ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದೇವೇಗೌಡರ ಮಾತಿಂದ ನನಗೆ ಬೇಸರವಾಗಿತ್ತು; ಸಿಎಂ ಸಿದ್ದರಾಮಯ್ಯ

December 7, 2024
Share on WhatsappShare on FacebookShare on Twitter

ಬೆಂಗಳೂರು: ದೇವೇಗೌಡರ ಮಾತು ನನಗೆ ತುಂಬಾ ನೋವು ನೀಡಿತ್ತು. ನನ್ನ ಅಹಂಕಾರ ಮುರಿತ್ತೇನೆ. ಸೊಕ್ಕು ಮುರಿದು ಮನೆಗೆ ಕಳುಹಿಸುತ್ತೇನೆ ಎಂಬ ಆವರ ಮಾತಿಗೆ ನಾನು ಬೇಸರ ಪಟ್ಟಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಮಾಡಿದ ಆರೋಪ ನನಗೆ ಬಹಳ ಬೇಸರ ತರಿಸಿದೆ. ನಾನು ಬಹಳ ವರ್ಷ ಅವರ ಜೊತೆಗೆ ಇದ್ದವನು. ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದೇ ನನ್ನ ಗುರಿ, ಸಿದ್ದರಾಮಯ್ಯನ ಅಹಂಕಾರ, ಸೊಕ್ಕು ಮುರಿತೀನಿ ಎಂದೆಲ್ಲಾ ಮಾತನಾಡಿದ್ದು, ಬೇಸರ ಮೂಡಿಸಿತ್ತು. ನನ್ನಲ್ಲಿ ಸೊಕ್ಕಿಲ್ಲ. ಜನರು ಅವಕಾಶ ಕೊಟ್ಟಾಗ ಅಧಿಕಾರ ನಡೆಸಿದ್ದೇನೆ. ಕುಟುಂಬಸ್ಥರನ್ನು ರಾಜಕಾರಣಕ್ಕೆ ತರುವ ಪ್ರಯತ್ನ ಮಾಡಿಲ್ಲ ಎಂದಿದ್ದಾರೆ.

ಈ ಚುನಾವಣೆಯು ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿ-ಜೆಡಿಸ್ ಪಕ್ಷಗಳ ಸುಳ್ಳುಗಳ ನಡುವಿನ ಚುನಾವಣೆಯಾಗಿತ್ತು. ಸತ್ಯ ಗೆದ್ದಿದೆ. ವಿರೋಧ ಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಈ ಚುನಾವಣೆಯಲ್ಲಿ ಮೆಟ್ಟಿ ನಿಂತು ಜಯ ಸಾಧಿಸಿದ್ದೇವೆ ಎಂದಿದ್ದಾರೆ.

ಮತದಾರರು ನಮ್ಮ ಸರ್ಕಾರದ ಸಾಧನೆಗಳನ್ನು ಬೆಂಬಲಿಸುತ್ತ ಬರುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾದ ನಂತರ ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಾ ನನ್ನ ಚಾರಿತ್ರ್ಯ ಹರಣ ಮಾಡುವ ಪ್ರಯತ್ನವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತ ಬಂದರು. ರಾಜಭವನದಿಂದ ಹಿಡಿದು ಕೇಂದ್ರ ತನಿಖಾ ಸಂಸ್ಥೆಗಳವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿ ಹಗರಣವನ್ನು ಸೃಷ್ಟಿಸಿ, ನನ್ನನ್ನು ಮತ್ತು ನನ್ನ ಕುಟುಂಬವನ್ನು ಹಣಿಯುವ ಪ್ರಯತ್ನ ಮಾಡಿದ್ದರು. ರಾಜಕೀಯ ದ್ವೇಷಸಾಧನೆಗಾಗಿ ನನ್ನ ಕುಟುಂಬದ ವಿರುದ್ಧವೂ ಸುಳ್ಳು ಆರೋಪವನ್ನು ಮಾಡಿ ತನಿಖೆ ನಡೆಸುವಂತೆ ಮಾಡಿದರು. ನಾನು ದಂತದ ಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಜನರೊಂದಿಗೆ ಇದ್ದವ. ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ. ಪ್ರಧಾನಿಯವರೇ ನಮ್ಮ ಗ್ಯಾರಂಟಿ ಯೋಜನೆ ಅನುಷ್ಠಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಆದರೆ, ಇವುಗಳಿಗೆ ಜನರು ಉತ್ತರ ನೀಡಿದ್ದಾರೆ. ಆದರೆ, ಜನರು ಈ ಸುಳ್ಳು ಆರೋಪಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದಿದ್ದಾರೆ.

ನಾವು ಶಿಗ್ಗಾಂವ್ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದಾಗ ಒಂದಷ್ಟು ವಿರೋಧ ವ್ಯಕ್ತವಾಗಿದ್ದದು ನಿಜ. ಇದರಿಂದ ಹಿಂದೂ ಮತ ಧ್ರುವೀಕರಣವಾಗುತ್ತದೆ ಎಂಬ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದರು. ನನ್ನ ಮೇಲೆಯೂ ಒತ್ತಡ ಇತ್ತು. ಹೀಗಿದ್ದರೂ ಮುಸ್ಲಿಂ ವ್ಯಕ್ತಿಗೆ ಜನ ಮತ ಹಾಕಿದ್ದಾರೆ. ಜಾತಿ-ಧರ್ಮದ ಭೇದ ಮಾಡದೆ ಸಮರ್ಥ ಅಭ್ಯರ್ಥಿಗೆ ಮತ ಹಾಕಿ ಎಂದು ಕೇಳಿಕೊಂಡೆವು. ಜನ ನಮ್ಮ ಮಾತಿಗೆ ಒಪ್ಪಿಕೊಂಡು ಶಿಗ್ಗಾಂವ್ ನಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

Tags: BJPCongressDevegowdaElectionJdsSiddaramaiah
SendShareTweet
Previous Post

14 ರಾಜ್ಯಗಳ 48 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ; ಎನ್ ಡಿಎ ಮೈತ್ರಿ ಮೇಲುಗೈ

Next Post

ಮಹಾರಾಷ್ಟ್ರದಲ್ಲಿ ಭರ್ಜರಿ ಗೆಲುವು; ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ

Related Posts

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR
ಬೆಂಗಳೂರು

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!
ಬೆಂಗಳೂರು

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!
ಬೆಂಗಳೂರು

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಚಿಕ್ಕಮಗಳೂರಲ್ಲಿ ಬಿಗಿ ಭದ್ರತೆ!
ಚಿಕ್ಕಮಗಳೂರು

ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಚಿಕ್ಕಮಗಳೂರಲ್ಲಿ ಬಿಗಿ ಭದ್ರತೆ!

ಬೆಂಗಳೂರಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!
ಬೆಂಗಳೂರು

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

Next Post
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಮಹಾರಾಷ್ಟ್ರದಲ್ಲಿ ಭರ್ಜರಿ ಗೆಲುವು; ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

Recent News

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat