ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ

October 1, 2024
Share on WhatsappShare on FacebookShare on Twitter

ಬಾಂಗ್ಲಾ ವಿರುದ್ಧ ನಡೆದ ಎರಡನೇ ಟೆಸ್ಟ್ ನಲ್ಲಿ ಆಕ್ರಮಣಕಾರಿ ಪ್ರದರ್ಶನ ನೀಡಿದ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಡ್ರಾನಲ್ಲಿ ಅಂತ್ಯವಾಗಬೇಕಿದ್ದ ಪಂದ್ಯವನ್ನು ಗೆದ್ದು ಬೀಗಿದೆ.

ಕಾನ್ಪುರದ ಗ್ರೀನ್ ಪಾರ್ಕ್ ನಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ್ ನಡುವಿನ ಪಂದ್ಯ ಡ್ರಾ ಆಗಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಭಾರತದ ಕರಾರುವಾಕ್ ದಾಳಿ ಹಾಗೂ ಭರ್ಜರಿ ಬ್ಯಾಟಿಂಗ್ ನಿಂದಾಗಿ ಭಾರತ ತಂಡ ಗೆದ್ದು ಬೀಗಿದೆ.

ಈ ಪಂದ್ಯ ಡ್ರಾ ಆಗಲಿದೆ ಎಂದು ಸ್ವತಃ ಬಾಂಗ್ಲಾದೇಶ ಕೂಡ ಅಂದುಕೊಂಡಿತ್ತು. ಏಕೆಂದರೆ, ಮಳೆಯ ಕಾರಣ ಈ ಪಂದ್ಯ ಮೂರು ದಿನಗಳನ್ನು ಕಳೆದಿತ್ತು. ಉಳಿದ ಎರಡು ದಿನಗಳಲ್ಲಿ ಪಂದ್ಯದ ನಿರ್ಣಯ ಆಗಬೇಕಿತ್ತು. ನಾಲ್ಕನೇ ದಿನದಾಟದಲ್ಲಿ ಪ್ರಥಮ ಇನಿಂಗ್ಸ್ ಮುಂದುವರೆಸಿದ್ದ ಬಾಂಗ್ಲಾದೇಶ ತಂಡ 233 ರನ್ ಗಳಿಸಿ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ ಇನಿಂಗ್ಸ್ ಶುರು ಮಾಡಿದ ಭಾರತ ತಂಡ ಗೆದ್ದು ಬೀಗಿತು.

ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ರೋಹಿತ್ ಶರ್ಮಾ (23) ಹಾಗೂ ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ಒದಗಿಸಿದ್ದರು. ಪರಿಣಾಮ 18 ಎಸೆತಗಳಲ್ಲಿ 50 ರನ್ ಬಂದವು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ ಹಾಗೂ ಜೈಸ್ವಾಲ್ ಕೇವಲ 10.1 ಓವರ್ ಗಳಲ್ಲಿ ತಂಡದ ಸ್ಕೋರ್ ಅನ್ನು 100ರ ಗಡಿ ದಾಟಿಸಿದರು. 150 ರನ್ ಪೂರೈಸಲು ಭಾರತ ತಂಡ ತೆಗೆದುಕೊಂಡಿದ್ದು 18.2 ಓವರ್ ಗಳು ಮಾತ್ರ. 24.2 ಓವರ್ ಗಳಲ್ಲಿ 200 ರನ್ ಗಳನ್ನು ಕಲೆಹಾಕಿದರು. ಇದರ ನಡುವೆ ಶುಭ್ಮನ್ ಗಿಲ್ 39 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ 51 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 72 ರನ್ ಗಳಿಸಿದರು. ನಂತರ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಸಹ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದರು. ಪರಿಣಾಮ ಕೇವಲ 30.1 ಓವರ್ಗಳಲ್ಲಿ 250 ರನ್ ಮೂಡಿಬಂತು. ಈ ವೇಳೆ 47 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಔಟಾದರು. ಕೆಎಲ್ ರಾಹುಲ್ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 68 ರನ್ ಗಳಿಸಿದರು. ಪರಿಣಾಮವಾಗಿ ಭಾರತ ತಂಡವು 34.4 ಓವರ್ ಗಳಲ್ಲಿ 285 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.
ಭಾರತ ತಂಡವು 52 ರನ್ ಗಳ ಮುನ್ನಡೆ ಪಡೆಯಿತು. ನಾಲ್ಕನೇ ದಿನದಾಟದಲ್ಲೇ ಬಾಂಗ್ಲಾದೇಶ ತಂಡವನ್ನು ದ್ವಿತೀಯ ಇನಿಂಗ್ಸ್ಗೆ ಆಹ್ವಾನಿಸಲಾಯಿತು. ಈ ಮೂಲಕ ಕೊನೆಯ ದಿನದಾಟದೊಳಗೆ ಬಾಂಗ್ಲಾದೇಶ ತಂಡವನ್ನು ಆಲೌಟ್ ಮಾಡುವಲ್ಲಿ ಭಾರತ ಪ್ಲಾನ್ ಮಾಡಿತ್ತು.
ದ್ವಿತೀಯ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ರವಿಚಂದ್ರನ್ ಅಶ್ವಿನ್ ಯಶಸ್ವಿಯಾದರು. ತಮ್ಮ ಅನುಭವವನ್ನು ಧಾರೆಯೆರೆದ ಅಶ್ವಿನ್ ನಾಲ್ಕನೇ ದಿನದಾಟದ ಅಂತ್ಯದ ವೇಳೆಗೆ ಇಬ್ಬರು ಬಾಂಗ್ಲಾ ಬ್ಯಾಟರ್ ಗಳಿಗೆ ಪೆವಿಲಿಯನ್ ಹಾದಿ ತೋರಿಸಿದರು. 26 ರನ್ ಗಳೊಂದಿಗೆ ಐದನೇ ದಿನದಾಟ ಶುರು ಮಾಡಿದ ಬಾಂಗ್ಲಾದೇಶ ತಂಡಕ್ಕೆ ಯಾರೂ ಆಸರೆಯಾಗಲಿಲ್ಲ. ಹೀಗಾಗಿ ಕೇವಲ 146 ರನ್ ಗಳಿಗೆ ಬಾಂಗ್ಲಾದೇಶ ಆಲೌಟ್ ಆಯಿತು.
ಕೇವಲ 94 ರನ್ ಗಳ ಗುರಿ ಪಡೆದ ಭಾರತ 3 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಬಿರುಸಿನ ಹೊಡೆತಕ್ಕೆ ಮುಂದಾಗಿ ನಾಯಕ ರೋಹಿತ್ ಶರ್ಮಾ (8) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಶುಭ್ಮನ್ ಗಿಲ್ (6) ಎಲ್ಬಿಡಬ್ಲ್ಯೂ ಆದರು.
ಆನಂತರ ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ (29) ಅರ್ಧಶತಕದ ಜೊತೆಯಾಟವಾಡಿದರು. ಅಂತಿಮವಾಗಿ ಭಾರತ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿತು.

Tags: #cricket#indvs ban#testcricket3India beat Bangladesh by 7 wickets
SendShareTweet
Previous Post

ಇಸ್ರೋದಲ್ಲಿ ಉದ್ಯೋಗಾವಕಾಶ; ಅರ್ಹರಿಂದ ಅರ್ಜಿ ಆಹ್ವಾನ

Next Post

ಶಾಲಾ ವಾಹನಕ್ಕೆ ಬೆಂಕಿ; 25 ವಿದ್ಯಾರ್ಥಿಗಳು ಬಲಿ

Related Posts

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!
ದೇಶ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

ಹಾರ್ದಿಕ್ ಪಾಂಡ್ಯಗೆ ಪರ್ಯಾಯವಾಗಬಲ್ಲರೇ ನಿತೀಶ್ ರೆಡ್ಡಿ? ಯುವ ಆಲ್‌ರೌಂಡರ್ ಬೆಂಬಲಕ್ಕೆ ನಿಂತ ಇರ್ಫಾನ್ ಪಠಾಣ್!
ಕ್ರೀಡೆ

ಹಾರ್ದಿಕ್ ಪಾಂಡ್ಯಗೆ ಪರ್ಯಾಯವಾಗಬಲ್ಲರೇ ನಿತೀಶ್ ರೆಡ್ಡಿ? ಯುವ ಆಲ್‌ರೌಂಡರ್ ಬೆಂಬಲಕ್ಕೆ ನಿಂತ ಇರ್ಫಾನ್ ಪಠಾಣ್!

45ನೇ ವಯಸ್ಸಿನವರೆಗೂ ವಿರಾಟ್ ಕೊಹ್ಲಿ ಕ್ರಿಕೆಟ್ ಆಡಬಲ್ಲರು | ‘ಕಿಂಗ್’ ಫಿಟ್‌ನೆಸ್‌ಗೆ ಮಾರುಹೋದ ಸೈಮನ್ ಡೌಲ್!
ಕ್ರೀಡೆ

45ನೇ ವಯಸ್ಸಿನವರೆಗೂ ವಿರಾಟ್ ಕೊಹ್ಲಿ ಕ್ರಿಕೆಟ್ ಆಡಬಲ್ಲರು | ‘ಕಿಂಗ್’ ಫಿಟ್‌ನೆಸ್‌ಗೆ ಮಾರುಹೋದ ಸೈಮನ್ ಡೌಲ್!

ಟಿ20 ವಿಶ್ವಕಪ್‌ಗೆ ಕೌಂಟ್‌ಡೌನ್ | ಗಂಭೀರ್‌-ಸೂರ್ಯ ಎದುರಿಗಿರುವ 5 ಆಯ್ಕೆಯ ತಲೆನೋವುಗಳು!
ಕ್ರೀಡೆ

ಟಿ20 ವಿಶ್ವಕಪ್‌ಗೆ ಕೌಂಟ್‌ಡೌನ್ | ಗಂಭೀರ್‌-ಸೂರ್ಯ ಎದುರಿಗಿರುವ 5 ಆಯ್ಕೆಯ ತಲೆನೋವುಗಳು!

ರಾಷ್ಟ್ರೀಯ ದಾಖಲೆ ವೀರನಿಗೆ ರೈಲ್ವೆಯಲ್ಲಿ ಅವಮಾನ | ಕ್ರೀಡಾ ಪರಿಕರಗಳ ಒಯ್ದಿದ್ದಕ್ಕೆ ರೈಲಿನಿಂದ ಕೆಳಗಿಳಿಸಿದ ಟಿಟಿಇ!
ದೇಶ

ರಾಷ್ಟ್ರೀಯ ದಾಖಲೆ ವೀರನಿಗೆ ರೈಲ್ವೆಯಲ್ಲಿ ಅವಮಾನ | ಕ್ರೀಡಾ ಪರಿಕರಗಳ ಒಯ್ದಿದ್ದಕ್ಕೆ ರೈಲಿನಿಂದ ಕೆಳಗಿಳಿಸಿದ ಟಿಟಿಇ!

ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಸದ ಗೂಡು | ನಾಗರಿಕ ಪ್ರಜ್ಞೆ ಬಗ್ಗೆ ಆಕ್ರೋಶ
ದೇಶ

ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಸದ ಗೂಡು | ನಾಗರಿಕ ಪ್ರಜ್ಞೆ ಬಗ್ಗೆ ಆಕ್ರೋಶ

Next Post
ಶಾಲಾ ವಾಹನಕ್ಕೆ ಬೆಂಕಿ; 25 ವಿದ್ಯಾರ್ಥಿಗಳು ಬಲಿ

ಶಾಲಾ ವಾಹನಕ್ಕೆ ಬೆಂಕಿ; 25 ವಿದ್ಯಾರ್ಥಿಗಳು ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

Recent News

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat