ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ವಾಯುಪಡೆಯಲ್ಲಿ 284 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

November 11, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ವಾಯುಪಡೆಯಲ್ಲಿ ಒಳ್ಳೆಯ ಸಂಬಳ ಸಿಗುವ ಉದ್ಯೋಗ ಹಿಡಿಯಬೇಕು. ಅಲ್ಲದೆ, ದೇಶಕ್ಕೆ ಸೇವೆ ಸಲ್ಲಿಸಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ 284 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫ್ಲೈಯಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ವಾಯುಪಡೆ
ಒಟ್ಟು ಹುದ್ದೆಗಳು: 284
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 09
ಹುದ್ದೆಯ ಹೆಸರು: ಫ್ಲೈಯಿಂಗ್ ಆಫೀಸರ್

ವಿದ್ಯಾರ್ಹತೆ ಏನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 20ರಿಂದ 28 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 56,100 ರೂಪಾಯಿಯಿಂದ 1.77 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ 550 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆನ್ ಲೈನ್ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ indianairforce.nic.in ಗೆ ಭೇಟಿ ನೀಡಬೇಕು
ಫ್ಲೈಯಿಂಗ್ ಆಫೀಸರ್ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ: ಇಂಡಿಯನ್ ಬ್ಯಾಂಕ್ ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

Tags: 284 posts ibengaloreIndian Air ForceKarnataka News beatRecruitment
SendShareTweet
Previous Post

ಇಂಡಿಯನ್ ಬ್ಯಾಂಕ್ ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

Next Post

ಚಿನ್ನ ಮಾರಾಟ ಮಾಡಿ ಹಣ ಕೊಡೋದಾಗಿ ವಂಚನೆ | ಇಬ್ಬರು ಆರೋಪಿಗಳ ಬಂಧನ!

Related Posts

ಕೇಂದ್ರ ಸರ್ಕಾರದ PDIL ಸಂಸ್ಥೆಯಲ್ಲಿ 87 ಹುದ್ದೆಗಳ ನೇಮಕ : ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ PDIL ಸಂಸ್ಥೆಯಲ್ಲಿ 87 ಹುದ್ದೆಗಳ ನೇಮಕ : ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್

ಇಂಡಿಯನ್ ಬ್ಯಾಂಕ್ ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಬ್ಯಾಂಕ್ ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ NEEPCO ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕ: 1.6 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NEEPCO ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕ: 1.6 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ NTPCಯಲ್ಲಿ 4 ಹುದ್ದೆಗಳ ನೇಮಕಾತಿ: 1.6 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NTPCಯಲ್ಲಿ 4 ಹುದ್ದೆಗಳ ನೇಮಕಾತಿ: 1.6 ಲಕ್ಷ ರೂಪಾಯಿ ಸ್ಯಾಲರಿ

ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ವಿದ್ಯಾರ್ಥಿನಿಯರಿಗೆ 5,500 ರೂಪಾಯಿ ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿನಿಯರಿಗೆ 5,500 ರೂಪಾಯಿ ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Next Post
ಚಿನ್ನ ಮಾರಾಟ ಮಾಡಿ ಹಣ ಕೊಡೋದಾಗಿ ವಂಚನೆ | ಇಬ್ಬರು ಆರೋಪಿಗಳ ಬಂಧನ!

ಚಿನ್ನ ಮಾರಾಟ ಮಾಡಿ ಹಣ ಕೊಡೋದಾಗಿ ವಂಚನೆ | ಇಬ್ಬರು ಆರೋಪಿಗಳ ಬಂಧನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ | RCB ಸಂತಾಪ

ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ | RCB ಸಂತಾಪ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ | ಆರ್. ಅಶೋಕ್ ಲೇವಡಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ | ಆರ್. ಅಶೋಕ್ ಲೇವಡಿ

ವಿಜಯನಗರ | ಮನೆಗೆ ನುಗ್ಗಿದ್ದ ಹಾವನ್ನು ಹಿಡಿಯಲು ಯತ್ನಿಸಿದ ಯುವಕ ಸಾವು

ವಿಜಯನಗರ | ಮನೆಗೆ ನುಗ್ಗಿದ್ದ ಹಾವನ್ನು ಹಿಡಿಯಲು ಯತ್ನಿಸಿದ ಯುವಕ ಸಾವು

ದಿಲ್ಲಿ ಸ್ಫೋಟ | ಶಂಕಿತ ಉಗ್ರ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ!

ದಿಲ್ಲಿ ಸ್ಫೋಟ | ಶಂಕಿತ ಉಗ್ರ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ!

Recent News

ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ | RCB ಸಂತಾಪ

ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ | RCB ಸಂತಾಪ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ | ಆರ್. ಅಶೋಕ್ ಲೇವಡಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ | ಆರ್. ಅಶೋಕ್ ಲೇವಡಿ

ವಿಜಯನಗರ | ಮನೆಗೆ ನುಗ್ಗಿದ್ದ ಹಾವನ್ನು ಹಿಡಿಯಲು ಯತ್ನಿಸಿದ ಯುವಕ ಸಾವು

ವಿಜಯನಗರ | ಮನೆಗೆ ನುಗ್ಗಿದ್ದ ಹಾವನ್ನು ಹಿಡಿಯಲು ಯತ್ನಿಸಿದ ಯುವಕ ಸಾವು

ದಿಲ್ಲಿ ಸ್ಫೋಟ | ಶಂಕಿತ ಉಗ್ರ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ!

ದಿಲ್ಲಿ ಸ್ಫೋಟ | ಶಂಕಿತ ಉಗ್ರ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ | RCB ಸಂತಾಪ

ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ | RCB ಸಂತಾಪ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ | ಆರ್. ಅಶೋಕ್ ಲೇವಡಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ | ಆರ್. ಅಶೋಕ್ ಲೇವಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat