ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ತೆರೆಗೆ ಬರಲು ಸಜ್ಜಾಗಿದೆ “ಸ್ನೇಹದ ಕಡಲಲ್ಲಿ”

May 9, 2025
Share on WhatsappShare on FacebookShare on Twitter


ಬೆಂಗಳೂರು: ಪ್ರೀತಂ ಶೆಟ್ಟಿ ನಿರ್ಮಾಣ ಹಾಗೂ ನಿರ್ದೇಶನದ ಈ ಧಾರಾವಾಹಿಯ ಪ್ರಮುಖ ಪಾತ್ರಗಳಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಸುಮನ್ ತಲ್ವಾರ್, ಚಂದು ಗೌಡ ಹಾಗೂ ಕಾವ್ಯ ಮಹದೇವ್ ನಟಿಸಿದ್ದಾರೆ.


ಕನ್ನಡಿಗರಿಗೆ ಮನರಂಜನೆಯ ರಸದೌತಣ ನೀಡುತ್ತಿರುವ ಮನೋರಂಜನಾ ವಾಹಿನಿ‌ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ಹೊಚ್ಚ ಹೊಸ ಧಾರಾವಾಹಿ “ಸ್ನೇಹದ ಕಡಲಲ್ಲಿ” ಆರಂಭವಾಗಲಿದೆ. ಮೇ12 ರ ಸೋಮವಾರದಿಂದ ಪ್ರತಿದಿನ ರಾತ್ರಿ 8.30ಕ್ಕೆ ಈ ಧಾರಾವಾಹಿ ಪ್ರಸಾರವಾಗಲಿದೆ.

ಈ ಕುರಿತು ಚಿತ್ರ ತಂಡ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದೆ. ನಾನು 2003ರಲ್ಲಿ ನನ್ನ ಜರ್ನಿ ಶುರು ಮಾಡಿದ್ದು. ಸ್ಟಾರ್ ಪ್ಲಸ್ ವಾಹಿನಿಯಲ್ಲಿ ಎಂದು ಮಾತನಾಡಿದ ನಿರ್ದೇಶಕ ಪ್ರೀತಂ ಶೆಟ್ಟಿ, ಈಗ ಸ್ಟಾರ್ ಸುವರ್ಣ ವಾಹಿನಿಗಾಗಿ “ಸ್ನೇಹದ ಕಡಲಲ್ಲಿ” ಎಂಬ ಧಾರಾವಾಹಿ ನಿರ್ದೇಶಿಸುತ್ತಿದ್ದೇನೆ. ಅವಕಾಶ ನೀಡಿದ ಸ್ಟಾರ್ ಸುವರ್ಣ ವಾಹಿನಿಗೆ ಧನ್ಯವಾದ. ಇನ್ನೂ, ಈ ಧಾರಾವಾಹಿಯಲ್ಲಿ ದಕ್ಷಿಣ ಭಾರತದ ಜನಪ್ರಿಯ ನಟ ಸುಮನ್ ತಲ್ವಾರ್ ಅವರು ಅಭಿನಯಿಸುತ್ತಿದ್ದಾರೆ. ಇದು ಸುಮನ್ ಅವರು ಅಭಿನಯಿಸುತ್ತಿರುವ ಮೊದಲ ಕನ್ನಡ ಧಾರಾವಾಹಿ ಕೂಡ. ಚಂದು ಗೌಡ ನಾಯಕನಾಗಿ ಕಾವ್ಯ ಮಹದೇವ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ಧಾರಾವಾಹಿಗಳಲ್ಲಿ ಒಂದು ಮದುವೆಯನ್ನು ಒಂದು ವಾರ ತೋರಿಸುತ್ತೀರಾ ಎಂಬ ಮಾತು‌ ಕೇಳಿ ಬರುತ್ತದೆ. ಆದರೆ ನಮ್ಮ ಧಾರಾವಾಹಿಯಲ್ಲಿ ಕೇವಲ ನಾಲ್ಕು ನಿಮಿಷಗಳಲ್ಲಿ ಮದುವೆ ಸನ್ನಿವೇಶ ಮುಕ್ತಾಯವಾಗುತ್ತದೆ. ಸಾಮಾನ್ಯವಾಗಿ ಧಾರಾವಾಹಿಗಳ ಹಿನ್ನೆಲೆ ಸಂಗೀತದಲ್ಲಿ ಸಿನಿಮಾ ಹಾಡುಗಳನ್ನು ಬಳಸಿಕೊಳ್ಳುವುದು ವಾಡಿಕೆ. ಆದರೆ ನಾವು ಹೊಸ ಹಾಡನ್ನು ಸಿದ್ದ ಮಾಡಿದ್ದೇವೆ‌. ಹೀಗೆ ಹಲವು ವಿಶೇಷಗಳಿರುವ ಈ ಧಾರಾವಾಹಿ ಇದೇ ಸೋಮವಾರದಿಂದ ರಾತ್ರಿ 8.30 ಕ್ಕೆ ಪ್ರಸಾರವಾಗಲಿದೆ. ನಮ್ಮ ಪಿಂಗಾರ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿದೆ ಎಂದರು.

ನಾನು ಚಿತ್ರರಂಗಕ್ಕೆ ಬಂದು 47 ವರ್ಷಗಳಾಯಿತು. ಕನ್ನಡ, ತಮಿಳು, ‌ತೆಲುಗು ಸೇರಿದಂತೆ 11 ಭಾಷೆಗಳ ಚಿತ್ರಗಳಲ್ಲಿ ನಟಿಸಿದ್ದೇನೆ. ಈ ಧಾರಾವಾಹಿ ನಿರ್ದೇಶಕ ಪ್ರೀತಂ ಶೆಟ್ಟಿ ಅವರ ನಿರ್ದೇಶನದ ಚಿತ್ರದಲ್ಲೂ ನಟಿಸಿದ್ದೇನೆ. “ಸ್ನೇಹದ ಕಡಲಲ್ಲಿ” ನಾನು ನಟಿಸುತ್ತಿರುವ ಮೊದಲ ಕನ್ನಡ ಧಾರಾವಾಹಿ. ಈ ಧಾರಾವಾಹಿಯನ್ನು ಪ್ರೀತಂ ಶೆಟ್ಟಿ ಅವರೆ ನಿರ್ದೇಶಿಸುತ್ತಿದ್ದಾರೆ. ಕಥೆ ಇಷ್ಟವಾಯಿತು ಹಾಗೂ ಸ್ಟಾರ್ ಸುವರ್ಣ ವಾಹಿನಿ ಅವರು ಆಯ್ಕೆ ಮಾಡುವ ಕಂಟೆಂಟ್ ಉತ್ತಮವಾಗಿರುತ್ತದೆ. ಹಾಗಾಗಿ ನಾನು ಈ ಧಾರಾವಾಹಿಯಲ್ಲಿ ಅಭಿನಯಿಸಲು ಒಪ್ಪಿಕೊಂಡೆ ಎಂದು ನಟ ಸುಮನ್ ತಲ್ವಾರ್ ತಿಳಿಸಿದರು.

ನಾನು ಕಿರುತೆರೆಗೆ ಬಂದು ಸುಮಾರು ಹನ್ನೊಂದು ವರ್ಷಗಳಾಯಿತು. ಆನಂತರ ಕೆಲವು ಚಿತ್ರಗಳಲ್ಲೂ ನಟಿಸಿದ್ದೇನೆ. ನನಗೆ ಸಿನಿಮಾದಲ್ಲಿ ಹಾಗೂ ಧಾರಾವಾಹಿಯಲ್ಲಿ ನಟಿಸುವುದು ಎರಡೂ ಒಂದೇ. ಇನ್ನೂ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ಪ್ರೀತಂ ಶೆಟ್ಟಿ ನಿರ್ದೇಶನದ “ಸ್ನೇಹದ ಕಡಲಲ್ಲಿ” ಧಾರವಾಹಿಯ ಕಥೆ ತುಂಬಾ ಚೆನ್ನಾಗಿದೆ. ಸ್ಟಾರ್ ಸುವರ್ಣ ವಾಹಿನಿ ಅವರು ಒಳ್ಳೆಯ ಕಂಟೆಂಟ್ ಮೇಲೆ ಹೆಚ್ಚು ಗಮನ ಕೊಡುತ್ತಾರೆ. ನಿಮಗೆ 30 ನಿಮಿಷದ ಸಂಚಿಕೆ ನೋಡಿದರೂ, ಒಂದು ಸಿನಿಮಾ ನೋಡಿದ ಅನುಭವ ಆಗುತ್ತದೆ. ಶಿವರಾಜ್ ಅರಸ್ ನನ್ನ ಪಾತ್ರದ ಹೆಸರು. ದಕ್ಷಿಣ ಭಾರತದ ಖ್ಯಾತ ನಟ ಸುಮನ್ ಅವರು ಈ ಧಾರಾವಾಹಿಯಲ್ಲಿ ನನ್ನ ತಂದೆ ಪಾತ್ರದಲ್ಲಿ ಅಭಿನಯಿಸುತ್ತಿರುವುದು ಸಂತಸವಾಗಿದೆ ಎನ್ನುತ್ತಾರೆ ನಟ ಚಂದು ಗೌಡ.
ನಾಯಕಿ ಪಾತ್ರ ನಿರ್ವಹಿಸುತ್ತಿರುವ ಕಾವ್ಯ ಮಹದೇವ್ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ನಟಿ ಹೇಮ ಬೆಳ್ಳೂರು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

Tags: ENTERTAINMENTkannadacinemaSandalwoodserialshineshetty
SendShareTweet
Previous Post

ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ ಮರಳಿ ಕಳುಹಿಸಿ

Next Post

Viral News: ದೇಶಾದ್ಯಂತ 2-3 ದಿನ ಎಟಿಎಂಗಳನ್ನು ಮುಚ್ಚಲಾಗುತ್ತದೆಯೇ? ವಾಟ್ಸ್ಆಪ್ ಸಂದೇಶದ ಅಸಲಿಯತ್ತೇನು?

Related Posts

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?
ಬೆಂಗಳೂರು

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!
ಬೆಂಗಳೂರು

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!
ಬೆಂಗಳೂರು

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!
ಬೆಂಗಳೂರು

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’
ಸಿನಿಮಾ-ಮನರಂಜನೆ

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

Next Post
Viral News: ದೇಶಾದ್ಯಂತ 2-3 ದಿನ ಎಟಿಎಂಗಳನ್ನು ಮುಚ್ಚಲಾಗುತ್ತದೆಯೇ? ವಾಟ್ಸ್ಆಪ್ ಸಂದೇಶದ ಅಸಲಿಯತ್ತೇನು?

Viral News: ದೇಶಾದ್ಯಂತ 2-3 ದಿನ ಎಟಿಎಂಗಳನ್ನು ಮುಚ್ಚಲಾಗುತ್ತದೆಯೇ? ವಾಟ್ಸ್ಆಪ್ ಸಂದೇಶದ ಅಸಲಿಯತ್ತೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat