ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Donald Trump: ಕೂಡಲೇ ಉಳಿದ ಒತ್ತೆಯಾಳುಗಳ ಬಿಡುಗಡೆ ಮಾಡಿ, ಇಲ್ಲದಿದ್ದರೆ ನಿಮ್ಮ ಸಾವು ಖಚಿತ: ಹಮಾಸ್‌ಗೆ ಟ್ರಂಪ್ ವಾರ್ನಿಂಗ್!

March 6, 2025
Donald Trump
Share on WhatsappShare on FacebookShare on Twitter

ವಾಷಿಂಗ್ಟನ್: ಉಳಿದಿರುವ ಒತ್ತೆಯಾಳುಗಳನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲದಿದ್ದರೆ ನಿಮ್ಮ ಸಾವು ಖಚಿತ ಎಂದು ಹಮಾಸ್(Hamas) ಉಗ್ರರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಗಾಜಾ ತೊರೆಯುವಂತೆ ಹಮಾಸ್‌ಗೆ ಗಡುವನ್ನೂ ವಿಧಿಸಿದ್ದಾರೆ.

ಕದನ ವಿರಾಮಕ್ಕೆ ಸಂಬಂಧಿಸಿ ಇಸ್ರೇಲ್‌ಗೆ ಬೆಂಬಲ ಸೂಚಿಸಿರುವ ಟ್ರಂಪ್(Donald Trump), ಇಸ್ರೇಲ್ ಕೇಳಿರುವ ಶತಕೋಟಿ ಡಾಲರ್ ಶಸ್ತ್ರಾಸ್ತ್ರಗಳನ್ನು ತ್ವರಿತವಾಗಿ ಅವರಿಗೆ ರವಾನಿಸಲು ಅಮೆರಿಕ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. “ಇಸ್ರೇಲ್ ತಮ್ಮ ಕೆಲಸವನ್ನು ಆದಷ್ಟು ಬೇಗ ಮುಗಿಸಲಿ ಎಂಬ ಕಾರಣಕ್ಕೆ ಅವರಿಗೆ ಏನು ಬೇಕೋ ಎಲ್ಲವನ್ನೂ ನಾವು ಕಳುಹಿಸುತ್ತಿದ್ದೇವೆ” ಎಂದೂ ಟ್ರಂಪ್ ಹೇಳಿದ್ದಾರೆ.

BREAKING: DONALD TRUMP CALLS FOR GAZA GENOCIDE pic.twitter.com/E11gyqK0Vh

— Sulaiman Ahmed (@ShaykhSulaiman) March 5, 2025

“ಈ ಕೂಡಲೇ ಎಲ್ಲ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿ. ನೀವು ಕೊಂದಿರುವ ಎಲ್ಲ ಒತ್ತೆಯಾಳುಗಳ ಮೃತದೇಹಗಳನ್ನೂ ಹಸ್ತಾಂತರಿಸಿ. ಇಲ್ಲವೇ ನಿಮ್ಮ ಕಥೆ ಮುಗಿಯಿತು ಎಂದೇ ಅರ್ಥ” ಎಂದು ಟ್ರಂಪ್ ತಮ್ಮ ಟ್ರುಥ್ ಸೋಷಿಯಲ್ ಪ್ಲಾಟ್‌ಫಾರಂನಲ್ಲಿ ಹಮಾಸ್‌ಗೆ ಖಡಕ್ ಸಂದೇಶ ರವಾನಿಸಿದ್ದಾರೆ.

“ಇದು ನಿಮಗೆ ನೀಡಲಾಗುತ್ತಿರುವ ಕೊನೆಯ ಎಚ್ಚರಿಕೆ! ಹಮಾಸ್ ನಾಯಕತ್ವಕ್ಕೆ ನಮ್ಮ ಆದೇಶವೊಂದೇ- ಕೂಡಲೇ ಗಾಜಾವನ್ನು ತೊರೆಯಿರಿ. ನಿಮಗೆ ಇನ್ನೂ ಅವಕಾಶವಿದೆ” ಎಂದೂ ಹೇಳಿದ್ದಾರೆ.

ಅಕ್ಟೋಬರ್ 7, 2023 ರಂದು ಹಮಾಸ್ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಡೆಸಿದ ನಿರಂತರ ಸೇನಾ ಕಾರ್ಯಾಚರಣೆಯಿಂದ ಈಗಾಗಲೇ ನಿರ್ನಾಮವಾಗಿದೆ. ಹಮಾಸ್ ಈಗ ಅಲ್ಲಿಂದ ಹೊರಡಿದ್ದರೆ, ಗಾಜಾ ಮತ್ತಷ್ಟು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದೂ ಟ್ರಂಪ್(Donald Trump) ಎಚ್ಚರಿಸಿದ್ದಾರೆ.

“ಗಾಜಾದ ಜನರಿಗಾಗಿ ಸುಂದರವಾದ ಭವಿಷ್ಯ ಕಾಯುತ್ತಿದೆ. ಆದರೆ ನೀವು ಒತ್ತೆಯಾಳುಗಳನ್ನು ಇನ್ನೂ ಹಿಡಿದಿಟ್ಟುಕೊಂಡರೆ ನಾವು ಸುಮ್ಮನಿರಲ್ಲ. ನಿಮಗೆಲ್ಲರಿಗೂ ಸಾವು ಖಚಿತವಾಗುತ್ತದೆ!” ಎಂದು ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ: Language row: ಮುಂಬೈನಲ್ಲಿ ವಾಸಿಸಲು ಮರಾಠಿ ಗೊತ್ತಿರಬೇಕಾಗಿಲ್ಲ: ಆರ್‌ಎಸ್‌ಎಸ್ ನಾಯಕ ವಿವಾದ

“ಅಕ್ಟೋಬರ್ 7 ರ ದಾಳಿಯ ವೇಳೆ ವಶಕ್ಕೆ ಪಡೆದ ಉಳಿದ ಒತ್ತೆಯಾಳುಗಳನ್ನು ಹಮಾಸ್ ಹಸ್ತಾಂತರಿಸದಿದ್ದರೆ, ಊಹಿಸಲಾಗದ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ ಬೆನ್ನಲ್ಲೇ ಟ್ರಂಪ್ ಅವರೂ ಇಂಥದ್ದೊಂದು ಎಚ್ಚರಿಕೆ ಸಂದೇಶ ರವಾನಿಸಿರುವುದು ಮಹತ್ವ ಪಡೆದಿದೆ.

ಕಳೆದ ಆರು ವಾರಗಳ ಕಾಲ ಇಸ್ರೇಲ್ ಒತ್ತೆಯಾಳುಗಳು ಮತ್ತು ಪ್ಯಾಲೆಸ್ತೀನ್ ಕೈದಿಗಳ ಪರಸ್ಪರ ಹಸ್ತಾಂತರ ಪ್ರಕ್ರಿಯೆ ನಡೆದಿದ್ದು, ಎರಡೂ ದೇಶಗಳಲ್ಲಿ ಶಾಂತಿ ನೆಲೆಸಿತ್ತು. ಕಳೆದ ವಾರಾಂತ್ಯದಲ್ಲಿ ಕದನ ವಿರಾಮದ ಮೊದಲ ಹಂತ ಮುಕ್ತಾಯವಾಗಿತ್ತು. ಮೊದಲ ಹಂತದ ಕದನ ವಿರಾಮವನ್ನು ಏಪ್ರಿಲ್ ಮಧ್ಯದವರೆಗೆ ವಿಸ್ತರಿಸಲು ಬಯಸುವುದಾಗಿ ಇಸ್ರೇಲ್ ಹೇಳಿದ್ದರೆ, ಹಮಾಸ್ ಎರಡನೇ ಹಂತದ ಒಪ್ಪಂದಕ್ಕೆ ಬಂದು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಬಯಸಿತ್ತು.

ಆದರೆ, ಇಸ್ರೇಲ್ ಏಕಾಏಕಿ ಗಾಜಾಗೆ ಎಲ್ಲ ರೀತಿ ಸರಕುಗಳು ಮತ್ತು ಸರಬರಾಜುಗಳ ಪ್ರವೇಶವನ್ನು ನಿರ್ಬಂಧಿಸುವ ಮೂಲಕ ಬೆದರಿಕೆ ತಂತ್ರ ಪ್ರಯೋಗಿಸಿ, ಹಮಾಸ್ ಮೇಲೆ ಒತ್ತಡ ಹೆಚ್ಚಿಸಿದೆ. ಅಲ್ಲದೆ, “ಹಮಾಸ್ ನಿಜವಾಗಿಯೂ ತೀವ್ರ ಹೊಡೆತವನ್ನು ಅನುಭವಿಸಿದೆ. ಆದರೆ ಅದನ್ನು ಇನ್ನೂ ಸೋಲಿಸಲು ಆಗಿಲ್ಲ. ಹಾಗೆಯೇ ನಮ್ಮ ಕಾರ್ಯಾಚರಣೆಯೂ ಇನ್ನೂ ಪೂರ್ಣಗೊಂಡಿಲ್ಲ” ಎಂದು ಇಸ್ರೇಲ್ ಹೊಸ ಸೇನಾ ಮುಖ್ಯಸ್ಥ ಇಯಾಲ್ ಝಮೀರ್ ಬುಧವಾರ ಎಚ್ಚರಿಸಿದ್ದಾರೆ.

ಫ್ರಾನ್ಸ್, ಬ್ರಿಟನ್ ಮತ್ತು ಜರ್ಮನಿ ಬುಧವಾರ ಗಾಜಾದಲ್ಲಿನ ಮಾನವೀಯ ಪರಿಸ್ಥಿತಿಯನ್ನು “ದುರಂತ” ಎಂದು ಕರೆದಿದ್ದು, ಅಲ್ಲಿಗೆ ಹೋಗಬೇಕಾಗಿರುವ ಮಾನವೀಯ ಸಹಾಯವನ್ನು “ಅಡೆತಡೆಯಿಲ್ಲದ” ಸರಬರಾಜು ಆಗುವಂತೆ ನೋಡಿಕೊಳ್ಳಿ ಎಂದು ಇಸ್ರೇಲ್ ಅನ್ನು ಒತ್ತಾಯಿಸಿವೆ.

ಇಸ್ರೇಲ್ ಗಾಜಾಗೆ ನೆರವನ್ನು ನಿರ್ಬಂಧಿಸಿರುವುದು ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುವುದಕ್ಕೆ ಸಮ ಎಂದು ದಕ್ಷಿಣ ಆಫ್ರಿಕಾ ಹೇಳಿದೆ.

Tags: AmericaDonald trumpKannada News
SendShareTweet
Previous Post

Language row: ಮುಂಬೈನಲ್ಲಿ ವಾಸಿಸಲು ಮರಾಠಿ ಗೊತ್ತಿರಬೇಕಾಗಿಲ್ಲ: ಆರ್‌ಎಸ್‌ಎಸ್ ನಾಯಕ ವಿವಾದ

Next Post

Khalistan: ಪಾಕಿಸ್ತಾನದ ಐಎಸ್ಐ ಜೊತೆ ನಂಟು ಹೊಂದಿದ್ದ ಖಲಿಸ್ತಾನಿ ಉಗ್ರನ ಬಂಧನ

Related Posts

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ
ತಂತ್ರಜ್ಞಾನ

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!
ವಿದೇಶ

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?
ವಿದೇಶ

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?

ಪ್ರವಾಸಿಗರು ಏಕಾಏಕಿ ಜಪಾನ್ ಪ್ರಯಾಣ ರದ್ದು ಮಾಡುತ್ತಿರುವುದೇಕೆ? ನ್ಯೂ ಬಾಬಾ ವಂಗಾ ನುಡಿದ ಭವಿಷ್ಯವಾಣಿಯೇನು?
ವಿದೇಶ

ಪ್ರವಾಸಿಗರು ಏಕಾಏಕಿ ಜಪಾನ್ ಪ್ರಯಾಣ ರದ್ದು ಮಾಡುತ್ತಿರುವುದೇಕೆ? ನ್ಯೂ ಬಾಬಾ ವಂಗಾ ನುಡಿದ ಭವಿಷ್ಯವಾಣಿಯೇನು?

ಗಾಜಾದತ್ತ ಯುವ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಪ್ರಯಾಣ: “ನಾವು ಸನ್ನದ್ಧ” ಎಂದ ಇಸ್ರೇಲ್!
ವಿದೇಶ

ಗಾಜಾದತ್ತ ಯುವ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಪ್ರಯಾಣ: “ನಾವು ಸನ್ನದ್ಧ” ಎಂದ ಇಸ್ರೇಲ್!

ಪಾಕ್ ಪರ ಗೂಢಚರ್ಯೆ: ಜ್ಯೋತಿ ಮಲ್ಹೋತ್ರಾ ಬಳಿಕ ಪಂಜಾಬ್‌ನಲ್ಲಿ ಮತ್ತೊಬ್ಬ ಯೂಟ್ಯೂಬರ್ ಅರೆಸ್ಟ್
ವಿದೇಶ

ಪಾಕ್ ಪರ ಗೂಢಚರ್ಯೆ: ಜ್ಯೋತಿ ಮಲ್ಹೋತ್ರಾ ಬಳಿಕ ಪಂಜಾಬ್‌ನಲ್ಲಿ ಮತ್ತೊಬ್ಬ ಯೂಟ್ಯೂಬರ್ ಅರೆಸ್ಟ್

Next Post
Khalistan

Khalistan: ಪಾಕಿಸ್ತಾನದ ಐಎಸ್ಐ ಜೊತೆ ನಂಟು ಹೊಂದಿದ್ದ ಖಲಿಸ್ತಾನಿ ಉಗ್ರನ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat