ ಟ್ರಕ್‌ವೊಂದು ಡಿಕ್ಕಿಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗಿದ್ದ ನಾಲ್ವರೂ ಸುಟ್ಟು ಕರಕಲಾಗಿದ್ದಾರೆ. ಕಾರು ಸಂಪೂರ್ಣವಾಗಿ ಭಸ್ಮವಾಗಿದ್ದು, ಶವಗಳು ಗುರುತಿಸಲಾಗದ ಸ್ಥಿತಿಗೆ ತಲುಪಿವೆ. ಹೀಗಾಗಿ, ಶವಗಳ ಗುರುತನ್ನು ಖಚಿತಪಡಿಸಲು ಡಿಎನ್ಎ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬದ ಹಿನ್ನೆಲೆ
ಸಾವನ್ನಪ್ಪಿದ ವೆಂಕಟ್ ಬೆಜುಗಾಮ್, ತೇಜಸ್ವಿನಿ ಚೊಲೇಟಿ ಮತ್ತು ಅವರ ಇಬ್ಬರು ಮಕ್ಕಳಾದ ಸಿದ್ದಾರ್ಥ್ ಮತ್ತು ಮೃದ ಬೆಜುಗಾಮ್ ಹೈದರಾಬಾದ್‌ನ ಸುಚಿತ್ರಾ ಪ್ರದೇಶದ ನಿವಾಸಿಗಳಾಗಿದ್ದು, ಡಲ್ಲಾಸ್‌ನ ಸಮೀಪದ ಆಬ್ರೆಯ ಸಟನ್ ಫೀಲ್ಡ್ಸ್ ನಲ್ಲಿ ವಾಸವಾಗಿದ್ದರು. ಈ ಕುಟುಂಬವು ಕೆಲವು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿತ್ತು ಎಂದು ವರದಿಗಳು ತಿಳಿಸಿವೆ.

ಅಮೆರಿಕಾದ ಸ್ಥಳೀಯ ಅಧಿಕಾರಿಗಳು ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು, ಮೃತದೇಹಗಳನ್ನು ಹೈದರಾಬಾದ್‌ಗೆ ವಾಪಸ್ ಕೊಂಡೊಯ್ಯಲು ಏರ್ಪಾಟುಗಳನ್ನು ಮಾಡುತ್ತಿದ್ದಾರೆ. ಡಿಎನ್‌ಎ ಪರೀಕ್ಷೆಗಳು ಪೂರ್ಣಗೊಂಡ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು. ಹೈದರಾಬಾದ್‌ನಲ್ಲಿ ಕುಟುಂಬದ ಸಂಬಂಧಿಕರು ಅಂತಿಮ ವಿಧಿವಿಧಾನಗಳಿಗಾಗಿ ಭಾರತೀಯ ಸರ್ಕಾರದ ಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ ಎಂದಿದ್ದಾರೆ.

ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ, ಟೆಕ್ಸಾಸ್‌ನ ಆನ್ನಾದಲ್ಲಿ ನಾಲ್ವರು ಭಾರತೀಯರು ಸಂಚರಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿಯಾಗಿ ಎಲ್ಲ ನಾಲ್ವರೂ ಸಜೀವ ದಹನವಾಗಿದ್ದರು. ಆಗಸ್ಟ್ 2024ರಲ್ಲಿ, ಟೆಕ್ಸಾಸ್‌ನಲ್ಲಿ ಭಾರತೀಯ ಮೂಲದ ದಂಪತಿ ಮತ್ತು ಅವರ ಮಗಳು ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು, ಆದರೆ ಅವರ ಹದಿಹರೆಯದ ಮಗ ಬದುಕುಳಿದಿದ್ದ. ಪ್ರಸಕ್ತ ವರ್ಷದ ಮೇ ತಿಂಗಳಲ್ಲಿ, ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳಾದ ಮಾನವ್ ಪಟೇಲ್ (20) ಮತ್ತು ಸೌರವ್ ಪ್ರಭಾಕರ್ (23) ನ್ಯೂಯಾರ್ಕ್‌ನ ಈಸ್ಟ್ ಕೊಕಾಲಿಕೊ ಟೌನ್‌ಶಿಪ್‌ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.

Tags: accedentburnt aliveChildrenFatherHyderabad familytruck in carUS
SendShareTweet
Previous Post

ದಿ ಹಂಡ್ರೆಡ್’ನಿಂದ ಭಾರತದ ದೀಪ್ತಿ ಶರ್ಮಾ ಔಟ್: ಕಾರಣ ಏನು? ಈ ಬಾರಿ ಯಾವುದೇ ಭಾರತೀಯ ಆಟಗಾರರಿಲ್ಲ!

Next Post

ಭಾರತ್ ಬಂದ್: 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗಿ, ಸಾರ್ವಜನಿಕ ಸೇವೆಗಳ ವ್ಯತ್ಯಯ ಸಾಧ್ಯತೆ!

Related Posts

‘ನಕಲಿ’ ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!
ವಿದೇಶ

‘ನಕಲಿ’ ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!

ಮಧುರೈ LIC ಕಚೇರಿ ಅಗ್ನಿ ಅವಘಡಕ್ಕೆ ಭೀಕರ ತಿರುವು | AC ಶಾರ್ಟ್ ಸರ್ಕ್ಯೂಟ್ ಅಲ್ಲ, ಅದು ಸಹೋದ್ಯೋಗಿಯೇ ಮಾಡಿದ ಕೊಲೆ!
ದೇಶ

ಮಧುರೈ LIC ಕಚೇರಿ ಅಗ್ನಿ ಅವಘಡಕ್ಕೆ ಭೀಕರ ತಿರುವು | AC ಶಾರ್ಟ್ ಸರ್ಕ್ಯೂಟ್ ಅಲ್ಲ, ಅದು ಸಹೋದ್ಯೋಗಿಯೇ ಮಾಡಿದ ಕೊಲೆ!

ಅಮೆರಿಕ-ಇರಾನ್ ಯುದ್ಧೋನ್ಮಾದ | ನನ್ನ ಮೇಲೆ ಹಲ್ಲೆಯಾದರೆ ಇರಾನ್ ಸರ್ವನಾಶ – ಟ್ರಂಪ್ ಎಚ್ಚರಿಕೆ!
ವಿದೇಶ

ಅಮೆರಿಕ-ಇರಾನ್ ಯುದ್ಧೋನ್ಮಾದ | ನನ್ನ ಮೇಲೆ ಹಲ್ಲೆಯಾದರೆ ಇರಾನ್ ಸರ್ವನಾಶ – ಟ್ರಂಪ್ ಎಚ್ಚರಿಕೆ!

ಉದಯನಿಧಿ ಸ್ಟಾಲಿನ್ ‘ಸನಾತನ’ ಹೇಳಿಕೆ ನರಮೇಧ, ಸಾಂಸ್ಕೃತಿಕ ಹತ್ಯೆಗೆ ಸಮ | ಅದು ದ್ವೇಷ ಭಾಷಣ ಎಂದ ಮದ್ರಾಸ್ ಹೈಕೋರ್ಟ್
ದೇಶ

ಉದಯನಿಧಿ ಸ್ಟಾಲಿನ್ ‘ಸನಾತನ’ ಹೇಳಿಕೆ ನರಮೇಧ, ಸಾಂಸ್ಕೃತಿಕ ಹತ್ಯೆಗೆ ಸಮ | ಅದು ದ್ವೇಷ ಭಾಷಣ ಎಂದ ಮದ್ರಾಸ್ ಹೈಕೋರ್ಟ್

ಇರಾನ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಅಜ್ಞಾತ ಇಂಜೆಕ್ಷನ್ ಪ್ರಯೋಗ | ಕೊರೆಯುವ ಚಳಿಯಲ್ಲಿ ನಗ್ನಗೊಳಿಸಿ ಚಿತ್ರಹಿಂಸೆ!
ವಿದೇಶ

ಇರಾನ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಅಜ್ಞಾತ ಇಂಜೆಕ್ಷನ್ ಪ್ರಯೋಗ | ಕೊರೆಯುವ ಚಳಿಯಲ್ಲಿ ನಗ್ನಗೊಳಿಸಿ ಚಿತ್ರಹಿಂಸೆ!

ಎನ್‌ಡಿಎ ಕೂಟಕ್ಕೆ ಟಿಟಿವಿ ದಿನಕರನ್ ವಾಪಸ್ : ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ
ದೇಶ

ಎನ್‌ಡಿಎ ಕೂಟಕ್ಕೆ ಟಿಟಿವಿ ದಿನಕರನ್ ವಾಪಸ್ : ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ

Next Post
ಭಾರತ್ ಬಂದ್: 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗಿ, ಸಾರ್ವಜನಿಕ ಸೇವೆಗಳ ವ್ಯತ್ಯಯ ಸಾಧ್ಯತೆ!

ಭಾರತ್ ಬಂದ್: 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗಿ, ಸಾರ್ವಜನಿಕ ಸೇವೆಗಳ ವ್ಯತ್ಯಯ ಸಾಧ್ಯತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

ಕಲಬುರಗಿಯಲ್ಲಿ ವಿಜೃಂಭಣೆಯಿಂದ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ

ಕಲಬುರಗಿಯಲ್ಲಿ ವಿಜೃಂಭಣೆಯಿಂದ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 67 ಹುದ್ದೆ | ಕೂಡಲೇ ಅರ್ಜಿ ಸಲ್ಲಿಸಿ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 67 ಹುದ್ದೆ | ಕೂಡಲೇ ಅರ್ಜಿ ಸಲ್ಲಿಸಿ

Recent News

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

ಕಲಬುರಗಿಯಲ್ಲಿ ವಿಜೃಂಭಣೆಯಿಂದ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ

ಕಲಬುರಗಿಯಲ್ಲಿ ವಿಜೃಂಭಣೆಯಿಂದ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 67 ಹುದ್ದೆ | ಕೂಡಲೇ ಅರ್ಜಿ ಸಲ್ಲಿಸಿ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 67 ಹುದ್ದೆ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat