ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

December 8, 2025
Share on WhatsappShare on FacebookShare on Twitter

ಶಿವಮೊಗ್ಗ :  ಸಿಎಂ ಸಿದ್ಧರಾಮಯ್ಯನವರು ಭಗವದ್ಗೀತೆ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ಭಗವದ್ಗೀತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ, ತಾಕತ್‌ ಇದ್ದರೆ ಕುರಾನ್‌ ಬಗ್ಗೆ ಮಾತನಾಡಲಿ ಎಂದು ಸಿದ್ದರಾಮಯ್ಯ ವಿರುದ್ಧ ಕೆ.ಎಸ್ಈಶ್ವರಪ್ಪ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಈಶ್ವರಪ್ಪ ಭಗವದ್ಗೀತೆಯನ್ನು ಶಾಲಾ ಪಠ್ಯ ಪುಸ್ತಕದಲ್ಲಿ ಸೇರಿಸುವುದು ಉತ್ತಮ ಬೆಳವಣಿಗೆ. ಈ ಬಗ್ಗೆ ಕೇಂದ್ರ ಮಂತ್ರಿ ಕುಮಾರಸ್ವಾಮಿಯವರು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ. ಕುಮಾರಸ್ವಾಮಿಯವರ ಪತ್ರಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಭಗವದ್ಗೀತೆ ಪಠ್ಯ ಪುಸ್ತಕದಲ್ಲಿ ಅಧ್ಯಯನ ವಿಷಯವಾಗಿ ಭೋಧಿಸಲ್ಪಡಬೇಕು. ಈ ಮೂಲಕ ಆದರ್ಶ ಪ್ರಜೆಗಳ ಸೇವೆ ಮಾಡುವ ಸೌಲಭ್ಯ ಸಿಗುತ್ತದೆ ಎಂದಿದ್ದಾರೆ.

ಸಿಎಂ ಸಿದ್ಧರಾಮಯ್ಯನವರು ಭಗವದ್ಗೀತೆ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ಭಗವದ್ಗೀತೆಯನ್ನು ಕೇವಲ ಮನುವಾದಿಗಳು ಮಾತ್ರ ಓದುತ್ತಾರೆಂದು ಹೇಳಿರುವುದು ಸರಿಯಲ್ಲ, ಕೂಡಲೇ ಸಿಎಂ ಸಿದ್ಧರಾಮಯ್ಯ ದೇಶದ ಜನರ ಕ್ಷಮೆ ಕೋರಬೇಕು. ಮಹಾತ್ಮ ಗಾಂಧೀಜಿಯವರ ಜೀವನದಲ್ಲೇ ಭಗವದ್ಗೀತೆ ಸ್ಫೂರ್ತಿಯಾಗಿತ್ತು. ನಿಮಗೆ ತಾಕತ್ ಇದ್ದರೆ ಕುರಾನ್ ಬಗ್ಗೆ ಮಾತನಾಡಿ ನೊಡೋಣ ಕುರಾನ್, ಬೈಬಲ್ ಬಗ್ಗೆ ಮಾತನಾಡಿದರೆ ಒಂದು ಕ್ಷಣವೂ ಅವರು ಸಿಎಂ ಆಗಿ ಉಳಿಯುವುದಿಲ್ಲ. ಕುರಾನ್ ಬಗ್ಗೆ ಮಾತನಾಡಲು ನಿಮಗೆ ತಾಕತ್ತು ಇಲ್ಲವೇ, ಭಗವದ್ಗೀತೆ ಬಗ್ಗೆ ಮಾತನಾಡಿ ತಮ್ಮ ಹೈಕಮಾಂಡ್ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ. ಪ್ರಾಯಶ್ಚಿತ್ತದ ರೀತಿಯಲ್ಲಿ ಕೂಡಲೇ ಸಿಎಂ ಸಿದ್ಧರಾಮಯ್ಯ ಜನರ ಕ್ಷಮೆ ಕೋರಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಏಕ ವಚನದಲ್ಲಿ ಮಾತನಾಡಿದ ಸಿದ್ದು:

ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಏಕ ವಚನದಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಒಬ್ಬ ಮಹಿಳೆಗೆ ಅವಳು ಎಂಬ ಪದ ಪ್ರಯೋಗ ಮಾಡಿದ್ದಾರೆ. ಕೂಡಲೇ ಸಿದ್ದರಾಮಯ್ಯನವರು ಅವರ ಕ್ಷಮೆ ಕೋರಬೇಕು. ಒಬ್ಬ ಮಹಿಳೆಗೆ ಅವಳು ಎಂಬ ಪದ ಪ್ರಯೋಗ ಮಾಡಿದ್ದಾರೆ. ಅಕಸ್ಮಾತ್ ಕ್ಷಮೆ ಕೋರಿಲ್ಲವಾದರೆ, ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳೋದು ಗ್ಯಾರಂಟಿ ಯಾಕಂದ್ರೆ ಮುಸಲ್ಮಾನರ ಪರವಾಗಿ ದ್ವೇಷದ ಭಾಷಣ ಮಾಡುವುದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರೇ ಬೇರೆ ಸರ್ಕಾರ ಬರುತ್ತಿದ್ದಂತೆ ಅವರಿಬ್ಬರೂ ಜೈಲಿಗೆ ಹೋಗ್ತಾರೆ ಎಂದಿದ್ದಾರೆ.
ಇದನ್ನೂ ಓದಿ : ವಿಜಯೇಂದ್ರಗೆ ಬೇರೆ ಏನ್ ಕೆಲಸ ಇದೆ, ಪ್ರತಿಭಟನೆ ಮಾಡ್ಲಿ | ಶಿವರಾಮ್ ಹೆಬ್ಬಾರ್

Tags: If Siddaramaiah is strong enough to talk about the Bhagavad GitaK.S. Eshwarappa KidiKarnataka News beatthen let's talk about the Quran
SendShareTweet
Previous Post

ಇಂಡಿಗೋ ವಿಮಾನ ಬಿಕ್ಕಟ್ಟು | 9,55,591 ಟಿಕೆಟ್‌ಗಳು ರದ್ದು, 827 ಕೋಟಿ ರೂ. ರೀ ಫಂಡ್

Next Post

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

Related Posts

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!
ಶಿವಮೊಗ್ಗ

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಮಳೆಯಿಲ್ಲದೇ ಮಂಕಾದ ಜಲಾಶಯ : ಶರಾವತಿ ತೀರದಲ್ಲಿ ಬಯಲಾಗುತ್ತಿವೆ ನೆಲ
ಶಿವಮೊಗ್ಗ

ಮಳೆಯಿಲ್ಲದೇ ಮಂಕಾದ ಜಲಾಶಯ : ಶರಾವತಿ ತೀರದಲ್ಲಿ ಬಯಲಾಗುತ್ತಿವೆ ನೆಲ

ಶಾಲೆ ಶುರುವಾಗಿ 15 ದಿನ ಕಳೆದ್ರೂ ಶಿಕ್ಷಕರಿಲ್ಲ : ಮಕ್ಕಳೊಂದಿಗೆ ಪೋಷಕರ ಪ್ರತಿಭಟನೆ.. ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ!
ರಾಜ್ಯ

ಶಾಲೆ ಶುರುವಾಗಿ 15 ದಿನ ಕಳೆದ್ರೂ ಶಿಕ್ಷಕರಿಲ್ಲ : ಮಕ್ಕಳೊಂದಿಗೆ ಪೋಷಕರ ಪ್ರತಿಭಟನೆ.. ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ!

ಸಾಗರದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು!
ಶಿವಮೊಗ್ಗ

ಸಾಗರದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು!

ಹುಲಿಕಲ್ ಘಾಟಿಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
ಶಿವಮೊಗ್ಗ

ಹುಲಿಕಲ್ ಘಾಟಿಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌!
ಶಿವಮೊಗ್ಗ

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌!

Next Post
ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

Recent News

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat