ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಮ್ಮ ಸರ್ಕಾರವಿದ್ದಿದ್ದರೆ ಭಾರತ-ಪಾಕ್ ಮ್ಯಾಚ್ ರದ್ದಾಗುತ್ತಿತ್ತು : ಕೇಂದ್ರದ ವಿರುದ್ಧ ಪ್ರದೀಪ್ ಈಶ್ವರ್ ಸಿಡಿಮಿಡಿ

September 14, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಿದ್ದರೆ ಭಾರತ-ಪಾಕಿಸ್ತಾನ ಮ್ಯಾಚ್ ರದ್ದು ಮಾಡಿಸುತ್ತಿದ್ದೆವು ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಇಂದು ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರದೀಪ್‌ ಈಶ್ವರ್‌, ಭಾರತ ಪಾಕಿಸ್ತಾನ ಮ್ಯಾಚ್ ರದ್ದು ಮಾಡಬೇಕು. ಯಾವ ಮುಖ ಇಟ್ಟುಕೊಂಡು ಮ್ಯಾಚ್ ನಡೆಸುತ್ತಿದ್ದಾರೆ? ಪಹಲ್ಗಾಮ್ ಘಟನೆಯ ನೋವು ನಮಗೆ ಇನ್ನೂ ಇದೆ. ಕೇಂದ್ರದ ಬಿಜೆಪಿ ಈ ಮ್ಯಾಚ್ ನಿಲ್ಲಿಸಬಹುದಿತ್ತು, ಆದರೆ ನಿಲ್ಲಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಅಮಿತಾ ಶಾ ಮಗ ಜೈ ಶಾ ಇದ್ದಾರೆ, ಅವರಿಗೆ ಬ್ಯುಸಿನೆಸ್ ಮುಖ್ಯ. ಇಲ್ಲಿ ಅಶೋಕ, ವಿಜಯೇಂದ್ರ, ಯತ್ನಾಳ್ ಅವರೆಲ್ಲಾ ಪಾಕಿಸ್ತಾನ ಎಂದು ಬೊಬ್ಬೆ ಹಾಕಿದರು. ನಿಮಗೆ ಧಮ್ಮು, ತಾಕತ್ ಇದ್ದರೆ ಕೇಂದ್ರ ಸರ್ಕಾರಕ್ಕೆ ಹೇಳಿ ಮ್ಯಾಚ್ ನಿಲ್ಲಿಸಿ. ನಾವಿನ್ನೂ ಪಹಲ್ಗಾಮ್ ಘಟನೆ ಮರೆತಿಲ್ಲ. ನಮಗೆ ನೋವಿದೆ, ಅದಕ್ಕೆ ನಾನು ಇವತ್ತಿನ ಮ್ಯಾಚ್ ನೋಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು, ಛಲವಾದಿ ನಾರಾಯಣಸ್ವಾಮಿ ಕುರಿತು ಪ್ರತಿಕ್ರಿಯಿಸಿದ ಅವರು, ಜನರಿಗೆ ಒಳ್ಳೆದು ಮಾಡುವುದರಲ್ಲಿ ನಾನು ಅಣ್ಣ, ಅವರು ತಮ್ಮ. ದಲಿತರ ಬಗ್ಗೆ ನಾರಾಯಣಸ್ವಾಮಿ ಮಾತನಾಡುತ್ತಾರೆ. ಎಐಸಿಸಿ ಅಧ್ಯಕ್ಷರ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ನಮ್ನ ಕ್ಷೇತ್ರದಲ್ಲಿ ದಲಿತ ಹುಡುಗ ಆತ್ಮಹತ್ಯೆ ಮಾಡಿಕೊಂಡ. ನಿಮ್ಮ ಸಂಸದರ ಹೆಸರು ಹೇಳಿ ಸತ್ತು ಹೋದ. ನೀವು ಅವರ ಕುಟುಂಬವನ್ನು ಮಾತನಾಡಿಸಲು ಬಂದರೆ? ಇದೇನಾ ನಿಮ್ಮ ದಲಿತ ಪ್ರೀತಿ? ನನ್ನನ್ನು ನಿಮ್ಹಾನ್ಸ್‌ಗೆ ಸೇರಿಸುತ್ತೇನೆ ಎಂದಿದ್ದೀರಿ? ಮೊದಲು ನೀವು ಟ್ರೀಟ್ಮೆಂಟ್ ತೆಗೆದುಕೊಂಡು ಬನ್ನಿ.

ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಅವರನ್ನು ಕರೆದುಕೊಂಡು ಹೋಗಿ. ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುತ್ತೇನೆ. ರಾಜ್ಯದ ಸಿಎಂ ಬಗ್ಗೆ ಬಾಯಿಗೆ ಬಂದಹಾಗೆ ಮಾತನಾಡಿದರೆ ಅದು ಸಂವಿಧಾನ ಗೌರವವೇ? ನೀವು ಸಿಎಂ ಬಗ್ಗೆ ಕೆಟ್ಟದಾಗಿ ಮಾತನಾಡಬಹುದು, ನಾನು ನಿಮ್ಮ ಬಗ್ಗೆ ಮಾತನಾಡಬಾರದಾ? ಕೋತಿಗಳನ್ನು ಕೋತಿ ಎಂದರೆ ತಪ್ಪಾ ಎಂದು ಹರಿಹಾಯ್ದಿದ್ದಾರೆ.

Tags: basanagowda yatnalbengalorechalavadi narayanGOVERNAMENThighholatge matchIndiaMatchprdeep eshwar
SendShareTweet
Previous Post

ಮಂತ್ರಿಯಾಗುವ ಆಸೆ ಸಹಜ, ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು :ಸಚಿವ ಸತೀಶ್ ಜಾರಕಿಹೊಳಿ

Next Post

ಹಿಮಾಚಲ ಪ್ರದೇಶಕ್ಕೆ ರಾಜ್ಯ ಸರ್ಕಾರದ ಸಹಾಯ ಹಸ್ತ : ವಿಪಕ್ಷಗಳ ಟೀಕೆ..?

Related Posts

ಬಾಲಕನ ಮೇಲೆ ರಾಟ್‌ವೈಲರ್‌ ದಾಳಿ – ಮಾಲೀಕನ ವಿರುದ್ಧ ಪ್ರಕರಣ ದಾಖಲು!
ಬೆಂಗಳೂರು

ಬಾಲಕನ ಮೇಲೆ ರಾಟ್‌ವೈಲರ್‌ ದಾಳಿ – ಮಾಲೀಕನ ವಿರುದ್ಧ ಪ್ರಕರಣ ದಾಖಲು!

ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ!
ರಾಜ್ಯ

ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ!

ನಾಳೆಯಿಂದ ಬೇಕರಿ, ಟೀ ಸ್ಟಾಲ್‌ಗಳು ಬಂದ್ – ಹಫ್ತಾ ವಸೂಲಿ, ಕಿರುಕುಳದ ವಿರುದ್ಧ ವ್ಯಾಪಾರಿಗಳ ಹೋರಾಟ!
ಬೆಂಗಳೂರು

ನಾಳೆಯಿಂದ ಬೇಕರಿ, ಟೀ ಸ್ಟಾಲ್‌ಗಳು ಬಂದ್ – ಹಫ್ತಾ ವಸೂಲಿ, ಕಿರುಕುಳದ ವಿರುದ್ಧ ವ್ಯಾಪಾರಿಗಳ ಹೋರಾಟ!

ಮಹದೇವಪ್ಪಗೆ ಸಚಿವ ಸ್ಥಾನ ನೀಡದಂತೆ ಆಗ್ರಹ : ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ನಾಳೆ ಪಂಜಿನ ಮೆರವಣಿಗೆ!
ಬೆಂಗಳೂರು

ಮಹದೇವಪ್ಪಗೆ ಸಚಿವ ಸ್ಥಾನ ನೀಡದಂತೆ ಆಗ್ರಹ : ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ನಾಳೆ ಪಂಜಿನ ಮೆರವಣಿಗೆ!

ಕದ್ದ ಬೈಕ್‌ಗಳ ನಂಬರ್ ಪ್ಲೇಟ್‌ ಬದಲಿಸಿ ಫೇಸ್‌ಬುಕ್, OLXನಲ್ಲಿ ಮಾರಾಟ ಮಾಡ್ತಿದ್ದ ಖತರ್ನಾಕ್‌ ಕಳ್ಳ ಅರೆಸ್ಟ್‌!
ರಾಜ್ಯ

ಕದ್ದ ಬೈಕ್‌ಗಳ ನಂಬರ್ ಪ್ಲೇಟ್‌ ಬದಲಿಸಿ ಫೇಸ್‌ಬುಕ್, OLXನಲ್ಲಿ ಮಾರಾಟ ಮಾಡ್ತಿದ್ದ ಖತರ್ನಾಕ್‌ ಕಳ್ಳ ಅರೆಸ್ಟ್‌!

ನಾಸಿಕ್‌ನಿಂದ ಹೈಡ್ರೋ ಗಾಂಜಾ ತಂದು ಮಾರಾಟ – ಹೆಬ್ಬಾಳ ಪೊಲೀಸರ ಬಲೆಗೆ ಬಿದ್ದ ಇಮ್ರಾನ್ ಪಾಷಾ!
ಬೆಂಗಳೂರು

ನಾಸಿಕ್‌ನಿಂದ ಹೈಡ್ರೋ ಗಾಂಜಾ ತಂದು ಮಾರಾಟ – ಹೆಬ್ಬಾಳ ಪೊಲೀಸರ ಬಲೆಗೆ ಬಿದ್ದ ಇಮ್ರಾನ್ ಪಾಷಾ!

Next Post
ಹಿಮಾಚಲ ಪ್ರದೇಶಕ್ಕೆ ರಾಜ್ಯ ಸರ್ಕಾರದ ಸಹಾಯ ಹಸ್ತ : ವಿಪಕ್ಷಗಳ ಟೀಕೆ..?

ಹಿಮಾಚಲ ಪ್ರದೇಶಕ್ಕೆ ರಾಜ್ಯ ಸರ್ಕಾರದ ಸಹಾಯ ಹಸ್ತ : ವಿಪಕ್ಷಗಳ ಟೀಕೆ..?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

ವಿಶ್ವ ನಂಬರ್ 1 ಪಟ್ಟದತ್ತ ಸ್ಪಿನ್ ಮೋಡಿಗಾರ್ತಿ – ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶ್ರೀ ಚರಣಿ ಭರ್ಜರಿ ಜಿಗಿತ

ವಿಶ್ವ ನಂಬರ್ 1 ಪಟ್ಟದತ್ತ ಸ್ಪಿನ್ ಮೋಡಿಗಾರ್ತಿ – ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶ್ರೀ ಚರಣಿ ಭರ್ಜರಿ ಜಿಗಿತ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

Recent News

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

ವಿಶ್ವ ನಂಬರ್ 1 ಪಟ್ಟದತ್ತ ಸ್ಪಿನ್ ಮೋಡಿಗಾರ್ತಿ – ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶ್ರೀ ಚರಣಿ ಭರ್ಜರಿ ಜಿಗಿತ

ವಿಶ್ವ ನಂಬರ್ 1 ಪಟ್ಟದತ್ತ ಸ್ಪಿನ್ ಮೋಡಿಗಾರ್ತಿ – ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶ್ರೀ ಚರಣಿ ಭರ್ಜರಿ ಜಿಗಿತ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat