ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Yogi Adityanath: ಉ.ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ, ಮುಸ್ಲಿಮರೂ ಸುರಕ್ಷಿತವಾಗಿರುತ್ತಾರೆ: ಯೋಗಿ ಆದಿತ್ಯನಾಥ್

March 26, 2025
Share on WhatsappShare on FacebookShare on Twitter

ಲಕ್ನೋ: ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತರಾಗಿದ್ದಾರೆ. ಇಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ, ಮುಸ್ಲಿಮರೂ ಸುರಕ್ಷಿತವಾಗಿರುತ್ತಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಹೇಳಿದ್ದಾರೆ.

ಸುದ್ದಿಸಂಸ್ಥೆ ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಒಬ್ಬ “ಯೋಗಿ”. ಯೋಗಿಯಾದವರು ಪ್ರತಿಯೊಬ್ಬರ ಸಂತೋಷವನ್ನೂ ಬಯಸುತ್ತಾರೆ ಎಂದೂ ಹೇಳಿದ್ದಾರೆ.
ಇದೇ ವೇಳೆ ಹಿಂದೂಗಳ ಧಾರ್ಮಿಕ ಸಹಿಷ್ಣುತೆಯ ಬಗ್ಗೆ ವಿವರಿಸಿದ ಅವರು, “100 ಹಿಂದೂ ಕುಟುಂಬಗಳು ವಾಸಿಸುವ ಕಡೆ ಒಂದು ಮುಸ್ಲಿಂ ಕುಟುಂಬವಿದ್ದರೂ ಅದು ಸುರಕ್ಷಿತವಾಗಿರುತ್ತದೆ. ಆ ಕುಟುಂಬವು ಎಲ್ಲಾ ಧಾರ್ಮಿಕ ಪದ್ಧತಿಗಳನ್ನು ಆಚರಿಸುವ ಸ್ವಾತಂತ್ರ್ಯವನ್ನು ಹೊಂದಿರುತ್ತದೆ. ಆದರೆ 100 ಮುಸ್ಲಿಂ ಕುಟುಂಬಗಳಿರುವ ಕಡೆ 50 ಹಿಂದೂಗಳು ಸುರಕ್ಷಿತವಾಗಿರಲು ಸಾಧ್ಯವೇ? ಖಂಡಿತಾ ಇಲ್ಲ. ಇದಕ್ಕೆ ಬಾಂಗ್ಲಾದೇಶವೇ ಉದಾಹರಣೆ. ಅದಕ್ಕೂ ಮೊದಲು ಪಾಕಿಸ್ತಾನ ಒಂದು ಉದಾಹರಣೆಯಾಗಿತ್ತು. ಅಫ್ಘಾನಿಸ್ತಾನದಲ್ಲಿ ಏನಾಯಿತು? ಹೊಗೆ ಇದ್ದ ಕಡೆ ಬೆಂಕಿಯಾಡುತ್ತದೆ. ಯಾರಿಗಾದರೂ ನಾವು ಹೊಡೆಯುತ್ತೇವೆ ಎಂದರೆ, ನಾವೂ ಹೊಡೆಸಿಕೊಳ್ಳುತ್ತೇವೆ ಎಂದು ಗೊತ್ತಿರಬೇಕಾಗುತ್ತದೆ’ ಎಂದೂ ಅವರು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ 2017ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯವು ಯಾವುದೇ ಕೋಮು ಗಲಭೆಗಳಿಗೆ ಸಾಕ್ಷಿಯಾಗಿಲ್ಲ ಎಂದೂ ಅವರು ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಸ್ಲಿಮರು ಸುರಕ್ಷಿತರಾಗಿದ್ದಾರೆ. ಹಿಂದೂಗಳು ಸುರಕ್ಷಿತವಾಗಿದ್ದರೆ, ಅವರೂ ಸುರಕ್ಷಿತರಾಗಿರುತ್ತಾರೆ. 2017ಕ್ಕಿಂತ ಮುಂಚೆ ಉತ್ತರಪ್ರದೇಶದಲ್ಲಿ ಗಲಭೆಗಳು ನಡೆದಾಗ, ಹಿಂದೂ ಅಂಗಡಿಗಳು ಸುಟ್ಟುಹೋದರೆ, ಮುಸ್ಲಿಂ ಅಂಗಡಿಗಳೂ ಸುಟ್ಟುಹೋಗುತ್ತಿದ್ದವು. ಹಿಂದೂಗಳ ಮನೆಗಳು ಉರಿದರೆ, ಮುಸ್ಲಿಮರ ಮನೆಗಳೂ ಉರಿಯುತ್ತಿದ್ದವು. ಆದರೆ 2017ರ ನಂತರ, ಗಲಭೆಗಳೇ ನಿಂತುಹೋದವು” ಎಂದಿದ್ದಾರೆ.

“ನಾನು ಒಬ್ಬ ಸಾಮಾನ್ಯ ನಾಗರಿಕ. ಉತ್ತರ ಪ್ರದೇಶದ ಜನಸಾಮಾನ್ಯ ಪ್ರಜೆ. ನಾನು ಎಲ್ಲರ ಸಂತೋಷವನ್ನು ಬಯಸುವಂಥ ಯೋಗಿ. ಎಲ್ಲರ ಬೆಂಬಲ ಮತ್ತು ಅಭಿವೃದ್ಧಿಯಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ಸನಾತನ ಧರ್ಮವು ವಿಶ್ವದ ಅತ್ಯಂತ ಪ್ರಾಚೀನ ಧರ್ಮವಾಗಿದೆ ಮತ್ತು ಹಿಂದೂ ಆಡಳಿತಗಾರರು ಇತರರ ಮೇಲೆ ಪ್ರಭುತ್ವವನ್ನು ಸ್ಥಾಪಿಸಿದ ಉದಾಹರಣೆಗಳು ವಿಶ್ವದ ಇತಿಹಾಸದಲ್ಲೇ ಇಲ್ಲ” ಎಂದೂ ಅವರು ಹೇಳಿದ್ದಾರೆ. “ಸನಾತನ ಧರ್ಮವು ವಿಶ್ವದ ಅತ್ಯಂತ ಪ್ರಾಚೀನ ಧರ್ಮ ಮತ್ತು ಸಂಸ್ಕೃತಿಯಾಗಿದೆ. ಅದರ ಹೆಸರು ನೋಡಿದರೇ ಅದು ಗೊತ್ತಾಗುತ್ತದೆ. ಸನಾತನ ಧರ್ಮದ ಅನುಯಾಯಿಗಳು ಎಂದೂ ಇತರರನ್ನು ತಮ್ಮ ಧರ್ಮಕ್ಕೆ ಮತಾಂತರಿಸಿಲ್ಲ” ಎಂದೂ ಯೋಗಿ ಹೇಳಿದ್ದಾರೆ.

ರಾಹುಲ್ ಗಾಂಧಿಯಂಥ “ನಮೂನೆ”ಯಿಂದ ಬಿಜೆಪಿ ಹಾದಿ ಸುಗಮ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತೂ ಮಾತನಾಡಿರುವ ಯೋಗಿ, ರಾಹುಲ್ ಗಾಂಧಿಯಂಥ “ನಮೂನೆ”ಗಳು ಬಿಜೆಪಿಗೆ ಲಾಭ ಮಾಡಿಕೊಡುತ್ತವೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೋ ಎಂಬ ರಾಷ್ಟ್ರವ್ಯಾಪಿ ಅಭಿಯಾನವು ವಾಸ್ತವದಲ್ಲಿ “ಭಾರತ್ ಥೋಡೋ ಅಭಿಯಾನವಾಗಿತ್ತು. ಅವರು ಭಾರತದ ಹೊರಗೆ ವಿದೇಶಗಳಿಗೆ ಹೋಗಿ ಭಾರತವನ್ನು ಟೀಕಿಸುತ್ತಾರೆ. ದೇಶವು ಅವರ ಸ್ವಭಾವ ಮತ್ತು ಉದ್ದೇಶಗಳನ್ನು ಅರ್ಥಮಾಡಿಕೊಂಡಿದೆ. ರಾಹುಲ್ ಗಾಂಧಿ ಅವರಂತಹ ಕೆಲವು ನಮೂನೆಗಳು ಇರಬೇಕು. ಆಗ ಬಿಜೆಪಿಯ ಹಾದಿ ಸುಗಮವಾಗುತ್ತದೆ ಎಂದೂ ಅವರು ಹೇಳಿದ್ದಾರೆ.
ಇದೇ ವೇಳೆ, ಅಯೋಧ್ಯೆ ವಿವಾದವು ವಿವಾದವಾಗಿಯೇ ಉಳಿಯಬೇಕೆಂದು ಕಾಂಗ್ರೆಸ್ ಬಯಸಿತ್ತು ಎಂದೂ ಅವರು ಆರೋಪಿಸಿದ್ದಾರೆ. “ಕಾಂಗ್ರೆಸ್ ತ್ರಿವಳಿ ತಲಾಖ್ ಅನ್ನು ಏಕೆ ರದ್ದುಗೊಳಿಸಲಿಲ್ಲ? ಕಾಂಗ್ರೆಸ್ ಏಕೆ ಇಷ್ಟೊಂದು ಹೆಮ್ಮೆ ಮತ್ತು ದೈವಿಕ ಭಾವದಿಂದ ಕುಂಭಮೇಳವನ್ನು ಉತ್ತೇಜಿಸಲಿಲ್ಲ? ದೇಶದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಒದಗಿಸಲು ಕಾಂಗ್ರೆಸ್ ಏಕೆ ವಿಫಲವಾಯಿತು? ಎಂದೂ ಯೋಗಿ ಕಾಂಗ್ರೆಸ್ ಗೆ ಪ್ರಶ್ನೆಗಳ ಸುರಿಮಳೆ ಸುರಿದಿದ್ದಾರೆ.

Tags: BJPHinduMuslimYogi Adityanath
SendShareTweet
Previous Post

Supreme Court: ಸ್ತನ ಹಿಡಿಯುವುದು ಅತ್ಯಾಚಾರ ಯತ್ನವಲ್ಲ ಎಂಬ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ

Next Post

CBI Raid: ಮಹಾದೇವ್ ಬೆಟ್ಟಿಂಗ್ ಕೇಸ್: ಕಾಂಗ್ರೆಸ್ ನಾಯಕ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ

Related Posts

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ
ದೇಶ

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು!
ದೇಶ

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು!

ʻಮೋದಿ ಸರ್ಕಾರಕ್ಕೆ ಜೀರೋ ಮಾರ್ಕ್ಸ್‌ ಕೊಡ್ತೀನಿ..ʼ
ದೇಶ

ʻಮೋದಿ ಸರ್ಕಾರಕ್ಕೆ ಜೀರೋ ಮಾರ್ಕ್ಸ್‌ ಕೊಡ್ತೀನಿ..ʼ

ಫಾಸ್ಟ್ಯಾಗ್ ಮೂಲಕ ಫಾಸ್ಟ್ ಆಗಿ ದುಡ್ಡು ಕಟ್ ಆಗದಿದ್ದರೆ ಫ್ರೀಯಾಗಿ ಚಲಿಸಬಹುದು; ಹೇಗಂತೀರಾ?
ದೇಶ

ಫಾಸ್ಟ್ಯಾಗ್ ಮೂಲಕ ಫಾಸ್ಟ್ ಆಗಿ ದುಡ್ಡು ಕಟ್ ಆಗದಿದ್ದರೆ ಫ್ರೀಯಾಗಿ ಚಲಿಸಬಹುದು; ಹೇಗಂತೀರಾ?

500 ರೂ. ನೋಟುಗಳನ್ನು ಬ್ಯಾನ್ ಮಾಡ್ತಾರಾ ಮೋದಿ? ಇಲ್ಲಿದೆ ನಿಜಾಂಶ
ದೇಶ

500 ರೂ. ನೋಟುಗಳನ್ನು ಬ್ಯಾನ್ ಮಾಡ್ತಾರಾ ಮೋದಿ? ಇಲ್ಲಿದೆ ನಿಜಾಂಶ

ಭರವಸೆ ಬುನಾದಿ ಮೇಲೆ ಕನಸು ನನಸಾಗಿಸಿದ ಸಾಕಾರತೆ; ಸಶಕ್ತ ಒಂದು ವರ್ಷದ ಆಡಳಿತ ಪೂರೈಸಿದ ನಮೋ ಬದ್ಧತೆ!
ದೇಶ

ಭರವಸೆ ಬುನಾದಿ ಮೇಲೆ ಕನಸು ನನಸಾಗಿಸಿದ ಸಾಕಾರತೆ; ಸಶಕ್ತ ಒಂದು ವರ್ಷದ ಆಡಳಿತ ಪೂರೈಸಿದ ನಮೋ ಬದ್ಧತೆ!

Next Post
CBI Raid: ಮಹಾದೇವ್ ಬೆಟ್ಟಿಂಗ್ ಕೇಸ್: ಕಾಂಗ್ರೆಸ್ ನಾಯಕ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ

CBI Raid: ಮಹಾದೇವ್ ಬೆಟ್ಟಿಂಗ್ ಕೇಸ್: ಕಾಂಗ್ರೆಸ್ ನಾಯಕ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು!

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು!

Recent News

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು!

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat