ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಭರ್ಜರಿ ಜಯದೊಂದಿಗೆ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟ ಭಾರತ

June 23, 2024
Share on WhatsappShare on FacebookShare on Twitter

ಟಿ20 ವಿಶ್ವಕಪ್ ನ ಸೂಪರ್ 8ರ ಭಾರತ ಹಾಗೂ ಬಾಂಗ್ಲಾದೇಶ (IND vs BAN) ನಡುವೆ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 50 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಈ ಮೂಲಕ ಮತ್ತೊಂದು ಪಂದ್ಯ ಬಾಕಿ ಇರುವಂತೆಯೇ ವಿಶ್ವಕಪ್ನ (T20 World Cup 2024) ಸೆಮಿಫೈನಲ್ ಗೆ ಬಹುತೇಕವಾಗಿ ಭಾರತ ತಂಡ ಎಂಟ್ರಿ ಕೊಟ್ಟಂತಾಗಿದೆ. ಭಾರತ ತಂಡ ಇಲ್ಲಿಯವರೆಗೆ 2 ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಎರಡು ಪಂದ್ಯಗಳನ್ನು ಅತ್ಯುತ್ತಮ ನೆಟ್ ರನ್ ರೇಟ್ ನೊಂದಿಗೆ ಗೆದ್ದಿದೆ. ಹೀಗಾಗಿ ಭಾರತ ಸೆಮೀಸ್ಗೇರುವುದು ಬಹುತೇಕ ನಿಶ್ಚಿತವಾಗಿದೆ.

ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ (Team India) 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 146 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಈ ಮೂಲಕ ಬಾಂಗ್ಲಾ ತಂಡದ ಸೆಮಿಫೈನಲ್ ಕನಸು ಭಗ್ನಗೊಂಡಿತು.
ಭಾರತದ ಪರ ಎಲ್ಲ ಬ್ಯಾಟ್ಸ್ ಮನ್ ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಸೂರ್ಯಕುಮಾರ್ ಯಾದವ್ ಹೊರತುಪಡಿಸಿ ಉಳಿದವರೆಲ್ಲರೂ ಎರಡಂಕಿ ಮೊತ್ತ ಕಲೆ ಹಾಕಿದರು. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು.

ಉಪನಾಯಕ ಹಾರ್ದಿಕ್ ಪಾಂಡ್ಯ ಇನಿಂಗ್ಸ್ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಹಾರ್ದಿಕ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ ಗಳ ನೆರವಿನಿಂದ ಅಜೇಯ 50 ರನ್ ಗಳಿಸಿದರು. ರೋಹಿತ್ ಶರ್ಮಾ 23, ವಿರಾಟ್ ಕೊಹ್ಲಿ 37, ರಿಷಬ್ ಪಂತ್ 36, ಸೂರ್ಯಕುಮಾರ್ ಯಾದವ್ 6 ಮತ್ತು ಶಿವಂ ದುಬೆ 34 ರನ್ ಗಳಿಸಿದರು.

ಬಾಂಗ್ಲಾದೇಶ ಪರ ರಿಷಾದ್ ಹೊಸೈನ್ ಮತ್ತು ತಂಜಿಮ್ ಹಸನ್ ಸಾಕಿಬ್ ತಲಾ 2 ವಿಕೆಟ್ ಪಡೆದರೆ, ಶಕೀಬ್ ಅಲ್ ಹಸನ್ 1 ವಿಕೆಟ್ ಪಡೆದರು. 197 ರನ್‌ಗಳ ಗುರಿ ಬೆನ್ನಟ್ಟಿದ ಬಾಂಗ್ಲಾ ತಂಡ ಕೇವಲ 146 ರನ್ ಮಾತ್ರ ಗಳಿಸಿತು. ನಜ್ಮುಲ್ ಹುಸೇನ್ ಶಾಂಟೊ ತಂಡದ ಪರ ಗರಿಷ್ಠ 40 ರನ್ ಗಳಿಸಿದರೆ, ರಿಶಾದ್ ಹೊಸೈನ್ 24 ರನ್ ಗಳಿಸಿದರು. ಕುಲ್ದೀಪ್ ಯಾದವ್ 3, ಅರ್ಷದೀಪ್ ಸಿಂಗ್-ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದು ಮಿಂಚಿದರು.

SendShareTweet
Previous Post

ಅಪ್ಪನನ್ನೇ ಕೊಲೆ ಮಾಡಿದ ಅಪ್ರಾಪ್ತ ಮಗ; ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ

Next Post

ಅಸಹಜ ಲೈಂಗಿಕ ದೌರ್ಜನ್ಯ; ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅರೆಸ್ಟ್!

Related Posts

ವಿಮಾನ ನಿಲ್ದಾಣದ ಬಳಿ ‘ಸ್ನೈಪರ್ ನೆಸ್ಟ್’ ಪತ್ತೆ: ಸಣ್ಣ ಮೆಟ್ಟಿಲು ಬಳಸಿ ‘ಏರ್ ಫೋರ್ಸ್ ಒನ್’ ಏರಿದ ಟ್ರಂಪ್
Uncategorized

ವಿಮಾನ ನಿಲ್ದಾಣದ ಬಳಿ ‘ಸ್ನೈಪರ್ ನೆಸ್ಟ್’ ಪತ್ತೆ: ಸಣ್ಣ ಮೆಟ್ಟಿಲು ಬಳಸಿ ‘ಏರ್ ಫೋರ್ಸ್ ಒನ್’ ಏರಿದ ಟ್ರಂಪ್

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ – ಆರೋಪಿ ಮಹೇಂದ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಲು ವಕೀಲರ ಸಂಘ ಆಗ್ರಹ!
Uncategorized

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ – ಆರೋಪಿ ಮಹೇಂದ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಲು ವಕೀಲರ ಸಂಘ ಆಗ್ರಹ!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!
Uncategorized

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

Uncategorized

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಹಿಂದೆ ಸರಿದ ಇನ್ಫೋಸಿಸ್ ಮುಖ್ಯಸ್ಥರು !

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ
Uncategorized

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ: ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ
Uncategorized

ಉಡುಪಿ: ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ

Next Post
ಅಸಹಜ ಲೈಂಗಿಕ ದೌರ್ಜನ್ಯ; ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅರೆಸ್ಟ್!

ಅಸಹಜ ಲೈಂಗಿಕ ದೌರ್ಜನ್ಯ; ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅರೆಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

ಉಡುಪಿ| ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ ; ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು!

ಉಡುಪಿ| ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ ; ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು!

ಇಂದು ಬೆಂಗಳೂರಿನಲ್ಲಿ ಭಾರೀ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಇಂದು ಬೆಂಗಳೂರಿನಲ್ಲಿ ಭಾರೀ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

Recent News

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

ಉಡುಪಿ| ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ ; ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು!

ಉಡುಪಿ| ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ ; ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು!

ಇಂದು ಬೆಂಗಳೂರಿನಲ್ಲಿ ಭಾರೀ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಇಂದು ಬೆಂಗಳೂರಿನಲ್ಲಿ ಭಾರೀ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat