ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೇವರ ನಾಡಿನಲ್ಲಿ ಇದೆಂಥಾ ಆಕ್ರಂದನ!? ಶವಗಳ ಸಾಲು ಕಂಡು ಬಿಕ್ಕಿ ಬಿಕ್ಕಿ ಅಳುತ್ತಿದೆ ದೇಶ!

July 31, 2024
Share on WhatsappShare on FacebookShare on Twitter

ವಯನಾಡು: ಬಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿ ಸಾವನ್ನಪ್ಪಿದವರ ಶವಗಳನ್ನು ಕೇರಳದ ವಯನಾಡಿನ ಮೇಪ್ಪಡಿ ಗ್ರಾಮದ ಸಣ್ಣ ಆರೋಗ್ಯ ಕೇಂದ್ರದಲ್ಲಿ ಸಾಲಾಗಿ ಇಡಲಾಗಿದೆ. ಇದನ್ನು ಕಂಡು ಇಡೀ ಭಾರತ ದೇಶವೇ ಬಿಕ್ಕಿ ಬಿಕ್ಕಿ ಅಳುತ್ತಿದೆ.

ಭೂಕುಸಿತದ ಸಂದರ್ಭದಲ್ಲಿ ನಾಪತ್ತೆಯಾಗಿರುವವರಿಗಾಗಿ ಆತಂಕದಿಂದಲೇ, ದೇವರೇ! ನನ್ನವರು ಈ ಶವದ ಸಾಲಿನಲ್ಲಿ ಕಾಣಬಾರದು ಎಂದು ದುಃಖವನ್ನು ಅವಡಿಗಚ್ಚಿಕೊಂಡು ಗಾಬರಿಯಲ್ಲಿ ಕುಟುಂಬಸ್ಥರು ಹುಡುಕುತ್ತಿರುವ ದೃಶ್ಯ ಕಂಡು ಇಡೀ ದೇಶವೇ ಮಮ್ಮಲ ಮರಗುತ್ತಿದೆ.

ಆರೋಗ್ಯ ಕೇಂದ್ರಕ್ಕೆ ಬಂದು ಶವಗಳನ್ನು ಪರಿಶೀಲನೆ ನಡೆಸುತ್ತಿರುವ ದೃಶ್ಯ ಎಲ್ಲರ ಕರಳು ಚುರ್ ಎನ್ನುವಂತೆ ಮಾಡುತ್ತಿದೆ. ಕೆಲವರು ತಮ್ಮ ಕುಟುಂಬ ಸದಸ್ಯರ ಶವ ಕಂಡು ಗೋಳಾಡುತ್ತಿದ್ದರೆ, ಕೆಲವರು ದೇಹಗಳಿಗೆ ಆದ ಗಾಯ ನೋಡಿ ಮಮ್ಮಲ ಮುರುಗಿ ದೃಶ್ಯ ಕೂಡ ಕಂಡು ಬಂದಿದೆ. ಇನ್ನೊಂದೆಡೆ ತಮ್ಮ ಕುಟುಂಬ ಸದಸ್ಯರ ಪೈಕಿ ಯಾರೂ ಅಲ್ಲಿ ಕಾಣದಿದ್ದಾಗ ಎಲ್ಲಾದರೂ, ಹೇಗಾದರೂ ಬದುಕಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಅಂಗವಿಕಲ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ತಮ್ಮ ಸೋದರ ಮತ್ತು ಕುಟುಂಬ ಸದಸ್ಯರನ್ನು ಹುಡುಕಾಡುತ್ತಿದ್ದ ದೃಶ್ಯ ಎಲ್ಲರ ಕಣ್ಣಲ್ಲಿ ನೀರು ತರಿಸುವಂತಿತ್ತು. ಮಹಿಳೆಯೊಬ್ಬರು ತಮ್ಮ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಸದಸ್ಯರು ನಾಪತ್ತೆಯಾಗಿದ್ದಾರೆ. ಇಲ್ಲಿ ಅವರ ಕುರಿತು ಸುಳಿವು ಸಿಕ್ಕಿಲ್ಲ. ಅವರನ್ನು ಎಲ್ಲಿ ಹುಡುಕುವುದೋ ಗೊತ್ತಾಗುತ್ತಿಲ್ಲ ಎಂದು ಗೋಳಾಡಿದ್ದಾರೆ. ಇನ್ನು ಈ ಭಯಾನಕ ಘಟನೆಯಲ್ಲಿ ಬದುಕಿ ಬಂದವರು ತಮ್ಮ ನೋವು ಹಂಚಿಕೊಳ್ಳುತ್ತಿದ್ದಾರೆ.

ಕೇರಳದ ಕೆಲವು ಭಾಗಗಗಳಲ್ಲಿ ಭಾರೀ ಮಳೆ ಹಾಗೂ ಭೂಕುಸಿತದಿಂದಾಗಿ ಅಪಾರ ಪ್ರಮಾಣದ ಪ್ರಾಣಹಾನಿ ಸಂಭವಿಸುತ್ತಿದೆ. ಈ ಪ್ರವಾಹದ ಸ್ಥಿತಿ ಎಷ್ಟೊಂದು ಭಯಾನಕವಾಗಿತ್ತು ಎಂದರೆ, ವಯನಾಡಿನ ಪೋತುಕಾಲ್ ಪ್ರದೇಶಲ್ಲಿ ಸಂಭವಿಸಿದ ಭೂಕುಸಿತದ ಕಾರಣ, ಪ್ರವಾಹ ಪಾಲಾದ 20 ಶವಗಳು ನದಿ ಮೂಲಕ ಹರಿದು ಪಕ್ಕದ ಮಲಪ್ಪುರಂ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಹರಿಯುವ ನೀರನ ರಭಸಕ್ಕೆ ಈ ಮೃತ ದೇಹಗಳು ಚಳಿಯಾರ್ ಕಾಡಿನ ಮೂಲಕ ತೇಲಿಕೊಂಡು ಬಂದಿರಬಹುದು ಎಂದು ಕೂಡ ಅಂದಾಜಿಸಲಾಗಿದೆ.

Tags: DeathKeralaWayanadu
SendShareTweet
Previous Post

ಕೇರಳ ವಯನಾಡು ತತ್ತರ; ಇಂದು ಭೇಟಿ ನೀಡಲಿರುವ ರಾಹುಲ್ ಗಾಂಧಿ

Next Post

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಕಾಪಾಡಲು ಹೋಗಿ ಇಬ್ಬರು ಬಲಿ

Related Posts

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!
ದೇಶ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!
ದೇಶ

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!
ದೇಶ

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!
ದೇಶ

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!
ದೇಶ

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!

Next Post
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಕಾಪಾಡಲು ಹೋಗಿ ಇಬ್ಬರು ಬಲಿ

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಕಾಪಾಡಲು ಹೋಗಿ ಇಬ್ಬರು ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

Recent News

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat