ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

149 ರನ್ ಗಳಿಗೆ ಬಾಂಗ್ಲಾ ಕಟ್ಟಿ ಹಾಕಿದ ಭಾರತೀಯ ಬೌಲರ್!

September 20, 2024
Share on WhatsappShare on FacebookShare on Twitter

ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಭಾರತೀಯ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಬಾಂಗ್ಲಾದೇಶ ತಂಡ 149 ರನ್ ಗಳಿಗೆ ಆಲೌಟ್ ಆಗಿದೆ.

ಈ ಮೂಲಕ ಭಾರತ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 227 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ರೋಹಿತ್ ಪಡೆ 376 ರನ್ ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 339 ರನ್ ಗಳಿಸಿದ್ದ ಟೀಂ ಇಂಡಿಯಾ ಎರಡನೇ ದಿನದಾಟದ ಮೊದಲ ಸೆಷನ್ ನಲ್ಲೇ ಕೇವಲ 37 ರನ್ ಕಲೆ ಹಾಕಿ ಉಳಿದ 4 ವಿಕೆಟ್ ಗಳನ್ನು ಕಳೆದುಕೊಂಡಿತ್ತು.

ಆದರೆ, ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರ ಅಮೋಘ ಆಟದಿಂದಾಗಿ ಭಾರತ ತಂಡ ಉತ್ತಮ ರನ್ ಗಳಿಸುವಂತಾಯಿತು.

ಹೀಗಾಗಿ ಭಾರತ ತಂಡ 376 ರನ್ ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. ಮೊದಲ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಉತ್ತಮ ರನ್ ಕಲೆ ಹಾಕಲು ವಿಫಲವಾಯಿತು. 40 ರನ್ ಗಳಿಸುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಭಾರತದ ವೇಗಿಗಳ ದಾಳಿಗೆ ಬೆದರಿದ ಬಾಂಗ್ಲಾ ಬ್ಯಾಟರ್ ಗಳು ಪಟಪಟನೇ ಪೆವಿಲಿಯನ್ ಸೇರಿದರು. ನಾಯಕ ನಜ್ಮುಲ ಹುಸೈನ್ ಶಾಂಟೋ ಮಾತ್ರ 20 ರನ್ಗಳ ಎರಡಂಕಿ ಮೊತ್ತ ಕಲೆಹಾಕಿದರು. ಉಳಿದ ನಾಲ್ವರು ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದರು.

6ನೇ ವಿಕೆಟ್ಗೆ ಜೊತೆಯಾದ ಅನುಭವಿ ಬ್ಯಾಟರ್ಗಳಾದ ಶಕೀಬ್ ಅಲ್ ಹಸನ್ ಹಾಗೂ ಲಿಟನ್ ದಾಸ್ 50 ರನ್ ಗಳ ಜೊತೆಯಾಟ ನೀಡಿದರು. ಬಾಂಗ್ಲಾ ಪರ ಶಕೀಬ್ ಅಲ್ ಹಸನ್ ಅತ್ಯಧಿಕ 32 ರನ್ ಗಳಿಸಿದರೆ, ಲಿಟನ್ ದಾಸ್ 22 ರನ್ ಗಳಿಸಿದರು. 27 ರನ್ಗಳ ಇನ್ನಿಂಗ್ಸ್ ಆಡಿದ ಆಲ್‌ರೌಂಡರ್ ಮೆಹದಿ ಹಸನ್ 149 ರನ್ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಭಾರತದ ಪರ ಜಸ್ಪ್ರೀತ್ ಬುಮ್ರಾ 11 ಓವರ್ ಗಳಲ್ಲಿ 50 ರನ್ ನೀಡಿ 4 ವಿಕೆಟ್ ಪಡೆದರು. ಈ ಮೂಲಕ ಬುಮ್ರಾ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 400 ವಿಕೆಟ್ ಪೂರೈಸಿದ ಸಾಧನೆ ಮಾಡಿದರು. ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದು ಮಿಂಚಿದರು.

Tags: #India bundle out Bangladesh for 149#karnatakanewsbeat#latestnews#newsbeat#sportsnews
SendShareTweet
Previous Post

ಕಾನೂನು ಉಲ್ಲಂಘಿಸಿದವರಿಗೆ ರಕ್ಷಣೆ ನೀಡುವುದೇ ಕಾಂಗ್ರೆಸ್ ಸರ್ಕಾರದ ಧ್ಯೇಯ; ಆರ್. ಅಶೋಕ್

Next Post

ದಸರಾ ರಜೆ ಘೋಷಿಸಿದ ಸರ್ಕಾರ!

Related Posts

ದೆಹಲಿ ಸ್ಫೋಟ : ಉಗ್ರರ ಕೃತ್ಯದ ಸ್ಪಷ್ಟ ಸುಳಿವು? ರಾಜಧಾನಿ ಬೆಚ್ಚಿಬೀಳಿಸಿದ ಸಂಚು!
ದೇಶ

ದೆಹಲಿ ಸ್ಫೋಟ : ಉಗ್ರರ ಕೃತ್ಯದ ಸ್ಪಷ್ಟ ಸುಳಿವು? ರಾಜಧಾನಿ ಬೆಚ್ಚಿಬೀಳಿಸಿದ ಸಂಚು!

ಕೆಂಪುಕೋಟೆ ಬಳಿ ಸ್ಫೋಟ: ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ
ಕ್ರೀಡೆ

ಕೆಂಪುಕೋಟೆ ಬಳಿ ಸ್ಫೋಟ: ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ

ದೆಹಲಿ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ: ಮೃತರ ಕುಟುಂಬಕ್ಕೆ ಕ್ರಿಕೆಟ್ ದಿಗ್ಗಜರಿಂದ ಸಂತಾಪ
ಕ್ರೀಡೆ

ದೆಹಲಿ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ: ಮೃತರ ಕುಟುಂಬಕ್ಕೆ ಕ್ರಿಕೆಟ್ ದಿಗ್ಗಜರಿಂದ ಸಂತಾಪ

ದೆಹಲಿ ಸ್ಪೋಟ ಎಫೆಕ್ಟ್: ಕರ್ನಾಟಕದಾದ್ಯಂತ ಹೈ ಅಲರ್ಟ್, ಭದ್ರತೆ ಬಿಗಿಗೊಳಿಸಲು ಡಿಜಿಪಿ ಖಡಕ್ ಆದೇಶ
ದೇಶ

ದೆಹಲಿ ಸ್ಪೋಟ ಎಫೆಕ್ಟ್: ಕರ್ನಾಟಕದಾದ್ಯಂತ ಹೈ ಅಲರ್ಟ್, ಭದ್ರತೆ ಬಿಗಿಗೊಳಿಸಲು ಡಿಜಿಪಿ ಖಡಕ್ ಆದೇಶ

ಭೀಕರ ಸ್ಫೋಟಕ್ಕೆ ಬೆಚ್ಚಿಬಿದ್ದ ದೆಹಲಿ | ಸಾವಿನ ಸಂಖ್ಯೆ 9ಕ್ಕೆ ಏರಿಕೆ.. ಹಲವರಿಗೆ ಗಂಭೀರ ಗಾಯ
ದೇಶ

ಭೀಕರ ಸ್ಫೋಟಕ್ಕೆ ಬೆಚ್ಚಿಬಿದ್ದ ದೆಹಲಿ | ಸಾವಿನ ಸಂಖ್ಯೆ 9ಕ್ಕೆ ಏರಿಕೆ.. ಹಲವರಿಗೆ ಗಂಭೀರ ಗಾಯ

ಕೆಂಪು ಕೋಟೆ ಬಳಿ ಭೀಕರ ಸ್ಫೋಟ | ಓರ್ವ ಸಾವು.. ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ!
ದೇಶ

ಕೆಂಪು ಕೋಟೆ ಬಳಿ ಭೀಕರ ಸ್ಫೋಟ | ಓರ್ವ ಸಾವು.. ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ!

Next Post
ದಸರಾ ರಜೆ ಘೋಷಿಸಿದ ಸರ್ಕಾರ!

ದಸರಾ ರಜೆ ಘೋಷಿಸಿದ ಸರ್ಕಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಸ್ಫೋಟ : ಉಗ್ರರ ಕೃತ್ಯದ ಸ್ಪಷ್ಟ ಸುಳಿವು? ರಾಜಧಾನಿ ಬೆಚ್ಚಿಬೀಳಿಸಿದ ಸಂಚು!

ದೆಹಲಿ ಸ್ಫೋಟ : ಉಗ್ರರ ಕೃತ್ಯದ ಸ್ಪಷ್ಟ ಸುಳಿವು? ರಾಜಧಾನಿ ಬೆಚ್ಚಿಬೀಳಿಸಿದ ಸಂಚು!

ಕೆಂಪುಕೋಟೆ ಬಳಿ ಸ್ಫೋಟ: ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ

ಕೆಂಪುಕೋಟೆ ಬಳಿ ಸ್ಫೋಟ: ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ

ದೆಹಲಿ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ: ಮೃತರ ಕುಟುಂಬಕ್ಕೆ ಕ್ರಿಕೆಟ್ ದಿಗ್ಗಜರಿಂದ ಸಂತಾಪ

ದೆಹಲಿ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ: ಮೃತರ ಕುಟುಂಬಕ್ಕೆ ಕ್ರಿಕೆಟ್ ದಿಗ್ಗಜರಿಂದ ಸಂತಾಪ

ದೆಹಲಿ ಸ್ಪೋಟ ಎಫೆಕ್ಟ್: ಕರ್ನಾಟಕದಾದ್ಯಂತ ಹೈ ಅಲರ್ಟ್, ಭದ್ರತೆ ಬಿಗಿಗೊಳಿಸಲು ಡಿಜಿಪಿ ಖಡಕ್ ಆದೇಶ

ದೆಹಲಿ ಸ್ಪೋಟ ಎಫೆಕ್ಟ್: ಕರ್ನಾಟಕದಾದ್ಯಂತ ಹೈ ಅಲರ್ಟ್, ಭದ್ರತೆ ಬಿಗಿಗೊಳಿಸಲು ಡಿಜಿಪಿ ಖಡಕ್ ಆದೇಶ

Recent News

ದೆಹಲಿ ಸ್ಫೋಟ : ಉಗ್ರರ ಕೃತ್ಯದ ಸ್ಪಷ್ಟ ಸುಳಿವು? ರಾಜಧಾನಿ ಬೆಚ್ಚಿಬೀಳಿಸಿದ ಸಂಚು!

ದೆಹಲಿ ಸ್ಫೋಟ : ಉಗ್ರರ ಕೃತ್ಯದ ಸ್ಪಷ್ಟ ಸುಳಿವು? ರಾಜಧಾನಿ ಬೆಚ್ಚಿಬೀಳಿಸಿದ ಸಂಚು!

ಕೆಂಪುಕೋಟೆ ಬಳಿ ಸ್ಫೋಟ: ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ

ಕೆಂಪುಕೋಟೆ ಬಳಿ ಸ್ಫೋಟ: ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ

ದೆಹಲಿ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ: ಮೃತರ ಕುಟುಂಬಕ್ಕೆ ಕ್ರಿಕೆಟ್ ದಿಗ್ಗಜರಿಂದ ಸಂತಾಪ

ದೆಹಲಿ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ: ಮೃತರ ಕುಟುಂಬಕ್ಕೆ ಕ್ರಿಕೆಟ್ ದಿಗ್ಗಜರಿಂದ ಸಂತಾಪ

ದೆಹಲಿ ಸ್ಪೋಟ ಎಫೆಕ್ಟ್: ಕರ್ನಾಟಕದಾದ್ಯಂತ ಹೈ ಅಲರ್ಟ್, ಭದ್ರತೆ ಬಿಗಿಗೊಳಿಸಲು ಡಿಜಿಪಿ ಖಡಕ್ ಆದೇಶ

ದೆಹಲಿ ಸ್ಪೋಟ ಎಫೆಕ್ಟ್: ಕರ್ನಾಟಕದಾದ್ಯಂತ ಹೈ ಅಲರ್ಟ್, ಭದ್ರತೆ ಬಿಗಿಗೊಳಿಸಲು ಡಿಜಿಪಿ ಖಡಕ್ ಆದೇಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಸ್ಫೋಟ : ಉಗ್ರರ ಕೃತ್ಯದ ಸ್ಪಷ್ಟ ಸುಳಿವು? ರಾಜಧಾನಿ ಬೆಚ್ಚಿಬೀಳಿಸಿದ ಸಂಚು!

ದೆಹಲಿ ಸ್ಫೋಟ : ಉಗ್ರರ ಕೃತ್ಯದ ಸ್ಪಷ್ಟ ಸುಳಿವು? ರಾಜಧಾನಿ ಬೆಚ್ಚಿಬೀಳಿಸಿದ ಸಂಚು!

ಕೆಂಪುಕೋಟೆ ಬಳಿ ಸ್ಫೋಟ: ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ

ಕೆಂಪುಕೋಟೆ ಬಳಿ ಸ್ಫೋಟ: ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat