ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಯಲು ಸೀಮೆಯ “ಅಮರ ಪ್ರೇಮಿ ಅರುಣ್”!!

February 19, 2025
Share on WhatsappShare on FacebookShare on Twitter

ಬೆಂಗಳೂರು: ಚಂದನವನದಲ್ಲಿ ಹೊಸ ತಂಡಗಳ ಹೊಸ ಪ್ರಯತ್ನಗಳು ಸಾಕಷ್ಟು ನಡೆಯುತ್ತಿವೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ “ಅಮರ‌ ಪ್ರೇಮಿ ಅರುಣ್” ಸಹ ಒಂದು. ಸಮಾನ ಮನಸ್ಕರೆಲ್ಲಾ ಸೇರಿ ಕಟ್ಟಿರುವ ಒಲವು ಸಿನಿಮಾ ಎಂಬ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ‌ ಮಾಡಿದೆ.

ಗಿರೀಶ್ ಕಾಸರವಳ್ಳಿ,‌ ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ನಿರ್ದೇಶಕರ ಜೊತೆ ಕೆಲಸ ಮಾಡಿರುವ ಪ್ರವೀಣ್ ಕುಮಾರ್ ಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಡಾ. ಮಂಜಮ್ಮ ಜೋಗತಿ ಹಾಗೂ ಡಿ ಬಿಟ್ಸ್ ಸಂಸ್ಥೆಯ ಶೈಲಜಾ ನಾಗ್ ಇಬ್ಬರು ಜೊತೆಗೂಡಿ ಚಿತ್ರದ ಮೊದಲ ನೋಟ(ಫಸ್ಟ್ ಲುಕ್) ಹಾಗೂ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಡಾ. ಮಂಜಮ್ಮ ಜೋಗತಿ ಈ ಚಿತ್ರದ ವಿಶೇಷ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಟೀಸರ್ ಬಿಡುಗಡೆ ನಂತರ ಚಿತ್ರ ತಂಡದ ಸದಸ್ಯರು ಮಾತನಾಡಿದರು.

“ಅಮರ ಪ್ರೇಮಿ ಅರುಣ್” ಬಳ್ಳಾರಿಯಲ್ಲಿ ‌ನಡೆಯುವ ಪ್ರೇಮಕಥೆ. ಬಳ್ಳಾರಿ ಹಾಗೂ ಸುತ್ತಮುತ್ತಲಿನಲ್ಲೇ ಚಿತ್ರಕ್ಕೆ 54 ದಿನಗಳ ಚಿತ್ರೀಕರಣ ನಡೆದಿದೆ. ಸಂಭಾಷಣೆ ಕೂಡ ಬಳ್ಳಾರಿ ಭಾಷೆಯಲ್ಲೇ ಇರುತ್ತದೆ. ನಾಯಕ ಹರಿಶರ್ವಾ ಮೆಡಿಕಲ್ ರೆಪ್ ಆಗಿ ಅರುಣ್ ಎಂಬ ಪಾತ್ರದಲ್ಲಿ ಹಾಗೂ ನಾಯಕಿ ದೀಪಿಕಾ ಆರಾಧ್ಯ ಕಾವ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಧರ್ಮಣ್ಣ ಕಡೂರು ಬಳ್ಳಾರಿ ಸೀನ ಎಂಬ ಪಾತ್ರ ನಿರ್ವಹಿಸಿದ್ದಾರೆ.

ಕ್ರಿತಿ ಭಟ್ ಧರ್ಮಣ್ಣ ಅವರ ಜೋಡಿಯಾಗಿ ಅಭಿನಯಿಸಿದ್ದಾರೆ. ಇದೊಂದು ಕೌಟುಂಬಿಕ ಚಿತ್ರವೂ ಹೌದು. ನಾಯಕ ಹಾಗು ನಾಯಕಿಗೆ ಅಪ್ಪ, ಅಮ್ಮ, ಅಜ್ಜಿ ಎಲ್ಲರೂ ಇರುತ್ತಾರೆ. ಈ ಪಾತ್ರಗಳಿಗೆ ಹಿರಿಯ ಕಲಾವಿದರು ಜೀವ ತುಂಬಿದ್ದಾರೆ. ಪ್ರವೀಣ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗು ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಡಿ ಬಿಟ್ಸ್ ಸಂಸ್ಥೆ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ. ಏಪ್ರಿಲ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಪ್ರವೀಣ್ ಕುಮಾರ್ ತಿಳಿಸಿದರು.

“ಕಹಿ” ಸಿನಿಮಾದಲ್ಲಿ ಅಭಿನಯಿಸಿದ್ದ ನಾನು ಈ ಸಿನಿಮಾ ಮೂಲಕ ಪೂರ್ಣಪ್ರಮಾಣದ ನಾಯಕನಾಗಿದ್ದೇನೆ. ಮುಂಚೆ ರಂಗಭೂಮಿಯಲ್ಲಿ ನಾಟಕಗಳನ್ನು ಮಾಡಿದ ಅನುಭವವೇ ಹೆಚ್ಚು. ಈ ಚಿತ್ರದಲ್ಲಿ ಅರುಣ್ ನನ್ನ ಪಾತ್ರದ ಹೆಸರು. ಕಾವ್ಯ ನನ್ನ ಪ್ರೇಯಸಿಯ ಹೆಸರು. ಬಳ್ಳಾರಿ ಭಾಗದ ಕಥೆ. ಅರುಣ್ ಗೆ ಕಾವ್ಯ ಸಿಗುತ್ತಾಳಾ? ಎಂಬದೆ ಕಥೆಯ ಒಂದೆಳೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಹರಿಶರ್ವಾ, ನಾಯಕಿ ದೀಪಿಕಾ ಆರಾಧ್ಯ, ನಟ ಧರ್ಮಣ್ಣ ಕಡೂರು, ನಟಿ‌ ಕ್ರಿತಿ ಭಟ್, ನಟಿ ರಂಜಿತ ಪುಟ್ಟಸ್ವಾಮಿ ಹಾಗೂ ಹಿರಿಯ ನಟಿ ರಾಧಾ ರಾಮಚಂದ್ರ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ಚಿತ್ರದಲ್ಲಿ ಆರು ಹಾಡುಗಳಿವೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ಪ್ರವೀಣ್ ಕುಮಾರ್ ಹಾಡುಗಳನ್ನು ಬರೆದಿದ್ದಾರೆ ಎಂದು ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಕಿರಣ್ ರವೀಂದ್ರನಾಥ್ ಮಾತನಾಡಿದರು.
ಸಿನಿಮಾ ಬಳ್ಳಾರಿ ಸೊಗಡಿನ ಮಾತುಗಳಲ್ಲೇ ಇರುವ, ಬಳ್ಳಾರಿ ಸೀಮೆಯಲ್ಲಿಯೇ ಚಿತ್ರೀಕರಣ ಆಗಿರುವ ಮೊದಲ ಕನ್ನಡ ಸಿನಿಮಾ “ಅಮರ ಪ್ರೇಮಿ ಅರುಣ್” ಎನ್ನುವುದು ಸಿನಿಮಾದ ತಂಡದ ಹೆಮ್ಮೆಯಾಗಿದೆ.

Tags: AmarapremiBallaryMovieTeaser
SendShareTweet
Previous Post

ಬಾಬರ್ ಅಜಂ ಹಿಂದಿಕ್ಕಿ ಏಕದಿನ ಬ್ಯಾಟಿಂಗ್‌ ಶ್ರೇಯಾಂಕ; ನಂ.1 ಸ್ಥಾನಕ್ಕೇರಿದ ಗಿಲ್‌

Next Post

ಪೇದೆ ಮೇಲೆಯೇ ಬೈಕ್ ಹತ್ತಿಸಿದ್ದ ಪುಂಡ ಅರೆಸ್ಟ್

Related Posts

ಕರೂರು ಕಾಲ್ತುಳಿತ ಪ್ರಕರಣ | 2ನೇ ಬಾರಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್‌!
ಸಿನಿಮಾ-ಮನರಂಜನೆ

ಕರೂರು ಕಾಲ್ತುಳಿತ ಪ್ರಕರಣ | 2ನೇ ಬಾರಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್‌!

ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟನಿಗೆ ಕಿಚ್ಚ ಸುದೀಪ್ ಕಡೆಯಿಂದಲೂ ಭರ್ಜರಿ ಬಹುಮಾನ.. ಎಷ್ಟು ಲಕ್ಷ ಗೊತ್ತಾ?
ಸಿನಿಮಾ-ಮನರಂಜನೆ

ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟನಿಗೆ ಕಿಚ್ಚ ಸುದೀಪ್ ಕಡೆಯಿಂದಲೂ ಭರ್ಜರಿ ಬಹುಮಾನ.. ಎಷ್ಟು ಲಕ್ಷ ಗೊತ್ತಾ?

BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!
ಸಿನಿಮಾ-ಮನರಂಜನೆ

BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!

ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿಗೌಡಗೆ ಏನೆಲ್ಲಾ ಬಹಿಮಾನ ಸಿಕ್ಕಿದೆ ಗೊತ್ತಾ!
ಸಿನಿಮಾ-ಮನರಂಜನೆ

ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿಗೌಡಗೆ ಏನೆಲ್ಲಾ ಬಹಿಮಾನ ಸಿಕ್ಕಿದೆ ಗೊತ್ತಾ!

BBK Season 12 Winner | ಐತಿಹಾಸಿಕ ದಾಖಲೆ ಬರೆದು ಟ್ರೋಫಿಗೆ ಮುತ್ತಿಟ್ಟ ‘ಗಿಲ್ಲಿ ನಟ’
ಸಿನಿಮಾ-ಮನರಂಜನೆ

BBK Season 12 Winner | ಐತಿಹಾಸಿಕ ದಾಖಲೆ ಬರೆದು ಟ್ರೋಫಿಗೆ ಮುತ್ತಿಟ್ಟ ‘ಗಿಲ್ಲಿ ನಟ’

37 ಕೋಟಿ ವೋಟ್ ಅವನಿಗೇ ಬಿದ್ದಿದೆ | ಹನುಮಂತನ ಪ್ರಕಾರ ಇವರಂತೆ ವಿನ್ನರ್‌
ಸಿನಿಮಾ-ಮನರಂಜನೆ

37 ಕೋಟಿ ವೋಟ್ ಅವನಿಗೇ ಬಿದ್ದಿದೆ | ಹನುಮಂತನ ಪ್ರಕಾರ ಇವರಂತೆ ವಿನ್ನರ್‌

Next Post
ಪೇದೆ ಮೇಲೆಯೇ ಬೈಕ್ ಹತ್ತಿಸಿದ್ದ ಪುಂಡ ಅರೆಸ್ಟ್

ಪೇದೆ ಮೇಲೆಯೇ ಬೈಕ್ ಹತ್ತಿಸಿದ್ದ ಪುಂಡ ಅರೆಸ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

3 ಲಕ್ಷದ ಗಡಿ ದಾಟಿದ ಬೆಳ್ಳಿಯಿಂದ ಹೊಸ ದಾಖಲೆ, ಚಿನ್ನದ ದರವೂ ಗಗನಕ್ಕೆ | ಹೂಡಿಕೆದಾರರಲ್ಲಿ ಸಂಚಲನ

3 ಲಕ್ಷದ ಗಡಿ ದಾಟಿದ ಬೆಳ್ಳಿಯಿಂದ ಹೊಸ ದಾಖಲೆ, ಚಿನ್ನದ ದರವೂ ಗಗನಕ್ಕೆ | ಹೂಡಿಕೆದಾರರಲ್ಲಿ ಸಂಚಲನ

ಇಂದೋರ್‌ನಲ್ಲಿ ‘ಕಿಂಗ್’ ಕೊಹ್ಲಿ ಐತಿಹಾಸಿಕ ದಾಖಲೆ | ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಪತನ!

ಇಂದೋರ್‌ನಲ್ಲಿ ‘ಕಿಂಗ್’ ಕೊಹ್ಲಿ ಐತಿಹಾಸಿಕ ದಾಖಲೆ | ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಪತನ!

Recent News

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

3 ಲಕ್ಷದ ಗಡಿ ದಾಟಿದ ಬೆಳ್ಳಿಯಿಂದ ಹೊಸ ದಾಖಲೆ, ಚಿನ್ನದ ದರವೂ ಗಗನಕ್ಕೆ | ಹೂಡಿಕೆದಾರರಲ್ಲಿ ಸಂಚಲನ

3 ಲಕ್ಷದ ಗಡಿ ದಾಟಿದ ಬೆಳ್ಳಿಯಿಂದ ಹೊಸ ದಾಖಲೆ, ಚಿನ್ನದ ದರವೂ ಗಗನಕ್ಕೆ | ಹೂಡಿಕೆದಾರರಲ್ಲಿ ಸಂಚಲನ

ಇಂದೋರ್‌ನಲ್ಲಿ ‘ಕಿಂಗ್’ ಕೊಹ್ಲಿ ಐತಿಹಾಸಿಕ ದಾಖಲೆ | ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಪತನ!

ಇಂದೋರ್‌ನಲ್ಲಿ ‘ಕಿಂಗ್’ ಕೊಹ್ಲಿ ಐತಿಹಾಸಿಕ ದಾಖಲೆ | ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಪತನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat