ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹಾಗಿದ್ದರೆ ಈ ಕೂಡಲೇ ನೋಂದಾಯಿಸಿಕೊಳ್ಳಿ!

January 30, 2025
Share on WhatsappShare on FacebookShare on Twitter


ಲಿವ್-ಇನ್ ಸಂಬಂಧದಲ್ಲಿರುವ ಜೋಡಿಗಳೇ ಎಚ್ಚರ, ಆದಷ್ಟು ಬೇಗ ನಿಮ್ಮ ಸಹ-ಜೀವನ ಸಂಬಂಧವನ್ನು ನೋಂದಾಯಿಸಿಕೊಳ್ಳಿ. ಇಲ್ಲದಿದ್ದರೆ 6 ತಿಂಗಳು ಕಂಬಿ ಎಣಿಸಬೇಕಾಗುತ್ತದೆ ಅಥವಾ 25 ಸಾವಿರ ರೂ. ದಂಡ ಕಟ್ಟಬೇಕಾಗುತ್ತದೆ!

ಇಂಥದ್ದೊಂದು ನಿಯಮ ಉತ್ತರಾಖಂಡದಲ್ಲಿ ಜಾರಿಗೆ ಬಂದಿದೆ. ದೇಶದಲ್ಲೇ ಮೊದಲ ಬಾರಿಗೆ ಸಮಾನ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತಂದಿರುವ ಉತ್ತರಾಖಂಡದಲ್ಲಿ, ಲಿವ್-ಇನ್ ಸಂಬಂಧದಲ್ಲಿರುವ ಜೋಡಿಗಳು ಸರ್ಕಾರದ ಪ್ರಕಟಣೆ ಹೊರಬಿದ್ದ 30 ದಿನಗಳ ಒಳಗಾಗಿ ತಮ್ಮ ಸಂಬಂಧವನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ. ತಪ್ಪಿದಲ್ಲಿ 6 ತಿಂಗಳವರೆಗೆ ಜೈಲುಶಿಕ್ಷೆ ಅಥವಾ 25,000 ರೂ. ದಂಡ ತೆರಬೇಕಾಗುತ್ತದೆ.

ಅಷ್ಟೇ ಅಲ್ಲ, ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿ ಇರುವ ಜೋಡಿಗೆ ಮನೆ ಕೊಟ್ಟಿರುವಂತಹ ಮನೆ ಮಾಲೀಕರು ತಮ್ಮ ಬಾಡಿಗೆದಾರರ ಲಿವ್-ಇನ್ ನೋಂದಣಿ ಪ್ರಮಾಣಪತ್ರವನ್ನು ಪರಿಶೀಲಿಸಿಯೇ ಬಾಡಿಗೆ ಕರಾರು ಒಪ್ಪಂದ ಮಾಡಿಕೊಳ್ಳಬೇಕು ಎಂದು ಹೊಸ ಕಾನೂನು ಹೇಳಿದೆ. ಈ ನಿಯಮವನ್ನು ಮನೆ ಮಾಲೀಕರು ಉಲ್ಲಂಘಿಸಿದರೆ ಅವರಿಗೂ 20,000 ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಲಿವ್-ಇನ್ ಸಂಬಂಧ ಹೊಂದುವ ಜೋಡಿಯು ತಾವು ಸಹ ಜೀವನ ನಡೆಸುತ್ತಿರುವುದಾಗಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು, ಸಂಬಂಧ ಮುರಿದು ಬಿದ್ದೊಡನೆ ಅದನ್ನೂ ಪೊಲೀಸರ ಗಮನಕ್ಕೆ ತರಬೇಕು ಎಂದೂ ಕಾನೂನು ಹೇಳಿದೆ.

ಸಂಬಂಧದ ನೋಂದಣಿ ಶುಲ್ಕ ಎಷ್ಟು?
ಉತ್ತರಾಖಂಡದಲ್ಲಿ ಲಿವ್-ಇನ್ ದಂಪತಿಗಳು ನೋಂದಣಿಗೆ 500 ರೂಪಾಯಿ ಶುಲ್ಕ ಪಾವತಿಸಬೇಕು. ಲಿವ್‌ ಇನ್‌ ಸಂಬಂಧ ಹೊಂದಿದ 1 ತಿಂಗಳೊಳಗಾಗಿ ನೋಂದಣಿ ಮಾಡದಿದ್ದರೆ, ಹೆಚ್ಚುವರಿಯಾಗಿ 1,000 ರೂ. ದಂಡ ತೆರಬೇಕಾಗುತ್ತದೆ.

ಇದಲ್ಲದೇ ಸಮಾನ ನಾಗರಿಕ ಸಂಹಿತೆಯು ಬಹುಪತ್ನಿತ್ವಕ್ಕೂ (Polygamy) ನಿಷೇಧ ಹೇರಿದೆ. ಪುರುಷರು ಹಾಗೂ ಮಹಿಳೆಯರ ವಿವಾಹ ಯೋಗ್ಯ ವಯಸ್ಸನ್ನು 21 ವರ್ಷ ಎಂಬುದಾಗಿ ನಿಗದಿ ಮಾಡಲಾಗಿದೆ. ರಾಜ್ಯ ಸರ್ಕಾರವು ವಿವಾಹ, ವಿಚ್ಛೇದನ (Divorce), ಲಿವ್-ಇನ್ ಸಂಬಂಧ ಹಾಗೂ ಉಯಿಲು ಪತ್ರ (Will) ನೋಂದಣಿ ಸುಗಮಗೊಳಿಸಲು ಹೊಸ ಆನ್‌ಲೈನ್ ಪೋರ್ಟಲ್ ಅನ್ನೂ ಪ್ರಾರಂಭಿಸಿದೆ. ಈಗಾಗಲೇ ಈ ಪೋರ್ಟಲ್ ಮೂಲಕ ವಿವಾಹ ನೋಂದಣಿ ಆರಂಭವಾಗಿವೆ.

Tags: governmentlive-in relationshipregisterUttarakhand
SendShareTweet
Previous Post

ಪರ ಪುರುಷನ ವ್ಯಾಮೋಹಕ್ಕೆ ಕಾರಣವಾಯಿತು ಕೊಲೆ!

Next Post

ಮೈಕ್ರೋ ಪೈನಾನ್ಸ್ ಸಂಸ್ಥೆ ವಿರುದ್ಧ ಕಠಿಣ ಕಾನೂನು ಜಾರಿಗೆ ಚಿಂತನೆ!!

Related Posts

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!
ವಿದೇಶ

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

2 ವರ್ಷಗಳ ಬಳಿಕ ಹಮಾಸ್‌ನಿಂದ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ : ಟೆಲ್ ಅವಿವ್‌ನಲ್ಲಿ ಸಂಭ್ರಮ
ವಿದೇಶ

2 ವರ್ಷಗಳ ಬಳಿಕ ಹಮಾಸ್‌ನಿಂದ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ : ಟೆಲ್ ಅವಿವ್‌ನಲ್ಲಿ ಸಂಭ್ರಮ

“ಭಾರತದ ವೈಶಿಷ್ಟ್ಯವೇ ಸುಳ್ಳು ಸುದ್ದಿ ಹಬ್ಬಿಸುವುದು” : ಬಾಂಗ್ಲಾ ಅಧ್ಯಕ್ಷ ಯೂನುಸ್ ಉದ್ಧಟತನದ ಹೇಳಿಕೆ
ವಿದೇಶ

“ಭಾರತದ ವೈಶಿಷ್ಟ್ಯವೇ ಸುಳ್ಳು ಸುದ್ದಿ ಹಬ್ಬಿಸುವುದು” : ಬಾಂಗ್ಲಾ ಅಧ್ಯಕ್ಷ ಯೂನುಸ್ ಉದ್ಧಟತನದ ಹೇಳಿಕೆ

ಟ್ರಂಪ್ ನೀತಿಗೆ ನೊಂದು ಅಮೆರಿಕ ತೊರೆಯಲು ನಿರ್ಧರಿಸಿದ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ-ಎಸ್ತರ್ ದಂಪತಿ!
ವಿದೇಶ

ಟ್ರಂಪ್ ನೀತಿಗೆ ನೊಂದು ಅಮೆರಿಕ ತೊರೆಯಲು ನಿರ್ಧರಿಸಿದ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ-ಎಸ್ತರ್ ದಂಪತಿ!

ಆಪರೇಷನ್ ಬ್ಲೂ ಸ್ಟಾರ್ ಮಾಡಿದ್ದು ಸರಿಯಲ್ಲ, ಆ ತಪ್ಪಿಗಾಗಿ ಇಂದಿರಾ ಗಾಂಧಿ ಪ್ರಾಣ ತೆರಬೇಕಾಯ್ತು : ಚಿದಂಬರಂ!
ವಿದೇಶ

ಆಪರೇಷನ್ ಬ್ಲೂ ಸ್ಟಾರ್ ಮಾಡಿದ್ದು ಸರಿಯಲ್ಲ, ಆ ತಪ್ಪಿಗಾಗಿ ಇಂದಿರಾ ಗಾಂಧಿ ಪ್ರಾಣ ತೆರಬೇಕಾಯ್ತು : ಚಿದಂಬರಂ!

ಪಾಕ್ ವೈಮಾನಿಕ ದಾಳಿಗೆ ಅಫ್ಘನ್ ತಾಲಿಬಾನ್ ಪ್ರತೀಕಾರ.. 15 ಪಾಕ್ ಸೈನಿಕರ ಹತ್ಯೆ!
ವಿದೇಶ

ಪಾಕ್ ವೈಮಾನಿಕ ದಾಳಿಗೆ ಅಫ್ಘನ್ ತಾಲಿಬಾನ್ ಪ್ರತೀಕಾರ.. 15 ಪಾಕ್ ಸೈನಿಕರ ಹತ್ಯೆ!

Next Post
ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ಸೇವೆ ನೀಡುವಂತೆ ಸಿಎಂ ಸಲಹೆ!

ಮೈಕ್ರೋ ಪೈನಾನ್ಸ್ ಸಂಸ್ಥೆ ವಿರುದ್ಧ ಕಠಿಣ ಕಾನೂನು ಜಾರಿಗೆ ಚಿಂತನೆ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್!

ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 23 ಹುದ್ದೆ : 1.40 ಲಕ್ಷ ರೂ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 23 ಹುದ್ದೆ : 1.40 ಲಕ್ಷ ರೂ. ಸಂಬಳ

ಪಿಎಫ್ ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಶೇ.100ರಷ್ಟು PF ಹಣದ ವಿತ್ ಡ್ರಾ ಸಾಧ್ಯ

ಪಿಎಫ್ ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಶೇ.100ರಷ್ಟು PF ಹಣದ ವಿತ್ ಡ್ರಾ ಸಾಧ್ಯ

Recent News

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್!

ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 23 ಹುದ್ದೆ : 1.40 ಲಕ್ಷ ರೂ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 23 ಹುದ್ದೆ : 1.40 ಲಕ್ಷ ರೂ. ಸಂಬಳ

ಪಿಎಫ್ ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಶೇ.100ರಷ್ಟು PF ಹಣದ ವಿತ್ ಡ್ರಾ ಸಾಧ್ಯ

ಪಿಎಫ್ ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಶೇ.100ರಷ್ಟು PF ಹಣದ ವಿತ್ ಡ್ರಾ ಸಾಧ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್!

ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat