ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಗದದ ನೋಟುಗಳಿಗೆ ವಿದಾಯ, ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು : ಯಾಕಿಂಥಾ ತೀರ್ಮಾನ?

May 30, 2026
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಸಣ್ಣ ಟೀ ಅಂಗಡಿಯಿಂದ ಹಿಡಿದು ದೊಡ್ಡ ದೊಡ್ಡ ಮಾಲ್ ಗಳಲ್ಲಿ ಕೂಡ ಯುಪಿಐ ಪೇಮೆಂಟ್ ಮಾಡಬಹುದಾಗಿದೆ. ಹೆಚ್ಚಿನ ಜನರು ಯುಪಿಐ ಮೂಲಕವೇ ಹಣ ಪಾವತಿಸುತ್ತಾರೆ. ಇಷ್ಟಾದರೂ, ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ನೋಟುಗಳಲ್ಲೇ ವಹಿವಾಟು ನಡೆಸಲಾಗುತ್ತಿದೆ. ಇದರಿಂದಾಗಿ ದೇಶದಲ್ಲಿ ನೋಟುಗಳಿಗೆ ಭಾರಿ ಬೇಡಿಕೆ ಉಂಟಾಗಿದೆ. ಇದರ ಬೆನ್ನಲ್ಲೇ, ದೇಶದಲ್ಲಿ ಕಾಗದದ ನೋಟುಗಳ ಬದಲಾಗಿ, ಪ್ಲಾಸ್ಟಿಕ್ ನೋಟುಗಳನ್ನು ಚಾಲ್ತಿಗೆ ತರಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಚಲಾವಣೆಯಲ್ಲಿರುವ ನೋಟುಗಳನ್ನು ಕಾಟನ್ ಫೈಬರ್ ಕಾಗದದಿಂದ ತಯಾರಿಸಲಾಗುತ್ತದೆ. ಆದರೆ ಆರ್ ಬಿಐ ಈಗ ವಿಶೇಷವಾದ ಪಾಲಿಮರ್ ಪ್ರೊಪಿಲಿನ್ ಎಂಬ ಪ್ಲಾಸ್ಟಿಕ್ ವಸ್ತುವನ್ನು ಬಳಸಿ ನೋಟುಗಳನ್ನು ಮುದ್ರಿಸಲು ಗಂಭೀರ ಚಿಂತನೆ ನಡೆಸುತ್ತಿದೆ. ಇದು ಕಾಗದದ ನೋಟುಗಳಂತೆಯೇ ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ.

ನಿರ್ಧಾರಕ್ಕೆ ಮುಖ್ಯ ಕಾರಣಗಳೇನು?


ಭಾರತದಲ್ಲಿ ನಗದು ಚಲಾವಣೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹರಿದು ಹೋದ ಅಥವಾ ಹಳೆಯದಾದ ಕಾಗದದ ನೋಟುಗಳನ್ನು ಬದಲಾಯಿಸಲು ಆರ್ ಬಿಐ ಪ್ರತಿವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ಮುದ್ರಣ ಮತ್ತು ಸಾಗಣೆಗೆ ವ್ಯಯಿಸಬೇಕಾಗುತ್ತದೆ. ಪ್ಲಾಸ್ಟಿಕ್ ನೋಟುಗಳು ದೀರ್ಘಕಾಲ ಬಾಳಿಕೆ ಬರುವುದರಿಂದ ಈ ವೆಚ್ಚ ಭಾರಿ ಪ್ರಮಾಣದಲ್ಲಿ ಉಳಿತಾಯವಾಗುತ್ತದೆ.

ತಜ್ಞರ ಪ್ರಕಾರ, ಪ್ಲಾಸ್ಟಿಕ್ ನೋಟುಗಳು ಈಗಿರುವ ಕಾಗದದ ನೋಟುಗಳಿಗಿಂತ 3 ರಿಂದ 4 ಪಟ್ಟು ಹೆಚ್ಚು ಕಾಲ ಬಾಳಿಕೆ ಬರುತ್ತವೆ. ಇವು ಸುಲಭವಾಗಿ ಹರಿಯುವುದಿಲ್ಲ ಮತ್ತು ಮಡಚಿದರೂ ಹಾಳಾಗುವುದಿಲ್ಲ ಎಂದು ತಿಳಿದುಬಂದಿದೆ. ಹಾಗಾಗಿ, ಆರ್ ಬಿಐ ಪ್ಲಾಸ್ಟಿಕ್ ನೋಟುಗಳನ್ನು ಮುದ್ರಿಸಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಪ್ಲಾಸ್ಟಿಕ್ ನೋಟುಗಳು ಇವು ಸಂಪೂರ್ಣವಾಗಿ ವಾಟರ್ ಪ್ರೂಫ್ ಆಗಿರುತ್ತವೆ. ಕಾಗದದ ನೋಟುಗಳಂತೆ ಇವು ಧೂಳು, ಜಿಡ್ಡು ಹಾಗೂ ಬೆವರನ್ನು ಹೀರಿಕೊಳ್ಳುವುದಿಲ್ಲ. ಇವುಗಳನ್ನು ನಕಲು ಮಾಡಲು ಕೂಡ ಆಗುವುದಿಲ್ಲ ಎಂದು ವರದಿಗಳು ತಿಳಿಸಿವೆ.

Tags: bengaloreGoodbye to paper notesKarnataka News beatplastic notes coming soon:
SendShareTweet
Previous Post

776 ರನ್, ಆರೆಂಜ್ ಕ್ಯಾಪ್ ಹಾಗೂ ಕಣ್ಣೀರು : 96 ರನ್‌ಗಳ ಅದ್ಭುತ ಆಟದ ಹೊರತಾಗಿಯೂ ಕಣ್ಣೀರಿಟ್ಟ ಸೂರ್ಯವಂಶಿ

Next Post

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

Related Posts

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 100 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ವೇತನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 100 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ವೇತನ

ಕೇಂದ್ರ ಸರ್ಕಾರದ BDL ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BDL ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಗಂಡ-ಹೆಂಡತಿಗಾಗಿಯೇ 2 ಹೊಸ ಜೀವ ವಿಮೆ ಆರಂಭಿಸಿದ LIC : ಏನೆಲ್ಲ ಇವೆ ಉಪಯೋಗ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗಂಡ-ಹೆಂಡತಿಗಾಗಿಯೇ 2 ಹೊಸ ಜೀವ ವಿಮೆ ಆರಂಭಿಸಿದ LIC : ಏನೆಲ್ಲ ಇವೆ ಉಪಯೋಗ?

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!

ಎಕ್ಸಿಮ್ ಬ್ಯಾಂಕ್‌ನಲ್ಲಿ 4 ಮ್ಯಾನೇಜರ್ ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಕ್ಸಿಮ್ ಬ್ಯಾಂಕ್‌ನಲ್ಲಿ 4 ಮ್ಯಾನೇಜರ್ ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸ್ಯಾಲರಿ

ಸರ್ಕಾರದ BSNL ಸಂಸ್ಥೆಯಲ್ಲಿ 100 ಹುದ್ದೆಗಳ ನೇಮಕಾತಿ : 40 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ BSNL ಸಂಸ್ಥೆಯಲ್ಲಿ 100 ಹುದ್ದೆಗಳ ನೇಮಕಾತಿ : 40 ಸಾವಿರ ರೂ. ಸಂಬಳ

Next Post
ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹಾರ್ದಿಕ್ ಪಾಂಡ್ಯ?

ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹಾರ್ದಿಕ್ ಪಾಂಡ್ಯ?

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ

Recent News

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹಾರ್ದಿಕ್ ಪಾಂಡ್ಯ?

ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹಾರ್ದಿಕ್ ಪಾಂಡ್ಯ?

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat